- Sunday
- July 12th, 2026
ಮಾವಿನಕಟ್ಟೆಯ ಶ್ರೀ ಶಭರೀಶ ಕಾಂಪ್ಲೆಕ್ಸ್ ನಲ್ಲಿ ನ.4 ರಂದು ವಿಜೇತ್ ಎಂ ಮಾಲೀಕತ್ವದ ಶ್ರೀ ಶಭರೀಶ ಎಲೆಕ್ಟ್ರಿಕಲ್ ಸೇಲ್ಸ್ & ಸರ್ವಿಸ್ ಉದ್ಘಾಟನೆ ಗೊಂಡಿತು. ಈ ಸಂದರ್ಭದಲ್ಲಿ ದೇರಣ್ಣ ಗೌಡ, ಕೃಷ್ಣಪ್ಪಗೌಡ ಮಾವಿನಕಟ್ಟೆ ಹೊನ್ನಪ್ಪಗೌಡ ಮಾವಿನಕಟ್ಟೆ,ವೆಂಕಟ್ರಮಣ ಗೌಡ ಕುಚ್ಚಾಲ, ಸುಬ್ರಮಣ್ಯ ಪಾರೆಪ್ಪಾಡಿ, ಭಾಸ್ಕರ ಮೆದು ಹಾಗು ಊರವರು ಆಗಮಿಸಿದ್ದರು.
ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಮತ್ತು ಗರುಡ ಯುವಕ ಮಂಡಲ (ರಿ) ಚೊಕ್ಕಾಡಿ ಇದರ ಜಂಟಿ ಆಶ್ರಯದಲ್ಲಿ ನ.15 ರಂದು ಸಂಜೆ ಅಕ್ಕೋಜಿಪಾಲ್ ಕಾಲೋನಿಯಲ್ಲಿ ವಸ್ತ್ರದಾನ ಮತ್ತು ದೀಪಾವಳಿ ಆಚರಣೆ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಗರುಡ ಯುವಕ ಮಂಡಲದ ಸ್ಥಾಪಕ ಅಧ್ಯಕ್ಷರಾದ ಶ್ರೀಧರ್ ಕರ್ಮಾಜೆಯವರು ಭಾಗವಹಿಸಿದ್ದರು, ಸಭಾಧ್ಯಕ್ಷತೆಯನ್ನು ಯುವಜನ ಸಂಯುಕ್ತ ಮಂಡಳಿ...
ಸಾಲು ಸಾಲು ದೀಪಗಳಿಂದ ದೀಪಗಳನ್ನು ಹಚ್ಚಿ ಸಂಭ್ರಮಿಸುವ ದಿನ. ಅಜ್ಞಾನದಿಂದ ಸುಜ್ಞಾನದೆಡೆಗೆ, ಅಂಧಕಾರದಿಂದ ಬೆಳಕಿನೆಡೆಗೆ ಸಾಗುವ ದಿನವೇ ದೀಪಾವಳಿ ಹಬ್ಬ ಎಂದರೆ ತಪ್ಪಾಗಲಾರದು. ಮನೆಯನ್ನು, ಮನಗಳನ್ನು ಬೆಳಗುತ್ತಾ ಸಮಗ್ರ ಕುಟುಂಬವನ್ನು ತನ್ನ ಪರಿಸರದ ಜತೆ ಬೆಸೆದು ಸಂಭ್ರಮವನ್ನು ಹೆಚ್ಚಿಸುವಂಥ ಶುಭ ದಿನ. ಕತ್ತಲು ಕಳೆದು ಬಾಳಲ್ಲಿ ಬೆಳಕು ಮೂಡಿಸುವ ದೀಪಾವಳಿಗೆ ದೀಪ + ಅವಳಿ, ಅಂದರೆ...
ಸುಳ್ಯ ಜಯನಗರ 19ನೇ ವಾರ್ಡಿನಲ್ಲಿ ಬಡ ಕುಟುಂಬದ ಯಜಮಾನ ಅನಾರೋಗ್ಯದಿಂದ ಬಳಲುತ್ತಿದ್ದು ಸಂಕಷ್ಟದ ಪರಿಸ್ಥಿತಿಯಲ್ಲಿ ಇದ್ದಾರೆ. ಇದನ್ನು ಗಮನಿಸಿದ ಜಯನಗರ 19ನೇ ವಾರ್ಡಿನ ಬಿಜೆಪಿ ಪಕ್ಷದ ಕಾರ್ಯಕರ್ತರು ಸ್ಥಳೀಯ ನಗರ ಪಂಚಾಯತ್ ಸದಸ್ಯೆ ಶಿಲ್ಪಾ ಸುದೇವ ರವರ ನೇತೃತ್ವದಲ್ಲಿ ಬಡಕುಟುಂಬಕ್ಕೆ ದೀಪಾವಳಿ ಹಬ್ಬ ಆಚರಿಸಲು ಬೇಕಾಗಿರುವ ಆಹಾರ ಸಾಮಾಗ್ರಿಗಳು ಮತ್ತು ನೂತನ ಉಡುಪುಗಳನ್ನು ನೀಡಿ ದೀಪಾವಳಿ...
ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕೋಟೆಮುಂಡುಗಾರು ಇಲ್ಲಿನ 2010-11ನೇ ಸಾಲಿನ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವು ನ.15 ರಂದು ಜರುಗಿತು.ವೇದಿಕೆಯಲ್ಲಿ ಕೋಟೆಮುಂಡುಗಾರು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮೋಹಿನಿ, ಸಹಶಿಕ್ಷಕಿ ಶ್ರೀಮತಿ ರೋಹಿಣಿ, ಶಾಲೆಯ ಹಿರಿಯ ಶಿಕ್ಷಕ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ಶ್ರೀ ಸುಭಾಶ್ಚಂದ್ರ ರೈ ತೋಟ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀ ಗಂಗಾಧರ ತೋಟದಮೂಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 2010-11ನೇ ಸಾಲಿನ...
ರಾಷ್ಟ್ರಪತಿ ಪದಕ ಪುರಸ್ಕೃತ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಶ್ರೀ ದಿವಾಕರ್ ಅವರನ್ನು ಚೆಂಬು ಹಾಗೂ ಸಂಪಾಜೆ ಗ್ರಾಮಸ್ಥರ ಪರವಾಗಿ ಸಂಪಾಜೆಯಲ್ಲಿ ಸನ್ಮಾನಿಸಲಾಯಿತು. ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಶ್ರೀ ಸೂರಜ್ ಹೊಸೂರು, ಕೊಡಗು ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಶ್ರೀ ಹನೀಫ್ ಸಂಪಾಜೆ, ನಾಪೋಕ್ಲು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ...
ಕಮಿಲ-ಮೊಗ್ರ ಸೇತುವೆ ರಚನೆಗೆ ಒತ್ತಾಯಿಸಿ ನಾಗರಿಕರು ಹಂತ ಹಂತದ ಹೋರಾಟ ಆರಂಭಿಸಿದ್ದಾರೆ. ಈ ನಡುವೆ ದೀಪಾವಳಿ ಸಂದರ್ಭ ಮೊಗ್ರ ಹೊಳೆಯಲ್ಲಿ ನಾಗರಿಕರು ಹಣತೆ ಬೆಳಗುವ ಮೂಲಕ ವಿನೂತನ ಮಾದರಿಯಲ್ಲಿ ಸೇತುವೆ ನಿರ್ಮಾಣಕ್ಕೆ ಒತ್ತಾಯ ಮಾಡಿದರು. ಮೊಗ್ರ-ಏರಣಗುಡ್ಡೆ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಸಂಪೂರ್ಣ ಡಾಮರೀಕರಣಕ್ಕೆ ಒತ್ತಾಯಿಸಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಹಕ್ಕೊತ್ತಾಯ ಆರಂಭವಾಗಿದೆ....
ಹಲವು ತಿಂಗಳುಗಳಿಂದ ಕೋವಿಡ್ 19 ವೈರಸ್ಸಿನ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡು ಹಬ್ಬ ಹರಿದಿನಗಳನ್ನು ಸಡಗರದಿಂದ ಆಚರಿಸಿಕೊಳ್ಳಲು ಸಾಧ್ಯವಾಗದೆ ನಗರ ಬೀದಿಗಳು, ಗ್ರಾಮೀಣ ಭಾಗಗಳು ಮಂಕಾಗಿದ್ದವು. ಆದರೆ ಕಳೆದ ಒಂದು ವಾರಗಳಿಂದ ದೀಪಾವಳಿಯ ಸಡಗರದಲ್ಲಿ ನಾಡಿನ ಜನತೆ ಮತ್ತೊಮ್ಮೆ ಸಹಜ ಜೀವನದತ್ತ ಹೆಜ್ಜೆಯನ್ನು ಇಟ್ಟಂತೆ ಕಾಣುತ್ತಿದೆ. ನೂತನ ಬಟ್ಟೆ ಬರೆಗಳ ತಮ್ಮ ತಮ್ಮ ಮನೆಗೆ ಬೇಕಾದ ಆಹಾರ...
ನೆರೆಯ ಕೇರಳ ರಾಜ್ಯದ ಬಂದಡ್ಕದ ಮಕ್ಕಟ್ಟಿ ಹರೀಶ ಎಂ ಕೆ ಎಂಬವರು ಕೊರೊನ ಪಾಸಿಟಿವ್ ಗೆ ಒಳಗಾಗಿದ್ದು ಮಂಗಳೂರಿನ ಇಂಡಿಯಾನ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಇವರಿಗೆ ಅತಿ ಅಗತ್ಯವಾಗಿ ಎ ಬಿ ಪಾಸಿಟಿವ್ ಬಂದಂತಹ ವ್ಯಕ್ತಿಯಿಂದ ರಕ್ತದ ಪ್ಲಾಸ್ಮ ತೆರಪಿ ಬೇಕಾಗಿದ್ದು , ಇತ್ತೀಚಿಗೆ ಕೊರೊನ ರೋಗಕ್ಕೆ ಒಳಗಾಗಿ ಗುಣಮುಖರಾಗಿದ್ದ ಸುಳ್ಯದ ನ್ಯಾಯವಾದಿ ಹಾಗು...
ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ತೊಡಿಕಾನ ದೇವರಗುಂಡಿ ಪುಣ್ಯಕ್ಷೇತ್ರದ ಪಾವಿತ್ರ್ಯತೆ ಉಳಿಯುವ ದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕೆಂದು ವಿರಾಜಪೇಟೆ ಶಾಸಕರಾದ ಕೆ ಜಿ ಬೋಪಯ್ಯ ರಿಗೆ ಮನವಿ ನೀಡಲಾಯಿತು. ದೇವರಗುಂಡಿ ಪ್ರದೇಶದಲ್ಲಿ ಅಶ್ಲೀಲ ಚಿತ್ರೀಕರಣ ವಿಚಾರಕ್ಕೆ ಸಂಬಂಧಪಟ್ಟು, ತೊಡಿಕಾನ ದೇವಸ್ಥಾನ ಪರಿಸರದಲ್ಲಿ ಇನ್ನೂ ಮುಂದೆ ಈ ರೀತಿಯ ಪ್ರಕರಣ ಗಳು ನಡೆಯಬಾರದು ಈ...
Loading posts...
All posts loaded
No more posts
