- Saturday
- June 20th, 2026
ಸದಸ್ಯರ ಕೋರಿಕೆಯ ಮೇರೆಗೆ ವಾರ್ಡ್ ಅಭಿವೃದ್ಧಿಗಾಗಿ ಪ್ರತಿ ವಾರ್ಡಿಗೆ ತಲಾ ಹತ್ತು ಲಕ್ಷ ರೂಗಳ ಘೋಷಣೆ ಸುಳ್ಯ ನಗರ ಪಂಚಾಯತ್ ಇದರ 2025 -26 ನೇ ಸಾಲಿನ ಬಜೆಟ್ ಮಂಡನಾ ಸಭೆಯು ಫೆ.5ರಂದು ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದಿರೆ ರವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಬಜೆಟ್ ಮಂಡನೆ ಮಾಡಿದ ಅಧ್ಯಕ್ಷರು ಸುಮಾರು 14.43...
ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಹಣ ಸಂಗ್ರಾಹ ಕಚೇರಿಯನ್ನು ಬಳ್ಪ ವಿಕ್ರಮ ಯುವಕ ಮಂಡಲದಲ್ಲಿ ಉದ್ಘಾಟನೆ ಮಾಡಲಾಯಿತು. ಕಛೇರಿಯು ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾತೇಶ್ ಭಂಡಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಘಟ ಸಮಿತಿಯ ಉಪಾಧ್ಯಕ್ಷ ಜಲಪುಪ್ಪ, ಕಾರ್ಯದರ್ಶಿ ಸತೀಶ್, ಸಂಘಟನಾ ಕಾರ್ಯದರ್ಶಿ ಜಗನ್ನಾಥ ಪಲ್ಲತಡ್ಕ , ಜೊತೆ ಕಾರ್ಯದರ್ಶಿ...
ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ವತಿಯಿಂದ ದಿವಂಗತ ಮುರಾರಿ ಕಡಪಳ ಮತ್ತು ದಿವಂಗತ ನವೀನ್ ಸಂಕೇಶ ಸ್ಮರಣಾರ್ಥ 2ನೇ ವರುಷದ ಬ್ರಹತ್ ರಕ್ತದಾನ ಶಿಬಿರ ಫೆಬ್ರವರಿ 02ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಅಧ್ಯಕ್ಷರಾದ ಕುಸುಮಾಧರ ಮುಕ್ಕೂರು ಇವರು ಅಧ್ಯಕ್ಷತೆ ವಹಿಸಿದ್ದರು. ಮಿತ್ರವ್ರಂದ ಪೈಲಾರು ಇದರ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಳ್ಳತ್ತಡ್ಕ ಇಲ್ಲಿ ಫೆ.01 ರಂದು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಕ್ರೀಡೋತ್ಸವ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ಕ್ರೀಡೋತ್ಸವವು ಪ್ರಾರಂಭಗೊಂಡು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.ನಂತರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಬಹುಮಾನ ವಿತರಣೆ ಮಾಡಲಾಯಿತು....
ಜನವರಿ 29 ರಂದು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆಯ ವತಿಯಿಂದ ದಶ ಸಂಭ್ರಮದ ಕಾರ್ಯಕ್ರಮದ ಅಂಗವಾಗಿ ವಾತ್ಸಲ್ಯ ಕಾರ್ಯಕ್ರಮದ ಪ್ರಯುಕ್ತ ಬೆಳ್ಳಾರೆ ಗ್ರಾಮದ ದರ್ಕಾಸ್ತು ಬಡ ಮಹಿಳೆ ಲಲಿತಾ ರೈಯವರ ವಿಕಲಚೇತನ ಮಗಳಾದ ಶೈಲಿ ರೈ ಇವರಿಗೆ ದಿನಬಳಕೆಯ ವಸ್ತುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಪೂರ್ಣಿಮಾ ಪಡ್ಪು, ಕಾರ್ಯದರ್ಶಿ ಶೋಭಾ ಕುರುಂಬುಡೇಲು,...
ಸುಳ್ಯದ ಸಾಹಿತಿ, ಜ್ಯೋತಿಷಿ, ಚಿತ್ರ ನಿರ್ದೇಶಕ ಮತ್ತು ಸಂಘಟಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ರವರು ಸಾಹಿತ್ಯ ರಚಿಸಿ ಹಾಡಿರುವ "ಅಲೆಮಾರಿ ಆರ್ಭಟ" ಮ್ಯೂಸಿಕ್ ಆಲ್ಬಮ್ ನ್ನು ಇತ್ತೀಚಿಗೆ ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜರುಗಿದ ರಾಜ್ಯಮಟ್ಟದ ಕರ್ನಾಟಕ ರಾಜ್ಯ ಅಲೆಮಾರಿ ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ -2025 ಮಹಾ ಸಮ್ಮೇಳನದಲ್ಲಿ ಚಿತ್ರದುರ್ಗ ಛಲವಾದಿ...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಫೆ.1 ಮತ್ತು 2 ರಂದು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಜ. 25 ರಂದು ಶ್ರೀ ದೇವರಿಗೆ ಮತ್ತು ದೈವಗಳಿಗೆ ಗೊನೆ ಮುಹೂರ್ತ ನೆರವೇರಿದ್ದು, ಫೆ. 01 ರಂದು ಬೆಳಿಗ್ಗೆ ಗಂಟೆ 8-00ಕ್ಕೆ ಗಣಪತಿ ಹೋಮ, ಮಧ್ಯಾಹ್ನ ಗಂಟೆ 12-00ಕ್ಕೆ ನವ...
ಕಡಬ ತಾಲ್ಲೂಕು ಪಂಚಾಯತ ನ ಸಹಾಯಕ ನಿರ್ದೇಶಕ, ಸಹಾಯಕ ಲೆಕ್ಕಾಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಜ. 31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ನಾಲ್ಕನೇ ತರಗತಿ ವರೆಗಿನ ಪ್ರಾಥಮಿಕ ಶಿಕ್ಷಣವನ್ನು ಕಡಬದ ಪಿಜಕ್ಕಳದಲ್ಲಿ ಪಡೆದ ಇವರು 7 ನೇ ತರಗತಿವರೆಗೆ ಕೋಟೆಮುಂಡುಗಾರು ಹಿ.ಪ್ರಾ ಶಾಲೆಯಲ್ಲಿ ಶಿಕ್ಷಣ ಪಡೆದರು. ಬಾಳಿಲ ವಿದ್ಯಾಭೋಧಿನಿ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದರು....
ಸುಳ್ಯ : ಕಳೆದ ಕೆಲವು ತಿಂಗಳುಗಳಿಂದ ಸುಳ್ಯದಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಆಧಾರ್ ಸೇವಾ ಸೌಲಭ್ಯವು ಸ್ಥಗಿತಗೊಂಡಿದ್ದುಅಗತ್ಯ ಕಾರ್ಯಗಳಿಗೆ ಆಧಾರ್ ಕಡ್ಡಾಯವಾಗಿರುವ ಕಾರಣದಿಂದ ಆಧಾರ್ ಸೇವಾ ಸೌಲಭ್ಯವಿಲ್ಲದ ಕಾರಣ ಯಾವುದೇ ಅಗತ್ಯ ಕಾರ್ಯಗಳಿಗೆ ಕಷ್ಟ ಪಡುವಂತಾಗಿದೆ.ಸುಳ್ಯ ತಾಲೂಕಿನಲ್ಲಿ 40 ಗ್ರಾಮಗಳಿದ್ದು, ಬೆಳ್ಳಾರೆಯ ಅಂಚೆ ಕಚೇರಿಯಲ್ಲಿ ಏಕ ಮಾತ್ರ ಆಧಾರ್ ಸೇವಾ ಕೇಂದ್ರವಿದೆ.ಆದುದರಿಂದ ತ್ವರಿತವಾಗಿ ಸ್ಪಂದಿಸಿ...
ಸುಳ್ಯ: ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನ ಪ್ರಾರ್ಥನೆ ನಡೆಸಿ ನುಡಿನಮನ ಸಲ್ಲಿಸಲಾಯಿತು.ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಜಯಪ್ರಕಾಶ್ ಕುಕ್ಕೇಟ್ಟಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ...
Loading posts...
All posts loaded
No more posts
