ಜೇಸಿಐ ಸುಳ್ಯ ಸಿಟಿ ಘಟಕದ ಪದಗ್ರಹಣ

ಜೇಸಿಐ ಸುಳ್ಯ ಸಿಟಿ ಘಟಕದ ಪದ ಪ್ರಧಾನ ಸಮಾರಂಭ 2025. ಉಡುಪಿ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು ಸಮಾರಂಭದಲ್ಲಿ ಜೆಸಿಐ ಸಿಟಿ ಘಟಕದ ಅಧ್ಯಕ್ಷ ಜೇಸಿ ವಿಷ್ಣು ಪ್ರಕಾಶ್ ನಾರ್ಕೋಡು ರವರು ಜೆ ಸಿ ಹೇಮಂತ್ ಸಂಪಾಜೆ ರವರಿಗೆ ಅಧಿಕಾರ ಹಸ್ತಾಂತರಿಸಿದರು ‌.ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸ್ನೇಹ ವಿದ್ಯಾಸಂಸ್ಥೆ, ಸಂಚಾಲಕರಾದ ಡಾ. ಚಂದ್ರಶೇಖರ್ ದಾಮ್ಲೆ ,...

ನಡುಗಲ್ಲು : ಬೆಂಗಳೂರಿನ ಸಂಸ್ಥೆ ಶಾಲೆಗೆ ನೀಡಿದ ಸೌಲಭ್ಯಗಳ ಉದ್ಘಾಟನೆ – ಸನ್ಮಾನ

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಧೀರೇನ್ ಪರಮಲೆ ಇವರ ಸಹಕಾರದೊಂದಿಗೆ ರತನ್ ರೈ, ಸೀನಿಯರ್ ಹೆಚ್. ಆರ್. ಮ್ಯಾನೇಜರ್ " ಶರ್ವಿನ್ ವಿಲಿಯಂ "ವಾಲ್ಸ್ಪರ್ ಇಂಡಿಯಾ ಕೋಟಿಂಗ್ ಕಾರ್ಪೊರೇಷನ್ ಪ್ರೈವೆಟ್ ಲಿಮಿಟೆಡ್ & ಸುರೇಶ್ ರಾಬರ್ಟ್ ಅಧ್ಯಕ್ಷರು ರೋಟರಿ. ಜೆ. ಪಿ. ನಗರ ಬೆಂಗಳೂರು ಇವರ ಯೋಜನೆ 2024-25 ರನ್ವಯ ನೀಡಿದ ಕಂಪ್ಯೂಟರ್ 3,...
Ad Widget

ಯೇನೆಕಲ್ಲು : ರೈತ ಯುವಕ ಮಂಡಲ ಸಭಾಭವನಕ್ಕೆ ಫ್ಯಾನ್ ಕೊಡುಗೆ

ಏನೇಕಲ್ ರೈತ ಯುವಕ ಮಂಡಲದ ಸಭಾಭವನಕ್ಕೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಫೆಡಸ್ಟಲ್ ಫ್ಯಾನ್ ಅನ್ನು ರವಿವಾರ ನಡೆದ ಸಮಾರಂಭದಲ್ಲಿ ಕೊಡುಗೆಯಾಗಿ ನೀಡಲಾಯಿತು.ಏನೇಕಲ್ ರೈತ ಯುವಕ ಮಂಡಲದ ಕಟ್ಟಡ ರಚನಾ ಸಮಿತಿ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಅವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ಪ್ರಾಯೋಜಕರಾದ ಜೊನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ ಹಾಗೂ ಸದಸ್ಯ ದಿನೇಶ್ ಎಣ್ಣೆಮಜಲ್ ಅವರಿಂದ...

ಪಂಬೆತ್ತಾಡಿ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಮಹೇಶ್ ಕುಮಾ‌ರ್ ಕರಿಕ್ಕಳ ಎರಡನೇ ಬಾರಿಗೆ ಆಯ್ಕೆ, ಉಪಾಧ್ಯಕ್ಷರಾಗಿ ಗಣೇಶ್ ಭೀಮಗುಳಿ ಆಯ್ಕೆ

ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ ಮಹೇಶ್ ಕುಮಾ‌ರ್ ಕರಿಕ್ಕಳ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣೇಶ್‌ ಭೀಮಗುಳಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಶಿವಲಿಂಗಯ್ಯ ಎಂ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ ಮತ್ತು ಸಿಬ್ಬಂದಿಗಳು, ಸಂಘದ ನೂತನ ನಿರ್ದೇಶಕರಾದ ಜಾಕೆ ಮಾಧವ ಗೌಡ, ವೆಂಕಪ್ಪ ಎನ್.ಪಿ. ಬೆಳಗಜೆ, ಸಂತೋಷ್ ಜಾಕೆ, ದಿಲೀಪ್‌ ಬಾಬ್ಲುಬೆಟ್ಟು,...

ಧೀರಜ್ ಬೆಳ್ಳಾರೆ ಅವರಿಗೆ ಕರ್ನಾಟಕ ಅಚಿವರ್ಸ್ ಬುಕ್ ಅವಾರ್ಡ್

ಉಡುಪಿ, ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ಇವರಿಗೆ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ (ಕೆಎಬಿಆರ್) ವತಿಯಿಂದ ಜನವರಿ 10, 2025 ರಂದು, ರಾಷ್ಟ್ರೀಯ ದಾಖಲೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಯಿತು. ಇವರು ಸುಳ್ಯ ತಾಲ್ಲೂಕಿನ ಕಳಂಜದ ಯುವ ಮತ್ತು ಉತ್ಸಾಹಭರಿತ ಬರಹಗಾರಾಗಿದ್ದು,"ಸ್ಟೇಟಸ್ ಕಥೆಗಳು" ಎಂಬ ಶೀರ್ಷಿಕೆಯ ಸರಣಿಯಡಿಯಲ್ಲಿ ಜುಲೈ 2020 ರಿಂದ...

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ನಿರ್ದೇಶಕರುಗಳಿಗೆ ಅಭಿನಂದನೆ

ಸ್ವರ್ಣ ಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದರ ನಿರ್ದೇಶಕರಾಗಿರುವ ಸಚಿನ್ ಕುಮಾರ್ ಬಳ್ಳಡ್ಕ ಮತ್ತು ಧರ್ಮಪಾಲ ಕೊಯಿಂಗಾಜೆ ಅವರಿಗೆ ಜ.22 ರಂದು ಅಭಿನಂದನೆ ಸಲ್ಲಿಸಲಾಯಿತು. ಸಚಿನ್ ಕುಮಾರ್ ಬಳ್ಳಡ್ಕ ರವರು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ನಿರ್ದೇಶಕರಾಗಿ ಚುನಾಯಿತರಾಗಿ ಈಗ ಉಪಾಧ್ಯಕ್ಷರಾಗಿ...

ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಸ್ಥಾನ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಪಿ.ಎಸ್.ಗಂಗಾಧ‌ರ್ ಆಯ್ಕೆ

ಉಬರಡ್ಕ ಶ್ರೀ ನರಸಿಹ ಶಾಸ್ತಾವು ದೇವರ ವಾರ್ಷಿಕ ಜಾತ್ರಾ ಉತ್ಸವವು ಮಾರ್ಚ್ ತಿಂಗಳಲ್ಲಿ ನಡೆಯಲಿದ್ದು, ಸಮಾಲೋಚನಾ ಸಭೆಯು ಜ. 20 ರಂದು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾಗಿ ಪಿ.ಎಸ್ ಗಂಗಾಧರ್, ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಉಬರಡ್ಕ, ಕೋಶಾಧಿಕಾರಿಯಾಗಿ ಶೀನಪ್ಪ ಗೌಡ ಸೂರ್ಯಮನೆ, ಸಂಚಾಲಕರಾಗಿ ವಿಜಯಕುಮಾರ್ ಉಬರಡ್ಕ, ಇವರನ್ನು ಆಯ್ಕೆ ಮಾಡಲಾಯಿತು. ಈ...

ರಸ್ತೆ ನಿಯಮಗಳನ್ನು ಪಾಲಿಸಿ, ಜೀವ ಉಳಿಸಿಕೊಳ್ಳಿ – ರಾಷ್ಟ್ರೀಯ ರಸ್ತೆ ಸುರಕ್ಷಾ ಮಾಸಿಕ ಜನವರಿ 14 ರಿಂದ ಫೆಬ್ರವರಿ-14

2025ನೇ ಇಸವಿಯ ರಸ್ತೆ ಸುರಕ್ಷಾ ಮಾಸಿಕ ಆಚರಣೆಯ ಘೋಷ ವಾಕ್ಯ “ಸಡಕ್ ಸುರಕ್ಷಾ- ಜೀವನ್ ರಕ್ಷಾ” ಆಗಿರುತ್ತದೆ. ಇದರ ಆಶಯ “ರಸ್ತೆ ಸುರಕ್ಷಾ” ನಿಯಮಗಳನ್ನು ಪಾಲಿಸಿ, ಜೀವವನ್ನು ರಕ್ಷಿಸಿಕೊಳ್ಳಿ ಎಂಬುದಾಗಿದೆ. ಏನಿದು ರಸ್ತೆ ಸುರಕ್ಷಾ ನಿಯಮಗಳು? ರಸ್ತೆ ಸುರಕ್ಷಾ ನಿಯಮಗಳನ್ನು ವಾಹನ ಚಾಲಕರು ಮತ್ತು ಪಾದಾಚಾರಿಗಳ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡೇ ರೂಪಿಸಲಾಗಿದೆ. ರಸ್ತೆ ಸುರಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ...

ಶಾಲಾ ಬಾಲಕ ನಾಪತ್ತೆ , ಪತ್ತೆಗೆ ಪೋಷಕರ ಮನವಿ!

ಸುಳ್ಯ: ಅಜ್ಜಾವರ ಗ್ರಾಮದ ಶಾಂತಿಮಜಲು ಎಂಬಲ್ಲಿನ ಅಡ್ಪಂಗಾಯ ಶಾಲೆಯ 7ನೇ ತರಗತಿ ವಿಧ್ಯಾರ್ಥಿಅನ್ವಿತ್ ಜ .22 ಮಧ್ಯಾಹ್ನ ನಂತರ ಕಾಣೆಯಾಗಿರುತ್ತಾನೆ ಎಂದು ತಿಳಿದುಬಂದಿದ್ದು ಮೇಲೆ ಕಾಣಿಸಿದ ಬಾಲಕನನ್ನು ಎಲ್ಲಿಯಾದರೂ ಕಂಡುಬಂದಲ್ಲಿ 7259338289 ,7483136835 ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ವಿನಂತಿಸಲಾಗಿದೆ.

ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯ ನಿರ್ವಹಿಸುವಂತೆ ಆದೇಶ.

ಸುಳ್ಯ: ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯ ನಿರ್ವಹಿಸುವಂತೆ ಆದೇಶ ನೀಡಲಾಗಿದೆ . ಆದೇಶದಲ್ಲೇನಿದೆ ಗೊತ್ತಾ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯಕ್ಕೆ ನಿಯೋಜಿಸುವಂತೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ನಿರ್ದೇಶನ ,ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ...
Loading posts...

All posts loaded

No more posts

error: Content is protected !!