ಕಳಂಜ : ಪಲ್ಸ್ ಪೋಲಿಯೋ ಶಿಬಿರ

ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವು ಇಂದು ಕೋಟೆಮುಂಡುಗಾರು ಹಿ. ಪ್ರಾ. ಶಾಲೆಯಲ್ಲಿ ಜರುಗಿತು. ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಬೇಬಿ ಕೆ. ಸಿ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಜಯಂತಿ, ಶ್ರೀಮತಿ ಶೇಷಮ್ಮ, ಅಂ. ಕಾರ್ಯಕರ್ತೆ ಕು. ದೀಪ್ತಿ ಇವರುಗಳು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

ಬಾಳಿಲದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

ಬಾಳಿಲ ಗ್ರಂಥಾಲಯದ ಕಟ್ಟಡದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು ನಡೆಯಿತು. ಬಾಳಿಲ ಗ್ರಾ.ಪಂ.ನ ಸದಸ್ಯರಾದ ಶ್ರೀಮತಿ ತ್ರಿವೇಣಿಯವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬಾಳಿಲ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ರೀಮತಿ ದಯಾನಂದಿನಿ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಶೋಭಾ, ಶ್ರೀಮತಿ ಮೋಹಿನಿ ಹಾಗೂ ಸಹಾಯಕಿಯಾಗಿ ಶ್ರೀಮತಿ ಶಶಿಕಲಾ ಬಾಳಿಲ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀಮತಿ ಮೋಹಿನಿಯವರು...
Ad Widget

ಸುಳ್ಯ : ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಸಚಿವ ಅಂಗಾರರಿಂದ ಚಾಲನೆ

ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಇಂದು ನಡೆಯಿತು. ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ವೈದ್ಯಾಧಿಗಳು, ಸಿಬ್ಬಂದಿಗಳು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಜೀವನ ಯಾತ್ರೆ…..

ಈ ಜೀವನಾ ಒಂದು ಯಾತ್ರೆಯೋಪ್ರತೀ ದಿನಾ ಇಲ್ಲಿ ಜಾತ್ರೆಯೋ...ಮನಸ್ಸಲಿ ಏನೇನೋ ಯೋಚನೆಪ್ರೀತಿಯೇ ಇಲ್ಲಿ ಸಂಪಾದನೆ ನೋವನು ಮರೆಸೊ ಪ್ರೀತಿಯೋಅಥವಾ ನೋವನು ಕೊಡುವ ಪ್ರೀತಿಯೋ... ಇಂದು ಶಿಕ್ಷೆಯಾ ಕೊಡುವ ಮನುಜರುಮುಂದೆ ಅವರೆ ಶಿಕ್ಷೆಯ ಅನುಭವಿಸುವರು... ಕಳೆದು ಹೋದ ಸಮಯವಂತೂಮತ್ತೆ ಎಂದೂ ತಿರುಗಿ ಬಾರದು...ನೀ ಮಾಡಿದ ಪಾಪ-ಪುಣ್ಯವಾನೀ ಅನುಭವಿಸೋ ಕಾಲ ಬರುವುದು... ನಿರೀಕ್ಷೆಯೂ ನಿರಂತರ...ಇಲ್ಲಿ ಪ್ರತೀಕ್ಷೆಯೂ ನಿರಂತರ... ಈ...

ಬೆಳ್ಳಾರೆ : ಹುಚ್ಚುನಾಯಿ ರೋಗ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮ

ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ, ಪಶು ಚಿಕಿತ್ಸಾಲಯ ಬೆಳ್ಳಾರೆ ವತಿಯಿಂದ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವು ಜ.30 ರಂದು ಬೆಳ್ಳಾರೆಯಲ್ಲಿ ನಡೆಯಿತು. ಹಿರಿಯ ಪಶು ವೈದ್ಯಕೀಯ ಪರೀಕ್ಷಕ ವಿಶ್ವನಾಥರವರು ನಾಯಿಗಳಿಗೆ ಲಸಿಕೆ ನೀಡಿದರು.

ಇನ್ನರ್ ವ್ಹೀಲ್ ಕ್ಲಬ್ ಮತ್ತು ಶಿಶು ಕಲ್ಯಾಣ ಇಲಾಖೆಯ ವತಿಯಿಂದ ಮಾಹಿತಿ ಶಿಬಿರ – ಕಪಾಟು ಕೊಡುಗೆ

ಸುಳ್ಯ ಇನ್ನರ್ ವ್ಹೀಲ್ ಕ್ಲಬ್ ಮತ್ತು ಶಿಶು ಕಲ್ಯಾಣ ಇಲಾಖೆಯ ವತಿಯಿಂದ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಮಾಹಿತಿ ಶಿಬಿರ ನಡೆಯಿತು. ಶಿಬಿರದ ಅಧ್ಯಕ್ಷತೆಯನ್ನು ಕ್ಲಬ್ ಅಧ್ಯಕ್ಷೆ ಜಯಮಣಿ ಮಾಧವ ವಹಿಸಿದ್ದರು. ಇಲಾಖೆಯ ಅಧಿಕಾರಿ ಶ್ರೀಮತಿ ರಶ್ಮಿ ನೆಕ್ರಾಜೆ ದೀಪ ಬೆಳಗಿಸಿದರು. ಡಾ.ವೀಣಾ ಪಾಲಚಂದ್ರ ಕಿಶೋರಿಯವರಿಗೆ ಯೌವನಾವಸ್ಥೆಯಲ್ಲಿ ಬೇಕಾದ ಆರೋಗ್ಯ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕ್ಲಬ್...

ಬೆಳ್ಳಾರೆ ವಿರಾಟ್ ಫ್ರೆಂಡ್ಸ್ ಮಹಾಸಭೆ – ಅಧ್ಯಕ್ಷರಾಗಿ ಸಚಿನ್ ರೈ ಪೂವಾಜೆ ಕಾರ್ಯದರ್ಶಿಯಾಗಿ ರಂಜನ್ ತಡಗಜೆ

ಬೆಳ್ಳಾರೆ ವಿರಾಟ್ ಫ್ರೆಂಡ್ಸ್ ಇದರ ಮಹಾಸಭೆಯು ಜ.28 ರಂದು ಬೆಳ್ಳಾರೆಯ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ2021- 22ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಹೊಸ ಸದಸ್ಯರ ಸೇರ್ಪಡೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಿಥುನ್ ಶೆಣೈ, ಅಧ್ಯಕ್ಷರಾಗಿ ಸಚಿನ್ ರೈ ಪೂವಾಜೆ, ಕಾರ್ಯದರ್ಶಿಯಾಗಿ ರಂಜನ್ ತಡಗಜೆ,ಕೋಶಾಧಿಕಾರಿಯಾಗಿ ಮಂಜುನಾಥ ಹೆಗ್ಡೆ ತಡಗಜೆ,ಜೊತೆ ಕಾರ್ಯದರ್ಶಿಯಾಗಿ ಪ್ರಸಾದ್ ಆಚಾರ್ಯ...

ವೈಭವದ ಅಯ್ಯನಕಟ್ಟೆ ಜಾತ್ರೆ ಸಂಪನ್ನ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ‘ಅಯ್ಯನಕಟ್ಟೆ ಜಾತ್ರೆ’ ಜ. 26 ರಂದು ಆರಂಭಗೊಂಡಿದ್ದು ಜ. 29 ರಂದು ಸಂಪನ್ನಗೊಂಡಿತು.ಜ. 29ರಂದು ಬೆಳಗ್ಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವ, ಕಳಂಜ ಗುತ್ತಿನಿಂದ ಧೂಮಾವತಿ ದೈವ ಹಾಗೂ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಟು, ಕಳಂಜ ಕಲ್ಲಮಾಡದ ಬಳಿ ಶಿರಾಡಿ ,...

ಉದ್ಯಮಿ ಶಾಫಿ ಕುತ್ತಮೊಟ್ಟೆಯವರಿಗೆ ಮಂಗಳೂರಿನಲ್ಲಿ ಸನ್ಮಾನ

ಮಾಜಿ ಕೇಂದ್ರ ಸಚಿವ ದಿ.ಜಾರ್ಜ್ ಫೆರ್ನಾಂಡೀಸ್ ರವರ ಎರಡನೇ ವರ್ಷದ ಸಂಸ್ಮರಣಾ ಕಾರ್ಯಕ್ರಮ ಜ.29 ರಂದು ಮಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾರ್ಮಿಕರಿಗಾಗಿ ದುಡಿಯುತ್ತಿರುವ ಜಿಲ್ಲೆಯ ಮೂವರನ್ನು ಗುರುತಿಸಿ ಸನ್ಮಾನಿಸಲಾಗಿದ್ದು, ಸುಳ್ಯದ ಇಂಟಕ್ ಅಧ್ಯಕ್ಷ, ಉದ್ಯಮಿ ಶಾಫಿ ಕುತ್ತಮೊಟ್ಟೆ ಯವರನ್ನು ಸನ್ಮಾನಿಸಲಾಯಿತು

ಜ.31- ಫೆ.7 ರವರೆಗೆ ಎಸ್ ಕೆಎಸ್ಎಸ್ ಎಫ್ ವಿಖಾಯ ವತಿಯಿಂದ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿ

ಸುಳ್ಯ : ಕೆಲವು ದಿನಗಳಿಂದ ಪ್ಲಾಸ್ಟಿಕ್ ನಿಷೇಧದ ಕೂಗು ಕೇಳಿಬರುತ್ತಿದ್ದಾರು ಯಾರು ಇದನ್ನು ಪರಿಗಣಿಸದೇ ಇರುವುದನ್ನು ನಿಷೇಧ ಹೇರಿದರೂ ಕಂಡಕಂಡಲ್ಲಿ ಪ್ಲಾಸ್ಟಿಕ ನ್ನು ಬಿಸಾಡುವುದನ್ನು ವಿರೋಧಿಸಿ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿಯನ್ನು ಸುಳ್ಯ ಎಸ್ ಕೆ ಎಸ್ಎಸ್ಎಫ್ ವಿಖಾಯ ಸುಳ್ಯ ವಲಯ ವತಿಯಿಂದ 'ಶುಚಿಯಾದ ಪರಿಸರಕ್ಕಾಗಿ ನಾಳಿನ ತಲೆಮಾರಿಗಾಗಿ ಪ್ಲಾಸ್ಟಿಕ್ ಮುಕ್ತರಾಗೋಣ'ಎಂಬ ಧ್ಯೇಯ ವಾಕ್ಯದೊಂದಿಗೆ ಜ.31ರಿಂದ ಫೆ.7...
Loading posts...

All posts loaded

No more posts

error: Content is protected !!