Ad Widget

ಪೆರಾಜೆ : ರಾತ್ರಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ , ಬೆಳ್ಳಂಬೆಳಗೆ, ಪಂಚಾಯತ್ ನಿಂದ ತೆರವು

ಪೆರಾಜೆ ಗ್ರಾಮದ ಕುಂಬಳಚೇರಿಯಲ್ಲಿ ಕಳೆದ ರಾತ್ರಿ ಕುಂಡಾಡು ಚಾಮಕಜೆ ಭಾಗದ ನಿವಾಸಿಗಳು ಚುನಾವಣಾ ಬಹಿಷ್ಕಾರ ಬ್ಯಾನರ್ ಅಳವಡಿಸಿದ್ದರು , ಹಲವು ಯೋಜನೆಗಳು ನಿವಾಸಿಗಳನ್ನು ತಲಪಲಿಲ್ಲ ಎಂಬ ಆಕ್ರೋಶ, ಈ ಬಗ್ಗೆ ಸಹಿ ಸಂಗ್ರಹಿಸಿ ಬ್ಯಾನರ್ ನಲ್ಲಿ ಮುದ್ರಿಸಿದ್ದರು ಬೆಳಿಗ್ಗೆ ಪಂಚಾಯತ್ ನವರು ಇದನ್ನು ತೆರವು ಗೊಳಿಸಿದ್ದರು, ಬ್ಯಾನರ್ ಹಾಕಿರುವ ಕಾರಣ ವಿಚಾರಿಸದೆ, ಇದರ ಬಗ್ಗೆ ,...

ಸುಳ್ಯ ತಾಲೂಕು ಕಛೇರಿಯಲ್ಲಿ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ

ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಮಂಗಳೂರು ಇದರ ವತಿಯಿಂದ 'ಜಾಗೃತಿ ಅರಿವು ಸಪ್ತಾಹ 2020' ಕಾರ್ಯಕ್ರಮವು ಅ.29 ರಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ಇಲ್ಲಿನ ಉಪಾಧೀಕ್ಷಕರಾದ ವಿಜಯಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸುಳ್ಯದ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಯಿತು. ಜಾಗೃತಿ ಅರಿವು ಸಪ್ತಾಹದ ಬಗ್ಗೆ ಉಪಾಧೀಕ್ಷಕರು ಮಾತನಾಡುತ್ತಾ ಭ್ರಷ್ಟಾಚಾರ ನಿರ್ಮೂಲನೆ, ಕಛೇರಿ...
Ad Widget

ಪೈಚಾರು ಬದ್ರಿಯಾ ಜುಮಾ ಮಸ್ಜಿದ್ ಈದ್ ಮಿಲಾದ್ ಆಚರಣೆ

ಪೈಚಾರು ಬದ್ರಿಯಾ ಜುಮಾ ಮಸೀದಿಯ ಈದ್ ಮಿಲಾದ್ ಸಮಿತಿ ವತಿಯಿಂದ ಸರಳ ಈದ್ ಮಿಲಾದ್ ಆಚರಣೆ ಇಂದು ಮಸೀದಿ ವಠಾರದಲ್ಲಿ ನಡೆಯಿತು . ಧ್ವಜಾರೋಹಣ ನೆರವೇರಿಸಿ ಸಿಹಿ ವಿತರಣೆ ಮಾಡಲಾಯಿತು. ಮೌಲೂದ್ ಕಾರ್ಯಕ್ರಮವನ್ನು ಆಚರಿಸಿ ಪ್ರಾರ್ಥನಾ ಮಜ್ಲಿಸ್ ನಡೆಯಿತು. ಈ ಸಂದರ್ಭದಲ್ಲಿ ಜಮಾಹತ್ ಸಮಿತಿಯ ಅಧ್ಯಕ್ಷ ಪದಾಧಿಕಾರಿಗಳು, ಈದ್ ಮಿಲಾದ್ ಸಮಿತಿಯ ಅಧ್ಯಕ್ಷ ಪದಾಧಿಕಾರಿಗಳು, ಸ್ಥಳೀಯರು...

ತಾಲೂಕಿನಾದ್ಯಂತ ಸರಳ ಈದ್ ಮಿಲಾದ್ ಆಚರಣೆ

ಮುಸಲ್ಮಾನರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಆಚರಣೆ ಕೋವಿಡ್ 19 ರ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಎಲ್ಲಾ ಮಸೀದಿಗಳಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು. ಪೈಗಂಬರ್ ಮಹಮ್ಮದ್ ರವರ ಹುಟ್ಟಹಬ್ಬದ ಅಂಗವಾಗಿ ಆಚರಿಸಲ್ಪಡುವ ಈ ಹಬ್ಬವು ಮದರಸ ವಿಧ್ಯಾರ್ಥಿಗಳ ಹಾಗೂ ಮುಸಲ್ಮಾನ ಭಾಂದವರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಜಾಥಾ ದೊಂದಿಗೆ ಸಂತೋಷ ಸಡಗರದಿಂದ ಆಚರಿಸಲಾಗುತ್ತಿತ್ತು. ಆದರೇ...

ಶೇಣಿ : ನಾಟಿ ವೈದ್ಯೆ ನಿಧನ

ಶೇಣಿ ನಾಟಿ ವೈದ್ಯೆ ರತ್ನವತಿ ಅ. 28 ರಂದು  ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಇವರು ಹಲವಾರು ವರ್ಷಗಳಿಂದ ನಾಟಿವೈದ್ಯೆಯಾಗಿ ಹೆಸರುವಾಸಿಯಾಗಿದ್ದರು.ಇವರಿಗೆ 82 ವರ್ಷ ವಯಸ್ಸಾಗಿತ್ತು. ಮೖತರು ಪುತ್ರರಾದ ಮಾಯಿಲಪ್ಪ, ಜನಾರ್ದನ ಪುತ್ರಿಯರಾದ ಪಾರ್ವತಿ, ಮೋಹಿನಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ : ನ 8 ರಿಂದ 14 ರವರೆಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ

ಗ್ರಾಮ ವಿಕಾಸ ಸಮಿತಿ ಮಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಕುಕ್ಕೆಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ನವಂಬರ್ 8 ರಿಂದ 14ರ ವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ....

ಯುವ ಬ್ರಿಗೇಡ್ ಸೇರಿದಂತೆ 65 ಸಾಧಕರಿಗೆ ಹಾಗು 5 ಸಂಘ ಸಂಸ್ಥೆಗಳಿಗೆ ಈ ಬಾರಿಯ “ಕರ್ನಾಟಕ ರಾಜ್ಯೋತ್ಸವ” ಪ್ರಶಸ್ತಿ

ಯುವ ಬ್ರಿಗೇಡ್ ಸೇರಿದಂತೆ 5 ಸಂಘ ಸಂಸ್ಥೆಗಳಿಗೆ ಹಾಗೂ 65 ಸಾಧಕರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. 1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುವ ಈ ಪ್ರಶಸ್ತಿಯನ್ನು ನ. 7 ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರ ದಲ್ಲಿ ಪ್ರಧಾನ ಮಾಡಲಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯೂ ಸಹ ಸಾಧಕರಿಗೆ...

ನಿಂತಿಕಲ್ಲು : ಪ್ರಕೃತಿ ಕಲೆಕ್ಷನ್ ಶುಭಾರಂಭ

ನಿಂತಿಕಲ್ಲು ಮುಖ್ಯ ರಸ್ತೆಯಲ್ಲಿರುವ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ರಾಜೇಶ್ ಮಲೆಕೆರ್ಚಿ ಹಾಗೂ ದಿವೀಶ್ ಮಲೆಕೆರ್ಚಿ ಮಾಲಕತ್ವದಲ್ಲಿ ಪ್ರಕೃತಿ ಕಲೆಕ್ಷನ್ ವಸ್ತ್ರಮಳಿಗೆ ಅ.28 ರಂದು ಶುಭಾರಂಭಗೊಂಡಿತು. ಮಳಿಗೆಯಲ್ಲಿ ನೂತನ ವಿನ್ಯಾಸದ ನವನವೀನ ಬಟ್ಟೆಗಳು ಲಭ್ಯವಿದ್ದು ಪುರುಷರ, ಮಹಿಳೆಯರ ಹಾಗೂ ಮಕ್ಕಳ ಎಲ್ಲಾ ವಿಧದ ಡ್ರೆಸ್ ಗಳು ಮಿತದರದಲ್ಲಿ ದೊರೆಯುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಜಮಾಬಂಧಿ ಸಭೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ 2019-20ನೇ ಸಾಲಿನ ಜಮಾಬಂದಿಯನ್ನು ಅ.26 ರಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಎಸ್ ಭವಾನಿಶಂಕರ್ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಎ ರವರು ಸ್ವಾಗತಿಸಿ ವಂದಿಸಿದರು . ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮಟ್ಟದ ಕೀರ್ತಿ ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟದ ಎಂ.ಬಿ.ಕೆ ವಿಮಲಾಕ್ಷಿ , ಎಲ್ .ಸಿ ಆರ್.ಪಿ ನೀಲಾವತಿ...

ಬೆಳ್ಳಾರೆಯಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಉದ್ಘಾಟನೆ

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ,ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು,ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ,ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇವುಗಳ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಅ.28 ರಂದು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನ...
Loading posts...

All posts loaded

No more posts

error: Content is protected !!