ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ಪಡ್ಪಿರೆ ಉದ್ಘಾಟನೆ

ಕೊಡಗಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ: ಶಾಸಕ ಎ.ಎಸ್. ಪೊನ್ನಣ್ಣ ದೇವಾಲಯ ಅಭಿವೃದ್ಧಿಗೊಂಡರೆ ಊರಿನ ಅಭಿವೃದ್ಧಿ: ಶಾಸಕಿ ಭಾಗೀರಥಿ ದೇವಸ್ಥಾನದ ಅಭಿವೃದ್ಧಿಯಿಂದ ಗ್ರಾಮದಲ್ಲಿ ಒಗ್ಗಟ್ಟು ಮೂಡುತ್ತದೆ: ಕೆ.ಜಿ. ಬೋಪಯ್ಯ ಶಾಸ್ತಾವು ದೇವಾಲಯ ಕನ್ನಡ, ಮಲೆಯಾಳಿ, ತುಳು ದೈವಗಳ ಸಂಗಮವಿರುವ ಐತಿಹಾಸಿಕ ಕ್ಷೇತ್ರ: ಪ್ರೊ. ಕೆ.ಇ. ರಾಧಾಕೃಷ್ಣ ಶ್ರೀ ಶಾಸ್ತಾವು ದೇವರ...

ನಿವೃತ್ತ ವನಪಾಲಕ ಶಿವರಾಮ ಬಲ್ಯಾಯ ಅಡ್ಕಾರು ನಿಧನ

ಜಾಲ್ಲೂರು ಗ್ರಾಮದ ಅಡ್ಕಾರು ನಿವಾಸಿ, ನಿವೃತ್ತ ವನಪಾಲಕರಾದ ಶಿವರಾಮ ಬಲ್ಯಾಯ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಜ.30ರಂದು ಬೆಳಗ್ಗಿನ ಜಾವ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಶಿವರಾಮ ಬಲ್ಯಾಯರು ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಮೃತರು ಪತ್ನಿ ಸರೋಜಿನಿ, ಪುತ್ರರಾದ ಶಶಿ ಅಡ್ಕಾರು, ಸಂದೇಶ್ ಅಡ್ಕಾರು, ಸುದೀಶ್ ಅಡ್ಕಾರು, ಪುತ್ರಿಯರಾದ...
Ad Widget

24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂದಿಸಿದ ಸುಳ್ಯ ಪೊಲೀಸ್!.

ಸುಳ್ಯ: 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯ ಪೊಲೀಸ್ ಠಾಣಾ ಅಕ್ರ: 60/2002 ಕಲಂ: 457, 380 ಐಪಿಸಿ (LPC no. 04/2007)ರಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ V.T ಬಾಬು ಯಾನೆ ಆಗಸ್ಟಿನ್ (55 ವರ್ಷ ) ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಮತ್ತು V.T.ರಾರಿ...

ಪಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ ಶಾಸ್ತ್ರಿ, ಉಪಾಧ್ಯಕ್ಷರಾಗಿ ಸದಾನಂದ ಕಾರ್ಜ ಅವಿರೋಧ ಆಯ್ಕೆ

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿದ್ದು 12 ಸ್ಥಾನದಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಜ.30 ರಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಡಳಿತ ಮಂಡಳಿಗೆ ಚುನಾವಣೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿ ಎರಡು...

ಫ್ಲವರ್ ಗೈಸ್ ಬೆಳ್ಳಾರೆ ದಶಮಾನೋತ್ಸವ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ – ಫ್ಲವರ್ ಗೈಸ್ ಬೆಳ್ಳಾರೆ ಹಾಗೂ ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ಸೇವಾ ಯೋಜನೆ ಪ್ರಾರಂಭ

ದಿನಾಂಕ 26 ಆದಿತ್ಯವಾರದಂದ್ದು ಬೆಳ್ಳಾರೆ ಕೆ ಪಿ ಎಸ್ ಶಾಲಾ ಮೈದಾನ ದಲ್ಲಿ ಫ್ಲವರ್ ಗೈಸ್ ಬೆಳ್ಳಾರೆ ಯ ದಶಮಾನೋತ್ಸವ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ನಡೆಯಿತು. ಫ್ಲವರ್ ಗೈಸ್ ಬೆಳ್ಳಾರೆ ಮತ್ತು ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ 2025 ರ ಮೊದಲ ಸೇವಾ ಯೋಜನೆಯನ್ನು ಪೆರುವಾಜೆಯ ಭಾಗದ ಅನಾರೋಗ್ಯದ ವ್ಯಕ್ತಿಗೆ ಚಿಕಿತ್ಸೆವೆಚ್ಚ ನೀಡಲಾಯಿತು, ಸಮಾರೋಪ...

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ – ಡಾ. ಅನುರಾಧಾ ಕುರುಂಜಿ

ಶಿಕ್ಷಣ ವ್ಯಕ್ತಿಯ ಬದುಕನ್ನು ರೂಪಿಸುವುದರೊಂದಿಗೆ ಮೌಲ್ಯಯುತ ಜೀವನವನ್ನು ನಿರ್ವಹಿಸಲು ಸಾಧ್ಯವಾಗಬೇಕು. ಆ ನಿಟ್ಟಿನಲ್ಲಿ ಶಿಕ್ಷಣ ವ್ಯವಸ್ಥೆಯ ಪರೀಕ್ಷೆ ನಿಮ್ಮ ಜೀವನದ ಅವಿಭಾಜ್ಯ ಅಂಗವೆಂದರಿಯಿರಿ. ಆ ಮೂಲಕ ನೀವು ಪಡೆದ ಶಿಕ್ಷಣ ಸಾರ್ಥಕವಾಗಲಿ. ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯ ಪಟ್ಟರು. ಅವರು ಸರ್ಕಾರಿ ಪ್ರೌಢಶಾಲೆ ಎಡಮಂಗಲ ಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್...

ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ. ವ್ಯಕ್ತಿತ್ವ ವಿಕಸನಕ್ಕೆ ಕಾರಣವಾದ ಜೀವಸತ್ವ ಶಿಕ್ಷಣ – ಪೂವಪ್ಪ ಕಣಿಯೂರು

ಶಿಕ್ಷಣವೆಂದರೆ ಶೀಲರಚನೆ ಜ್ಞಾನವಿವೇಕವಾಗಿ ಪರಿವರ್ತಿತವಾಗಿ ಮಾನವೀಯ ಮೌಲ್ಯಗಳನ್ನು ತಂದು ಕೊಡುತ್ತದೆ. ಅವರು ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭ ದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ವರ್ತಮಾನದಲ್ಲಿ ಹಣ ಸಂಪಾದನೆ ಮಾಡುವುದಕ್ಕಾಗಿ ನಮ್ಮ ಮಕ್ಕಳಿಗೆ ಶಿಕ್ಷಣ ನೀಡಬಾರದು. ಮಾತೃಭಾಷೆಯಲ್ಲಿ ಮಾತ್ರ ನಾವು ಮೌಲ್ಯಯುತವಾದ ಶೀಲಯುಕ್ತವಾದ ಶಿಕ್ಷಣವನ್ನು ಪಡೆಯಲು ಸಾಧ್ಯ. ಸಾಧನೆಗೆ ಭಾಷೆ ತೊಡಕಾಗುವುದಿಲ್ಲವೆಂದು ಅಭಿಪ್ರಾಯಪಟ್ಟರು....

ಬೆಳ್ಳಾರೆ: ಸ್ನೇಹಶ್ರೀ ಮಹಿಳಾ ಮಂಡಲದ ವತಿಯಿಂದ ವಾತ್ಸಲ್ಯ ಕಾರ್ಯಕ್ರಮ

ಜನವರಿ 26ರಂದು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆಯ ವತಿಯಿಂದ ದಶ ಸಂಭ್ರಮದ ಕಾರ್ಯಕ್ರಮದ ಅಂಗವಾಗಿ ವಾತ್ಸಲ್ಯ ಕಾರ್ಯಕ್ರಮದ ಪ್ರಯುಕ್ತ ಬಡ ಮಹಿಳೆಗೆ ದಿನಬಳಕೆಯ ವಸ್ತುಗಳನ್ನು ಅಬ್ಬಕ್ಕ ಪರ್ತಿಕೆರೆ ಇವರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಪೂರ್ಣಿಮಾ ಪಡ್ಪು, ಕಾರ್ಯದರ್ಶಿ ಶೋಭಾ ಕುರುಂಬುಡೇಲು, ಕೋಶಾಧಿಕಾರಿ ಕುಸುಮ ಕುರುಂಬುಡೇಲು, ಪದಾಧಿಕಾರಿಗಳಾದ ಸುಶೀಲ ಬಸ್ತಿಪಡ್ಪು, ಶೋಭನ ಪನ್ನೆ,...

ಗಾಯಕ ಸುಳ್ಯದ ವಿಜಯ ಕುಮಾರ್ ರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ

ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ರವರಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಕೊಡ ಮಾಡುವ ರಾಷ್ಟ್ರ ಮಟ್ಟದ "ನ್ಯಾಷನಲ್ ಅಕ್ಯೂಮೆಂಟ್ ಅವಾರ್ಡ್" ಗೆ ಗಾಯಕ ಸುಳ್ಯದ ವಿಜಯಕುಮಾ‌ರ್ ಭಾಜನರಾಗಿದ್ದು, ಜ.18ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕನ್ನಡ ಕಲರವ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಹಾಗೆಯೇ ಹಲವು ಕಡೆ ಸಂಗೀತ ಕಾರ್ಯಕ್ರಮ...

ಕೆಲವರ ಮಾತ್ರ ಸ್ವತ್ತಾಗಿದ್ದ ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದೇ ಅಂಬೇಡ್ಕರ್ ಬರೆದ ಸಂವಿದಾನದ ಶಕ್ತಿ- ಖ್ಯಾತ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ.

ಪ್ರಜಾಧ್ವನಿ ಕರ್ನಾಟಕ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವದ ಭಾಗವಾಗಿ ವಿಧ್ಯಾರ್ಥಿಗಳಿಗೆ ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಖ್ಯಾತ ನ್ಯಾಯವಾದಿಗಳಾದ ಶ್ರೀ ದಿನೇಶ್ ಹೆಗ್ಡೆ ಉಳೆಪಾಡಿ ಇವರು ಹಿಂದೆ ಶಿಕ್ಷಣ,ಜಮೀನು,ಕಾನೂನು ಇವೆಲ್ಲಾ ಕೆಲವರ ಮಾತ್ರ ಅಥವಾ ಆರ್ಥಿಕವಾಗಿ ಬಲಾಡ್ಯರಾಗಿದ್ದವರ ಸ್ವತ್ತಾಗಿತ್ತು,...
Loading posts...

All posts loaded

No more posts

error: Content is protected !!