- Sunday
- April 26th, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಪ್ರಯುಕ್ತ ಅವಭೃತವು ಗೌರಿ ಹೊಳೆಯ ಜಳಕದ ಗುಂಡಿಯಲ್ಲಿ ಸೋಮವಾರ ರಾತ್ರಿ ನೆರವೇರಿತು. ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿ ನೇತೃತ್ವದಲ್ಲಿ ರಾತ್ರಿ ಶ್ರೀ ದೇವರ ಬಲಿ ಹೊರಟು ಅಲ್ಲಲ್ಲಿ ಕಟ್ಟೆಪೂಜೆ ಸ್ವೀಕರಿಸುತ್ತಾ ಶ್ರೀದೇವಿ ಅವಭೃತಕ್ಕೆ ತೆರಳಿತು. ಹಿಂಭಾಗದಲ್ಲಿ ಸಾವಿರಕ್ಕೂ ಅಧಿಕ ಭಕ್ತರು ಹೆಜ್ಜೆ ಹಾಕಿದರು....
ಆದಿದ್ರಾವಿಡ ಯುವ ವೇದಿಕೆ(ರಿ)ದ. ಕ ಜಿಲ್ಲೆ ಇದರ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ಹಾಗೂ ಮಾಸಿಕ ಸಭೆ ಇಂದು ನಡೆಯಿತು. ನೂತನ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸುಂದರ ಅಡ್ಪಂಗಾಯ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹಾಗೂ ಉಪಧ್ಯಕ್ಷರಾಗಿ ಶ್ರೀ ಅಶ್ವಿನ್ ಅಜ್ಜಾವರ, ಕಾರ್ಯದರ್ಶಿಯಾಗಿ ಶ್ರೀ ಸತೀಶ್ ಬಿಳಿಯಾರು, ಜೊತೆ ಕಾಯ೯ದಶಿ೯ಯಾಗಿ ಶ್ರೀ ನಿತಿನ್ ಬಯಂಬು,...
ಶಿಕ್ಷಣಕ್ಕೆ ಮಹತ್ವ ನೀಡಬೇಕಾದುದು ನಮ್ಮೆಲ್ಲರ ಕರ್ತವ್ಯ. ಶಾಲೆಗಳಿಗೆ ಸರಕಾರವೇ ಅನುದಾನ ನೀಡಲು ದುಸ್ತರವಾಗಿರುವ ಸಂದರ್ಭ ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿ ನೀಡಿದ ಕೊಡುಗೆ ಅಭಿನಂದನಾರ್ಹವಾದುದು. ಸುಳ್ಯಕ್ಕೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳಶ ಪ್ರಾಯದಂತಿದೆ" ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಅವರು ಸುಳ್ಯದ ಮಹತ್ಮಾಗಾಂಧಿ ಮಲ್ನಾಡು ವಿದ್ಯಾಸಂಸ್ಥೆಗೆ ಸುಳ್ಯದ...
ಗುತ್ತಿಗಾರು ಗ್ರಾಮದ ವಳಲಂಬೆ ಬದಿಯಡ್ಕ ಗಣಪಯ್ಯ ನಾಯ್ಕ ಸ್ವಗೃಹದಲ್ಲಿ ಜ.20 ರಂದು ಹೃದಯಾಘಾತದಿಂದ ನಿಧನರಾದರು. ಉತ್ತಮ ಕೃಷಿಕರಾಗಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಸೀತಮ್ಮ, ಮಕ್ಕಳಾದ ಲೋಕೇಶ್ವರಿ, ಭುವನೇಶ್ವರ, ಪುರುಷೋತ್ತಮ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಸುಳ್ಯ ಹಾಗೂ ಬೆಟ್ಟoಪಾಡಿ ನಡುವಿನ ರಸ್ತೆಯು ಹೊಂಡ ಕೊಂಡ ಗಳಿಂದ ಹದಗೆಟ್ಟಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿತ್ತು ಇದನ್ನು ಮನಗಂಡ ಸ್ಥಳೀಯ ಆಟೋ ಚಾಲಕರಾದ ಶೇರಾಜ್ ಕಲ್ಲುಗುಂಡಿ ಬೆಟ್ಟoಪಾಡಿ ಹಾಗೂ ಪಿಗ್ಮಿ ಕಲೆಕ್ಟರ್ ಮೂರ್ತಿ ಯವರು ಹೊಂಡಗಳನ್ನು ಮುಚ್ಚಿ ಸಂಚಾರಕ್ಕೆ ಸಹಕಾರ ನೀಡಿದರು
ಸುಬ್ರಹ್ಮಣ್ಯ ಜ.20: ಕರ್ನಾಟಕ ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪತ್ನಿ ಹಾಗೂ ಮಗಳೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿದ ನಂತರ ಪುರೋಹಿತ ರಮೇಶ್ ಅಸ್ರಣ್ಣರವರು ದೇವರ ಪ್ರಸಾದ ನೀಡಿ ಶಾಲು ಹಾಕಿ ಗೌರವಿಸಿದರು. ಕ್ಷೇತ್ರದ ದೈವ...
ಸುಬ್ರಹ್ಮಣ್ಯ ಜ.19: “ನಮಗೆ ನಮ್ಮ ಜೀವನದಲ್ಲಿ ಎರಡು ಕಣ್ಣುಗಳು ಎಷ್ಟು ಮುಖ್ಯವೋ ಅಷ್ಟೇ ಅದನ್ನ ಕಾಪಾಡಿಕೊಂಡು ಬರುವುದು ಕೂಡ ಮುಖ್ಯ. ರೋಟರಿಯಂತಹ ಅಂತರಾಷ್ಟ್ರೀಯ ಸಂಸ್ಥೆ ಸಮಾಜದಲ್ಲಿ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಮಾಡುವುದರೊಂದಿಗೆ ಆರೋಗ್ಯದ ಕಡೆ ಹೆಚ್ಚು ಗಮನವಿಟ್ಟು ಆರೋಗ್ಯ ತಪಾಸಣೆ ಶಿಬಿರ, ಕಣ್ಣಿನ ತಪಾಸಣಾ ಶಿಬಿರ ನಡೆಸುತ್ತಾ ಬಂದಿರುವುದು ಶ್ಲಾಘನೀಯ. ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು”...
ದ.ಕ.ಸಹಕಾರಿ ನೌಕರರ ಸಹಕಾರ ಸಂಘದ ನಿರ್ದೇಶಕರಾಗಿ ಪುನರಾಯ್ಕೆಯಾದ ವೆಂಕಟರಮಣ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ರವರಿಗೆ ಸೊಸೈಟಿ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ್, ಉಪಾಧ್ಯಕ್ಷರಾದ ಮೋಹನ ರಾಮ್ ಸುಳ್ಳಿ ಸನ್ಮಾನಿಸಿದರು. ಆಡಳಿತ ಮಂಡಳಿ ನಿರ್ದೇಶಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು
ಸುಬ್ರಹ್ಮಣ್ಯ ಜ.18: ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಪ್ರಸಕ್ತ ಸಾಲಿನಲ್ಲಿ ಸುಬ್ರಹ್ಮಣ್ಯದ ಆಸು-ಪಾಸುಗಳಾದ ಹರಿಹರ ಕೊಲ್ಲಮೊಗ್ರು, ಮರ್ದಾಳ ಮುಂತಾದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು ನಾಲ್ಕು ಲಕ್ಷ ರೂಪಾಯಿಗಳ ಸಮಾಜ ಸೇವಾ ಚಟುವಟಿಕೆಗಳನ್ನು ನಡೆಸಿರುತ್ತದೆ ಎಂದು ಕ್ಲಬ್ ಅಧ್ಯಕ್ಷ ರಾಜೇಶ್ ಎನ್.ಎಸ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುತ್ತಾರೆ.ಮರ್ಧಾಳದ ಬೆಥನಿ ಜೀವನ್ ಜ್ಯೋತಿ ವಿಶೇಷ ಚೇತನ ಮಕ್ಕಳ ಶಾಲೆಗೆ ಮಧ್ಯಾಹ್ನದ...
Loading posts...
All posts loaded
No more posts
