- Wednesday
- May 6th, 2026
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ), ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ಹಾಗೂ ಕಲಾ ವಿಕಾಸ (ರಿ) ಕಳಂಜ ಇವರ ಜಂಟಿ ಆಶ್ರಯದಲ್ಲಿ ನಡೆದ 'ಬಲೆ ತುಲು ಲಿಪಿ ಕಲ್ಪುಗ' ಕಾರ್ಯಾಗಾರ ಹಾಗೂ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ವತಿಯಿಂದ ಕಳೆದೆರಡು ತಿಂಗಳಿನಿಂದ ನಡೆದು ಕೊಂಡು ಬಂದಿದ್ದ ಭಜನಾ ಶಿಬಿರದ ಸಮಾರೋಪ...
ಸುಬ್ರಮಣ್ಯಕ್ಕೆ ಕೆಲಸ ಅರಸಿಕೊಂಡು ಬಂದಿದ್ದ ವೃದ್ಧ ದಂಪತಿಗಳಿಗೆ ಮರಳಿ ಊರಿಗೆ ತೆರಳಲು ಕೈಯಲ್ಲಿ ಹಣವಿಲ್ಲದೆ ಸುಳ್ಯ ಬಸ್ ನಿಲ್ದಾಣದಲ್ಲಿ ತಮ್ಮ ಅಹವಾಲುಗಳನ್ನು ಹೇಳಿಕೊಳ್ಳುತ್ತಿದ್ದ ಸಂದರ್ಭ ಸ್ಥಳೀಯರಿಂದ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ನಗರ ಪಂಚಾಯತಿ ಸದಸ್ಯ ರಿಯಾಜ್ ಕಟ್ಟೆಕಾರ್ ರವರು ವೃದ್ಧ ದಂಪತಿಗಳಿಗೆ ಊರಿಗೆ ತೆರಳಲು ಬಸ್ಸಿನ ದರವನ್ನು ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ. ಶೌಚಾಲಯದ ಸ್ವಚ್ಛತೆಯ...
ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ, ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆಯಲ್ಲಿಈ ವರ್ಷದ ಯಕ್ಷಗಾನ ಹಿಮ್ಮೇಳ ತರಗತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅತಿಥಿಗಳಾಗಿದ್ದು ಶುಭ ಹಾರೈಸಿದರು. ಹಿಮ್ಮೇಳ ಗುರು ಕುಮಾರ ಸುಬ್ರಹ್ಮಣ್ಯ ವಳಕುಂಜ ಉಪಸ್ಥಿತರಿದ್ದರು. ರಂಗಮನೆ ಅಧ್ಯಕ್ಷರಾದ ಜೀವನ್...
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇದರ ನೂತನ ನಿರ್ದೇಶಕರಾಗಿ ಸತೀಶ್ ಮೂಕಮಲೆ ಆಯ್ಕೆಯಾಗಿದ್ದಾರೆ. ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ, ವಳಲಂಬೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಳಲಂಬೆ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ, ಯುವಕ ಮಂಡಲ ಗುತ್ತಿಗಾರು, ನ್ಯೂ ಯಂಗ್ ಸ್ಟಾರ್ ಸ್ಪೋರ್ಟ್ಸ್ ಕ್ಲಬ್, ಮಿತ್ರಬಳಗ ವಳಲಂಬೆ, ಶ್ರೀ ಕೃಷ್ಣ...
ಸುಬ್ರಹ್ಮಣ್ಯದ ಬಿ.ಆರ್.ಕಾಂಪ್ಲೆಕ್ಸ್ ನಲ್ಲಿ ಮೋದಿಕೇರ್ ಉತ್ಪನ್ನಗಳ ಡಿಸ್ಟ್ರಿಬ್ಯೂಟ್ ಪಾಯಿಂಟ್ ಮಹಮ್ಮಾಯಿ ಎಲೆಕ್ಟ್ರಾನಿಕ್ಸ್, ಈಝಿ ಬಜಾರ್ ಹತ್ತಿರ ಇಂದು ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಧೀರೇನ್ ಪರಮಲೆ ಉದ್ಘಾಟಿಸಿ ಮಾತನಾಡಿ ಇಂದಿನ ಕಾಲದಲ್ಲಿ ನಾವು ಆಶಾವಾದ ಹೊಂದಿದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು. ನೆಟ್ಟಣದ ಸಿ ಪಿ ಸಿ ಆರ್ ಐ ತಾಂತ್ರಿಕ ಅಧಿಕಾರಿ ಗೋಪಾಲಕೃಷ್ಣ...
ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ತೊಡಿಕಾನ ದೇವರಗುಂಡಿ ಹಾಗೂ ಮೀನಿನ ಗುಂಡಿ ಸ್ವಚ್ಛತೆ ನಡೆಸಲಾಯಿತು. ಅಧ್ಯಕ್ಷ ಸೋಮಶೇಖರ್ ಪೈಕ, ರಂಜಿತ್ ಸುಳ್ಯ ಕಾರ್ಯದರ್ಶಿ, ನವೀನ್ ಎಲಿಮಲೆ, ಸನತ್ ಚೊಕ್ಕಾಡಿ, ಧನುಷ್ ಮುರೂರ್, ಮಹೇಶ್ ಕುತ್ಯಾಳ, ರಾಜೇಂದ್ರ ಅರಂತೋಡು ಮತ್ತಿತರರು ಭಾಗವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಸುಬ್ರಹ್ಮಣ್ಯ ವಲಯದ ವಿಪತ್ತು ನಿರ್ವಹಣಾ ಘಟಕ ದ ವತಿಯಿಂದ ಕಲ್ಮಕಾರು ಬೈಲು ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯಕ್ರಮ ಇಂದು ಜರುಗಿತು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯದ ಮೇಲ್ವಿಚಾರಕ ರಾದ ಸೀತಾರಾಮ್ ಹಾಗೂ ಊರಿನ ತೇಜ ಕುಮಾರ ಕೊತ್ನಡ್ಕ, ತೇಜ ಕುಮಾರ ದಬ್ಬಡ್ಕ, ಶಿವರಾಮ ಮತ್ತು ಘಟಕದ ವಲಯ...
ಎಸ್ ಎಂ ಎ ಸುನ್ನಿ ಮ್ಯಾನೇಜ್ಮೆಂಟ್ ಅಸೋಶಿಯೇಶನ್ ಇದರ ಆಶ್ರಯದಲ್ಲಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಮಟ್ಟದ ಎಲೆಕ್ಷನ್ ಕ್ರಿಯೇಶನ್ ಕಾರ್ಯಕ್ರಮ ನಡೆಸುವ ಕುರಿತು ಸಭೆ ನಡೆಯಿತು. ನವೆಂಬರ್ 7 ರಂದು ಆನ್ಲೈನ್ ನಲ್ಲಿ ನಡೆದ SMA ಜಿಲ್ಲಾ ಸಮಿತಿ ಸಭೆಯಲ್ಲಿ ಕಾರ್ಯಕ್ರಮ ಆಯೋಜಿಸುವ ಸ್ಥಳ ಮತ್ತು ಸಮಯಗಳ ಕುರಿತು ಚರ್ಚಿಸಿ ನೆಕ್ಕಿಲಾಡಿ ಯಲ್ಲಿ ಎಲೆಕ್ಷನ್ ಕ್ರಿಯೇಶನ್...
ಅಂಗನವಾಡಿಯ ಪುಟಾಣಿಗಳಿಬ್ಬರಿಗೆ ಸಿರಿ ಗನ್ನಡ ಕಂದ ಪ್ರಶಸ್ತಿ ಲಭಿಸಿದೆ. ದೇವರಗುಂಡ ಮೂಲದ ಹರೀಶ್ ಡಿ. ಆರ್ ರವರ ಮಗಳಾದ ತನ್ವಿ ಡಿ. ಮತ್ತು ನವೀನ್ ಡಿ. ಆರ್ ರವರ ಮಗನಾದ ಅಶಿತ್ ಡಿ.ಎನ್ ರವರಿಗೆ ಸೆಪ್ಟೆಂಬರ್, ಅಕ್ಟೋಬರ್ 2020ರ ಅವಧಿಯಲ್ಲಿ ಪ್ರಸಾರವಾದ ಹಾಡು ಮಾತಾಡು ಕಾರ್ಯಕ್ರಮ ಸರಣಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಿದ್ದಕ್ಕಾಗಿ ಸಿರಿ ಗನ್ನಡ ಕಂದ...
Loading posts...
All posts loaded
No more posts
