ದೇವ ಶಿಕ್ಷೆಯಿಂದ ಪಾರಾಗಲು ಜನಸೇವೆ ವ್ಯಾಪಕ ಗೊಳಿಸುವಂತೆ ಜಿಲ್ಲಾ ಎಸ್ ವೈ ಎಸ್ ಕರೆ

ಜಿಲ್ಲಾ ಎಸ್ ವೈ ಎಸ್ (ಸುನ್ನಿ ಯುವ ಜನ ಸಂಘ)ಕಾರ್ಯಕರ್ತರ ಸಮಾವೇಶ ಸುಳ್ಯ ಗಾಂಧಿನಗರ ಸುನ್ನೀ ಮಹಲ್ ಕಛೇರಿಯಲ್ಲಿ ಅ 11 ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿದ್ವಾಂಸರಾದ ಎಸ್ ಬಿ ಮುಹಮ್ಮದ್ ದಾರಿಮಿ ಇಂದು ನಾವು ಬಲಿಷ್ಠ ಸಂಘ ಶಕ್ತಿ ಯಾಗುವುದರ ಅನಿವಾರ್ಯತೆ ಯನ್ನು ವಿವರಿಸಿ ಸಮಸ್ಯೆ, ಸವಾಲುಗಳನ್ನು ಎದುರಿಸಲು ಒಗ್ಗಟ್ಟು ಪ್ರಮುಖ ಅಂಶವೆಂದು ಅಭಿಪ್ರಾಯ...

ಮೆಸ್ಕಾಂ ಗುತ್ತಿಗೆ ಮೀಟರ್ ರೀಡರ್‌ಗಳನ್ನು ಕೆಲಸದಿಂದ ವಜಾ ಮಾಡಿ ಅನ್ಯಾಯ : ಬೀದಿಪಾಲಾದ ಕಾರ್ಮಿಕರಿಂದ ಅ.14ರಂದು ಪ್ರತಿಭಟನೆ

ಕಳೆದ 17 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ 167 ಮೆಸ್ಕಾಂ ಗುತ್ತಿಗೆ ಮೀಟರ್ ರೀಡರ್ ಕೆಲಸಗಾರರನ್ನು ಏಕಾಏಕಿಯಾಗಿ ಕೆಲಸದಿಂದ ತೆಗೆದು ಹಾಕಿರುವುದನ್ನು ಖಂಡಿಸಿ, ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ ಮಂಗಳೂರಿನ ಅ.14 ರಂದು ಪೂರ್ವಾಹ್ನ 11 ಗಂಟೆಗೆ ಬಿಜೈಯಲ್ಲಿರುವ ಮೆಸ್ಕಾಂ ಕಚೇರಿ ಮುಂಭಾಗ ಇಂಟೆಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂಟೆಕ್ ಕಾನೂನು ಸಲಹೆಗಾರ ದಿನಕರ...
Ad Widget

ಕನಕಮಜಲು : ಬ್ಯಾರಿಕೇಟ್ ಗೆ ಡಿಕ್ಕಿ ಹೊಡೆದ ಕಾರು -ಜಖಂ

ಕನಕಮಜಲಿನ ನರಿಯೂರು ಎಂಬಲ್ಲಿ ರಸ್ತೆಯಲ್ಲಿದ್ದ ಬ್ಯಾರಿಕೇಡ್ ಗೆ ಕಾರು ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ. ಪುತ್ತೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ತಡೆಗೋಡೆಯಂತೆ ನಿರ್ಮಿಸಿದ ಬ್ಯಾರಿಕೇಟ್ ಗೆ ಹೊಡೆದಿದೆ. ಕಾರು ಅಪಘಾತಕ್ಕೀಡಾದ ಸಂದರ್ಭದಲ್ಲಿ ಸ್ವಲ್ಪ ಮಳೆ ಸುರಿಯುತ್ತಿದ್ದು, ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಕಾರಿನ ಎದುರು ಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರಿಗೆ...

ಪಂಜ-ಕರಿಕ್ಕಳ : ಹೆದ್ದಾರಿಯ ಬದಿ ಬರೆ ಕುಸಿತ – ವಿದ್ಯುತ್ ಲೈನ್ ಗೆ ಹಾನಿ

ಪಂಜ ಪರಿಸರದಲ್ಲಿ ಅ. 10 ರಂದು ಸಂಜೆ ಎಡೆಬಿಡದೆ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ಹಾನಿಯುಂಟಾಗಿದೆ. ರಾಜ್ಯ ಹೆದ್ದಾರಿಯ ಪಂಜ ಸಮೀಪದ ಕರಿಕ್ಕಳ ಕಾಡು ಪ್ರದೇಶದಲ್ಲಿ ಅನೇಕ ಕಡೆ ಗುಡ್ಡ ಕುಸಿದಿದೆ. ಈ ಪ್ರದೇಶದ ರಸ್ತೆಬದಿಯಲ್ಲಿ ಹೊಸದಾಗಿ ನಿರ್ಮಿಸಲಾದ ವಿದ್ಯುತ್ ಲೈನ್‌ಗೆ ಅಪಾರ ಹಾನಿಯಾಗಿದೆ. ಗುಡ್ಡ ಕುಸಿತದಿಂದ ಮರಗಳು ಧರೆಗೆ ಉರುಳಿ ವಿದ್ಯುತ್ ಕಂಬ, ತಂತಿಗೆ...

ಮಡಪ್ಪಾಡಿ : ಸಂಜೀವಿನಿ ಒಕ್ಕೂಟದ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಕ್ರಮ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಸಂಜೀವಿನಿ ಒಕ್ಕೂಟದ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಎನ್. ಆರ್. ಎಲ್. ಎಂ. ಸಂಯೋಜಕರಾದ ಶ್ರೀ ಮಹೇಶ ರವರು ಸ್ವಸಾಯ ಸಂಘಗಳಿಗೆ ಸಿಗುವ ಸರಕಾರದ ಸಹಾಯಧನ ಮತ್ತು ಸ್ವಉದ್ಯೋಗಕ್ಕೆ ಸಿಗುವ ಸಾಲಗಳ ಬಗ್ಗೆ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ...

ಪಂಜ: ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಚಾಲನೆ

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಪಂಜ ಹಾಗೂ ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇಂದು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ...

ಅಡ್ಡಬೈಲು – ಬೀದಿಗುಡ್ಡೆ ರಸ್ತೆ ಅಭಿವೃದ್ಧಿಗಾಗಿ ಹೋರಾಟ ಸಮಿತಿಯಿಂದ ಮೂರನೇ ಹಂತದ ಸಭೆ

ಅಡ್ಡಬೈಲು - ಬೀದಿಗುಡ್ಡೆ ರಸ್ತೆ ಹೋರಾಟ ಸಮಿತಿಯಿಂದ ಮೂರನೇ ಹಂತದ ಸಭೆ ಅ.11ರಂದು ನಡೆಯಿತು. ರಾಜಕೀಯ ರಹಿತವಾಗಿ ಊರಿನ ಎಲ್ಲಾ ಸಂಘಸಂಸ್ಥೆಗಳು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ರಸ್ತೆ ಹೋರಾಟ ಸಮಿತಿಯ ಸದಸ್ಯರು ಮಾನ್ಯ ಶಾಸಕರಾದ ಎಸ್.ಅಂಗಾರರನ್ನು ಭೇಟಿ ಮಾಡಿ ರಸ್ತೆ ಅಭಿವೃದ್ಧಿಯ ಬಗ್ಗೆ ವಿನಂತಿಸಿಕೊಂಡಿದ್ದು, ಶಾಸಕರು ಸೂಕ್ತ ಸ್ಪಂದನೆ ನೀಡಿರುತ್ತಾರೆ. ಮುಂದಿನ 15 ದಿನದಲ್ಲಿ...

ಮಾರುಕಟ್ಟೆ ದರ

*ಕ್ಯಾಂಪ್ಕೋ ನಿಯಮಿತ ಮಂಗಳೂರು- ಶಾಖೆ ಸುಳ್ಯ        (12.10.2020       ಸೋಮವಾರ ) *ಅಡಿಕೆ ಧಾರಣೆ*ಹೊಸ ಅಡಿಕೆ          235 - 300ಹಳೆ ಅಡಿಕೆ             315 - 375ಡಬಲ್ ಚೋಲ್     315 - 400 ಹೊಸ ಫಠೋರ     175 - 235ಹಳೆ ಫಠೋರ        220 - 315 ಹೊಸ ಉಳ್ಳಿಗಡ್ಡೆ    110 - 175ಹಳೆ ಉಳ್ಳಿಗಡ್ಡೆ       150 - 235...

ನಿಂತಿಕಲ್ಲು : ಅ.19ರಂದು ಸುಮುಖ ಅಸೋಸಿಯೇಟ್ಸ್ ಶುಭಾರಂಭ

ನಿಂತಿಕಲ್ಲು ಮುಖ್ಯ ರಸ್ತೆಯಲ್ಲಿರುವ ಧರ್ಮಶ್ರೀ ಆರ್ಕೇಡ್ ನಲ್ಲಿ ನಿಶಿಲ್ ಅಲೆಕ್ಕಾಡಿ (BE. Civil) ಮಾಲಕತ್ವದ ಸುಮುಖ ಅಸೋಸಿಯೇಟ್ಸ್ ಅ. 19ರಂದು ಶುಭಾರಂಭಗೊಳ್ಳಲಿದೆ. ಉದ್ಘಾಟಕರಾಗಿ ಆರ್ಯಭಟ, ಜೇಸಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ರವಿ ಕಕ್ಕೆಪದವು ಹಾಗೂ ಮುರುಳ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್. ಕೆ.ಆರ್ ಭಾಗವಹಿಸಲಿದ್ದಾರೆ.ಇಲ್ಲಿ ಪ್ಲಾನ್ ಎಸ್ಟಿಮೇಶನ್, ವ್ಯಾಲ್ಯೂಯೇಶನ್, 9/11 ವಿನ್ಯಾಸ ನಕ್ಷೆ, 2D...

ದುಗ್ಗಲಡ್ಕ ವಾಹನ‌ ಪಲ್ಟಿ- ಚಾಲಕ ಪಾರು

ದುಗಲಡ್ಕ ಸಮೀಪ ಅ.11ರಂದು ಸಂಜೆ ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Loading posts...

All posts loaded

No more posts

error: Content is protected !!