- Saturday
- March 14th, 2026
ಡಿಸೆಂಬರ್ 27 ರಂದು ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆ ನಿಮಿತ್ತ ಡಿ. 5 ರ ಒಳಗೆ ಸುಬ್ರಹ್ಮಣ್ಯ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಕೋವಿ ಲೈಸೆನ್ಸ್ ಹೊಂದಿರುವವರು ತಮ್ಮ ಕೋವಿಗಳನ್ನು ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ಡೆಪಾಸಿಟ್ ಇಡಬೇಕಾಗಿ ಠಾಣಾಧಿಕಾರಿಗಳು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಪೆರುವಾಜೆ ಜೆ. ಡಿ. ಸಭಾಂಗಣದಲ್ಲಿ 2ದಿನಗಳ ಕಾಲ ನಡೆದ ಸುಳ್ಯ ಮಂಡಲ ಪ್ರ ಶಿಕ್ಷಣ ವರ್ಗ ಇದರ ಸಮಾರೋಪ ಸಮಾರಂಭ ಇಂದು ನಡೆಯಿತು. ಸಮಾರೋಪ ಭಾಷಣಕಾರರಾಗಿ ಆಗಮಿಸಿದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮಾತನಾಡಿ ಅಂತ್ಯೋದಯದ ಕಲ್ಪನೆ ಸಾಕಾರವಾಗಬೇಕು, ದೇಶ ಪರಮವೈಭವಕ್ಕೆ ಕೊಂಡು...
ಗಾಂಧಿನಗರ ಅರಣ್ಯ ಇಲಾಖೆಯ ಸಮೀಪ ಬೈಕ್ ಮತ್ತು ಜೀಪ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ನಡೆದಿದೆ. ಬೈಕ್ ಸವಾರನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಅಕ್ಷಯ ಯುವಕ ಮಂಡಲ (ರಿ.) ನೆಟ್ಟಾರ್ ಮತ್ತು ಅಕ್ಷತಾ ಮಹಿಳಾ ಮಂಡಲ ನೆಟ್ಟಾರ್ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ನೆಟ್ಟಾರ್ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಸಭಾಭವನದಲ್ಲಿ ನವೆಂಬರ್ 29, 2020 ರವಿವಾರದಂದು "ಬಲೆ ತುಲು ಲಿಪಿ ಕಲ್ಪುಗ" ಕಾರ್ಯಗಾರದ ಸಮಾರೋಪ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಮುಖ್ಯ...
ಮೊಗರ್ಪಣೆ ಇದಾಯತ್ ಉಲ್ ಇಸ್ಲಾಂ ಜಮಾಅತ್ ಕಮಿಟಿಯ ಮಹಾಸಭೆ ನವಂಬರ್ 27 ರಂದು ಮೊಗರ್ಪಣೆ ಮದರಸ ಸಭಾಂಗಣದಲ್ಲಿ ನಡೆದಿತ್ತು. ಸಭೆಯಲ್ಲಿ ವಿವಿಧ ವಿಷಯಗಳ ಚರ್ಚೆಗಳು ನಡೆದು ನೂತನ ಪದಾಧಿಕಾರಿಗಳ ಆಯ್ಕೆ ಸಂದರ್ಭ ಅಧ್ಯಕ್ಷರನ್ನು ಆಯ್ಕೆ ಮಾಡುವ ವಿಚಾರದಲ್ಲಿ ಇಬ್ಬರು ವ್ಯಕ್ತಿಗಳ ಹೆಸರನ್ನು ಸೂಚಿಸಲಾಗಿತ್ತು. ಆದರೆ ಒಮ್ಮತ ಬಾರದ ಕಾರಣ ಕೆಲವು ದಿನಗಳ ಬಳಿಕ ಅಧ್ಯಕ್ಷರ ಆಯ್ಕೆಗೆ...
ರಾಜ್ಯದ 5762 ಗ್ರಾಮ ಪಂಚಾಯತ್ ಗಳಲ್ಲಿ ಚುನಾವಣೆ ಘೋಷಣೆಯಾಗಿದ್ದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣಾ ಆಯೋಗವು ಇಂದು ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಡಿಸೆಂಬರ್ 22ರಂದು ಪ್ರಥಮ ಹಂತ ಹಾಗೂ ಡಿ.27ಕ್ಕೆ ಎರಡನೇ ಹಂತದ ಚುನಾವಣೆ ನಿಗದಿಯಾಗಿದೆ. ಡಿ. 30ರಂದು ಮತಎಣಿಕೆ ನಡೆಯಲಿದೆ.ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗಿದೆ. ಮೊದಲನೆ ಹಂತದ ಡಿಸೆಂಬರ್ 22 ರಂದು...
ಪಂಜದಲ್ಲಿ ಎಂ. ಆರ್ .ಎಫ್ ವತಿಯಿಂದ ನಡೆದ ಬೈಕ್ ರ್ಯಾಲಿ ಯನ್ನು ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ, ಪಂಜ ಪಂಚಲಿಂಗೇಶ್ವರ ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕ್ಕಳ ರವರು ಚಾಲನೆ ನೀಡಿದರು.
ಡಿ ಯುನೈಟೆಡ್ ಡ್ಯಾನ್ಸ್ ಸ್ಟುಡಿಯೋ ಸುಳ್ಯ ಇದರ ವತಿಯಿಂದ 7ದಿನಗಳ ಉಚಿತ ಡ್ಯಾನ್ಸ್ ಟ್ರೈನಿಂಗ್ ಇದರ ಸಮಾರೋಪ ಕಾರ್ಯಕ್ರಮ ಇಂದು ನಡೆಯಿತು. ಕೊನೆಯ ದಿನವಾದ ಇಂದು ಮಹೇಶ್. ಕೋರಿಯಾಗ್ರಾಫರ್ ಕಿಂಗ್ಸ್ ಆಫ್ ಕೂರ್ಗ್ ಮಡಿಕೇರಿ ಇವರು ಕೋರಿಯಾಗ್ರಫಿ ಮಾಡಿದರು. ಡಿ ಯುನೈಟೆಡ್ ಡ್ಯಾನ್ಸ್ ಸ್ಟುಡಿಯೋ ಸುಳ್ಯದ ಕೊರಿಯಾ ಗ್ರಾಫರ್ ಅಭಿ ಕುಲಾಲ್ ಮತ್ತು ಶಿವಕುಮಾರ್ ರವರು...
ಗ್ರಾಮ ಪಂಚಾಯತ್ ಹರಿಹರ ಪಲ್ಲತಡ್ಕದ ಬಾಳುಗೋಡು ಗ್ರಾಮದಲ್ಲಿ ನ.29ರಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎನ್. ಜಯಪ್ರಕಾಶ್ ರೈ ಅವರ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವಭಾವಿ ಸಭೆ ಹಾಗೂ ನೂತನ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ ಮಾಡಲಾಯಿತು. ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ರವಿಕುಮಾರ್ ಕಿರಿಭಾಗ ಪದಕ, ಕಾರ್ಯದರ್ಶಿಯಾಗಿ ನಿತಿನ್ ಬಾಳುಗೋಡು ಆಯ್ಕೆಯಾದರು. ಸಭೆಯಲ್ಲಿ...
Loading posts...
All posts loaded
No more posts
