ಬಜರಂಗದಳ ಕುಂಡಡ್ಕ-ಮುಕ್ಕೂರು ಶಾಖೆಯ ಸಂಯೋಜಕರಾಗಿ ಪ್ರಸಾದ್ ಎನ್

ಮುಕ್ಕೂರು‌: ಮುಕ್ಕೂರು ಕುಂಡಡ್ಕ ಬಜರಂಗದಳ ಛತ್ರಪತಿ ಶಾಖೆಯ ಸಂಯೋಜಕ್ ಆಗಿ ಪ್ರಸಾದ್ ಎನ್ ಕುಂಡಡ್ಕ ಆಯ್ಕೆಯಾಗಿದ್ದಾರೆ.ಅ.18 ರಂದು ಪೆರುವಾಜೆ ಜೆಡಿ‌ ಆಡಿಟೋರಿಯಂ ‌ನಲ್ಲಿ ಪದಗ್ರಹಣ ನಡೆಯಿತು. ಸಹ ಸಂಯೋಜಕ್ ರಾಗಿ ರಮೇಶ್ ಕುಂಡಡ್ಕ, ಗೋ-ರಕ್ಷಾ ಪ್ರಮುಖ್ ರಾಗಿ ಪ್ರಸಾದ್ ಕುಂಡಡ್ಕ, ಆನಂದ ಜಾಲ್ಪಣೆ, ಸುರಕ್ಷಾ ಪ್ರಮುಖ್ ವಾಸುಕುಂಡಡ್ಕ , ಅಖಡ್ ಪ್ರಮುಖ್ -ವಿಶ್ವನಾಥ ಕಂಪವಿದ್ಯಾರ್ಥಿ ಪ್ರಮುಖ್...

ಸಮಾಜದಲ್ಲಿ ಮಹಿಳೆಯರು ಸಾಮಾಜಿಕ ಬಲಾಢ್ಯತೆಯನ್ನು ಸಾಧಿಸಬೇಕು – ಯಶೋಧ ರಾಮಚಂದ್ರ

ಭಾರತೀಯ ಜನತಾ ಪಕ್ಷ ಶಕ್ತಿ ಕೇಂದ್ರ ಸಂಪಾಜೆ ಕೊಡಗು, ಮಹಿಳಾ ಮೋರ್ಚಾ ಸಂಪಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಜಾಗೃತಿ ಸಮಾವೇಶವು ಸಂಪಾಜೆಯ ಕೊಯನಾಡು ಗಣೇಶ ಕಲಾ ಮಂದಿರದಲ್ಲಿ ಅ.18 ರಂದು ಸಭೆ ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೋಹನಾಂಗಿ ಕಂಜಿಪಿಲಿ, ಅಧ್ಯಕ್ಷರು ಮಹಿಳಾ ಮೋರ್ಚಾ ಸಂಪಾಜೆ, ಮುಖ್ಯ ಅತಿಥಿಗಳಾಗಿ ಯಶೋಧ ರಾಮಚಂದ್ರ, ನಿವೃತ್ತ ಪ್ರಾಂಶುಪಾಲರು, ಸುಳ್ಯ...
Ad Widget

ಪಂಜ: ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪ್ರತಾಪ್ ಸಿಂಹ ನಾಯಕ್ ಭೇಟಿ

ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅ.18 ರಂದು ಭೇಟಿ ನೀಡಿದರು. ಇವರಿಗೆ ಶಾಲುಹೊದಿಸಿ ದೇವರ ಪ್ರಸಾದವನ್ನು ಅರ್ಚಕರಾದ ನಾಗರಾಜ್ ಹೆಗಡೆ ವಿತರಿಸಿದರು. ಈ ಸಂದರ್ಭದಲ್ಲಿ ಪಂಜ ಪಂಚಲಿಂಗೇಶ್ವರ ದೇವಳದ ಆಡಳಿತಾಧಿಕಾರಿ ಡಾ| ದೇವಿಪ್ರಸಾದ್ ಕಾನತ್ತೂರ್, ಲಿಗೋಧರ ಆಚಾರ್ಯ, ಚೆನ್ನಕೇಶವ ಆಚಾರ್ಯ, ಲೋಕೇಶ್ ಬರಮೇಲು ಹಾಗೂ ನಾರಾಯಣ ಕೃಷ್ಣ ನಗರ...

ಕೊಲ್ಲಮೊಗ್ರ ಕಡಂಬಳ ಸೇತುವೆ ದುರಸ್ತಿ – ತಾ.ಪಂ.ಸದಸ್ಯ ಉದಯ ಕೊಪ್ಪಡ್ಕ ನೆರವು

ಕೊಲ್ಲಮೊಗ್ರ ದಿಂದ ಕಡಂಬಳ ಸಂಚರಿಸುವ ಕಿರುಸೇತುವೆ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕುಸಿತಗೊಂಡು ಸಂಚಾರಕ್ಕೆ ತಡೆಯಾಗಿತ್ತು. ಕೂಡಲೇ ಸಮಸ್ಯೆಗೆ ಸ್ಪಂದಿಸಿದ ಯುವ ಮುಖಂಡ ಉದಯ ಶಿವಾಲ ತಾಲೂಕು ಪಂಚಾಯತ್ ಸದಸ್ಯ ಉದಯ ಕೊಪ್ಪಡ್ಕರವರಿಗೆ ತಿಳಿಸಿ ಸ್ಪಂದಿಸುವಂತೆ ಮನವಿಮಾಡಿದ್ದರು. ಕೂಡಲೇ ಸ್ಪಂದಿಸಿ ಸ್ಥಳಕ್ಕೆ ಭೇಟಿ ನೀಡಿದ ತಾ.ಪಂ ಸದಸ್ಯ ಉದಯ ಕೊಪ್ಪಡ್ಕ ವಾರದೊಳಗೆ ತಾತ್ಕಾಲಿಕ ದುರಸ್ತಿ ಕಾರ್ಯವನ್ನು...

ರಾಜ್ಯದಲ್ಲಿ ಅ.20ರಿಂದ ಭಾರಿ ಮಳೆ ಸಂಭವ

ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಪ್ರಳಯ ಉಂಟಾಗಿರುವ ಬೆನ್ನಲ್ಲೇ ಮತ್ತೆ ಮಳೆ ಭೀತಿ ಎದುರಾಗಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ಅ.20ರಿಂದ ಮುಂದಿನ 4 ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಅ.21ರಂದು ಯೆಲ್ಲೋ ಅರ್ಲಟ್​ ಇದ್ದರೆ...

ದೊಡ್ಡೇರಿ ಶ್ರೀ ಕಾಳಿಕಾಂಬ ಮಂದಿರದಲ್ಲಿ ನವರಾತ್ರಿ ಉತ್ಸವ

ಅಜ್ಜಾವರ ಗ್ರಾಮದ ದೊಡ್ಡೇರಿ ಶ್ರೀ ಕಾಳಿಕಾಂಬ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಅ.17 ರಂದು ಗಣಪತಿ ಹವನದೊಂದಿಗೆ ಪೂಜೆ ‌ಆರಂಭಗೊಂಡಿತು.ಪ್ರತಿ ದಿನ ಪೂಜಾ ಕಾರ್ಯಕ್ರಮ ನಡೆದು,ಅ.24 ರಂದು ಮಹಾಪೂಜೆಯೊಂದಿಗೆ ನವರಾತ್ರಿ ಪೂಜೆ ಸಮಾಪನಗೊಳ್ಳಲಿದೆ.

ಡಾ.ದೇವಿಪ್ರಸಾದ್‌ ಕಾನತ್ತೂರು ಅಮಾನತು ಆದೇಶ ರದ್ದು

ಸುಳ್ಯ ಪಶು ಆಸ್ಪತ್ರೆಯ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ. ದೇವಿಪ್ರಸಾದ್‌ ಕಾನತ್ತೂರು ಅವರ ಅಮಾನತು ಆದೇಶ ತೆರವಾಗಿದ್ದು ಮತ್ತೆ ಕರ್ತವ್ಯಕ್ಕೆ ಹಾಜರಾಗುವಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಸುಳ್ಯ ತಾಲೂಕಿನಾದ್ಯಂತ ಪ್ರಸಿದ್ಧರಾಗಿದ್ದ ಡಾ. ದೇವಿಪ್ರಸಾದ್‌ ಕಾನತ್ತೂರು ಅವರ ವಿರುದ್ಧ ಪಿತೂರಿ ನಡೆದು ಸೇವೆಯಿಂದ ಅಮಾನತಾಗುವಂತೆ ಮಾಡಲಾಗಿತ್ತು. ದಾಖಲೆ ತಿದ್ದುಪಡಿ ಮಾಡಿ...

ಸುಳ್ಯ ತಾಲೂಕು ವಿಕಲಚೇತನರ ಪರಿಶೀಲನಾ ಸಭೆ

ಸುಳ್ಯ ತಾಲೂಕು ವಿಕಲಚೇತನರ ಎಂ ಆರ್ ಡಬ್ಲ್ಯೂ ಹಾಗೂ ವಿ ಆರ್ ಡಬ್ಲ್ಯೂ ಪರಿಶೀಲನಾ ಸಭೆ ಅಕ್ಟೋಬರ್ 17ರಂದು ಸುಳ್ಯ ತಾ ಪಂ ಸಭಾಭವನದಲ್ಲಿ ನಡೆಯಿತು.ದ ಕ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಯಮುನಾ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಯಲ್ಲಿ ಸಿಡಿಪಿಒ ರಶ್ಮಿ, ಯು.ಆರ್.ಡಬ್ಲ್ಯೂ ಚಂದ್ರಶೇಖರ, ನಗರ ಪಂಚಾಯತ್ ಯು.ಆರ್.ಡಬ್ಲ್ಯೂ. ಪ್ರವೀಣ್ ನಾಯಕ್ ಸುಳ್ಯ, ತಾ ಪಂ...

ಪಂಜ:ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಸಹಕಾರ ಭಾರತಿ ದ.ಕ.ಜಿಲ್ಲೆ ಇವುಗಳ ಸಹಯೋಗದೊಂದಿಗೆ ‘ಉದ್ಯೋಗ ನೈಪುಣ್ಯ ತರಬೇತಿ’ ಯು ಸಮಾರೋಪ ಸಮಾರಂಭ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಅ.17ರಂದು ನಡೆಯಿತು.ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯಪ್ರತಾಪ್ ಸಿಂಹ ನಾಯಕ್, ರಾಷ್ಟ್ರೀಯ ಸ್ವಯಂ ಸೇವಕ...

ಅಕ್ಟೋಬರ್ 29(ರಬೀಉಲ್ ಅವ್ವಲ್ 12): ಅಕ್ಟೋಬರ್ 18 ಭಾನುವಾರ ರಬೀಉಲ್ ಅವ್ವಲ್ ತಿಂಗಳು ಪ್ರಾರಂಭ

ಮುಸಲ್ಮಾನ ಬಾಂಧವರ ಪೈಗಂಬರ್ ಮುಹಮ್ಮದ್ ಸ.ಅ.ರವರ ಜನ್ಮ ದಿನದ ಆಚರಣೆಯ ರಬೀಉಲ್ ಅವ್ವಲ್ ತಿಂಗಳ ಚಂದ್ರದರ್ಶನ ವಾಗಿದ್ದು, ಭಾನುವಾರ (ಅ. 18) ರಬೀಉಲ್ ಅವ್ವಲ್ ಚಾಂದ್ 1 ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿಗಳು ಘೋಷಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29 (ರಬೀಉಲ್ ಅವ್ವಲ್ 12) ರ ಮೀಲಾದುನ್ನಬಿ (ಈದ್ ಮಿಲಾದ್)ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ...
Loading posts...

All posts loaded

No more posts

error: Content is protected !!