ಪಂಜ: ಬ್ರಹ್ಮರಥೋತ್ಸವ- ಸಾವಿರಾರು ಭಕ್ತರು ಭಾಗಿ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವವು ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗುತ್ತಿದ್ದು ಫೆ.6 ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವವು ಸಹಸ್ರ ಸಹಸ್ರ ಭಕ್ತಾದಿಗಳು ಪಾಲ್ಗೊಂಡು ಭಕ್ತಿ ಸಡಗರದಿಂದ ಜರುಗಿತು. ಹಾಗೂ ಶ್ರೀ ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ...

ಶ್ರೀ ಹರಿಹರೇಶ್ವರ ಯಕ್ಷಗಾನ ಕಲಾ ಸಂಘದ ಸ್ಥಾಪಕಾಧ್ಯಕ್ಷ ನಾರಾಯಣ ಭೀಮಗುಳಿ ನಿಧನ

ಹರಿಹರ ಪಳ್ಳತ್ತಡ್ಕ ನಿವಾಸಿ ಶ್ರೀ ಹರಿಹರೇಶ್ವರ ಯಕ್ಷಗಾನ ಕಲಾ ಸಂಘದ ಸ್ಥಾಪಕಾಧ್ಯಕ್ಷ, ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿದ್ದ ನಾರಾಯಣ ಭೀಮಗುಳಿ ರವರು ಇಂದು(ಫೆ.06) ಸ್ವಗೃಹದಲ್ಲಿ ನಿಧನರಾದರು.ಇವರು ನಾಟಕ ಕಲಾವಿದರು, ಸಂಘಟಕರು ಮಾತ್ರವಲ್ಲದೇ ವಿವಿಧ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಬಲಶಾಲಿ, ಕಡಲಕೇಸರಿ ಪತ್ರಿಕೆಗಳಲ್ಲಿ ವರದಿಗಾರರಾಗಿಯೂ ಇವರು ಕರ್ತವ್ಯವನ್ನು ನಿರ್ವಹಿಸಿದ್ದರು.ಮೃತರಿಗೆ 52 ವರ್ಷ ವಯಸ್ಸಾಗಿತ್ತು.ಮೃತರು ತಂದೆ...
Ad Widget

ಕನ್ನಡ ಚಲನಚಿತ್ರ ನಟ ದೇವರಾಜ್ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಹ್ಮಣ್ಯ ಫೆ.6: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್, ಅವರ ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಅವರನ್ನು ಶ್ರೀ ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ...

ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷರಾಗಿ ಸುರೇಶ್ ಕಣೆಮರಡ್ಕ, ಉಪಾಧ್ಯಕ್ಷರಾಗಿ ಪುರುಷೋತ್ತಮ ಕಾಡುಸೊರಂಜ ಅವಿರೋಧ ಆಯ್ಕೆ

ಮಂಡೆಕೋಲು ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸುರೇಶ್‌ ಕಣೆಮರಡ್ಕ ಹಾಗೂ ಉಪಾಧ್ಯಕ್ಷರಾಗಿ ಪುರುಷೋತ್ತಮ ಕಾಡುಸೊರಂಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾದ ಕೇಶವಮೂರ್ತಿ ಹೆಬ್ಬಾರ್, ಆಶಿಕ್ ದೇವರಗುಂಡ, ಉಮೇಶ್‌ ಮಂಡೆಕೋಲು, ಲಕ್ಷ್ಮಣ ಉಗ್ರಾಣಿಮನೆ, ರಾಜಣ್ಣ ಪೇರಾಲುಮೂಲೆ, ಲಿಂಗಪ್ಪ ಬದಿಕಾನ,ಕುಸುಮ ದೇವರಗುಂಡ, ಸುಶೀಲ ಚೌಟಾಜೆ, ಶಶಿಧರ ಕಲ್ಲಡ್ಕ, ಸದಾನಂದ ಮಡಿವಾಳಮೂಲೆ ಉಪಸ್ಥಿತರಿದ್ದರು. ಸಹಕಾರ ಇಲಾಖೆಯ ಅಧಿಕಾರಿ ಶಿವಲಿಂಗಯ್ಯ...

ಕೀಟೋ ಡಯಟ್

ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ ಸೇರಿರುವ ಒಂದು...

ಫೆ 10. ಜಟ್ಟಿಪಳ್ಳ ಹಯಾತುಲ್ ಇಸ್ಲಾಂ ಕಮಿಟಿ ವತಿಯಿಂದ ವಾರ್ಷಿಕ ಜಲಾಲಿಯ ರಾತೀಬ್ ಮತ್ತು ದಿಖ್ರ್ ದುವಾ ಮಜ್ಲಿಸ್

ಜಟ್ಟಿಪಳ್ಳ ಹಯಾತುಲ್ ಇಸ್ಲಾಂ ಕಮಿಟಿ ರಿ.ಇದರ ಆಶ್ರಯದಲ್ಲಿ ನಡೆಸಿಕೊಂಡು ಬರುತ್ತಿರುವ ಮಾಸಿಕ ಜಲಾಲಿಯ ರಾತೀಬ್ ಇದರ ವಾರ್ಷಿಕ ದಿಖ್ರ್ ಮತ್ತು ದುವಾ ಮಜ್ಲಿಸ್ ಕಾರ್ಯಕ್ರಮ ಫೆಬ್ರವರಿ 10 ರಂದು ಜಟ್ಟಿಪಳ್ಳ ಹಯಾತುಲ್ ಇಸ್ಲಾಂ ಮದ್ರಸ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಮಿಟಿಯ ಮಾಜಿ ಅಧ್ಯಕ್ಷ ಹಾಗೂ ಸಂಘಟಕ ಶರೀಫ್ ಜಟ್ಟಿಪಳ್ಳ ಫೆ.6 ರಂದು ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ...

2025 – 26 ನೇ ಸಾಲಿನ ಸುಳ್ಯ ನಗರ ಪಂಚಾಯತ್ 14.43 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿ ನ.ಪಂ ಅಧ್ಯಕ್ಷೆ ಶಶಿಕಲಾ ನೀರಬಿದರೆ ಎ.

ಸದಸ್ಯರ ಕೋರಿಕೆಯ ಮೇರೆಗೆ ವಾರ್ಡ್ ಅಭಿವೃದ್ಧಿಗಾಗಿ ಪ್ರತಿ ವಾರ್ಡಿಗೆ ತಲಾ ಹತ್ತು ಲಕ್ಷ ರೂಗಳ ಘೋಷಣೆ ಸುಳ್ಯ ನಗರ ಪಂಚಾಯತ್ ಇದರ 2025 -26 ನೇ ಸಾಲಿನ ಬಜೆಟ್ ಮಂಡನಾ ಸಭೆಯು ಫೆ.5ರಂದು ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದಿರೆ ರವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಬಜೆಟ್ ಮಂಡನೆ ಮಾಡಿದ ಅಧ್ಯಕ್ಷರು ಸುಮಾರು 14.43...

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಹಣ ಸಂಗ್ರಾಹ ಕಚೇರಿ ಉದ್ಘಾಟನೆ

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಹಣ ಸಂಗ್ರಾಹ ಕಚೇರಿಯನ್ನು ಬಳ್ಪ ವಿಕ್ರಮ ಯುವಕ ಮಂಡಲದಲ್ಲಿ ಉದ್ಘಾಟನೆ ಮಾಡಲಾಯಿತು. ಕಛೇರಿಯು ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾತೇಶ್ ಭಂಡಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಘಟ ಸಮಿತಿಯ ಉಪಾಧ್ಯಕ್ಷ ಜಲಪುಪ್ಪ, ಕಾರ್ಯದರ್ಶಿ ಸತೀಶ್, ಸಂಘಟನಾ ಕಾರ್ಯದರ್ಶಿ ಜಗನ್ನಾಥ ಪಲ್ಲತಡ್ಕ , ಜೊತೆ ಕಾರ್ಯದರ್ಶಿ...

ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ವತಿಯಿಂದ ಕುಕ್ಕುಜಡ್ಕದಲ್ಲಿ ಬ್ರಹತ್ ರಕ್ತದಾನ ಶಿಬಿರ

ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ವತಿಯಿಂದ ದಿವಂಗತ ಮುರಾರಿ ಕಡಪಳ ಮತ್ತು ದಿವಂಗತ ನವೀನ್ ಸಂಕೇಶ ಸ್ಮರಣಾರ್ಥ 2ನೇ ವರುಷದ ಬ್ರಹತ್ ರಕ್ತದಾನ ಶಿಬಿರ ಫೆಬ್ರವರಿ 02ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಅಧ್ಯಕ್ಷರಾದ ಕುಸುಮಾಧರ ಮುಕ್ಕೂರು ಇವರು ಅಧ್ಯಕ್ಷತೆ ವಹಿಸಿದ್ದರು. ಮಿತ್ರವ್ರಂದ ಪೈಲಾರು ಇದರ...

ಹರಿಹರ ಪಳ್ಳತ್ತಡ್ಕ : ಸ.ಹಿ.ಪ್ರಾ ಶಾಲೆಯಲ್ಲಿ ಕ್ರೀಡೋತ್ಸವ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಳ್ಳತ್ತಡ್ಕ ಇಲ್ಲಿ ಫೆ.01 ರಂದು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಕ್ರೀಡೋತ್ಸವ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ಕ್ರೀಡೋತ್ಸವವು ಪ್ರಾರಂಭಗೊಂಡು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.ನಂತರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಬಹುಮಾನ ವಿತರಣೆ ಮಾಡಲಾಯಿತು....
Loading posts...

All posts loaded

No more posts

error: Content is protected !!