ಉಬರಡ್ಕ : ಕಾಂಗ್ರೆಸ್ ಗೆ ಒಲಿದ ಅಧ್ಯಕ್ಷಗಿರಿ – ಅಧ್ಯಕ್ಷ ಗಾಧಿಗೆ ಚಿತ್ರಕುಮಾರಿ

ಉಬರಡ್ಕ ಗ್ರಾ.ಪಂ‌.ಅಧ್ಯಕ್ಷ ಉಪಾಧ್ಯಕ್ಷತೆಗೆ ಮೀಸಲಾತಿ ಜ.27 ರಂದು ಪ್ರಕಟವಾಗಿದೆ. ಅಧ್ಯಕ್ಷತೆಗೆ ಅನುಸೂಚಿತ ಪಂಗಡ ಮಹಿಳೆ ಗೆ ಮೀಸಲಾತಿ ನಿಗದಿಯಾಗಿದ್ದು ಕಾಂಗ್ರೆಸ್ ಬೆಂಬಲಿತರಾಗಿ ಗೆಲುವು ಸಾಧಿಸಿದ್ದ ಚಿತ್ರಕುಮಾರಿ ಪಾಲಡ್ಕ ಮಾತ್ರ ಅರ್ಹತೆ ಪಡೆದಿದ್ದಾರೆ. ಉಪಾಧ್ಯಕ್ಷತೆ ಸಾಮಾನ್ಯ ಸ್ಥಾನ ಮೀಸಲಾತಿ ನಿಗದಿಯಾಗಿದ್ದು ಉಳಿದ ಎಲ್ಲಾ ಸದಸ್ಯರು ಅರ್ಹತೆ ಪಡೆಯುತ್ತಾರೆ‌. ಇಲ್ಲಿ 9 ಸ್ಥಾನಗಳ ಪೈಕಿ ಬಿಜೆಪಿ 6 ರಲ್ಲಿ...

ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಅಧ್ಯಕ್ಷ ಉಪಾಧ್ಯಕ್ಷತೆಗೆ ಮೀಸಲಾತಿ ಘೋಷಣೆ

ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷತೆಯ ಸ್ಥಾನಗಳಿಗೆ ಜ.27 ರಂದು ಪುತ್ತೂರಿನ ಪುರಭವನದಲ್ಲಿ ನಡೆದ ಮೀಸಲಾತಿ ಪ್ರಕ್ರಿಯೆಯಲ್ಲಿ ಘೋಷಿಸಲಾಗಿದೆ. ಬೆಳ್ಳಾರೆಯಲ್ಲಿ ಅಧ್ಯಕ್ಷತೆ ಹಿಂದುಳಿದ ವರ್ಗ ಎ, ಉಪಾಧ್ಯಕ್ಷತೆ ಎಸ್ ಟಿ, ಪೆರುವಾಜೆಯಲ್ಲಿ ಅಧ್ಯಕ್ಷತೆ ಹಿಂದುಳಿದ ವರ್ಗ ಎ, ಉಪಾಧ್ಯಕ್ಷತೆ ಎಸ್ ಸಿ ಮಹಿಳೆ, ಸಂಪಾಜೆಯಲ್ಲಿ ಹಿಂದುಳಿದ ವರ್ಗ ಎ, ಹಿಂದುಳಿದ...
Ad Widget

ಕ್ಯಾಂಪ್ಕೋ ಮಾರುಕಟ್ಟೆ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(27.01.2021 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 300 - 365ಹಳೆ ಅಡಿಕೆ 360 - 420ಡಬಲ್ ಚೋಲ್ 360 - 425 ಹೊಸ ಫಠೋರ 175 - 320ಹಳೆ ಫಠೋರ 250 - 340 ಹೊಸ ಉಳ್ಳಿಗಡ್ಡೆ 110 - 235ಹಳೆ ಉಳ್ಳಿಗಡ್ಡೆ 150 - 240 ಹೊಸ ಕರಿಗೋಟು...

ನಾ.ಕಾರಂತ ಪೆರಾಜೆಯವರ “ಮುಸ್ಸಂಜೆಯ ಹೊಂಗಿರಣ” ಪುಸ್ತಕ ಬಿಡುಗಡೆ : ಸ್ವಾವಲಂಬಿ ಆರ್ಥಿಕತೆಯೇ ಗಾಂಧಿ ಚಿಂತನೆಯ ಆರ್ಥಿಕತೆ – ಅರವಿಂದ ಚೊಕ್ಕಾಡಿ

ಸಮಾಜದಲ್ಲಿ ಸಂಕಷ್ಟದ ಸಮಯ ಬಂದಾಗ ಗಾಂಧಿಯನ್ ಆರ್ಥಿಕತೆ ಸಮಾಜವನ್ನು ರಕ್ಷಣೆ ಮಾಡುತ್ತದೆ. ಇದಕ್ಕೆ ಉದಾಹರಣೆ ಕೊರೋನಾ. ಕೊರೋನಾದ ಸಂಕಷ್ಟದ ಸಮಯದಲ್ಲಿ ಈ ಗಾಂಧಿಯನ್‌ ಆರ್ಥಿಕತೆ ಸಮುದಾಯಗಳನ್ನು ರಕ್ಷಿಸಿಕೊಳ್ಳುತ್ತಾ ಸಾಗಿದೆ. ಗಾಂಧಿಯನ್ ಆರ್ಥಿಕತೆ ಎನ್ನುವುದು ಸ್ವಾವಲಂಬಿ ಆರ್ಥಿಕತೆ. ಇದುವೇ ಗಾಂಧಿ ಚಿಂತನೆಯ ಆರ್ಥಿಕತೆ ಎಂದು ಸಾಹಿತಿ, ಶಿಕ್ಷಕ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಸುಳ್ಯ ತಾಲೂಕಿನ ಗುತ್ತಿಗಾರು...

ಒಡಿಯೂರು ಶ್ರೀಗಳ 60 ರ ಷಷ್ಠ್ಯಬ್ದ ಪ್ರಯುಕ್ತ ಸುಳ್ಯದಲ್ಲಿ ಸರಣಿ ಕಾರ್ಯಕ್ರಮಗಳ ಉದ್ಘಾಟನೆ

ಒಡಿಯೂರು ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಗಳವರ 60 ರ ಷಷ್ಠ್ಯಬ್ದ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಸುಳ್ಯ ತಾಲೂಕು ಷಷ್ಠ್ಯಬ್ದ ಸಂಭ್ರಮ ಸಮಿತಿಯ ಆಶ್ರಯದಲ್ಲಿ ನಡೆಯುವ ಸರಣಿ ಕಾರ್ಯಕ್ರಮಗಳ ಉದ್ಘಾಟನೆಯು ಜ.26 ರಂದು ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಒಡಿಯೂರು ಗುರುದೇವಾನಂದ ಸ್ವಾಮೀಜಿಯವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ...

ಬೆಳ್ಳಾರೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ – ಸನ್ಮಾನ

ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಜ.26 ರಂದು ಆಚರಿಸಲಾಯಿತು. ಧ್ವಜಾರೋಹಣವನ್ನು ಪ್ರಾಂಶುಪಾಲರಾದ ಹಸೀನಾಬಾನು ರವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯಲ್ಲಿ ಕಳೆದ ಹತ್ತು ವರ್ಷದಿಂದ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ , ಇದೀಗ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿಹೊಂದಿ ಸುಳ್ಯ ಅಕ್ಷರದಾಸೋಹ ಕಛೇರಿಗೆ ತೆರಳಿರುವ ಶೋಭಾಶ್ರೀ ಅವರನ್ನು...

ಅಜ್ಜಾವರ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯಲ್ಲಿ 72 ನೇ ಗಣರಾಜ್ಯೋತ್ಸವವನ್ನು ಜ.26 ರಂದು ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಸುಂದರ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ನಂತರ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವಾಯುಸೇನೆಯ ನಿವೃತ್ತ ಸೈನಿಕರು, ಕೊಡುಗೈ ದಾನಿಗಳು, ಶಿಕ್ಷಣ ಪ್ರೇಮಿ, ಎಪಿಎಂಸಿ ಮಾಜಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಮುಖ್ಯ ಅತಿಥಿಗಳಾಗಿ...

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಭೆ – 5ನೇ ಬಾರಿಗೆ ಜಯಗಳಿಸಿದ ಜಿ.ಕೆ.ಹಮೀದ್ ಗೆ ಸಮ್ಮಾನ

ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಸಭೆಯು ಮಂಗಳೂರಿನ ಜನತ ಹೋಟೆಲ್ ನಲ್ಲಿ ನಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು ಅತಿಥಿಗಳಾಗಿ ಶಾಸಕರಾದ ಯು.ಟಿ.ಖಾದರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ , ಎನ್ ಎಸ್ ಯು ಐ ಅಧ್ಯಕ್ಷರಾದ ಸವಾದ್ ಸುಳ್ಯ, ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಕಾರ್ಯದರ್ಶಿ ಟಿ....

ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ಎಸ್‌.ಐ. ಆಗಿ ಪ್ರದೀಪ್ ಕೊಲ್ಯ

ಪಿ.ಎಸ್.ಐ. ನೇರ ನೇಮಕಾತಿಯಲ್ಲಿ ಆಯ್ಕೆಗೊಂಡು ತರಬೇತಿ ಮುಗಿಸಿರುವ ನಾಲ್ಕೂರು ಗ್ರಾಮದ ಪ್ರದೀಪ್ ಗೌಡ ಕೊಲ್ಯ ಬೆಂಗಳೂರು ದಕ್ಷಿಣದ ಜೆ.ಪಿ.ನಗರ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ಎಸ್.ಐ. ಆಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.2008 ರಲ್ಲಿ ಪೊಲೀಸ್ ಇಲಾಖೆಗೆ ಸೇವೆಗೆ ಸೇರಿ 2014 ರ ತನಕ ಮಂಗಳೂರಿನ ಬಂದರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಮಂಗಳೂರಿನ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿದ್ದರು. 2019...

ಸಚಿವ ಅಂಗಾರರಿಂದ ಉಡುಪಿ ಜಿಲ್ಲಾ ಪ್ರವಾಸ – ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಅಂಗಾರರು ನೂತನ ಸಚಿವರಾದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಅದ್ದೂರಿ ಹುಟ್ಟೂರ ಸನ್ಮಾನ ಕಾರ್ಯಕ್ರಮ ಜ.25 ರಂದು ಹಮ್ಮಿಕೊಳ್ಳಲಾಗಿತ್ತು. ಜಾತಿ ಧರ್ಮ ಪಕ್ಷ ಭೇದ ಮರೆತು ಎಲ್ಲರೂ ಮಾಡಿದ ಸನ್ಮಾನ ಸ್ವೀಕರಿಸಿ ಅಂದು ರಾತ್ರಿ ಉಡುಪಿ ಪ್ರವಾಸ ಕೈಗೊಂಡಿದ್ದರು. ಜ. 26 ರಂದು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಗಣರಾಜ್ಯೋತ್ಸವ...
Loading posts...

All posts loaded

No more posts

error: Content is protected !!