ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಹೊಸ ವಿನ್ಯಾಸ, ವಿನೂತನ ಕಲೆಕ್ಷನ್

ಸುಪ್ರಸಿದ್ಧ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಹಬ್ಬಗಳ ಸಂಭ್ರಮವನ್ನು ಇಮ್ಮಡಿಗೊಳಿಸಲು ಮಾರುಕಟ್ಟೆಯಲ್ಲಿ ಕಣ್ಮನ ಸೆಳೆಯುವ ಹೊಸ ವಿನ್ಯಾಸದ ವಿನೂತನ ಕಲೆಕ್ಷನ್ ಮಾರುಕಟ್ಟೆಯಲ್ಲಿ ದೊರಕಲಿದ್ದು. ಗ್ರಾಹಕರು ಹೊಸ ವಿನ್ಯಾಸದ ಆಭರಣಗಳನ್ನು ಖರೀದಿಸಿ ಸಂಭ್ರಮಿಸಬೇಕಾಗಿ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಜ್ವರಗಳ ರಾಜ ಮೆದುಳು ಜ್ವರ – ಜಪಾನೀಸ್ ಎನ್‍ಸೆಫಲೈಟಿಸ್

ಜಪಾನೀಸ್ ಎನ್‍ಸೆಫಲೈಟಿಸ್ ವೈರಸ್ ಎಂಬ ವೈರಾಣುವಿನಿಂದ ಈ ರೋಗ ಹರಡುತ್ತದೆ. ಮೊದಲ ಬಾರಿ ಈ ರೋಗ ಜಪಾನಿನಲ್ಲಿ 1871ರಲ್ಲಿ ಕಂಡು ಬಂದ ಕಾರಣ ಈ ಜ್ವರಕ್ಕೆ ಜಪಾನೀಸ್ ಎನ್‍ಸೆಫಲೈಟಿಸ್ ಎಂದು ನಾಮಕರಣ ಮಾಡಲಾಯಿತು. ಸಾಮಾನ್ಯವಾಗಿ ಹಂದಿಗಳಲ್ಲಿ ಕಂಡು ಬರುವ (ಕೆಲವೊಂದು ಪ್ರಬೇಧದ ಹಕ್ಕಿಗಳಲ್ಲಿಯೂ ಕಂಡು ಬರುತ್ತದೆ) ಈ ವೈರಾಣು, ಹಂದಿಗಳಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಈ...
Ad Widget

ಕಲ್ಲುಗುಂಡಿ : ಮಸೀದಿ, ಹಾಗೂ ಮದರಸದಲ್ಲಿ ಗಣರಾಜ್ಯೋತ್ಸವ

ಸಂಪಾಜೆ : ಮುಹಿಯುದ್ದೀನ್ ಜುಮಾ ಮಸೀದಿ ಕಲ್ಲುಗುಂಡಿ ಮತ್ತು ಹಯಾತುಲ್ ಇಸ್ಲಾಂ ಮದರಸ ವಠಾರದಲ್ಲಿ ಭಾರತದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಜಮಾಅತ್ ಸಮಿತಿ ಅಧ್ಯಕ್ಷರಾದ ಆಲಿ ಹಾಜಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ಸದರ್ ಮುಅಲ್ಲಿಂ ಸಈದ್ ಫೈಝಿಯವರು ಸ್ವಾಗತಿಸಿದರು. ಕಲ್ಲುಗುಂಡಿ ಮಸೀದಿ ಖತೀಬರಾದ ಅಬ್ದುಲ್ ನಾಸಿರ್ ದಾರಿಮಿ ಮುಖ್ಯ ಭಾಷಣ...

ಸುಳ್ಯ : ಮೆಸ್ಕಾಂ ಕಛೇರಿಯಲ್ಲಿ ಗಣರಾಜ್ಯೋತ್ಸವ

ಸುಳ್ಯ ಮೆಸ್ಕಾಂ ಉಪವಿಭಾಗದ ವಿದ್ಯುತ್ ಉಪ ಕೇಂದ್ರದಲ್ಲಿ 76ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜೆಇ ದಿವ್ಯ, ಉಷಾ , ಮೇಲ್ವಿಚಾರಕರಾದ ಜಯಪ್ರಕಾಶ್ ಕೆ. ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಸಂಪಾಜೆ :ಗೂನಡ್ಕ ಪೇರಡ್ಕ ಮೊಹಿಯದ್ದಿನ್ ಜುಮಾ ಮಸೀದಿ ವಠಾರದಲ್ಲಿ ಭಾರತದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಜಮಾಅತ್ ಸಮಿತಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು. ಪೇರಡ್ಕ ಮಸೀದಿ ಖತೀಬರಾದ ಅಹ್ಮದ್ ನ‌ಈಂ ಫೈಝಿ ಅಲ್ ಮ‌ಅಬರಿ ಮುಖ್ಯ ಭಾಷಣ ನಡೆಸಿ ಗಣರಜ್ಯೋತ್ಸವದ ಮಹತ್ವದ ಬಗ್ಗೆ, ದೇಶ ಪ್ರೇಮದ...

ಜನಾರ್ಧನ ಪಾಲ್ತಾಡು ನೇಣು ಬಿಗಿದು ಆತ್ಮಹತ್ಯೆ

ನಾಟಿ ವೈದ್ಯರಾದ ಹರಿಹರ ಪಳ್ಳತ್ತಡ್ಕ ಗ್ರಾಮದ ಪಾಲ್ತಾಡು ನಿವಾಸಿ ಜನಾರ್ಧನ ಪಾಲ್ತಾಡು ರವರು ತಮ್ಮ ಸ್ವಗೃಹದಲ್ಲಿ ಜ.26 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರಿಗೆ 72 ವರ್ಷ ವಯಸ್ಸಾಗಿತ್ತು.ಇವರು ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಎಸ್.ಐ ಕಾರ್ತಿಕ್ ರವರು ಸ್ಥಳ ಮಹಜರು ನಡೆಸಿ ಮೃತದೇಹವನ್ನು...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 76ನೇ ಗಣರಾಜ್ಯೋತ್ಸವ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಂದು(ಜ.26) 76ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನಡೆಯಿತು. ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ದಾಮೋದರ ಕೂಜುಗೋಡು ಕಟ್ಟೆಮನೆ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ, ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಚಂದ್ರಶೇಖರ ಬಟ್ಟೋಡಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

ಕರ್ನಾಟಕ ಕೇರಳ ಗಡಿ ಪ್ರದೇಶದಲ್ಲಿ ಆನೆ ಸಾವು ,

ಕರ್ನಾಟಕ ಕೇರಳ ಗಡಿ ಪ್ರದೇಶವಾದ ಮಂಡೆಕೋಲು ಕನ್ಯಾನ ಕಾಡಿನಲ್ಲಿ ಆನೆಯೊಂದು ಸಾವಿಗೀಡಾಗಿರುವ ಘಟನೆ ಇದೀಗ ವರದಿಯಾಗಿದೆ. ಸಂಜೆ ಕಾಡಿಗೆ ಕಟ್ಟಿಗೆಗೆ ಹೋದವರಿಗೆ ಸತ್ತ ಆನೆ ಕಂಡು ಬಂದಿದ್ದು, ಅರಣ್ಯ ಇಲಾಖೆಯವರಿಗೆ ಮಾಹಿತಿ ತಿಳಿಸಲಾಗಿದ್ದು, ಸ್ಥಳದಲ್ಲಿ ಅರಣ್ಯ ಇಲಾಖೆಯವರು ಹಾಗೂ ಜನರು ಸೇರಿದ್ದಾರೆಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಮಂಜುನಾಥ್ ತೆರಳಿದ್ದು ತನಿಖೆ ನಡೆಸಲಿದ್ದಾರೆ ಎಂದು...

ಸುಳ್ಯದಲ್ಲಿ 76ನೇ ಗಣ ರಾಜ್ಯೋತ್ಸವ ಆಚರಣೆ ಹಾಗೂ ಪಥ ಸಂಚಲನ

ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 76 ನೇ ಗಣರಾಜ್ಯೋತ್ಸವ ದಿನಾಚರಣೆ ಸುಳ್ಯ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು. ಸುಳ್ಯ ತಹಶೀಲ್ದಾ‌ರ್ ಶ್ರೀಮತಿ ಮಂಜುಳಾ ರವರು ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನ ಗೌರವ ವಂದನೆ ಸ್ವೀಕರಿಸಿದರು. ಸುಳ್ಯ ಪೊಲೀಸ್‌ ಇಲಾಖೆ, ನಿವೃತ್ತ ಸೈನಿಕರ ಸಂಘ,ಸುಳ್ಯ ಹೋಮ್ಹಾರ್ಡ್ಸ್, ಎನ್ ಸಿ ಸಿ,...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಿಶೇಷ ಅಧಿಕಾರಿಯಾಗಿ ಮನೋಜ್ ಮಾಣಿಬೈಲು

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 05 ವರ್ಷಗಳ ಆಡಳಿತ ಮಂಡಳಿ ಅವಧಿಗೆ ಜ.19 ರಂದು ಚುನಾವಣೆ ನಡೆದು ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು, ಈ ನ್ಯಾಯಾಲಯದ ಮುಂದಿನ ಆದೇಶಕ್ಕೆ ಒಳಪಟ್ಟು ಫಲಿತಾಂಶವನ್ನು ಘೋಷಣೆ ಮಾಡಬೇಕಾಗಿರುವುದರಿಂದ ಪ್ರಸ್ತುತ ಆಡಳಿತ ಮಂಡಳಿಯ ಅವಧಿಯು ಮುಕ್ತಾಯವಾಗಿರುವುದರಿಂದ ಸಂಘದ ದೈನಂದಿನ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಆಡಳಿತ...
Loading posts...

All posts loaded

No more posts

error: Content is protected !!