Ad Widget

ಚೊಕ್ಕಾಡಿ : ಗೋಹತ್ಯೆ ನಿಷೇಧಿಸುವಂತೆ ವಜ್ರಕಾಯ ಶಾಖೆಯಿಂದ ಮನವಿ

ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಬರುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ವಜ್ರಕಾಯ ಶಾಖೆ ಪದವು ಚೊಕ್ಕಾಡಿ ವತಿಯಿಂದ ಡಿ. 01 ರಂದು ಅಮರಮೂಡ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ವಜ್ರಕಾಯ ಶಾಖೆ ಪದವು ಚೊಕ್ಕಾಡಿ ಇದರ ಅಧ್ಯಕ್ಷರಾದ ಸತ್ಯ ಪ್ರಸಾದ್ ಪುಳಿಮರಡ್ಕ, ಭಜರಂಗದಳ...

ಸಂಪಾಜೆ : 13 ಬಡ ಕುಟುಂಬಗಳಿಗೆ ಹಕ್ಕುಪತ್ರ ನೀಡುವಂತೆ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ

ಗೂನಡ್ಕದ ಬೈಲೆ ರಸ್ತೆ ಮತ್ತು ಕಡೆಪಾಲದ ಸ.ನಂ. 125 ರಲ್ಲಿ ವಾಸ್ತವ್ಯವಿರುವ 13 ಬಡ ಕುಟುಂಬಗಳಿಗೆ 94 ಸಿ ಅಡಿಯಲ್ಲಿ ಹಕ್ಕು ಪತ್ರ ನೀಡುವಂತೆ ಸಂಪಾಜೆಯ ಮುಖಂಡರಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಸೋಮಶೇಖರ್ ಕೊಯಂಗಾಜೆ, ಮಹಮ್ಮದ್ ಕುಂಞ ಗೂನಡ್ಕ, ಕೆ.ಆರ್.ಜಗದೀಶ್ ರೈ ಹಾಗೂ ಕಾರ್ಮಿಕ ನಾಯಕ...
Ad Widget

ಮೂರೂರು ಸಾಕೇತ ಶಾಖೆ ವತಿಯಿಂದ ಮುಖ್ಯಮಂತ್ರಿಗೆ ಮನವಿ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಸಾಕೇತ ಶಾಖೆ ಮೂರೂರು ಇದರ ವತಿಯಿಂದ ಮಂಡೆಕೋಲು ಗ್ರಾಮ ಪಂಚಾಯತ್ ಪಿ ಡಿ ಓ ಮುಖಾಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜ್ಯದಲ್ಲಿ ಗೋವು ಹತ್ಯೆಯನ್ನು ನಿಷೇಧಿಸಲು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕಮಲಾಕ್ಷ ವಾಗ್ಲೆ ಮೂರೂರು, ಸಂಯೋಜಕ ವಿಶ್ವನಾಥ ಮೂರೂರು, ಕಾರ್ಯದರ್ಶಿ ಪವನ್ ಮೂರೂರು, ಪ್ರಶಾಂತ್...

ಕಾಲೇಜುಗಳಲ್ಲಿ ಕೋವಿಡ್ 19 ರ ತಪಾಸಣೆ ನಡೆಸಿ ವರದಿ ನೀಡಲು ಎನ್ ಎಸ್ ಯು ಐ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಾಲೇಜುಗಳಲ್ಲಿ ಕೋವಿಡ್ 19 ರ ತಪಾಸಣೆ ನಡೆಸಿ,ಅದರ ವರದಿಯನ್ನು ಕಾಲೇಜಿನಲ್ಲೆ ನೀಡುವಂತಾಗಲು ಸುಳ್ಯವಿಧಾನ ಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸುಳ್ಯ (ಎನ್ ಎಸ್ ಯು ಐ) ವಿಧಾನ ಸಭಾ ಕ್ಷೇತ್ರದ ವತಿಯಿಂದ ತಹಶೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಎನ್ ಎಸ್ ಯು ಐ ಮುಖಂಡರುಗಳಾದ ಕೀರ್ತನ್ ಗೌಡ ಕೊಡಪಾಲ,...

ಆಲೆಟ್ಟಿ ಶಿವಶಕ್ತಿ ಶಾಖೆ ವತಿಯಿಂದ ಗೋಹತ್ಯೆ ನಿಷೇಧ ಜಾರಿಗೆ ತರುವಂತೆ ಸಿಎಂ ಗೆ ಮನವಿ

ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಶಿವಶಕ್ತಿ ಶಾಖೆ ಆಲೆಟ್ಟಿ ಘಟಕದ ವತಿಯಿಂದ ಡಿ.1 ರಂದು ಆಲೆಟ್ಟಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮುಖಾಂತರ ಮಾನ್ಯ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಾರಾಯಣ ರೈ ಆಲೆಟ್ಟಿ, ಮಹೇಶ್ ಕುತ್ಯಾಳ, ಸುದರ್ಶನ ಪಾತಿಕಲ್ಲು, ಸುಧಾಕರ ಆಲೆಟ್ಟಿ, ರೂಪಾನಂದ ಗುಂಡ್ಯ, ರಚನ್ ಆಲೆಟ್ಟಿ,...

ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲು ಒತ್ತಾಯಿಸಿ ಮುಖ್ಯಮಂತ್ರಿ ಮನವಿ

ಗೋ ಹತ್ಯೆ ನಿಷೇಧ ಜಾರಿಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಅಯೋಧ್ಯೆ ಶಾಖೆ ಎಲಿಮಲೆ ಇದರ ವತಿಯಿಂದ ಮುಖ್ಯಮಂತ್ರಿಯವರಿಗೆ ನೆಲ್ಲೂರು ಕೆಮ್ರಾಜೆ ಪಂಚಾಯತ್ ಆಡಳಿತಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಎಲಿಮಲೆ ಶಾಖೆಯ ಅಧ್ಯಕ್ಷ ಪುರುಷೋತ್ತಮ ಚಿತ್ತಡ್ಕ, ಕಿರಣ್ ಗುಡ್ಡೆಮನೆ ಭಜರಂಗದಳ ಗೋ ರಕ್ಷಾ ಪ್ರಮುಖ್ ನಾಗರಾಜ್ ಕೇಪಳಕಜೆ,...

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಪಿಂಡಿಮನೆ ಇಂದು ಮೃತ್ಯು

ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರಂತೋಡಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಅರಂತೋಡು ಗ್ರಾಮದ ಪಿಂಡಿಮನೆ ನಿವಾಸಿ ಮಾಧವ ಗೌಡರ ಮಗ ಪ್ರವೀಣ್ (39) ಎಂದು ಗುರುತಿಸಲಾಗಿದೆ. ಕೆಲ ವರ್ಷಗಳ ಹಿಂದೆ ಮೆಸ್ಕಾಂ ಸ್ಟೇಷನ್ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಾರದ ಹಿಂದೆ ರಾತ್ರಿ...

ತೊಡಿಕಾನ ದೇವರಗುಂಡಿ ಸುತ್ತ ಬೇಲಿ‌ ಅಳವಡಿಕೆ – ಅನಾಚಾರ ನಡೆಯದಂತೆ ಆಡಳಿತ ಮಂಡಳಿ ಕ್ರಮ – ಇದು ಅಮರ ಸುದ್ದಿ ವರದಿಯ ಫಲಶ್ರುತಿ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೋಡಿಕಾನ ಮೂಲ ಸ್ಥಾನವಾದ ದೇವರ ಗುಂಡಿಯ ಪಾವಿತ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ತಂತಿ ಬೇಲಿಯನ್ನು. ಅಳವಡಿಸಲಾಗಿದೆ. ಇತ್ತೀಚೆಗೆ ಈ ಸ್ಥಳದಲ್ಲಿ ಅಶ್ಲೀಲ ಪೋಟೋ, ವಿಡಿಯೋ ಶೂಟಿಂಗ್ ನಡೆದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಅಮರ ಸುದ್ದಿ ವೆಬ್ಸೈಟ್ ವರದಿ ಪ್ರಕಟಿಸಿತ್ತು. ಬಳಿಕ ಅದು ರಾಜ್ಯಮಟ್ಟದ ಸುದ್ದಿಯಾಗಿತ್ತು. ವಿಶ್ವ ಹಿಂದೂ ಪರಿಷತ್...

ಉಗ್ರರ ಬೆಂಬಲಿಸುವ ಗೋಡೆ ಬರಹದ ಬಗ್ಗೆ ಎಬಿವಿಪಿ ಖಂಡನೆ – ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ

ಮಂಗಳೂರಿನಲ್ಲಿ ಉಗ್ರ ಸಂಘಟನೆಗೆ ಜೈಕಾರ ಹಾಕುವ ಗೋಡೆ ಬರಹವನ್ನು ಖಂಡಿಸಿ ಬರೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಎ.ಬಿ.ವಿ.ಪಿ ಸುಳ್ಯ ನಗರ ವತಿಯಿಂದ ತಹಶಿಲ್ದಾರ್ ಮುಖಾಂತರ ಮಾನ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು .2008 ನವೆಂಬರ್ 26 ದೇಶ ಕಂಡ ಕರಾಳ ದಿನ. ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೋಲಿಸರು, ಸೇರಿ...

ಕೇನ್ಯ : ಕಣ್ಕಲ್ ತರವಾಡು ಮನೆಯಲ್ಲಿ ದೈವಗಳ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ

ಕೇನ್ಯ ಗ್ರಾಮದ ಕಣ್ಕಲ್ ತರವಾಡು ಮನೆಯಲ್ಲಿ ಧರ್ಮದೈವ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠೆ, ಬ್ರಹ್ಮಕಲಶ ಮತ್ತು ನೂತನ ತರವಾಡು ಮನೆಯ ಪ್ರವೇಶೋತ್ಸವವು ನ. 29 ಮತ್ತು ನ. 30ರಂದು ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು. ನ. 29ರಂದು ಸಂಜೆ ವಿವಿಧ ವೈದಿಕ ಕಾರ್ಯಗಳು, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ನ.30 ರಂದು...
Loading posts...

All posts loaded

No more posts

error: Content is protected !!