- Friday
- May 8th, 2026
ಎಡಮಂಗಲ ಜಾಲ್ತಾರು ತರವಾಡು ಮನೆಯಲ್ಲಿ ಕೊಲ್ಲರ್ನೂಜಿ ಕುಟುಂಬದ ಧರ್ಮದೈವ ಹಾಗೂ ಉಪದೈವಗಳಿಗೆ ಧರ್ಮ ನಡಾವಳಿ ಕಾರ್ಯಕ್ರಮವು ಜ.08 ಹಾಗೂ ಜ.09 ರಂದು ಜರುಗಿತು.ಬೆಳಗ್ಗೆ ಗಣಹೋಮ ನೆರವೇರಿತು. ತದನಂತರ ರಾತ್ರಿಯಿಂದ ಸತ್ಯದೇವತೆ, ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ರುದ್ರಚಾಮುಂಡಿ, ಗುಳಿಗ ಹಾಗೂ ಉಪದೈವಗಳಿಗೆ ನೇಮ ನಡಾವಳಿ ನಡೆಯಿತು. ಈ ಸಂದರ್ಭದಲ್ಲಿ ಕುಟುಂಬಸ್ಥರು, ಬಂಧು - ಮಿತ್ರರು ಹಾಗೂ ಊರವರು...
ಪ್ರಸಿದ್ಧ ಪುಣ್ಯಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಉತ್ತಮ ವೈದ್ಯರ ಅವಶ್ಯಕತೆ ಅತೀ ಹೆಚ್ಚಾಗಿದ್ದು ,ಇದೀಗ ಸುಬ್ರಹ್ಮಣ್ಯದ ಕಾರ್ತಿಕೆಯ ವಸತಿಗೃಹ ಕಟ್ಟಡದಲ್ಲಿ ಡಾ. ಆದಿತ್ಯ ಚನಿಲ ರವರು ಹೋಮಿಯೋಪತಿ ಕ್ಲಿನಿಕ್ ಆರಂಭಿಸಿದ್ದಾರೆ. ಡಾ. ಆದಿತ್ಯ ರವರು ಪ್ರಾಥಮಿಕ ಶಿಕ್ಷಣವನ್ನು ಗುತ್ತಿಗಾರು ಶಾಲೆಯಲ್ಲಿ ಹಾಗೂ ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ಸುಬ್ರಹ್ಮಣ್ಯದಲ್ಲಿ ಮುಗಿಸಿ, ಐದುವರೆ ವರ್ಷ ಫಾದರ್ ಮುಲ್ಲಾರ್ ಮೆಡಿಕಲ್ ಕಾಲೇಜ್...
ಉಬರಡ್ಕ ಮಿತ್ತೂರು ಗ್ರಾಮದ ಬಳ್ಳಡ್ಕ ಮೋನಪ್ಪ ಗೌಡ ಮತ್ತು ಚಂದ್ರಾವತಿ ದಂಪತಿಯ ಪುತ್ರ, ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಜಯಪ್ರಕಾಶ ಬಿ.ಎಂ. ಬಳ್ಳಡ್ಕ ಡಿಸೆಂಬರ್ ನಲ್ಲಿ ಸೇನಾ ನಿವೃತ್ತಿ ಹೊಂದಿದ್ದಾರೆ. ಇವರು ಡಿಸೆಂಬರ್ 2003 ರಲ್ಲಿ ಭಾರತೀಯ ಸೇನೆಯ ಎಂಜಿನಿಯರ್ ವಿಭಾಗದಲ್ಲಿ ಸರ್ವೆ ಟೆಕ್ನಿಷಿಯನ್ ಆಗಿ ಸೇರ್ಪಡೆಯಾಗಿ 17 ವರ್ಷಗಳ ಕಾಲ ಭಾರತೀಯ ಭೂ ಸೇನೆಯಲ್ಲಿ ಸೇವೆ...
ಸುಳ್ಯಕ್ಕೆ ತಹಶೀಲ್ದಾರ್ ಆಗಿ ಬಂದಿದ್ದ ಕು.ಅನಿತಾಲಕ್ಷ್ಮೀ ಯವರು ಬಂದು ಕೆಲವೇ ದಿನದಲ್ಲಿ ಗ್ರಾ.ಪಂ.ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳಕ್ಕೆ ನಿಯೋಜನೆಗೊಂಡಿದ್ದರು. ಇದೀಗ ಸುಳ್ಯ ತಹಶೀಲ್ದಾರ್ ಆಗಿ ಅನಿತಾಲಕ್ಷ್ಮಿಯವರು ಮತ್ತೆ ಸುಳ್ಯಕ್ಕೆ ಮರಳಿದ್ದಾರೆ. ಸುಳ್ಯಕ್ಕೆ ತಹಶೀಲ್ದಾರ್ ಬೆಂಗಳೂರಿನಿಂದ ಆಗಮಿಸಿದ್ದ ವೇದವ್ಯಾಸ್ ಮುತಾಲಿಕ್ ಮತ್ತೆ ಸ್ವಕ್ಷೇತ್ರಕ್ಕೆ ಮರಳಿದ್ದಾರೆ.
ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ಹಿರಿಯೂರು, ಚಿತ್ರದುರ್ಗದವರು ಆಯೋಜಿಸಿದ್ದ 2020-2021ನೇ ಸಾಲಿನ ದ್ವಿತೀಯ ವಿಶ್ವ ಕನ್ನಡ ಸಾಹಿತ್ಯೋತ್ಸವ ಸಮಾರಂಭದ ವೇದಿಕೆ ಕವಿಗೋಷ್ಠಿಗೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರು ಆಯ್ಕೆಯಾಗಿದ್ದಾರೆ. ಕಾರ್ಯಕ್ರಮವು ಜ.10 ರಂದು ಬೆಂಗಳೂರಿನ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಜರುಗಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಸಂಗೀತ ಸಂಯೋಜಕರು ಮತ್ತು ಸಾಹಿತಿಗಳಾದ ಡಾ....
ನಿಂತಿಕಲ್ಲು - ಬೆಳ್ಳಾರೆ ಮುಖ್ಯ ರಸ್ತೆಯ ಬಳಿ ಆನಂದ ಗೌಡ ಬೊಳ್ಳಾಜೆ ಮಾಲಕತ್ವದ ಹೋಟೆಲ್ ಮಹಾರಾಣಿ ಇಂದುಬೆಳಗ್ಗೆ ಗಣಹೋಮದೊಂದಿಗೆ ಶುಭಾರಂಭಗೊಂಡಿತು. ಶ್ರೀ ಶಂಭಯ್ಯ ಭಟ್ ಮುಂಡುಗಾರು ಗಣಹೋಮ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಲಕರಾದ ಆನಂದ ಬೊಳ್ಳಾಜೆ ಹಾಗೂ ಕುಟುಂಬಸ್ಥರು, ಕಿಟ್ಟಣ್ಣ ಗೌಡ ಕಳಂಜ, ಶೇಷಪ್ಪ ಗೌಡ ಹುದೇರಿ, ಪ್ರದೀಪ್ ಹುದೇರಿ ಮತ್ತಿತರರು ಉಪಸ್ಥಿತರಿದ್ದರು. ಇಲ್ಲಿ ಸಸ್ಯಾಹಾರಿ...
ಸುಳ್ಯ ತಾಲೂಕಿನಲ್ಲಿ ತೆರವಾಗಿರುವ ಕಲ್ಮಡ್ಕ ಗ್ರಾಮದ ಕಲ್ಮಡ್ಕ, ಸುಳ್ಯ ಕಸಬಾ ಗ್ರಾಮದ ವಾರ್ಡ್ ಸಂಖ್ಯೆ-3ರ ಜಯನಗರ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅದೇ ಗ್ರಾಮದ ಮತ್ತು ಅದೇ ವಾರ್ಡ್ ಸಂಖ್ಯೆಯ 18-35 ವರ್ಷ ಒಳಗಿನ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ ತೇರ್ಗಡೆ ಹಾಗೂ ಗರಿಷ್ಠ 9ನೇ...
ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ ವತಿಯಿಂದ ಪಿಂಚಣಿದಾರರ ದಿನಾಚರಣೆ ಮತ್ತು ಕುವೆಂಪು ಜನ್ಮದಿನಾಚರಣೆ ಡಿ. 29 ರಂದು ಸಂಧ್ಯಾರಶ್ಮಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ನಾಗಪ್ಪ ಗೌಡ ಬೊಮ್ಮೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಭೆಯಲ್ಲಿ 75 ವರ್ಷ ದಾಟಿದ ಹಿರಿಯ ಪಿಂಚಣಿದಾರರನ್ನು...
ಮಾವಿನಕಟ್ಟೆ ರಬ್ಬರ್ ಉತ್ಪಾದಕರ ಸಂಘದ ವತಿಯಿಂದ ರಬ್ಬರ್ ಬೋರ್ಡ್ ಸಹಯೋಗದೊಂದಿಗೆ ನಡೆದ ಟ್ಯಾಪಿಂಗ್ ತರಬೇತಿ ಶಿಬಿರದ ಸಮಾರೋಪ ಡಿ.30 ರಂದು ನಡೆಯಿತು. ಡಿ. 21 ರಿಂದ 8 ದಿನಗಳ ಕಾಲ ನಡೆದ ಈ ಶಿಬಿರದಲ್ಲಿ 18 ರಬ್ಬರ್ ಬೆಳೆಗಾರರಿಗೆ ರಬ್ಬರ್ ಟ್ಯಾಪಿಂಗ್ ಬಗ್ಗೆ ಕೌಶಲ್ಯ ತರಬೇತಿ ನೀಡಲಾಯಿತು. ಸಮಾರೋಪ ಸಮಾರಂಭದಲ್ಲಿ ರಬ್ಬರ್ ಬೋರ್ಡ್ ನ ಪುತ್ತೂರು...
ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಇದರ ಮಾಲಕತ್ವದಲ್ಲಿ ಮಾತೃಭೂಮಿ ಮೆಡಿಕಲ್ಸ್ ಜ. ೦6 ರಂದು ಸುಳ್ಯ ರಥಬೀದಿಯಲ್ಲಿರುವ ಶ್ರೀದೇವಿ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಮಾತೃಭೂಮಿ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷ ಭಾಸ್ಕರ್ ದೇವಸ್ಯ, ಆಡಳಿತ ನಿರ್ದೆಶಕರಾದ ಕೃಷ್ಣ ಕೊಂಪದವು, ಹಿರಿಯ ಪ್ರಬಂಧಕರಾದ ಕೃಷ್ಣ, ಶ್ರೀದೇವಿ ಕಾಂಪ್ಲೆಕ್ಸ್ ಇದರ ಮಾಲಕರಾದ ಸತೀಶ್ ಕೆ ಜಿ, ಸುಳ್ಯ...
Loading posts...
All posts loaded
No more posts
