ಅಂಗಾರ ಸಚಿವರಾಗುತ್ತಿರುವ ಖುಷಿಯಲ್ಲಿ ಆಲೆಟ್ಟಿ ಬಿಜೆಪಿ ಸಂಭ್ರಮಾಚರಣೆ

ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಆರು ಬಾರಿ ಶಾಸಕರಾಗಿ ಆಯ್ಕೆಯಾದ ಸೋಲಿಲ್ಲದ ಸರದಾರ ರಾಗಿರುವ ಎಸ್.ಅಂಗಾರ ಅವರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಪ್ರಪ್ರಥಮ ಬಾರಿಗೆ ನೂತನ ಸಚಿವರಾಗಿ ಇಂದು ಅಪರಾಹ್ನ 3.50 ಕ್ಕೆ ಬೆಂಗಳೂರಿನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಆಲೆಟ್ಟಿ ಬಿಜೆಪಿ ವತಿಯಿಂದ ಆಲೆಟ್ಟಿಯಲ್ಲಿ ಸಂಭ್ರಮಾಚರಣೆಯನ್ನು 6:00 ಗಂಟೆಗೆ ನಡೆಸಲು...

ಅಂಗಾರ ನಮ್ಮ ಬಂಗಾರ : ಸಚಿವರಾಗುತ್ತಿರುವ ಅಂಗಾರರಿಗೆ ಮುಖಂಡರಿಂದ ಅಭಿನಂದನೆ

ಸುಳ್ಯದಲ್ಲಿ ಆರು ಬಾರಿ ಶಾಸಕರಾಗಿ ಜನರ ಮೆಚ್ಚುಗೆಗೆ ಪಾತ್ರರಾಗಿ ಇದೀಗ ನೂತನ ಸಚಿವರಾಗುತ್ತಿರುವ ಶಾಸಕ ಅಂಗಾರರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಪಕ್ಷದ ಕೆಲ ಪ್ರಮುಖರು,ಅಭಿಮಾನಿಗಳು ಇಂದು ಬೆಂಗಳೂರಿಗೆ ತಲುಪಿದ್ದು ನೂತನ ಸಚಿವರಾಗಲಿರುವ ಅಂಗಾರರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಬಿಜೆಪಿ ರೈತ ಮೋರ್ಛಾ ಉಪಾಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್...
Ad Widget

ರಾಜ್ಯ ಸಚಿವ ಸಂಪುಟ ವಿಸ್ತರಣೆ – ಶಾಸಕ ಅಂಗಾರರಿಗೆ ಒಲಿಯಲಿದೆ ಮುಜರಾಯಿ ಖಾತೆ!

ರಾಜ್ಯ ಸಚಿವ ಸಂಪುಟ ಇಂದು ವಿಸ್ತರಣೆಯಾಗಲಿದ್ದು ಮಂತ್ರಿಗಿರಿ ಸಿಗುವ ಲೀಸ್ಟ್ ನಲ್ಲಿ ಸುಳ್ಯ ಶಾಸಕ ಅಂಗಾರರ ಹೆಸರು ಮುಂಚೂಣಿಯಲ್ಲಿದ್ದು ಅಧಿಕೃತ ಘೋಷಣೆ ಆಗಬೇಕಿದೆ.‌ ಇಂದು ಅಪರಾಹ್ನ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸುಳ್ಯದಲ್ಲಿ 6 ಬಾರಿ ಶಾಸಕರಾದ ಅಂಗಾರರಿಗೆ ಮುಜರಾಯಿ ಖಾತೆ ನೀಡುತ್ತಾರೆನ್ನುವ ಮಾತುಗಳು ಕೇಳಿ ಬರುತ್ತಿದೆ.

ಕಲೆಗಾರನ ಕೈಚಳಕದಿಂದ ಮೂಡಿಬಂದ ಶಾಸಕ ಅಂಗಾರರ ಚಿತ್ರ

Angara Venkat Valalambe ಸುಳ್ಯದ ಜಯಪ್ರಿಯ ಶಾಸಕ ಎಸ್. ಅಂಗಾರರವರು ಸಚಿವ ಹುದ್ದೆಯ ಸಮೀಪದಲ್ಲಿರುವಾಗ ವಿನೋದ್ ಕಾಯರ ಅವರ ಕೈಚಳಕದಲ್ಲಿ ಮೂಡಿಬಂದ ಭಾವಚಿತ್ರವೊಂದು ಸದ್ದು ಮಾಡುತ್ತಿದೆ. ಎನ್ ಎಂ ಸಿ ಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವಿನೋದ್ ಕಾಯರ ಪೆನ್ಸಿಲ್ ನಿಂದ ಈ ಚಿತ್ರ ಬಿಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜತೆಗೆ ಇನ್ನೋರ್ವ ಬಿಜೆಪಿಯ ಧೀಮಂತ ನಾಯಕ...

ಸುಬ್ರಹ್ಮಣ್ಯ : ಎಬಿವಿಪಿ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮ ಹಾಗೂ ಜಯಂತಿ ಯ ಪ್ರಯುಕ್ತ ಏರ್ಪಡಿಸಿದ್ದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಜ. 12 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ದ ನಗರ ಅಧ್ಯಕ್ಷರಾದ ಸುಬ್ರಹ್ಮಣ್ಯ ಪ.ಪೂ.ಕಾಲೇಜಿನ ಉಪನ್ಯಾಸಕ ಸೋಮಶೇಖರ್ ನಾಯಕ್...

ಜ.25 : ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ನ. ಪಂ.ಎದುರು ಪ್ರತಿಭಟನೆಗೆ ಸಿದ್ಧತೆ

ಸುಳ್ಯ ತಾಲೂಕು ನಗರ ಪಂಚಾಯಿತ್ ವ್ಯಾಪ್ತಿಗೆ ಸಂಬಂಧಪಟ್ಟ ಗಾಂಧಿನಗರದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವ್ಯಾಪಾರಕ್ಕೆ ಮೀಸಲಿರಿಸಿದ ವಾಣಿಜ್ಯ ಕಟ್ಟಡವನ್ನು ದಲಿತರಿಗೆ ವಂಚಿಸಿ ಮೇಲ್ವರ್ಗದ ಜನರು ವ್ಯಾಪಾರ ನಡೆಸಿಕೊಂಡು ಬಂದಿದ್ದಾರೆ. ಈ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯವರು ಈ ಮೊದಲು ನಗರ ಪಂಚಾಯಿತಿಗೆ ದೂರನ್ನು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ನಗರ ಪಂಚಾಯತ್...

ಪಂಜ :ಅಟೋ ಚಾಲಕರ ಸಂಘದ ಮಹಾಸಭೆ – ಅಧ್ಯಕ್ಷ ಹೇಮಂತ ದೊಡ್ಡಮನೆ, ಪ್ರ.ಕಾರ್ಯದರ್ಶಿ ತೀರ್ಥಪ್ರಸಾದ್ ಬಳ್ಳಕ್ಕ

ಪಂಜ ಆಟೋ ರಿಕ್ಷಾ ಚಾಲಕರ ಸಂಘ ( ಬಿ.ಯಂ.ಎಸ್ . ನಿಯೋಜಿತ) ಇದರ ಮಹಾಸಭೆ ಹಾಗೂ ಪದಗ್ರಹಣ ಸಮಾರಂಭವು ಜ. 12ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಪಾರ್ವತಿ ಸಭಾಭವನದಲ್ಲಿ ಜರಗಿತು. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು ಅವರು ಉದ್ಘಾಟಿಸಿದರು. ಪಂಜ ಅಟೋ ಚಾಲಕರ...

ಸುಳ್ಯ : ಎಬಿವಿಪಿ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಘಟಕದ ವತಿಯಿಂದ ಇಂದು ಕೆವಿಜಿ ಜಂಕ್ಷನ್ ಬಳಿಯಲ್ಲಿ ಸ್ವಾಮಿ ವಿವೇಕಾನಂದರ 158ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಾಸವಿ ಕಲಾ ಸಾಹಿತ್ಯ ಸಂಘದ ಅಧ್ಯಕ್ಷೆ ಡಾ| ವೀಣಾರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಡಾ| ವೀಣಾರವರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡುತ್ತಾ “ವಿದ್ಯಾರ್ಥಿ...

ಕುಂಡಡ್ಕ- ಚೆನ್ನಾವರ ರಸ್ತೆ ಅಭಿವೃದ್ಧಿಯ ಬೇಡಿಕೆ ಈಡೇರದಿದ್ದರೆ ಜಿ.ಪಂ.,ತಾ.ಪಂ. ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಪೆರುವಾಜೆ ಗ್ರಾಮದ ಕುಂಡಡ್ಕ ಮೂಲ ಸೌಕರ್ಯ ಅಭಿವೃದ್ಧಿ ಚಿಂತನ ಸಮಿತಿ ಇದರ ಆಶ್ರಯದಲ್ಲಿ ಕುಂಡಡ್ಕ- ಚೆನ್ನಾವರ ರಸ್ತೆ ಅಭಿವೃದ್ಧಿ ಬೇಡಿಕೆಗೆ ಸಂಬಂಧಿಸಿ ಜ.11 ರಂದು ಕುಂಡಡ್ಕದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಾರ್ವಜನಿಕ ಹಿತ ಚಿಂತನ ಸಮಿತಿ ಚೆನ್ನಾವರ, ಪಾಲ್ತಾಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಚೆನ್ನಾವರದಲ್ಲಿ ನಡೆಯಲಿರುವ ಜನಪ್ರತಿನಿದಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಪೂರಕವಾಗಿ ಈ...

ಹರಿಹರಪಲ್ಲತ್ತಡ್ಕ : ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ತ್ರೈಮಾಸಿಕ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ ತ್ರೈಮಾಸಿಕ ಸಭೆ ಜ.10 ರಂದು ನಡೆಯಿತು.ಕೊರೊನಾ ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ ತ್ರೈಮಾಸಿಕ ಸಭೆಯು ಸುಮಾರು 10 ತಿಂಗಳ ಬಳಿಕ ಎಲ್ಲಾ ರೀತಿಯ ಸುರಕ್ಷಾ ಕ್ರಮಗಳೊಂದಿಗೆ ಹರಿಹರ ಪಲ್ಲತ್ತಡ್ಕ ದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ...
Loading posts...

All posts loaded

No more posts

error: Content is protected !!