- Sunday
- July 12th, 2026
ನ 13 ರಂದು ಗುತ್ತಿಗಾರಿನಿಂದ ಹರಿಹರಕ್ಕೆ ಬರುತ್ತಿರುವ ವೇಳೆ ರಾಕೇಶ್ ಮುಳ್ಳುಬಾಗಿಲು ರವರ ಚಿನ್ನದ ಉಂಗುರ ಕಳೆದು ಹೋಗಿತ್ತು. ಈ ಉಂಗುರ ಹರಿಹರಪಲ್ಲತ್ತಡ್ಕ ದ ಖಂಡಿಗೆ ಸ್ಟೋರ್ ಮಾಲಕ ಕೃಷ್ಣಪ್ಪ ರವರ ಪುತ್ರ ಕಿಶನ್ ಗೆ ಸಿಕ್ಕಿತ್ತು. ರಾಕೇಶ್ ಮುಳ್ಳುಬಾಗಿಲು ರವರ ಉಂಗುರ ಕಳೆದು ಹೋಗಿರುವ ವಿಷಯ ತಿಳಿದು ಅವರಿಗೆ ಹಿಂತಿರುಗಿಸಿ ಕಿಶನ್ ಖಂಡಿಗೆ ಪ್ರಾಮಾಣಿಕತೆ...
ಸುಳ್ಯದಲ್ಲಿ ಪ್ರಥಮ ಬಾರಿಗೆ ಸೌರಶಕ್ತಿ ಚಾಲಿತ ಹೊಲಿಗೆ ಯಂತ್ರ ಅಳವಡಿಸಿದ ಸುಸಜ್ಜಿತ ಮಳಿಗೆಯ ಉದ್ಘಾಟನಾ ಸಮಾರಂಭವು ಎಲಿಮಲೆ ಉದಯ ಟೈಲರಿಂಗ್ ಮತ್ತು ಗಣೇಶ ಕ್ಲೋತ್ ಸೆಂಟರ್ ಕೇಪಳಕಜೆ ಕಾಂಪ್ಲೆಕ್ಸ್ ಎಲಿಮಲೆ ಯಲ್ಲಿ ಇಂದು ನಡೆಯಿತು. ಶಾಸಕರಾದ ಎಸ್.ಅಂಗಾರ ಉದ್ಘಾಟನೆಯನ್ನು ನೆರವೇರಿಸಿ ಸ್ವ-ಉದ್ಯೋಗದಿಂದ ದೇಶದ ಸ್ವಾವಲಂಬನೆ ಸಾಧಿಸಲು ಸಾಧ್ಯ ಎಂದರು. ಸೆಲ್ಕೋ ಫೌಂಡೇಶನ್ ಬೆಂಗಳೂರು ಇದರ ಎ.ಜಿ.ಓ.ಜಯಪ್ರಕಾಶ್...
ಗ್ರಂಥಾಲಯಗಳನ್ನು ಗ್ರಾಮೀಣ ಪ್ರದೇಶಗಳ ಜ್ಞಾನಕೇಂದ್ರಗಳಾಗಿ ಅಭಿವೃದ್ಧಿ ಪಡಿಸಿ, ಮಕ್ಕಳ ಕಲಿಕೆಗೆ ಆಶಾಕಿರಣವಾಗುವ ಉದ್ದೇಶದಿಂದ ಅರಂತೋಡು ಗ್ರಾ.ಪಂ.ಗ್ರಂಥಾಲಯದಲ್ಲಿ ಓದುವ ಬೆಳಕು ಕಾರ್ಯಕ್ರಮ ಕ್ಕೆ ಚಾಲನೆ ನೀಡಲಾಯಿತು. ತಾ.ಪಂ.ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಮಾಜಿ ಅಧ್ಯಕ್ಷ ಶಿವಾನಂದ ಕುಕ್ಕುಂಬಳ, ಮಾಜಿ ಸದಸ್ಯ ಕೇಶವ ಅಡ್ತಲೆ, ಅಂಗನವಾಡಿ ಕಾರ್ಯಕರ್ತೆ ಹೊನ್ನಮ್ಮ ಗ್ರಾ.ಪಂ.ಪಿಡಿಓ ಜಯಪ್ರಕಾಶ್ ಎಂ.ಆರ್.,...
ರಾಷ್ಟ್ರೀಯ ಆಯರ್ವೇದ ದಿನದ ಅಂಗವಾಗಿ ಬೆಳ್ಳಾರೆಯ ನೆಟ್ಟಾರು ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ಹೋಮ ನ.13 ರಂದು ಆಚರಿಸಲಾಯಿತು. ಡಾ| ತಿರುಮಲೇಶ್ವರ ಭಟ್ ಹಾಗೂ ಇತರರು ಉಪಸ್ಥಿತರಿದ್ದರು.
ಪುಣ್ಯ ಪ್ರವಾದಿ ಜೀವನ: ಸಮಗ್ರ, ಸಂಪೂರ್ಣ ಶೀರ್ಷಿಕೆಯಲ್ಲಿ ನಡೆಯುವ ಮಿಲಾದ್ ಅಭಿಯಾನ ಅಂಗವಾಗಿ ಎಸ್ ವೈ ಎಸ್, ಎಸ್ ಕೆ ಎಸ್ ಎಸ್ ಎಫ್ ಸುಳ್ಯ ನಗರ ಸಮಿತಿಯ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಮೌಲಿದ್ ಮಜ್ಲಿಸ್ ಕಾರ್ಯಕ್ರಮವು ನ. 13 ರಂದು ಸುಳ್ಯದ ಆಲೆಟ್ಟಿ ರಸ್ತೆಯಲ್ಲಿರುವ ಸುಪ್ರೀಂ ಹಾಲ್ ನಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್...
ಕಮಿಲದಲ್ಲಿ ನ.13 ರಂದು ಸಂಜೆ ಸುರಿದ ಭಾರಿ ಗಾಳಿ ಮಳೆ ಗುತ್ತಿಗಾರು ಕಮಿಲ ಬಳ್ಪ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. ತಕ್ಷಣವೇ ಸ್ಪಂದಿಸಿದ ಕಮಿಲದ ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಸ್ಥಳೀಯ ಹಿಟಾಚಿ ಯಂತ್ರ ಬಳಸಿ ಮರ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಈ ಸಂದರ್ಭ ನಾಗರಿಕ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಳ್ಯ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಮಡಪ್ಪಾಡಿ ಗ್ರಾ . ಪಂ ನಲ್ಲಿ ಮ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ” ಯೊಜನೆಯಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ನ.10 ರಂದು ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪಯಸ್ವಿನಿ ಸ್ತ್ರಿಶಕ್ತಿ ಸ್ವಸಹಾಯ ಬ್ಯಾಂಕ್ ನ ಅಧ್ಯಕ್ಷೆ ಶ್ರಿಮತಿ ಉಷಾ ಜಯರಾಂ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಳ್ಯ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಮಡಪ್ಪಾಡಿ ಗ್ರಾ . ಪಂ ನಲ್ಲಿ ಮ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ” ಯೊಜನೆಯಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ನ.10 ರಂದು ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪಯಸ್ವಿನಿ ಸ್ತ್ರಿಶಕ್ತಿ ಸ್ವಸಹಾಯ ಬ್ಯಾಂಕ್ ನ ಅಧ್ಯಕ್ಷೆ ಶ್ರಿಮತಿ ಉಷಾ ಜಯರಾಂ...
ಜ್ಞಾನ ಮಂದಾರ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಲಾಗುವ 2021ಸಾಲಿನ ಸಮಾಜರತ್ನ ರಾಜ್ಯ ಪ್ರಶಸ್ತಿಗೆ ಕೊಡುಗೈ ದಾನಿ ಹಾಗೂ ಪ್ರಖ್ಯಾತ ಉದ್ಯಮಿ ಗೋಪಾಲಕೃಷ್ಣ ಕರೋಡಿಯವರು ಭಾಜನರಾಗಿದ್ದಾರೆ. ಸುಳ್ಯ ತಾಲೂಕು ಬಾಲಾವಲಿಕರ್ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿರುವ ಕರೋಡಿಯವರ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ . ಜ .17 ರಂದು ಮಂಗಳೂರಿನಲ್ಲಿ ನಡೆಯಲಿರು...
Loading posts...
All posts loaded
No more posts
