ಫ್ಲವರ್ ಗೈಸ್ ಬೆಳ್ಳಾರೆ ದಶಮಾನೋತ್ಸವ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ – ಫ್ಲವರ್ ಗೈಸ್ ಬೆಳ್ಳಾರೆ ಹಾಗೂ ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ಸೇವಾ ಯೋಜನೆ ಪ್ರಾರಂಭ

ದಿನಾಂಕ 26 ಆದಿತ್ಯವಾರದಂದ್ದು ಬೆಳ್ಳಾರೆ ಕೆ ಪಿ ಎಸ್ ಶಾಲಾ ಮೈದಾನ ದಲ್ಲಿ ಫ್ಲವರ್ ಗೈಸ್ ಬೆಳ್ಳಾರೆ ಯ ದಶಮಾನೋತ್ಸವ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ನಡೆಯಿತು. ಫ್ಲವರ್ ಗೈಸ್ ಬೆಳ್ಳಾರೆ ಮತ್ತು ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ 2025 ರ ಮೊದಲ ಸೇವಾ ಯೋಜನೆಯನ್ನು ಪೆರುವಾಜೆಯ ಭಾಗದ ಅನಾರೋಗ್ಯದ ವ್ಯಕ್ತಿಗೆ ಚಿಕಿತ್ಸೆವೆಚ್ಚ ನೀಡಲಾಯಿತು, ಸಮಾರೋಪ...

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ – ಡಾ. ಅನುರಾಧಾ ಕುರುಂಜಿ

ಶಿಕ್ಷಣ ವ್ಯಕ್ತಿಯ ಬದುಕನ್ನು ರೂಪಿಸುವುದರೊಂದಿಗೆ ಮೌಲ್ಯಯುತ ಜೀವನವನ್ನು ನಿರ್ವಹಿಸಲು ಸಾಧ್ಯವಾಗಬೇಕು. ಆ ನಿಟ್ಟಿನಲ್ಲಿ ಶಿಕ್ಷಣ ವ್ಯವಸ್ಥೆಯ ಪರೀಕ್ಷೆ ನಿಮ್ಮ ಜೀವನದ ಅವಿಭಾಜ್ಯ ಅಂಗವೆಂದರಿಯಿರಿ. ಆ ಮೂಲಕ ನೀವು ಪಡೆದ ಶಿಕ್ಷಣ ಸಾರ್ಥಕವಾಗಲಿ. ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯ ಪಟ್ಟರು. ಅವರು ಸರ್ಕಾರಿ ಪ್ರೌಢಶಾಲೆ ಎಡಮಂಗಲ ಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್...
Ad Widget

ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ. ವ್ಯಕ್ತಿತ್ವ ವಿಕಸನಕ್ಕೆ ಕಾರಣವಾದ ಜೀವಸತ್ವ ಶಿಕ್ಷಣ – ಪೂವಪ್ಪ ಕಣಿಯೂರು

ಶಿಕ್ಷಣವೆಂದರೆ ಶೀಲರಚನೆ ಜ್ಞಾನವಿವೇಕವಾಗಿ ಪರಿವರ್ತಿತವಾಗಿ ಮಾನವೀಯ ಮೌಲ್ಯಗಳನ್ನು ತಂದು ಕೊಡುತ್ತದೆ. ಅವರು ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭ ದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ವರ್ತಮಾನದಲ್ಲಿ ಹಣ ಸಂಪಾದನೆ ಮಾಡುವುದಕ್ಕಾಗಿ ನಮ್ಮ ಮಕ್ಕಳಿಗೆ ಶಿಕ್ಷಣ ನೀಡಬಾರದು. ಮಾತೃಭಾಷೆಯಲ್ಲಿ ಮಾತ್ರ ನಾವು ಮೌಲ್ಯಯುತವಾದ ಶೀಲಯುಕ್ತವಾದ ಶಿಕ್ಷಣವನ್ನು ಪಡೆಯಲು ಸಾಧ್ಯ. ಸಾಧನೆಗೆ ಭಾಷೆ ತೊಡಕಾಗುವುದಿಲ್ಲವೆಂದು ಅಭಿಪ್ರಾಯಪಟ್ಟರು....

ಬೆಳ್ಳಾರೆ: ಸ್ನೇಹಶ್ರೀ ಮಹಿಳಾ ಮಂಡಲದ ವತಿಯಿಂದ ವಾತ್ಸಲ್ಯ ಕಾರ್ಯಕ್ರಮ

ಜನವರಿ 26ರಂದು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆಯ ವತಿಯಿಂದ ದಶ ಸಂಭ್ರಮದ ಕಾರ್ಯಕ್ರಮದ ಅಂಗವಾಗಿ ವಾತ್ಸಲ್ಯ ಕಾರ್ಯಕ್ರಮದ ಪ್ರಯುಕ್ತ ಬಡ ಮಹಿಳೆಗೆ ದಿನಬಳಕೆಯ ವಸ್ತುಗಳನ್ನು ಅಬ್ಬಕ್ಕ ಪರ್ತಿಕೆರೆ ಇವರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಪೂರ್ಣಿಮಾ ಪಡ್ಪು, ಕಾರ್ಯದರ್ಶಿ ಶೋಭಾ ಕುರುಂಬುಡೇಲು, ಕೋಶಾಧಿಕಾರಿ ಕುಸುಮ ಕುರುಂಬುಡೇಲು, ಪದಾಧಿಕಾರಿಗಳಾದ ಸುಶೀಲ ಬಸ್ತಿಪಡ್ಪು, ಶೋಭನ ಪನ್ನೆ,...

ಗಾಯಕ ಸುಳ್ಯದ ವಿಜಯ ಕುಮಾರ್ ರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ

ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ರವರಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಕೊಡ ಮಾಡುವ ರಾಷ್ಟ್ರ ಮಟ್ಟದ "ನ್ಯಾಷನಲ್ ಅಕ್ಯೂಮೆಂಟ್ ಅವಾರ್ಡ್" ಗೆ ಗಾಯಕ ಸುಳ್ಯದ ವಿಜಯಕುಮಾ‌ರ್ ಭಾಜನರಾಗಿದ್ದು, ಜ.18ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕನ್ನಡ ಕಲರವ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಹಾಗೆಯೇ ಹಲವು ಕಡೆ ಸಂಗೀತ ಕಾರ್ಯಕ್ರಮ...

ಕೆಲವರ ಮಾತ್ರ ಸ್ವತ್ತಾಗಿದ್ದ ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದೇ ಅಂಬೇಡ್ಕರ್ ಬರೆದ ಸಂವಿದಾನದ ಶಕ್ತಿ- ಖ್ಯಾತ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ.

ಪ್ರಜಾಧ್ವನಿ ಕರ್ನಾಟಕ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವದ ಭಾಗವಾಗಿ ವಿಧ್ಯಾರ್ಥಿಗಳಿಗೆ ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಖ್ಯಾತ ನ್ಯಾಯವಾದಿಗಳಾದ ಶ್ರೀ ದಿನೇಶ್ ಹೆಗ್ಡೆ ಉಳೆಪಾಡಿ ಇವರು ಹಿಂದೆ ಶಿಕ್ಷಣ,ಜಮೀನು,ಕಾನೂನು ಇವೆಲ್ಲಾ ಕೆಲವರ ಮಾತ್ರ ಅಥವಾ ಆರ್ಥಿಕವಾಗಿ ಬಲಾಡ್ಯರಾಗಿದ್ದವರ ಸ್ವತ್ತಾಗಿತ್ತು,...

ಪೆರಾಜೆ ಜ್ಯೋತಿ ಪ್ರೌಢಶಾಲೆಯ ಜವಾಬ್ದಾರಿ ತೆಗೆದುಕೊಂಡ ಬೆಂಗಳೂರಿನ ಪ್ರಣವ ಫೌಂಡೇಶನ್

"ಪೆರಾಜೆಯ ಜ್ಯೋತಿ ಪ್ರೌಢಶಾಲೆಯನ್ನು ಇನ್ನು ಮುಂದಕ್ಕೆ ಬೆಂಗಳೂರಿನ ಪ್ರಣವ ಫೌಂಡೇಶನ್ ನೋಡಿಕೊಳ್ಳಲಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಜ್ಯೋತಿ ವಿದ್ಯಾಸಂಘವು ಪ್ರಣವ ಫೌಂಡೇಶನ್ ಗೆ ಆಡಳಿತವನ್ನು ಬಿಟ್ಟುಕೊಟ್ಟಿದೆ. " ಎಂದು ಜ್ಯೋತಿ ವಿದ್ಯಾಸಂಘದ ಅಧ್ಯಕ್ಷರಾಗಿದ್ದ ಡಾ. ಎನ್. ಎ. ಜ್ಞಾನೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜ್ಯೋತಿ ಪ್ರೌಢಶಾಲೆ ಸರಕಾರಿ ಅನುದಾನಿತ ಶಿಕ್ಷಣ ಸಂಸ್ಥೆ. ಅಲ್ಲಿ ಸರಕಾರಿ ಸಂಬಳ ಪಡೆಯುತ್ತಿದ್ದ...

ಬೆಳ್ಳಾರೆ: ಸ್ನೇಹಶ್ರೀ ಮಹಿಳಾ ಮಂಡಲ- ದಶ ಸಂಭ್ರಮದ ಕೃತಜ್ಞತಾ ಸಭೆ

ಜನವರಿ 26ರಂದು ಬೆಳ್ಳಾರೆಯ ಸ್ನೇಹಶ್ರೀ ಮಹಿಳಾ ಮಂಡಲದ ದಶ ಸಂಭ್ರಮದ ಕೃತಜ್ಞತಾ ಸಭೆಯು ಸ್ನೇಹಿತರ ಕಲಾಸಂಘದ ಕಚೇರಿಯಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷರಾದ ಪೂರ್ಣಿಮಾ ಪಡ್ಪು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸ್ಮರಣ ಸಂಚಿಕೆ ಸಮಿತಿಯ ಪ್ರಧಾನ ಸಂಚಾಲಕರಾದ ಕೊರಗಪ್ಪ ನಾಯ್ಕ ಕುರುಂಬುಡೇಲು ಇವರು ದಶ ಸಂಭ್ರಮದ ಕಾರ್ಯಕ್ರಮಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತಾ ಮಾತುಗಳೊಂದಿಗೆ ಅಭಿನಂದಿಸಿದರು.ನಂತರ...

ಕೊಲ್ಲಮೊಗ್ರು : ಶ್ರೀ ಅಗ್ನಿ ಗುಳಿಗರಾಜ ದೈವಸ್ಥಾನದಲ್ಲಿ ಶ್ರಮದಾನ

ಶ್ರೀ ಅಗ್ನಿಗುಳಿಗರಾಜ ದೈವಸ್ಥಾನ ಗಾಣಿಗಮಜಲು ಚಾಳೆಪ್ಪಾಡಿ ಇಲ್ಲಿ ವಾರ್ಷಿಕ ನೇಮೋತ್ಸವ ಪ್ರಯುಕ್ತ ನಿನ್ನೆ ಊರಿನ ಭಕ್ತಾದಿಗಳು ಹಾಗೂ ಶ್ರೀ ಕ್ಷೇತ್ರ ದ.ಗ್ರಾ.ಯೋ ಕೊಲ್ಲಮೊಗ್ರು ಬಿ ಒಕ್ಕೂಟ ಇದರ ವತಿಯಿಂದ ಧಾರ್ಮಿಕ ಶ್ರದ್ದಾ ಕೇಂದ್ರ ಸ್ವಚ್ಛತೆ ಕಾರ್ಯಕ್ರಮದಡಿ ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ಅಗ್ನಿ ಗುಳಿಗರಾಜ ದೈವಸ್ಥಾನದ ಅಧ್ಯಕ್ಷರು ಚಂದ್ರಶೇಖರ ಕೋನಡ್ಕ ಹಾಗೂ ಸದಸ್ಯರಾದ ಕಾತ್ಯಯಿನಿ ಚಾಳೆಪ್ಪಾಡಿ, ಹೇಮಂತ್...

ಭರತನಾಟ್ಯ ಸ್ನಾತಕೋತ್ತರ ಪದವಿ: ಚೈತನ್ಯ ಕೋಟೆಗೆ ಅವಳಿ ಚಿನ್ನದ ಪದಕ

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರು ಇಲ್ಲಿ ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ (ಮಾಸ್ಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ) ವ್ಯಾಸಂಗ ಮಾಡುತ್ತಿದ್ದ ವಿದುಷಿ ಚೈತನ್ಯ ಕೋಟೆ ಅವರು ಅಂತಿಮ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ವಿ.ವಿಗೆ ಪ್ರಥಮ ರ‍್ಯಾಂಕ್ ಗಳಿಸಿ ಅವಳಿ ಚಿನ್ನದ ಪದಕ ಪಡೆದಿದ್ದಾರೆ.ಇವರು...
Loading posts...

All posts loaded

No more posts

error: Content is protected !!