ಅಡ್ಕಾರು: ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಸಮಾರೋಪ

ಗ್ರಾಮ ವಿಕಾಸ ಸಮಿತಿ ಮಂಗಳೂರು, ವಿವೇಕಾನಂದ ವಿಧ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ., ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇವುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ನೈಪುಣ್ಯ ತರಬೇತಿ...

ಬೆಳ್ಳಾರೆ : ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ – ಅಧ್ಯಕ್ಷ ಅಮೃತ್ ಕುಮಾರ್ ಕಿಲಂಗೋಡಿ – ಕಾರ್ಯದರ್ಶಿಯಾಗಿ ಸತೀಶ್ ಕುಮಾರ್ ಕಿಲಂಗೋಡಿ

ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಬೆಳ್ಳಾರೆ ಇದರ 2019-20ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಅಮೃತ್ ಕುಮಾರ್ ಕಿಲಂಗೋಡಿ ಇವರ ಅಧ್ಯಕ್ಷತೆಯಲ್ಲಿ ಸ್ನೇಹಿತರ ಕಲಾ ಸಂಘ ( ರಿ . ) ಬೆಳ್ಳಾರೆ ಇದರ ಸಭಾಂಗಣದಲ್ಲಿ ಜರುಗಿತು. ಈ ಸಭೆಯಲ್ಲಿ ವಾರ್ಷಿಕ ವರದಿಯನ್ನು ಸಂಘದ ಕಾರ್ಯದರ್ಶಿ ಶ್ರೀ ಸತೀಶ್ ಕುಮಾರ್ ಕಿಲಂಗೋಡಿ...
Ad Widget

ಮರ್ಕಂಜ: ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಮರ್ಕಂಜ ಲಕ್ಷ್ಮಿ ಪಾವನ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವವು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿನಯಕುಮಾರ್ ಬೆಳ್ಳಿಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಜ್ಞಾನ ವಿಕಾಸ ನಡೆದು...

ಪೆರುವಾಜೆ : ಅ.18ರಂದು ಮುಕ್ಕೂರು – ಕುಂಡಡ್ಕ ಛತ್ರಪತಿ ಶಾಖೆ ಉದ್ಘಾಟನೆ, ಕರಸೇವಕರಿಗೆ ಸನ್ಮಾನ

ವಿಶ್ವ ಹಿಂದೂ ಪರಿಷತ್ ಛತ್ರಪತಿ ಶಾಖೆಮುಕ್ಕೂರು - ಕುಂಡಡ್ಕ ನೂತನ ಶಾಖೆಯ ಉದ್ಘಾಟನಾ ಸಮಾರಂಭ ಮತ್ತು ಅಯೋದ್ಯೆ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮವು ಪೆರುವಾಜೆಯ ಜೆ.ಡಿ.ಆಡಿಟೋರಿಯಂನಲ್ಲಿ ಅ.18ರ ಭಾನುವಾರ ಸಂಜೆ ಗಂಟೆ 5ಕ್ಕೆ ನಡೆಯಲಿದೆ. ಭಜರಂಗದಳ ಪ್ರಾಂತ ಸಹ ಸಂಯೋಜಕರಾದಮುರಳಿಕೃಷ್ಣ ಹಸಂತಡ್ಕ ದಿಕ್ಸೂಚಿ ಭಾಷಣಗೈಯಲಿದ್ದಾರೆ. ಕಾರ್ಯಕರ್ತರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಕರು...

ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (SYS) ಸುಳ್ಯ ಸೆಂಟರ್ ಪ್ರತಿನಿಧಿ ಕಾರ್ಯಗಾರ

ಸುನ್ನಿ ಯುವಜನ ಸಂಘ (ಎಸ್ ವೈ ಎಸ್ )ಸುಳ್ಯ ಸೆಂಟರ್ ವತಿಯಿಂದ ಸೆಂಟರ್ ಪ್ರತಿನಿಧಿ ಕಾರ್ಯಗಾರ ಮತ್ತು ಬೇಕಲ್ ಉಸ್ತಾದ್ ರವರ ಅನುಸ್ಮರಣಾ ಕಾರ್ಯಕ್ರಮ ಅಕ್ಟೋಬರ್ 15 ರಂದು ಸುಳ್ಯ ಸುನ್ನಿ ಸೆಂಟರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಸೆಂಟರ್ ಸಮಿತಿಯ ಅಧ್ಯಕ್ಷ ಎಬಿ ಅಶ್ರಫ್ ಸಹದಿ ವಹಿಸಿದ್ದರು.ಅಸ್ಸಯ್ಯದ್ ಜೈನುಲ್ ಆಬಿದೀನ್ ತಂಙಳ್ ಜಯನಗರ...

ಬೊಳುಬೈಲು : ಗಾಂಧಿ ಜಯಂತಿ ಮತ್ತು ಪೌಷ್ಟಿಕ ಕೈ ತೋಟ ರಚನೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸ್ನೇಹ ಸ್ತ್ರೀ ಶಕ್ತಿ ಸಂಘ ಅಂಗನವಾಡಿ ಕೇಂದ್ರ ಬಾಲ ವಿಕಾಸ ಸಮಿತಿ, ಪ್ರೀತಿ ಸ್ತ್ರೀ ಶಕ್ತಿ ಸಂಘ ಬೊಳುಬೈಲು ಇವರ ಆಶ್ರಯದಲ್ಲಿ ಐ ಸಿ ಡಿ ಎ ಸ್ ಮತ್ತು ಗಾಂಧಿ ಜಯಂತಿ ಕಾರ್ಯ ಕ್ರಮ ಬೊಳುಬೈಲು ಅಂಗನವಾಡಿ ಕೇಂದ್ರದಲ್ಲಿ ಅ.2ರಂದು...

ಕೃಷಿ ಮಾರುಕಟ್ಟೆ ದರ

*ಕ್ಯಾಂಪ್ಕೋ ನಿಯಮಿತ ಮಂಗಳೂರು.*                  ಶಾಖೆ  :  *ಸುಳ್ಯ.*        (16.10.2020     ಶುಕ್ರವಾರ     ) *ಅಡಿಕೆ ಧಾರಣೆ*ಹೊಸ ಅಡಿಕೆ          235 - 330ಹಳೆ ಅಡಿಕೆ             315 - 400ಡಬಲ್ ಚೋಲ್     315 - 410 ಹೊಸ ಫಠೋರ     175 - 245ಹಳೆ ಫಠೋರ        250 - 325 ಹೊಸ ಉಳ್ಳಿಗಡ್ಡೆ    110 - 175ಹಳೆ ಉಳ್ಳಿಗಡ್ಡೆ       150 - 245...

ಕಳಂಜ ಗ್ರಾಮ ಪಂಚಾಯತಿನಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

ಕಳಂಜ ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆಯನ್ನು ಅ. 15ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಸದಸ್ಯ ಲಕ್ಷ್ಮೀಶ ಕಜೆಮೂಲೆ, ಗಾ.ಪಂ.ಸಿಬ್ಬಂದಿಗಳಾದ ತಿರುಮಲೇಶ್ವರ ಮುಂಡುಗಾರು, ಗಿರಿಧರ ಕಳಂಜ ಹಾಗೂ ಗ್ರಂಥಪಾಲಕಿ ಶ್ರೀಮತಿ ಪುಷ್ಪಾವತಿ ಉಪಸ್ಥಿತರಿದ್ದರು.

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಎಣ್ಮೂರು ಪ್ರೌಢಶಾಲೆ ರಾಜ್ಯಮಟ್ಟಕ್ಕೆ ಆಯ್ಕೆ

ಮಾನವ ಸಂಪನ್ಮೂಲ ಇಲಾಖೆ, ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಎನ್.ಪಿ.ಇ.ಪಿ. ರಾಷ್ಟ್ರೀಯ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಎಣ್ಮೂರು ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ನಂದನ್.ವೈ.ಬಿ, ಪವನ್ ಕುಮಾರ್.ಎನ್, ಅಶ್ವಿತ್.ಎ, ಸಿಂಚನಾ.ಎ, ಕೀರ್ತಿ.ಕೆ.ಬಿ, ಸುದೀಪ್.ಕೆ ಹಾಗೂನಿಖಿಲ್.ಎನ್ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ.

ಇಂಗ್ಲಿಷ್ ಪಾತ್ರಾಭಿನಯ ಸ್ಪರ್ಧೆಯಲ್ಲಿ ಕೆ.ಪಿ.ಎಸ್. ಬೆಳ್ಳಾರೆ ರಾಜ್ಯಮಟ್ಟಕ್ಕೆ ಆಯ್ಕೆ

ಮಾನವ ಸಂಪನ್ಮೂಲ ಇಲಾಖೆ, ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಎನ್.ಪಿ.ಇ.ಪಿ. ರಾಷ್ಟ್ರೀಯ ಪಾತ್ರಾಭಿನಯ (ಆಂಗ್ಲಭಾಷಾ ಪಾತ್ರಾಭಿನಯ) ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ 9ನೇ ತರಗತಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಸಂಸ್ಥೆಯ ವಿದ್ಯಾರ್ಥಿಗಳಾದ ಅವನಿ.ಕೆ, ಶಾಂಭವಿ, ಚಂದನಲಕ್ಷ್ಮೀ, ತನ್ಮಯಿ ಹಾಗೂ ಅಪೇಕ್ಷಾ...
Loading posts...

All posts loaded

No more posts

error: Content is protected !!