ಗ್ರಾಮ ಆಡಳಿತಾಧಿಕಾರಿಗಳ ಎರಡನೇ ಹಂತದ ಪ್ರತಿಭಟನೆ , ಮಿನಿ ವಿಧಾನಸೌದ ಖಾಲಿ ಖಾಲಿ !

ಸುಳ್ಯ: ಸುಳ್ಯ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ತಾಲೂಕಿನ ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ವ್ಯತ್ಯಯವಾಗುತ್ತಿದ್ದು ಮಿನಿ ವಿಧಾನಸೌದ ಖಾಲಿಖಾಲಿ ಹೊಡೆಯಲಾರಂಭಿಸಿದ್ದು ಜನರ ಸಮಸ್ಯೆಗಳು ಇನ್ನಷ್ಟು ಹೆಚ್ಚಾಗುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿದೆ. ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ದಿನಾಂಕ:22-09-2024 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ,...

ಮಡಪ್ಪಾಡಿಯ ಶ್ರೀರಾಮ ಭಜನಾ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ – ನೂತನ ಅಧ್ಯಕ್ಷರಾಗಿ ವಿನ್ಯಾಸ್ ಪಾರೆಮಜಲು, ಕಾರ್ಯದರ್ಶಿಯಾಗಿ ಪ್ರೇಕ್ಷಿತ್ ಬೊಮ್ಮೆಟ್ಟಿ

ಮಡಪ್ಪಾಡಿಯ ಶ್ರೀರಾಮ ಭಜನಾ ಮಂಡಳಿಯ ಸಭೆ ಫೆ.07 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಸಮಿತಿ ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ವಿನ್ಯಾಸ್ ಪಾರೆಮಜಲು, ಕಾರ್ಯದರ್ಶಿಯಾಗಿ ಪ್ರೇಕ್ಷಿತ್ ಬೊಮ್ಮೆಟ್ಟಿ , ಉಪಾಧ್ಯಕ್ಷರಾಗಿ ರಂಜಿತ್ ಬೊಮ್ಮೆಟ್ಟಿ ಹಾಗೂ ಕುಶನ್ ಅಂಬೆಕಲ್ಲು, ಕೋಶಾಧಿಕಾರಿಯಾಗಿ ಚೇತನ್ ಕುಚ್ಚಾಲ, ಜೊತೆ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಬೊಮ್ಮೆಟ್ಟಿ ಹಾಗೂ ಸದಸ್ಯರು ಮತ್ತು ಗೌರವ ಸಲಹೆಗಾರರನ್ನು...
Ad Widget

ಎಡನೀರು ಮಠದಲ್ಲಿ ಜಿ.ಎಲ್‌.ಆಚಾರ್ಯ ಪುತ್ತೂರು ಶತಮಾನದ ಸ್ಮರಣೆ ಸಾಧಕರು ಜನಮಾನಸದಲ್ಲಿ ಜೀವಂತ: ಡಿ.ವಿ.ಸದಾನಂದ

ಫೆ. 9: ಸಮಾಜ ದಲ್ಲಿ ಹಲವು ಮಂದಿಗೆ ಆಸರೆ ನೀಡಿ ಸಮಾಜದ ಬೆಳವಣಿಗೆಗೆ ಅದ್ಭುತ ಕೆಲಸ ಮಾಡಿದವರು ಜನ ಮಾನಸದಲ್ಲಿ ಎಂದೆಂದೂ ಜೀವಂತವಾಗಿರುತ್ತಾರೆ. ಜಿ.ಎಲ್. ಆಚಾರ್ಯ ಅಂಥ ಮಹಾನ್ ವ್ಯಕ್ತಿ ಎಂದು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು. ಸ್ವರ್ಣ ಉದ್ಯಮಿ, ಸಮಾಜ ಸೇವಕರೂ ಆಗಿದ್ದಂತಹ ಜಿ.ಎಲ್. ಆಚಾರ್ಯ ಅವರ ಶತಮಾನದ ಸ್ಥರಣೆ...

ವಿಶೇಷ ಚೇತನರ ವಿವಿಧ ಬೇಡಿಕೆ ಈಡೇರಿಕೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಅವರಿಗೆ ಮನವಿ – ಭರವಸೆ

ವಿಶೇಷ ಚೇತನರ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ರಾಜ್ಯ ವಿಶೇಷ ಚೇತನರ ಗ್ರಾಮೀಣ ಮತ್ತು ನಗರ ಕಾರ್ಯಕರ್ತರ ರಾಜ್ಯ ಸಮಿತಿ ವತಿಯಿಂದ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯ ವಿಶೇಷ ಚೇತನ ರ ಗ್ರಾಮೀಣ ಮತ್ತು ನಗರ ಕಾರ್ಯಕರ್ತರ ರಾಜ್ಯ ಸಮಿತಿ ಸಂಸ್ಥಾಪಕ ಅಧ್ಯಕ್ಷ ಪ್ರವೀಣ್ ನಾಯಕ್ ಸುಳ್ಯ ಮತ್ತು...

ಫೆ. 09 ರಂದು ಗುತ್ತಿಗಾರಿನಲ್ಲಿ ಐ ಎಫ್ ಸಿ ರನ್ಸ್ ಮ್ಯಾರಥಾನ್ 2025 – ಆಹ್ವಾನ ಪತ್ರ ಬಿಡುಗಡೆ

ಗುತ್ತಿಗಾರಿನಲ್ಲಿ ಫೆ.09 ರಂದು ಐ ಎಫ್ ಸಿ ರನ್ಸ್ ಮ್ಯಾರಥಾನ್ 2025 (IFC Runs Marathon) ಹಮ್ಮಿಕೊಂಡಿದ್ದು ಈ ಮಹತ್ವದ ಕಾರ್ಯಕ್ರಮದ ಆಹ್ವಾನ ಪತ್ರ ಬಿಡುಗಡೆ ಇಂದು ಗುತ್ತಿಗಾರಿನ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಮುಳಿಯ ಸಾತ್ವಿಕ್, ಉಪಾಧ್ಯಕ್ಷರು ಕೌಶಿಕ್ ಶ್ಯಾಮ್, ಸುಮುಖ್ ರಾಮ್, ಶ್ರಿಶರಣ್ ಮೊಗ್ರ, ಮೋನಿಶ್ ಬಾಕಿಲ, ನಿರ್ದೇಶಕರು...

ಭವೀಷ್ ಬೆಳ್ಳಾರೆಗೆ ರಾಜ್ಯ ಮಟ್ಟದ ಕವನ‌ ವಾಚನ ಪ್ರಥಮ‌ ಸ್ಥಾನ

ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಚಿತ್ರದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ 2024-25ರಲ್ಲಿ ಕವನ ವಾಚನ ಸ್ಪರ್ಧೆಯಲ್ಲಿ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು ಉಡುಪಿಯ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಭವಿಷ್...

ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ‌ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರು,ಹಾಗೂ ಎನ್ನೆಂಸಿಯ ಉಪನ್ಯಾಸಕರೂ ಆದ ಡಾ. ಅನುರಾಧಾ ಕುರುಂಜಿ ಯವರು ಕರ್ನಾಟಕ‌ ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ. ಕರ್ನಾಟಕ ರಾಜ್ಯ ಎನ್ ಎಸ್ ಎಸ್ ಕೋಶ ಮತ್ತು .ಮಂಗಳೂರಿನ ಯೇನೆಪೋಯ ಡೀಮ್ಡ್ ವಿಶ್ವ‌ವಿದ್ಯಾಲಯದ ಸಹಯೋಗದಲ್ಲಿ ಫೆ 3 ರಿಂದ 7 ರವರೆಗೆ ಏನೇಪೋಯ ಮೆಡಿಕಲ್ ಕಾಲೇಜು...

ಡೈಮಂಡ್ ಜುಬಿಲಿ ಜಾಂಬೂರಿ ಯಲ್ಲಿ ಪ್ರಶಸ್ತಿ ಪತ್ರ ಪಡೆದ ಕೆ.ವಿ.ಜಿ ಕೊಲ್ಲಮೊಗ್ರು ಇಲ್ಲಿನ ಸ್ಕೌಟ್ ವಿದ್ಯಾರ್ಥಿಗಳು

ಭಾರತೀಯ ಸ್ಕೌಟ್ ಮತ್ತು ಗೈಡ್ಸ್, ರಾಷ್ಟ್ರೀಯ ಸಂಸ್ಥೆ ಮತ್ತು ರಾಜ್ಯ ಸಂಸ್ಥೆ ತಮಿಳುನಾಡು ಇವುಗಳ ಸಹಯೋಗದಲ್ಲಿ ಜ.28 ರಿಂದ ಫೆ.03 ರವರೆಗೆ ತಮಿಳುನಾಡಿನ ಸಿಪ್ ಕಾಟ್ ಇಂಡಸ್ಟ್ರೀಯಲ್ ಪಾರ್ಕ್, ಮುನಪ್ಪರೈ, ತಿರಿಚಿರೆಪಳ್ಳಿ ಎಂಬಲ್ಲಿ 75ನೇ ವರ್ಷಾಚರಣೆ ಅಂಗವಾಗಿ ಸ್ಕೌಟ್ ಗೈಡ್ಸ್ ವಿಶೇಷ ಡೈಮಂಡ್ ಜುಬಿಲಿ ಜಾಂಬೂರಿ ಯನ್ನು ಆಯೋಜಿಸಲಾಗಿದ್ದು, ಈ ಜಾಂಬೂರಿ ಯಲ್ಲಿ ಕೊಲ್ಲಮೊಗ್ರು ಕೆ.ವಿ.ಜಿ...

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್ ನಡುತೋಟ ಆಯ್ಕೆ

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಮಹೇಶ್ ನಡುತೋಟರವರು ಸ್ಪರ್ಧಿಸಿ ಅತ್ಯಧಿಕ ಮತಗಳಿಂದ ಚುನಾಯಿತರಾಗಿ ಜಿಲ್ಲಾ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ಉದ್ಯಮಿಯಾಗಿ ಕಳೆದ 15 ವರುಷದಿಂದ ನೆಲೆಸಿರುವ ಇವರು ಮಂಗಳೂರು ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷರಾಗಿದ್ದಾರೆ. ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿಯೂ ದುಡಿದಿದ್ದಾರೆ....

ಸುಳ್ಯ: ಕೆವಿಜಿ ರೂರಲ್ ಹೆಲ್ತ್ ಕೇರ್ ಟ್ರೈನಿಂಗ್ ಸೆಂಟರ್ ಮತ್ತು ಇಂಟಿಗ್ರೇಟೆಡ್ ಆಯುರ್ವೇದ ಆಸ್ಪತ್ರೆ, ಕೆವಿಜಿ ನರ್ಸಿಂಗ್ ಸೈನ್ಸ್ ನಲ್ಲಿ ಗಣಪತಿ ಹವನ, ಇಂದಿನಿಂದ ಹೊರ ರೋಗಿ ವಿಭಾಗದ ವೈದ್ಯಕೀಯ ಸೇವೆ ಹಾಗೂ ಪಂಚಕರ್ಮ ಚಿಕಿತ್ಸೆ ಲಭ್ಯ

ಕೆವಿಜಿ ರೂರಲ್ ಹೆಲ್ತ್ ಕೇರ್ ಟ್ರೈನಿಂಗ್ ಸೆಂಟರ್ ಮತ್ತು ಇಂಟಿಗ್ರೇಟೆಡ್ ಆಯುರ್ವೇದ ಆಸ್ಪತ್ರೆ, ಕೆವಿಜಿ ನರ್ಸಿಂಗ್ ಸೈನ್ಸ್ ಸೋಣಂಗೇರಿ, ಸುಳ್ಯ ಇಲ್ಲಿ ಫೆಬ್ರವರಿ 7 ರಂದು ಪುರೋಹಿತ ಶ್ರೀವರ ಪಾಂಗಣ್ಣಾಯ ಇವರ ವೈದಿಕತ್ವದಲ್ಲಿ ಗಣಪತಿ ಹವನ ವಿದ್ಯುಕ್ತವಾಗಿ ನೆರವೇರಿತು.ಈ ಸಮಾರಂಭದಲ್ಲಿ ಡಾ. ಕೆ. ವಿ ಚಿದಾನಂದ, ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ...
Loading posts...

All posts loaded

No more posts

error: Content is protected !!