ನೆಟ್ಟಾರು : ಬಲೆ ತುಳು ಲಿಪಿ ಕಲ್ಪುಗ ಕಾರ್ಯಗಾರ ಸಮಾರೋಪ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಅಕ್ಷಯ ಯುವಕ ಮಂಡಲ (ರಿ.) ನೆಟ್ಟಾರ್ ಮತ್ತು ಅಕ್ಷತಾ ಮಹಿಳಾ ಮಂಡಲ ನೆಟ್ಟಾರ್ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ನೆಟ್ಟಾರ್ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಸಭಾಭವನದಲ್ಲಿ ನವೆಂಬರ್ 29, 2020 ರವಿವಾರದಂದು "ಬಲೆ ತುಲು ಲಿಪಿ ಕಲ್ಪುಗ" ಕಾರ್ಯಗಾರದ ಸಮಾರೋಪ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಮುಖ್ಯ...

ಮೊಗರ್ಪಣೆ ಜುಮಾ ಮಸ್ಜಿದ್ ಆಡಳಿತ ಕಮಿಟಿ ಗೆ ಯಾವುದೇ ಅಧ್ಯಕ್ಷರನ್ನು ಆಯ್ಕೆ ಮಾಡಲಿಲ್ಲ – ನಿಕಟಪೂರ್ವ ಪ್ರ. ಕಾರ್ಯದರ್ಶಿ ಇಬ್ರಾಹಿಂ

ಮೊಗರ್ಪಣೆ ಇದಾಯತ್ ಉಲ್ ಇಸ್ಲಾಂ ಜಮಾಅತ್ ಕಮಿಟಿಯ ಮಹಾಸಭೆ ನವಂಬರ್ 27 ರಂದು ಮೊಗರ್ಪಣೆ ಮದರಸ ಸಭಾಂಗಣದಲ್ಲಿ ನಡೆದಿತ್ತು. ಸಭೆಯಲ್ಲಿ ವಿವಿಧ ವಿಷಯಗಳ ಚರ್ಚೆಗಳು ನಡೆದು ನೂತನ ಪದಾಧಿಕಾರಿಗಳ ಆಯ್ಕೆ ಸಂದರ್ಭ ಅಧ್ಯಕ್ಷರನ್ನು ಆಯ್ಕೆ ಮಾಡುವ ವಿಚಾರದಲ್ಲಿ ಇಬ್ಬರು ವ್ಯಕ್ತಿಗಳ ಹೆಸರನ್ನು ಸೂಚಿಸಲಾಗಿತ್ತು. ಆದರೆ ಒಮ್ಮತ ಬಾರದ ಕಾರಣ ಕೆಲವು ದಿನಗಳ ಬಳಿಕ ಅಧ್ಯಕ್ಷರ ಆಯ್ಕೆಗೆ...
Ad Widget

ಗ್ರಾಮ ಪಂಚಾಯತ್ ಚುನಾವಣೆ ಘೋಷಣೆ : ಡಿಸೆಂಬರ್ 22 ಮತ್ತು 27ರಂದು ಎರಡು ಹಂತಗಳಲ್ಲಿ ಮತದಾನ- ಇಂದಿನಿಂದಲೇ ನೀತಿ ಸಂಹಿತೆ ಜಾರಿ

ರಾಜ್ಯದ 5762 ಗ್ರಾಮ ಪಂಚಾಯತ್ ಗಳಲ್ಲಿ ಚುನಾವಣೆ ಘೋಷಣೆಯಾಗಿದ್ದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣಾ ಆಯೋಗವು ಇಂದು ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಡಿಸೆಂಬರ್​ 22ರಂದು ಪ್ರಥಮ ಹಂತ ಹಾಗೂ ಡಿ.27ಕ್ಕೆ ಎರಡನೇ ಹಂತದ ಚುನಾವಣೆ ನಿಗದಿಯಾಗಿದೆ. ಡಿ. 30ರಂದು ಮತಎಣಿಕೆ ನಡೆಯಲಿದೆ.ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗಿದೆ. ಮೊದಲನೆ ಹಂತದ ಡಿಸೆಂಬರ್ 22 ರಂದು...

ಪಂಜ : ಪಂಜದಲ್ಲಿ ಎಂ.ಆರ್.ಎಫ್ ವತಿಯಿಂದ ಬೈಕ್ ರ್ಯಾಲಿ

ಪಂಜದಲ್ಲಿ ಎಂ. ಆರ್ .ಎಫ್ ವತಿಯಿಂದ ನಡೆದ ಬೈಕ್ ರ್ಯಾಲಿ ಯನ್ನು ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ, ಪಂಜ ಪಂಚಲಿಂಗೇಶ್ವರ ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕ್ಕಳ ರವರು ಚಾಲನೆ ನೀಡಿದರು.

ಯುನೈಟೆಡ್ ಡ್ಯಾನ್ಸ್ ಉಚಿತ ಡ್ಯಾನ್ಸ್ ಟ್ರೈನಿಂಗ್ ಸಮಾರೋಪ

ಡಿ ಯುನೈಟೆಡ್ ಡ್ಯಾನ್ಸ್ ಸ್ಟುಡಿಯೋ ಸುಳ್ಯ ಇದರ ವತಿಯಿಂದ 7ದಿನಗಳ ಉಚಿತ ಡ್ಯಾನ್ಸ್ ಟ್ರೈನಿಂಗ್ ಇದರ ಸಮಾರೋಪ ಕಾರ್ಯಕ್ರಮ ಇಂದು ನಡೆಯಿತು. ಕೊನೆಯ ದಿನವಾದ ಇಂದು ಮಹೇಶ್. ಕೋರಿಯಾಗ್ರಾಫರ್ ಕಿಂಗ್ಸ್ ಆಫ್ ಕೂರ್ಗ್ ಮಡಿಕೇರಿ ಇವರು ಕೋರಿಯಾಗ್ರಫಿ ಮಾಡಿದರು. ಡಿ ಯುನೈಟೆಡ್ ಡ್ಯಾನ್ಸ್ ಸ್ಟುಡಿಯೋ ಸುಳ್ಯದ ಕೊರಿಯಾ ಗ್ರಾಫರ್ ಅಭಿ ಕುಲಾಲ್ ಮತ್ತು ಶಿವಕುಮಾರ್ ರವರು...

ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿಯಿಂದ ಚುನಾವಣಾ ಪೂರ್ವಭಾವಿ ಸಭೆ

ಗ್ರಾಮ ಪಂಚಾಯತ್ ಹರಿಹರ ಪಲ್ಲತಡ್ಕದ ಬಾಳುಗೋಡು ಗ್ರಾಮದಲ್ಲಿ ನ.29ರಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎನ್. ಜಯಪ್ರಕಾಶ್ ರೈ ಅವರ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವಭಾವಿ ಸಭೆ ಹಾಗೂ ನೂತನ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ ಮಾಡಲಾಯಿತು. ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ರವಿಕುಮಾರ್ ಕಿರಿಭಾಗ ಪದಕ, ಕಾರ್ಯದರ್ಶಿಯಾಗಿ ನಿತಿನ್ ಬಾಳುಗೋಡು ಆಯ್ಕೆಯಾದರು.  ಸಭೆಯಲ್ಲಿ...

ಚಂದ್ರಾ ಕೋಲ್ಚಾರ್ ಗೆ ಗೌಡರ ಯುವ ಸೇವಾ ಸಂಘದಿಂದ ಸನ್ಮಾನ

ಸಹಕಾರಿ ರತ್ನ ಪ್ರಶಸ್ತಿಗೆ ಪಾತ್ರರಾಗಿರುವ ಜೇನು ವ್ಯವಸಾಯಗಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮತ್ತು ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕ ಚಂದ್ರಾ ಕೋಲ್ಚಾರ್ ರವರನ್ನು ಗೌಡರ ಯುವ ಸೇವಾ ಸಂಘದ ವತಿಯಿಂದ ಇಂದು ಸನ್ಮಾನಿಸಲಾಯಿತು. ಇಂದು ಕೊಡಿಯಾಲ ಬೈಲಿನ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ನಡೆದ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ...

ಬೆಳ್ಳಾರೆ: ಎಸ್ಎಂಎ (ಸುನ್ನಿ ಮ್ಯಾನೇಜ್ಮೆಂಟ್ ಸೋಸಿಯೇಷನ್) ಎಲೆಕ್ಷನ್ ಕ್ರಿಯೇಶನ್ ಸಮಾವೇಶ

ಎಸ್ಎಂಎ ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಬೆಳ್ಳಾರೆ ಝೋನಲ್ ಇದರ ಆಶ್ರಯದಲ್ಲಿ ಝೋನಲ್ ಮಟ್ಟದ ಎಲೆಕ್ಷನ್ ಕ್ರಿಯೇಷನ್ ಸಮಾವೇಶ ಬೆಳ್ಳಾರೆ ಸುನ್ನಿ ಸೆಂಟರ್ ಸಭಾಂಗಣದಲ್ಲಿ ನ. 29ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘಟನೆಯ ಬೆಳ್ಳಾರೆ ಜೋನಲ್ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ವಹಿಸಿದ್ದರು. ಸೈಯದ್ ಹಾಮಿದ್ ತಂಙಳ್ ತಂಬಿನಮಕ್ಕಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದಕ ಜಿಲ್ಲಾ ಈಸ್ಟ್ ಸಮಿತಿ...

ಸುಬ್ರಹ್ಮಣ್ಯ : ಪರ್ವತಮುಖಿ ಫ್ರೆಂಡ್ಸ್ ಮತ್ತು ಜೆಸಿಐ ವತಿಯಿಂದ ನಡೆಯುತ್ತಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಎ.ಸಿ ಯತೀಶ್ ಉಳ್ಳಾಲ್ ಭೇಟಿ

ಸುಬ್ರಹ್ಮಣ್ಯದಲ್ಲಿ ಪರ್ವತಮುಖಿ ಫ್ರೆಂಡ್ಸ್ ಮತ್ತು ಜೆಸಿಐ ಸುಬ್ರಹ್ಮಣ್ಯ ಅವರು ನಡೆಸುತ್ತಿರುವ ವಾರದ ಶ್ರಮದಾನಕ್ಕೆ ಇಂದು ಎ.ಸಿ ಯತೀಶ್ ಉಳ್ಳಾಲ್ ಭೇಟಿ ನೀಡಿದರು. ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್ ಇಂದು ಭೇಟಿ ನೀಡಿ ಕುಮಾರಧಾರ ವ್ಯಾಪ್ತಿಯಲ್ಲಿ ಪರ್ವತಮುಖಿ ಫ್ರೆಂಡ್ಸ್ ಮತ್ತು ಜೆಸಿಐ ನಡೆಸಿದ ಸ್ವಚ್ಛತಾ ಕಾರ್ಯವನ್ನು ವೀಕ್ಷಿಸಿದರು.

ಗದಗದಲ್ಲಿ ಮಿಂಚಲಿದೆ ಪಂಜದ ವಿದ್ಯಾರ್ಥಿಗಳ ಯಕ್ಷಗಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇದರ ವತಿಯಿಂದ ಚಿಗುರು 2020 ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಡಿ. 1ರಂದು ಪಂಜದ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಪಂಜದ ಶ್ರೀ ಶಾರದಾಂಬ ಯಕ್ಷಗಾನ ಕಲಾಸೇವಾ ಟ್ರಸ್ಟ್ ಇದರ ವಿದ್ಯಾರ್ಥಿಗಳು ಈ ಯಕ್ಷಗಾನ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಕರಾವಳಿ ಜಿಲ್ಲೆಯ ಸಾಂಸ್ಕೃತಿಕ ಮತ್ತು ಐತಿಹಾಸಿಕ ಕಲೆಯನ್ನು ಉತ್ತರ ಕರ್ನಾಟಕದಲ್ಲಿ ಪ್ರದರ್ಶಿಸಲು...
Loading posts...

All posts loaded

No more posts

error: Content is protected !!