ಕೃಷಿ ಯಂತ್ರಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಕಾರ್ಯಕ್ರಮ – ಕೃಷಿಗೆ ಆಧುನಿಕ ಸಲಕರಣೆಗಳ ಬಳಕೆ ಅನಿವಾರ್ಯ : ಗೋಪಾಲಕೃಷ್ಣ ಭಟ್ ಕಾನಾವು

ಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಪೆರುವಾಜೆ ಆಳ್ವಪಾರ್ಮ್ಸ್ ಸಹಯೋಗದಲ್ಲಿ ಆಳ್ವಪಾರ್ಮ್ಸ್ ನಲ್ಲಿ ಕೃಷಿ ಯಂತ್ರಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಕಾರ್ಯಕ್ರಮ ನ.21 ರಂದು ನಡೆಯಿತು. ಆಳ್ವಫಾರ್ಮ್ಸ್ ಯಜಮಾನಿ ಕುಂಬ್ರ ಲಲಿತಾ ಎಸ್.ಆಳ್ವ ಅವರು ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿ ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್...

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕವಯತ್ರಿ ಮಮತಾ ರವೀಶ್ ರಿಗೆ ಚಂದನ ರಾಜ್ಯೋತ್ಸವ ಸನ್ಮಾನ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭದಲ್ಲಿ ಸುಳ್ಯದ ಕವಯತ್ರಿ  ಮಮತಾ ರವೀಶ್ ಪಡ್ಡಂಬೈಲ್ ರವರಿಗೆ  ಚಂದನ ರಾಜ್ಯೋತ್ಸವ ಸನ್ಮಾನ ಮಾಡಲಾಯಿತು . ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ರವರು ಸನ್ಮಾನ ಕಾರ್ಯವನ್ನು...
Ad Widget

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ಕೊರೋನಾ ವಾರಿಯರ್ಸ್ ನೆಲೆಯಲ್ಲಿ ಪತ್ರಕರ್ತರಿಗೆ ಸನ್ಮಾನ – ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಸುಳ್ಯದ ಪತ್ರಕರ್ತರಿಗೆ ಕೊರೋನಾ ವಾರಿಯರ್ಸ್ ಗೌರವಾರ್ಪಣೆ, ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಅಭಿನಂದನೆ ಹಾಗೂ ಪ್ರತಿಷ್ಠಾನ ನಡೆಸಿದ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆಯು ಇಂದು ಸುಳ್ಯದ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಅಶ್ರಫ್ ಟರ್ಲಿ, ವಹಾಬ್, ಗಣೇಶ್, ಶರೀಫ್ ಜಟ್ಟಿಪಳ್ಳ...

ಸುಬ್ರಹ್ಮಣ್ಯ: ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ಜಂಟಿ ಆಶ್ರಯದಲ್ಲಿ ಬಿಬಿಬಿಪಿ ಯೋಜನೆಯಡಿ ಗ್ರಾಮ ಮಟ್ಟದ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾ.ಪಂ ಸದಸ್ಯ ಅಶೋಕ ನೆಕ್ರಾಜೆ ಉದ್ಘಾಟಿಸಿ, ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷೆ ಹರಿಣಾಕ್ಷಿ...

ಬೆಳ್ಳಾರೆ : ಭನಿಷ್ ಅಟೋಲಿಂಕ್ಸ್ ಮತ್ತು ಫೈನಾನ್ಶಿಯಲ್ ಸರ್ವೀಸ್ ಶುಭಾರಂಭ

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಮಾಸ್ತಿಕಟ್ಟೆಯ ಮೊಯಿದೀನ್ ಕಾಂಪ್ಲೆಕ್ಸ್ ನಲ್ಲಿ ಭನಿಷ್ ಅಟೋಲಿಂಕ್ಸ್ ಮತ್ತು ಫೈನಾನ್ಶಿಯಲ್ ಸರ್ವೀಸ್ ಶುಭಾರಂಭಗೊಂಡಿತು.ಇಲ್ಲಿ ಟೂ ವೀಲರ್ ಡೀಲಿಂಗ್ಸ್, ವೆಹಿಕಲ್ ಬ್ಯಾಟರಿ ಸೇಲ್ಸ್ , ಆರ್.ಟಿ.ಓ ಸರ್ವೀಸ್, ವೆಹಿಕಲ್ ಇನ್ಶೂರೆನ್ಸ್ ಸರ್ವೀಸ್ ಸೇವೆಗಳು ಲಭ್ಯವಿದೆಯೆಂದು ಮಾಲಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8904687951, 8792567951.

ದೇವಚಳ್ಳ: ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ಜಂಟಿ ಆಶ್ರಯದಲ್ಲಿ ಬಿಬಿಬಿಪಿ ಯೋಜನೆಯಡಿ ಗ್ರಾಮ ಮಟ್ಟದ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮ ದೇವಚಳ್ಳ ಗ್ರಾಮ ಪಂಚಾಯತ್‌ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೇವಚಳ್ಳ ಗ್ರಾ.ಪಂ ನ ನಿಕಟಪೂರ್ವ ಅಧ್ಯಕ್ಷ ದಿವಾಕರ ಮುಂಡೋಡಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ತ್ರೀಶಕ್ತಿ ಗೊಂಚಲಿನ ಪ್ರತಿನಿಧಿ ಸಾವಿತ್ರಿ ಕಣೆಮರಡ್ಕ...

ನ.22 : ಬೆಳ್ಳಾರೆಯಲ್ಲಿ ಸಿಂಚನ ಡೆವಲಪ್ಪರ್ಸ್ ರಬ್ಬರ್ ಖರೀದಿ ಕೇಂದ್ರ ಶುಭಾರಂಭ

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಮಾಸ್ತಿಕಟ್ಟೆ ಮೊಯಿದೀನ್ ಕಾಂಪ್ಲೆಕ್ಸ್ ನಲ್ಲಿ ಲೋಕೇಶ್ ಮೊಗಪ್ಪೆ ಮತ್ತು ಶಶಿಕುಮಾರ್ ಮೊಗಪ್ಪೆ ಮಾಲಕತ್ವದ ಸಿಂಚನ ಡೆವಲಪ್ಪರ್ಸ್ ರಬ್ಬರ್ ಖರೀದಿ ಕೇಂದ್ರ ನ.22 ರಂದು (ನಾಳೆ) ಶುಭಾರಂಭಗೊಳ್ಳಲಿದೆ. ಇಲ್ಲಿ ಗ್ರೇಡ್ ರಬ್ಬರ್, ಲೋಟ್ ರಬ್ಬರ್ ಮತ್ತು ರಬ್ಬರ್ ಸ್ಕ್ರಾಪ್ ಗಳನ್ನು ಉತ್ತಮ ದರದಲ್ಲಿ ಖರೀದಿಸಲಾಗುವುದೆಂದು ಮಾಲಕರು ತಿಳಿಸಿರುತ್ತಾರೆ.

ಕೇಂದ್ರ ಮತ್ತು ರಾಜ್ಯ ಸರಕಾರ ಕಾರ್ಮಿಕರ ಕಾನೂನುಗಳನ್ನು ಬದಲಿಸಿ ಪ್ರಶ್ನೆ ಮಾಡುವ ಹಕ್ಕನ್ನು ಕಸಿದು, ದುಡಿಯುವ ವರ್ಗದ ಬೆನ್ನೆಲುಬನ್ನೇ ಮುರಿಯುವಂತೆ ಮಾಡಿದ್ದಾರೆ : ಕೆ.ಪಿ.ಜಾನಿ

ಕೋವಿಡ್ 19 ರ ಹಿನ್ನೆಲೆಯಲ್ಲಿ ಲಾಕ್ ಡೌನ್ ನಂತರದಲ್ಲಿ ಕಾರ್ಮಿಕ ವರ್ಗ ಮತ್ತು ರೈತಾಪಿ ವರ್ಗಗಳು ಅಡಳಿತದ ಕಡೆಯಿಂದ ಹೊಡೆತ ಮೇಲೆ ಹೊಡೆತ ತಿನ್ನುತ್ತಲೇ ಇದೆ. ಮಾತ್ರವಲ್ಲ ಮಹಾಮಾರಿ ವೈರಸ್ಸಿನಿಂದ ಹೊಡೆತ ಒಂದು ಕಡೆಯಾದರೆ ಸ್ವಯಂಕೃತ ಅಪರಾದವೆನ್ನಬಹುದಾದ ರೀತಿಯಲ್ಲಿ ಸರಕಾರಗಳು ದೇಶಕ್ಕೆ ಅನ್ನ ನೀಡುವ ರೈತರನ್ನು ದಮನಿಸುವ ಕಾರ್ಯ ಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು...

ಗುತ್ತಿಗಾರು : ಎಸ್.ಬಿ.ಗ್ರೂಪ್ಸ್ ಆನ್ಲೈನ್ ಸೇವೆ ಮತ್ತು ಡಿಜಿಟಲ್ ಪ್ರಿಂಟಿಂಗ್ ಶುಭಾರಂಭ

ದುಷ್ಯಂತ್ ಶೀರಡ್ಕ ಮಾಲೀಕತ್ವದ ಎಸ್.ಬಿ.ಗ್ರೂಪ್ಸ್ ಆನ್ಲೈನ್ ಸೇವೆಗಳು ಮತ್ತು ಡಿಜಿಟಲ್ ಪ್ರಿಂಟಿಂಗ್ ಇಂದು ( ನ.21) ಗುತ್ತಿಗಾರು ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ. ಚಿನ್ನಪ್ಪ ಗೌಡ ಶೀರಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಅರೇಭಾಷೆ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಶ್ರೀ ಪಿ.ಸಿ.ಜಯರಾಮ, ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್...

ಪಡ್ಪಿನಂಗಡಿ : ಹೆಣ್ಣುಮಕ್ಕಳ ಶಿಶು ಪ್ರದರ್ಶನ ಮತ್ತು ಕಿಶೋರಿ ಮಾಹಿತಿ ಕಾರ್ಯಾಗಾರ

ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಪ್ತಶ್ರೀ ಗೊಂಚಲು ಕಲ್ಮಡ್ಕ ಮತ್ತು ಗ್ರಾಮ ಪಂಚಾಯತ್ ಕಲ್ಮಡ್ಕ ಇದರ ಆಶ್ರಯದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಕ್ಕಳನ್ನು ಓದಿಸಿ ಕಾರ್ಯಕ್ರಮದಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಮತ್ತು ಕಿಶೋರಿಯರಿಗೆ ಮಾಹಿತಿ ಕಾರ್ಯಾಗಾರವು...
Loading posts...

All posts loaded

No more posts

error: Content is protected !!