- Saturday
- March 14th, 2026
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಮಾಸ್ತಿಕಟ್ಟೆ ಮೊಯಿದೀನ್ ಕಾಂಪ್ಲೆಕ್ಸ್ ನಲ್ಲಿ ಬೆಳ್ಳಾರೆಯ ಸಿಂಚನ ಆಟೋ ಮಾಲಕರಾದ ಲೋಕೇಶ್ ಮೊಗಪ್ಪೆ ಮತ್ತು ಶಶಿಕುಮಾರ್ ಮೊಗಪ್ಪೆ ಮಾಲಕತ್ವದ ಸಿಂಚನ ಡೆವಲಪ್ಪರ್ಸ್ ರಬ್ಬರ್ ಖರೀದಿ ಕೇಂದ್ರ ನ.22 ರಂದು ಶುಭಾರಂಭಗೊಂಡಿತು.ಬೆಳಗ್ಗೆ ಗಣಹೋಮ ನೆರವೇರಿತು.ಲೋಕೇಶ್ ಮೊಗಪ್ಪೆ ಹಾಗೂ ಶಶಿಕುಮಾರ್ ಮೊಗಪ್ಪೆಯವರ ತಾಯಿ ಶ್ರೀಮತಿ ಅನ್ನಲಕ್ಷ್ಮೀ ದೀಪ ಬೆಳಗಿಸಿ ಮಳಿಗೆಯ ಉದ್ಘಾಟನೆಗೈದರು. ಈ ಸಂದರ್ಭದಲ್ಲಿ...
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಮಾಸ್ತಿಕಟ್ಟೆ ಮೊಯಿದೀನ್ ಕಾಂಪ್ಲೆಕ್ಸ್ ನಲ್ಲಿ ಬೆಳ್ಳಾರೆಯ ಸಿಂಚನ ಆಟೋ ಮಾಲಕರಾದ ಲೋಕೇಶ್ ಮೊಗಪ್ಪೆ ಮತ್ತು ಶಶಿಕುಮಾರ್ ಮೊಗಪ್ಪೆ ಮಾಲಕತ್ವದ ಸಿಂಚನ ಡೆವಲಪ್ಪರ್ಸ್ ರಬ್ಬರ್ ಖರೀದಿ ಕೇಂದ್ರ ನ.22 ರಂದು ಶುಭಾರಂಭಗೊಂಡಿತು.ಬೆಳಗ್ಗೆ ಗಣಹೋಮ ನೆರವೇರಿತು.ಲೋಕೇಶ್ ಮೊಗಪ್ಪೆ ಹಾಗೂ ಶಶಿಕುಮಾರ್ ಮೊಗಪ್ಪೆಯವರ ತಾಯಿ ಶ್ರೀಮತಿ ಅನ್ನಲಕ್ಷ್ಮೀ ದೀಪ ಬೆಳಗಿಸಿ ಮಳಿಗೆಯ ಉದ್ಘಾಟನೆಗೈದರು. ಈ ಸಂದರ್ಭದಲ್ಲಿ...
ಆಲೆಟ್ಟಿ ಗ್ರಾಮದ ಕುಡೆಕಲ್ಲು ಮನೆತನದ ಜಯನಗರ ನಿವಾಸಿ ಜತ್ತಪ್ಪ ಗೌಡ ರವರು ಹೃದಯಾಘಾತದಿಂದ ಇಂದು ಬೆಳಗ್ಗೆ ( ನ.22 ರಂದು )ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.ಇವರು ಹಲವಾರು ವರ್ಷಗಳಿಂದ ಸುಳ್ಯದ ರೋಟರಿ ಶಾಲಾ ಬಳಿ ಟೈಲರ್ ವೃತ್ತಿ ಮಾಡುತ್ತಿದ್ದರು. ಮೃತರ...
ಗುತ್ತಿಗಾರು ಗ್ರಾಮದ ಕಮಿಲ ಆಜಡ್ಕ ದಿ.ಶೇಷಪ್ಪ ಗೌಡರ ಧರ್ಮಪತ್ನಿ ದೇವಕಿ (75) ಅಲ್ಪಕಾಲದ ಅಸೌಖ್ಯದಿಂದ ನ.22ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ಮೋಹನ,ರವೀಂದ್ರ, ಉದಯಕುಮಾರ, ಪುತ್ರಿ ಶೇಷಮ್ಮ ಹಾಗೂ ಮೊಮ್ಮಕ್ಕಳು ಮತ್ತು ಮರಿಮಕ್ಕಳನ್ನು ಅಗಲಿದ್ದಾರೆ.
ಸುಳ್ಯ ತಾಲೂಕು ಅಲ್ಪ ಸಂಖ್ಯಾತ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷತೆಗೆ ಇಂದು ಚುನಾವಣೆ ನಡೆಯಿತು. ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಸಂಶುದ್ದೀನ್ ಮತ್ತು ಜೆಡಿಎಸ್ ಪಕ್ಷದ ನೇತಾರ ಇಕ್ಬಾಲ್ ಎಲಿಮಲೆ ಅವರ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿತು. ಅಧ್ಯಕ್ಷ,ಉಪಾಧ್ಯಕ್ಷತೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಇಕ್ಬಾಲ್ ಎಲಿಮಲೆ, ಉಪಾಧ್ಯಕ್ಷ ರಾಗಿ ಹಾಜಿ...
ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಡ್ಕಾರ್ ಇಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಧಮಾಕದಲ್ಲಿ ಪ್ರಯುಕ್ತ ನಡೆದ ಸ್ಕ್ರಾಚ್ ಕಾರ್ಡ್ ನಲ್ಲಿ ಬಹುಮಾನ ಗೆಲ್ಲಿ ಯೋಜನೆ ಯ ಬಂಪರ್ ಬಹುಮಾನ ವಿಜೇತರ ಆಯ್ಕೆ ಇಂದು ನಡೆಯಿತು. ಬಂಪರ್ ಬಹುಮಾನವನ್ನುಪ್ರಿಯಾಂಕಾ ಕೆ.ನಾಯಕ್ ತೊಡಿಕಾನ ಪ್ರಥಮ,ರವಿಚಂದ್ರ ಕಾಪಿಲ ಕನಕಮಜಲು ದ್ವಿತೀಯ ಹಾಗೂ ಸತ್ಯನಾರಾಯಣ ಕೆ.ಕುದ್ಮಾರು ತೃತೀಯ ಬಹುಮಾನದ ಅದೃಷ್ಟ ಪಡೆದು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ಕೆಂಪು ಗಣಿಗಾರಿಕೆ ಸೇರಿದಂತೆ ಯಾವುದೇ ಗಣಿಗಾರಿಕೆಯನ್ನು ಬೆಂಬಲಿಸುವ ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು *ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ* ಎಚ್ಚರಿಸಿದ್ದಾರೆ.*ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಮಾಧ್ಯಮ ಸಂವಾದದಲ್ಲಿ* ಅವರು ಮಾತನಾಡಿ, ಕೆಂಪು ಕಲ್ಲು ಗಣಿಗಾರಿಕೆ ನಡೆಸುವ...
ದ.ಕ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮೊಗ್ರ ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಇವುಗಳ ಸಹಯೋಗದೊಂದಿಗೆ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮ ಗುತ್ತಿಗಾರು ಪ್ರಾ.ಆ.ಕೇಂದ್ರದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕ ಬಸವರಾಜ್ ಶಿಶು ಆರೈಕೆ ಬಗ್ಗೆ ತಾಯಂದಿರಿಗೆ ಮಾಹಿತಿ ನೀಡಿದರು. ಇದೇ...
ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಿಂಚಿನ ನೋಂದಣಿ ಅಭಿಯಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.ಮುಂದಿನ ನಾಲ್ಕು ಭಾನುವಾರಗಳಂದು ಎಲ್ಲ ಮತಗಟ್ಟೆಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನೋಂದಣಿ ಕಾರ್ಯಕ್ರಮ ನಡೆಯಲಿದೆ. ನ.22, ನ.29, ಡಿ.6 ಮತ್ತು ಡಿ.13 ಹೀಗೆ...
ಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಪೆರುವಾಜೆ ಆಳ್ವಪಾರ್ಮ್ಸ್ ಸಹಯೋಗದಲ್ಲಿ ಆಳ್ವಪಾರ್ಮ್ಸ್ ನಲ್ಲಿ ಕೃಷಿ ಯಂತ್ರಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಕಾರ್ಯಕ್ರಮ ನ.21 ರಂದು ನಡೆಯಿತು. ಆಳ್ವಫಾರ್ಮ್ಸ್ ಯಜಮಾನಿ ಕುಂಬ್ರ ಲಲಿತಾ ಎಸ್.ಆಳ್ವ ಅವರು ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿ ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್...
Loading posts...
All posts loaded
No more posts
