ಲತಾಶ್ರೀ ಸುಪ್ರೀತ್ ಮೋಂಟಡ್ಕ ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ

ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ಹಿರಿಯೂರು, ಚಿತ್ರದುರ್ಗದವರು ಆಯೋಜಿಸಿದ್ದ 2020-2021ನೇ ಸಾಲಿನ ದ್ವಿತೀಯ ವಿಶ್ವ ಕನ್ನಡ ಸಾಹಿತ್ಯೋತ್ಸವ ಸಮಾರಂಭದ ವೇದಿಕೆ ಕವಿಗೋಷ್ಠಿಗೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರು ಆಯ್ಕೆಯಾಗಿದ್ದಾರೆ. ಕಾರ್ಯಕ್ರಮವು ಜ.10 ರಂದು ಬೆಂಗಳೂರಿನ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಜರುಗಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಸಂಗೀತ ಸಂಯೋಜಕರು ಮತ್ತು ಸಾಹಿತಿಗಳಾದ ಡಾ....

ನಿಂತಿಕಲ್ಲಿನಲ್ಲಿ ಹೋಟೆಲ್ ಮಹಾರಾಣಿ ಶುಭಾರಂಭ

ನಿಂತಿಕಲ್ಲು - ಬೆಳ್ಳಾರೆ ಮುಖ್ಯ ರಸ್ತೆಯ ಬಳಿ ಆನಂದ ಗೌಡ ಬೊಳ್ಳಾಜೆ ಮಾಲಕತ್ವದ ಹೋಟೆಲ್ ಮಹಾರಾಣಿ ಇಂದುಬೆಳಗ್ಗೆ ಗಣಹೋಮದೊಂದಿಗೆ ಶುಭಾರಂಭಗೊಂಡಿತು. ಶ್ರೀ ಶಂಭಯ್ಯ ಭಟ್ ಮುಂಡುಗಾರು ಗಣಹೋಮ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಲಕರಾದ ಆನಂದ ಬೊಳ್ಳಾಜೆ ಹಾಗೂ ಕುಟುಂಬಸ್ಥರು, ಕಿಟ್ಟಣ್ಣ ಗೌಡ ಕಳಂಜ, ಶೇಷಪ್ಪ ಗೌಡ ಹುದೇರಿ, ಪ್ರದೀಪ್ ಹುದೇರಿ ಮತ್ತಿತರರು ಉಪಸ್ಥಿತರಿದ್ದರು. ಇಲ್ಲಿ ಸಸ್ಯಾಹಾರಿ...
Ad Widget

ಅಂಗನವಾಡಿಗೆ ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ

ಸುಳ್ಯ ತಾಲೂಕಿನಲ್ಲಿ ತೆರವಾಗಿರುವ ಕಲ್ಮಡ್ಕ ಗ್ರಾಮದ ಕಲ್ಮಡ್ಕ, ಸುಳ್ಯ ಕಸಬಾ ಗ್ರಾಮದ ವಾರ್ಡ್ ಸಂಖ್ಯೆ-3ರ ಜಯನಗರ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅದೇ ಗ್ರಾಮದ ಮತ್ತು ಅದೇ ವಾರ್ಡ್ ಸಂಖ್ಯೆಯ 18-35 ವರ್ಷ ಒಳಗಿನ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ ತೇರ್ಗಡೆ ಹಾಗೂ ಗರಿಷ್ಠ 9ನೇ...

ಸಂಧ್ಯಾರಶ್ಮಿಯಲ್ಲಿ ಪಿಂಚಣಿದಾರರ ದಿನಾಚರಣೆ, ಕುವೆಂಪು ಜನ್ಮದಿನಾಚರಣೆ

ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ ವತಿಯಿಂದ ಪಿಂಚಣಿದಾರರ ದಿನಾಚರಣೆ ಮತ್ತು ಕುವೆಂಪು ಜನ್ಮದಿನಾಚರಣೆ ಡಿ. 29 ರಂದು ಸಂಧ್ಯಾರಶ್ಮಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ನಾಗಪ್ಪ ಗೌಡ ಬೊಮ್ಮೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಭೆಯಲ್ಲಿ 75 ವರ್ಷ ದಾಟಿದ ಹಿರಿಯ ಪಿಂಚಣಿದಾರರನ್ನು...

ಮಾವಿನಕಟ್ಟೆ ರಬ್ಬರ್ ಉತ್ಪಾದಕರ ಸಂಘದ ವತಿಯಿಂದ ಟ್ಯಾಪಿಂಗ್ ತರಬೇತಿ

ಮಾವಿನಕಟ್ಟೆ ರಬ್ಬರ್ ಉತ್ಪಾದಕರ ಸಂಘದ ವತಿಯಿಂದ ರಬ್ಬರ್ ಬೋರ್ಡ್ ಸಹಯೋಗದೊಂದಿಗೆ ನಡೆದ ಟ್ಯಾಪಿಂಗ್ ತರಬೇತಿ ಶಿಬಿರದ ಸಮಾರೋಪ ಡಿ.30 ರಂದು ನಡೆಯಿತು. ಡಿ. 21 ರಿಂದ 8 ದಿನಗಳ ಕಾಲ ನಡೆದ ಈ ಶಿಬಿರದಲ್ಲಿ 18 ರಬ್ಬರ್ ಬೆಳೆಗಾರರಿಗೆ ರಬ್ಬರ್ ಟ್ಯಾಪಿಂಗ್ ಬಗ್ಗೆ ಕೌಶಲ್ಯ ತರಬೇತಿ ನೀಡಲಾಯಿತು. ಸಮಾರೋಪ ಸಮಾರಂಭದಲ್ಲಿ ರಬ್ಬರ್ ಬೋರ್ಡ್ ನ ಪುತ್ತೂರು...

ಸುಳ್ಯದ ರಥಬೀದಿಯಲ್ಲಿ ಮಾತೃಭೂಮಿ ಮೆಡಿಕಲ್ಸ್ ಶುಭಾರಂಭ

ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಇದರ ಮಾಲಕತ್ವದಲ್ಲಿ ಮಾತೃಭೂಮಿ ಮೆಡಿಕಲ್ಸ್ ಜ. ೦6 ರಂದು ಸುಳ್ಯ ರಥಬೀದಿಯಲ್ಲಿರುವ ಶ್ರೀದೇವಿ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಮಾತೃಭೂಮಿ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷ ಭಾಸ್ಕರ್ ದೇವಸ್ಯ, ಆಡಳಿತ ನಿರ್ದೆಶಕರಾದ ಕೃಷ್ಣ ಕೊಂಪದವು, ಹಿರಿಯ ಪ್ರಬಂಧಕರಾದ ಕೃಷ್ಣ, ಶ್ರೀದೇವಿ ಕಾಂಪ್ಲೆಕ್ಸ್ ಇದರ ಮಾಲಕರಾದ ಸತೀಶ್ ಕೆ ಜಿ, ಸುಳ್ಯ...

ನಾರ್ಕೋಡು ಕೋಲ್ಚಾರು ಕನ್ನಡಿತೋಡು ರಸ್ತೆ ಕಾಮಗಾರಿ ಶೀಘ್ರ ಆರಂಭಿಸದಿದ್ದರೇ ಪ್ರತಿಭಟನೆಗೆ ನಿರ್ಧಾರ – ಧರ್ಮಪಾಲ ಕೊಯಿಂಗಾಜೆ

ನಾರ್ಕೋಡು ಕೋಲ್ಚಾರು ಕನ್ನಡಿತೋಡು ಪಿಡಬ್ಲ್ಯೂಡಿ ರಸ್ತೆ ಅಭಿವೃದ್ಧಿಗೆ ಮತ್ತು ಅಗಲೀಕರಣಕ್ಕೆ 2018 -19 ನೇ ಸಾಲಿನ ಪ್ಯಾಕೆಜ್ ನಂಬ್ರ 351 ರಂತೆ ಹತ್ತುವರೆ ಕೋಟಿ ಅನುದಾನ ಬಿಡುಗಡೆಗೊಂಡು ವರ್ಷವೇ ಕಳೆದರೂ ಇಲಾಖೆಯ ಅಧಿಕಾರಿಗಳ , ಗುತ್ತಿಗೆದಾರರ ಮಂದಗತಿಯ ಕೆಲಸದಿಂದಾಗಿ ಕಾಮಗಾರಿ ವಿಳಂಬಗೊಂಡು ಸಾರ್ವಜನಿಕರಿಗೆ , ವಾಹನ ಸವಾರರಿಗೆ ಸಂಚರಿಸಲು ಸಾಧ್ಯವಾಗುತ್ತಿಲ್ಲ. ತೀರ ಹದಗೆಟ್ಟಿರುವ ನಮ್ಮ ರಸ್ತೆಯ...

ಶುಭವಿವಾಹ : ಚಿದಾನಂದ – ಚೈತನ್ಯ

ಸುಳ್ಯ ತಾಲೂಕು ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀಮತಿ ಜಾನಕಿ ಪುಟ್ಟಣ್ಣ ಗೌಡರ ಪುತ್ರ ಚಿದಾನಂದರವರ ವಿವಾಹವು ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಶಿವಾಜಿನಗರ(ಕುತ್ತಿಮುಂಡ) ಶ್ರೀಮತಿ ಗಿರಿಜ ರುಕ್ಮಯ್ಯ ಗೌಡರ ಪುತ್ರಿ ಚೈತನ್ಯರೊಂದಿಗೆ ಜ.6 ರಂದು ತಂಟೆಪ್ಪಾಡಿ ವರನ ಮನೆಯಲ್ಲಿ ನಡೆಯಿತು.

ಜ.8 : ನಿಂತಿಕಲ್ಲಿನಲ್ಲಿ ಹೋಟೆಲ್ ಮಹಾರಾಣಿ ಶುಭಾರಂಭ

ನಿಂತಿಕಲ್ಲು - ಬೆಳ್ಳಾರೆ ಮುಖ್ಯ ರಸ್ತೆಯ ಬಳಿ ಆನಂದ ಗೌಡ ಬೊಳ್ಳಾಜೆ ಮಾಲಕತ್ವದ ಹೋಟೆಲ್ ಮಹಾರಾಣಿ ಜ.8 ರ ಶುಕ್ರವಾರದಂದು ಶುಭಾರಂಭಗೊಳ್ಳಲಿದೆ.ಇಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಖಾದ್ಯಗಳು ಲಭ್ಯವಿದ್ದು ಚಾ, ಕಾಫಿ, ತಿಂಡಿ ಹಾಗೂ ಊಟ ದೊರೆಯಲಿದೆ. ಅಲ್ಲದೇ ಸಭೆ, ಸಮಾರಂಭಗಳಿಗೆ ಕ್ಯಾಟರಿಂಗ್ ವ್ಯವಸ್ಥೆ ಮಾಡಿಕೊಡಲಾಗುವುದೆಂದು ಮಾಲಕರು ತಿಳಿಸಿದ್ದಾರೆ.

ಬಳ್ಪ : ಎಣ್ಣೆಮಜಲು ರಸ್ತೆ ದುರಸ್ತಿ

ಬಳ್ಪ ಗ್ರಾಮದ ಎಣ್ಣೆಮಜಲು ರಸ್ತೆಯನ್ನು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾಗಿ ವಿಜೇತರಾದ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ಥಳೀಯ ನಾಯಕರು ಸೇರಿ ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆಯವರ ನೇತೃತ್ವದಲ್ಲಿ ರಸ್ತೆಯನ್ನು ಶ್ರಮದಾನದ ಮೂಲಕ ತಾತ್ಕಾಲಿಕ ದುರಸ್ತಿ ಮಾಡಲಾಯಿತು.
Loading posts...

All posts loaded

No more posts

error: Content is protected !!