- Sunday
- April 26th, 2026
ಅರಂತೋಡಿನ ಆಟೋ ಚಾಲಕ, ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಕಂದಸ್ವಾಮಿ ಎಂಬವರು ಇಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಂದಸ್ವಾಮಿಯವರು ನೇಣುಬಿಗಿದುಕೊಂಡ ವಿಷಯ ಗೊತ್ತಾಗಿ ಮನೆಯವರು ಅವರನ್ನು ಹಗ್ಗದಿಂದ ಇಳಿಸಿ, ಸಮೃದ್ಧಿ ಮಾರ್ಟಿನ ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಆಸ್ಪತ್ರೆಗೆ ತಂದರೂ, ಆ ವೇಳೆಗೆ ಅವರು ಕೊನೆಯುಸಿರೆಳೆದಿದ್ದರೆನ್ನಲಾಗಿದೆ. ಕಂದಸ್ವಾಮಿಯವರಿಗೆ 55 ವರ್ಷ ಪ್ರಾಯವಾಗಿತ್ತು. ಪತ್ನಿ...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.1 ಮತ್ತು 2 ರಂದು ಜಾತ್ರೋತ್ಸವ ನಡೆಯಲಿದ್ದು ಇದರ ಅಂಗವಾಗಿ ಇಂದು ಗೊನೆ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಅರ್ಚಕರಾದ ಮಹಾಬಲೇಶ್ವರ ಭಟ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ ಗೌಡ, ಗುತ್ತಿಗಾರು ಮುತ್ತಪ್ಪ ದೈವಸ್ಥಾನದ ಆಡಳಿತ ಮೊಕ್ತೇಸರರಾದ ವೆಂಕಟ್ ವಳಲಂಬೆ, ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ವ್ಯವಸ್ಥಾಪನಾ...
ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮಹಾ ಪಾತ್ರ ರವರು ರಾಯಚೂರಿಗೆ ವರ್ಗಾವಣೆ ಗೊಂಡಿರುತ್ತಾರೆ. ಮುಂದಿನ ಆದೇಶದ ವರೆಗೆ ರಾಯಚೂರು ನಗರ ಪಾಲಿಕೆಯ ಆಯುಕ್ತರಾಗಿ ಸರಕಾರ ಇವರನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ. ಇವರು ಪುತ್ತೂರು ಉಪವಿಭಾಗದ ಸುಳ್ಯ ಬೆಳ್ತಂಗಡಿ ಕಡಬ ವ್ಯಾಪ್ತಿಯಲ್ಲಿ ಅಧಿಕಾರ ವಹಿಸಿಕೊಂಡ ಕೆಲವೇ ಸಮಯದಲ್ಲಿ ಜನಸ್ನೇಹಿಯಾಗಿ ಗುರುತಿಸಿಕೊಂಡಿದ್ದರು.ಕುಕ್ಕೆ ಸುಬ್ರಹ್ಮಣ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಗತೀರ್ಥದಲ್ಲಿ ಪ್ರಜಾಪ್ರಭುತ್ವ ದಿನದ ಅಂಗವಾಗಿ ಕ್ರೀಡಾಕೂಟವನ್ನು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ಇದರ ಅಧ್ಯಕ್ಷರಾದ ಹಿತೇಶ್ ಪಂಜದಬೈಲು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ SDMC ಅಧ್ಯಕ್ಷರಾದ ಮಧುಚಂದ್ರ ವಹಿಸಿದರು.ಪಂಜ ಗ್ರಾಮ ಪಂಚಾಯತ್ನ ಅಧ್ಯಕ್ಷೆ ವಿಜಯಲಕ್ಷ್ಮಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಅನುರಾಜ್ ಕಕ್ಯಾನ, ಮುಖ್ಯಶಿಕ್ಷಕಿ...
ಸುಳ್ಯ ನಗರ ವ್ಯಾಪ್ತಿ ಯಲ್ಲಿರುವ ಬೆಟ್ಟಂಪಾಡಿ ಆಶ್ರಯ ಕಾಲೋನಿಯಲ್ಲಿ ನೀರಿನ ಟ್ಯಾಂಕ್ ಸ್ವಚ್ಛ ಮಾಡದೆ ಮನೆಗಳಲ್ಲಿ ಹಲವು ದಿನಗಳಿಂದ ಮಣ್ಣು ಮಿಶ್ರಿತ ಕಲುಷಿತ ನೀರು ಬರುತ್ತಿದ್ದು ಇಲ್ಲಿನ ನಾಗರೀಕರಿಗೆ ಬಹಳ ತೊಂದರೆಯಾಗಿದ್ದು ಸ್ಥಳೀಯರು ತಿಳಿಸಿದಂತೆ ಅಡುಗೆಗೆ ಬಳಸಲು, ಸ್ನಾನ ಮಾಡಲು, ಬಟ್ಟೆ ತೊಳೆಯಲು, ಶಾಲೆಗೆ ಹೋಗುವ ಮಕ್ಕಳ ಸಮವಸ್ತ್ರ ಇನ್ನಿತರ ದೈನಂದಿನ ನಿತ್ಯೋಪಯೋಗಿ ಕೆಲಸಗಳಿಗೆ ಸಮಸ್ಯೆಯಾಗಿದ್ದು...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜ. 24 ರಂದು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿ-ಕ್ಷಯ ಯೋಜನೆಯ ಅಡಿಯಲ್ಲಿ ಆಯುಷ್ ಇಲಾಖೆ ದಕ್ಷಿಣ ಕನ್ನಡದ ಮಾರ್ಗಸೂಚಿ ಪ್ರಕಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ , ಸ್ವಸ್ಥ ವೃತ್ತ ಮತ್ತು ಕಾಯಚಿಕಿತ್ಸಾ ವಿಭಾಗದ ಸಹಭಾಗಿತ್ವದಲ್ಲಿ ಕ್ಷಯ ರೋಗದ...
ಜೇಸಿಐ ಸುಳ್ಯ ಸಿಟಿ ಘಟಕದ ಪದ ಪ್ರಧಾನ ಸಮಾರಂಭ 2025. ಉಡುಪಿ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು ಸಮಾರಂಭದಲ್ಲಿ ಜೆಸಿಐ ಸಿಟಿ ಘಟಕದ ಅಧ್ಯಕ್ಷ ಜೇಸಿ ವಿಷ್ಣು ಪ್ರಕಾಶ್ ನಾರ್ಕೋಡು ರವರು ಜೆ ಸಿ ಹೇಮಂತ್ ಸಂಪಾಜೆ ರವರಿಗೆ ಅಧಿಕಾರ ಹಸ್ತಾಂತರಿಸಿದರು .ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸ್ನೇಹ ವಿದ್ಯಾಸಂಸ್ಥೆ, ಸಂಚಾಲಕರಾದ ಡಾ. ಚಂದ್ರಶೇಖರ್ ದಾಮ್ಲೆ ,...
ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಧೀರೇನ್ ಪರಮಲೆ ಇವರ ಸಹಕಾರದೊಂದಿಗೆ ರತನ್ ರೈ, ಸೀನಿಯರ್ ಹೆಚ್. ಆರ್. ಮ್ಯಾನೇಜರ್ " ಶರ್ವಿನ್ ವಿಲಿಯಂ "ವಾಲ್ಸ್ಪರ್ ಇಂಡಿಯಾ ಕೋಟಿಂಗ್ ಕಾರ್ಪೊರೇಷನ್ ಪ್ರೈವೆಟ್ ಲಿಮಿಟೆಡ್ & ಸುರೇಶ್ ರಾಬರ್ಟ್ ಅಧ್ಯಕ್ಷರು ರೋಟರಿ. ಜೆ. ಪಿ. ನಗರ ಬೆಂಗಳೂರು ಇವರ ಯೋಜನೆ 2024-25 ರನ್ವಯ ನೀಡಿದ ಕಂಪ್ಯೂಟರ್ 3,...
ಏನೇಕಲ್ ರೈತ ಯುವಕ ಮಂಡಲದ ಸಭಾಭವನಕ್ಕೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಫೆಡಸ್ಟಲ್ ಫ್ಯಾನ್ ಅನ್ನು ರವಿವಾರ ನಡೆದ ಸಮಾರಂಭದಲ್ಲಿ ಕೊಡುಗೆಯಾಗಿ ನೀಡಲಾಯಿತು.ಏನೇಕಲ್ ರೈತ ಯುವಕ ಮಂಡಲದ ಕಟ್ಟಡ ರಚನಾ ಸಮಿತಿ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಅವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ಪ್ರಾಯೋಜಕರಾದ ಜೊನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ ಹಾಗೂ ಸದಸ್ಯ ದಿನೇಶ್ ಎಣ್ಣೆಮಜಲ್ ಅವರಿಂದ...
ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣೇಶ್ ಭೀಮಗುಳಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಶಿವಲಿಂಗಯ್ಯ ಎಂ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ ಮತ್ತು ಸಿಬ್ಬಂದಿಗಳು, ಸಂಘದ ನೂತನ ನಿರ್ದೇಶಕರಾದ ಜಾಕೆ ಮಾಧವ ಗೌಡ, ವೆಂಕಪ್ಪ ಎನ್.ಪಿ. ಬೆಳಗಜೆ, ಸಂತೋಷ್ ಜಾಕೆ, ದಿಲೀಪ್ ಬಾಬ್ಲುಬೆಟ್ಟು,...
Loading posts...
All posts loaded
No more posts
