- Saturday
- June 20th, 2026
ನಗರ ಪಂಚಾಯತ್ ಶೆಡ್ಡ್ ಕಸ , ಜೀವ ನದಿ ಪಯಶ್ವಿನಿಯಲ್ಲಿ ಮೀನುಗಳು ಮಾರಣ ಹೋಮ,ಅರಮನೆಗಯ ಸೇತುವೆ , ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಲೋಕಾಯುಕ್ತಕ್ಕೆ ದೂರು ! ಸುಳ್ಯ ತಾಲೂಕು ಕಚೇರಿಯಲ್ಲಿ ಫೆ. 12 ರಂದು ನಡೆದ ಲೋಕಾಯುಕ್ತ ಜನ ಸಂಪರ್ಕ ಸಭೆಯು ಲೋಕಾಯುಕ್ತ ಎಸ್ ಪಿ ನಟರಾಜ್...
ಸುಳ್ಯ: ಗ್ರಾಮ ಆಡಳಿತಾಧಿಕಾರಿಗಳ ರಾಜ್ಯಾದ್ಯಂತ ಅನಿರ್ದಿಷ್ಟವಾದಿ ಪ್ರತಿಭಟನೆ ನಡೆಸುತ್ತಿದ್ದು ಮೂರನೇ ದಿನವಾದ ಇಂದು ಸುಳ್ಯ ತಾಲೂಕು ಕಛೇರಿ ಮುಂಭಾಗದಲ್ಲಿ ಗ್ರಾಮ ಆಢಳಿತಾಧಿಕಾರಿಗಳ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಲೋಕಾಯುಕ್ತ ಎಸ್ ಪಿ ನಟರಾಜ್ ಎಂ ಎ ಅಹವಾಲು ಸ್ವೀಕರಿಸಿ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಗಮನ ಸೆಳೆದು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಿದ್ದು ನಿಮ್ಮ ಅಹವಾಲುಗಳು...
ಬಾಳುಗೋಡು ಗ್ರಾಮದ ಶಿವಾಲ-ಕಲ್ಲಡ್ಕ ರಸ್ತೆ 30ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು.ಸಂದರ್ಭದಲ್ಲಿ ಪಕ್ಷದ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಜಿ.ಪಂ. ಮಾಜಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಗ್ರಾ.ಪಂ. ಅಧ್ಯಕ್ಷ ವಿಜಯ ಕುಮಾರ್ ಅಂಙಣ, ಪಕ್ಷದ ಪ್ರಮುಖರಾದ ಚಂದ್ರಹಾಸ ಶಿವಾಲ, ಸೋಮಶೇಖರ್ ಕಟ್ಟೆಮನೆ, ಮಾಧವ ಚಾಂತಾಳ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುಳ್ಯ ಕಸಬಾಮೂಲೆ ಜೂನಿಯರ್ ಕಾಲೇಜು ಬಳಿ ಸುಳ್ಯ ಶ್ರೀ ಸಂಚಾರಿ ಗುಳಿಗ ಸಾನ್ನಿಧ್ಯದಲ್ಲಿ ಶ್ರೀ ಸಂಚಾರಿ ಗುಳಿಗ ದೈವದ ನೇಮೋತ್ಸವವು ಮಾ.01 ರಂದು ನಡೆಯಲಿದ್ದು ಫೆ.12 ರಂದು ಸಂಕ್ರಮಣ ಪೂಜೆ ಮತ್ತು ಆಮಂತ್ರಣ ಪತ್ರ ಬಿಡುಗಡೆ ನಡೆಯಿತು.ಸಾರ್ವಜನಿಕ ಶ್ರೀ ಸಂಚಾರಿ ಗುಳಿಗ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಸಂಕಪ್ಪ ಗೌಡ ನೀರ್ಪಾಡಿ ಆಮಂತ್ರಣ ಪತ್ರಿಕೆ ಬಿಡುಗಡೆ...
ಸುಳ್ಯ: ಸುಳ್ಯ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ತಾಲೂಕಿನ ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ವ್ಯತ್ಯಯವಾಗುತ್ತಿದ್ದು ಮಿನಿ ವಿಧಾನಸೌದ ಖಾಲಿಖಾಲಿ ಹೊಡೆಯಲಾರಂಭಿಸಿದ್ದು ಜನರ ಸಮಸ್ಯೆಗಳು ಇನ್ನಷ್ಟು ಹೆಚ್ಚಾಗುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿದೆ. ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ದಿನಾಂಕ:22-09-2024 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ,...
ಮಡಪ್ಪಾಡಿಯ ಶ್ರೀರಾಮ ಭಜನಾ ಮಂಡಳಿಯ ಸಭೆ ಫೆ.07 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಸಮಿತಿ ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ವಿನ್ಯಾಸ್ ಪಾರೆಮಜಲು, ಕಾರ್ಯದರ್ಶಿಯಾಗಿ ಪ್ರೇಕ್ಷಿತ್ ಬೊಮ್ಮೆಟ್ಟಿ , ಉಪಾಧ್ಯಕ್ಷರಾಗಿ ರಂಜಿತ್ ಬೊಮ್ಮೆಟ್ಟಿ ಹಾಗೂ ಕುಶನ್ ಅಂಬೆಕಲ್ಲು, ಕೋಶಾಧಿಕಾರಿಯಾಗಿ ಚೇತನ್ ಕುಚ್ಚಾಲ, ಜೊತೆ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಬೊಮ್ಮೆಟ್ಟಿ ಹಾಗೂ ಸದಸ್ಯರು ಮತ್ತು ಗೌರವ ಸಲಹೆಗಾರರನ್ನು...
ಫೆ. 9: ಸಮಾಜ ದಲ್ಲಿ ಹಲವು ಮಂದಿಗೆ ಆಸರೆ ನೀಡಿ ಸಮಾಜದ ಬೆಳವಣಿಗೆಗೆ ಅದ್ಭುತ ಕೆಲಸ ಮಾಡಿದವರು ಜನ ಮಾನಸದಲ್ಲಿ ಎಂದೆಂದೂ ಜೀವಂತವಾಗಿರುತ್ತಾರೆ. ಜಿ.ಎಲ್. ಆಚಾರ್ಯ ಅಂಥ ಮಹಾನ್ ವ್ಯಕ್ತಿ ಎಂದು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು. ಸ್ವರ್ಣ ಉದ್ಯಮಿ, ಸಮಾಜ ಸೇವಕರೂ ಆಗಿದ್ದಂತಹ ಜಿ.ಎಲ್. ಆಚಾರ್ಯ ಅವರ ಶತಮಾನದ ಸ್ಥರಣೆ...
ವಿಶೇಷ ಚೇತನರ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ರಾಜ್ಯ ವಿಶೇಷ ಚೇತನರ ಗ್ರಾಮೀಣ ಮತ್ತು ನಗರ ಕಾರ್ಯಕರ್ತರ ರಾಜ್ಯ ಸಮಿತಿ ವತಿಯಿಂದ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯ ವಿಶೇಷ ಚೇತನ ರ ಗ್ರಾಮೀಣ ಮತ್ತು ನಗರ ಕಾರ್ಯಕರ್ತರ ರಾಜ್ಯ ಸಮಿತಿ ಸಂಸ್ಥಾಪಕ ಅಧ್ಯಕ್ಷ ಪ್ರವೀಣ್ ನಾಯಕ್ ಸುಳ್ಯ ಮತ್ತು...
ಗುತ್ತಿಗಾರಿನಲ್ಲಿ ಫೆ.09 ರಂದು ಐ ಎಫ್ ಸಿ ರನ್ಸ್ ಮ್ಯಾರಥಾನ್ 2025 (IFC Runs Marathon) ಹಮ್ಮಿಕೊಂಡಿದ್ದು ಈ ಮಹತ್ವದ ಕಾರ್ಯಕ್ರಮದ ಆಹ್ವಾನ ಪತ್ರ ಬಿಡುಗಡೆ ಇಂದು ಗುತ್ತಿಗಾರಿನ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಮುಳಿಯ ಸಾತ್ವಿಕ್, ಉಪಾಧ್ಯಕ್ಷರು ಕೌಶಿಕ್ ಶ್ಯಾಮ್, ಸುಮುಖ್ ರಾಮ್, ಶ್ರಿಶರಣ್ ಮೊಗ್ರ, ಮೋನಿಶ್ ಬಾಕಿಲ, ನಿರ್ದೇಶಕರು...
ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಚಿತ್ರದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ 2024-25ರಲ್ಲಿ ಕವನ ವಾಚನ ಸ್ಪರ್ಧೆಯಲ್ಲಿ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು ಉಡುಪಿಯ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಭವಿಷ್...
Loading posts...
All posts loaded
No more posts
