- Tuesday
- July 14th, 2026
ಒಬ್ಬ ಮಹಾನ್ ಶಿಕ್ಷಣ ಪ್ರೇಮಿಯ ದೂರದೃಷ್ಟಿಯ ಫಲವನ್ನು ಇಂದು ಸುಳ್ಯ ತಾಲೂಕಿನ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಅನುಭವಿಸುತ್ತಿದ್ದಾರೆ. ತಮ್ಮ ಸಂಪತ್ತಿನ ಒಂದಂಶವನ್ನು ಶಿಕ್ಷಣ ಕ್ಕಾಗಿ ವಿನಿಯೋಗಿಸುತ್ತಿರುವ ಶ್ರೀಯುತರು ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ. ಇಂಥ ಮಹಾನುಭಾವರ ಸಂಖ್ಯೆ ಹೆಚ್ಚಬೇಕು ಎಂದು ಹಿರಿಯ ಸಹಕಾರಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ...
ಅರಂತೋಡು ಮರ್ಕಂಜ ರಸ್ತೆಯ ವೈ.ಎಂ.ಕೆ ಚಡಾವಿನಲ್ಲಿ ವಾಹವೊಂದು ಚಾಲಕನ ನಿಯಂತ್ರಣ ತಪ್ಪಿ, ಹಿಂದಕ್ಕೆ ಚಲಿಸಿ ಚರಂಡಿಗೆ ಹೋಗಿದೆ.ಹಾಸನದಿಂದ ಮಡಪ್ಪಾಡಿ ಗೆ ಹುಲ್ಲು ಹೇರಿಕೊಂಡು ಬರುತ್ತಿತ್ತು. ಈ ಚಡಾವು ಅವೈಜ್ಞಾನಿಕ ಸ್ಥಿತಿಯಲ್ಲಿದ್ದು, ಅದೆಷ್ಟೋ ವಾಹನಗಳು ಚಾಲಕರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ರಸ್ತೆ ಕೂಡ ಕಿರಿದಾಗಿದ್ದು ಲೋಡ್ ತುಂಬಿದ ವಾಹನ ಚಾಲನೆ ಮಾಡುವುದು ಸಾಹಸವೇ ಆಗಿದೆ. ನೂರಾರು ವಾಹನಗಳು...
ತಾಲೂಕಿನ ಗುತ್ತಿಗಾರು ಗ್ರಾಮದ ಮೊಟ್ಟೆಮನೆ- ಹೊಸೊಳಿಕೆ ಎಂಬಲ್ಲಿ ಅಕ್ರಮವಾಗಿ ಸರ್ಕಾರಿ ಸ್ಥಳದಿಂದ ಕಿರಾಲ್ಭೋಗಿ ಹಾಗು ಹೆಬ್ಬಲಸು ಮರಗಳನ್ನು ಕಡಿದು ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡಲು ಯತ್ನಿಸಿರುವ ಪ್ರಕರಣ ದಿನಾಂಕ 07/10/2020 ರಂದು ದಾಖಲಾಗಿದೆ. ಪ್ರಕರಣವನ್ನು ಪಂಜ ವಲಯದ ಬಳ್ಪ ಶಾಖೆಯ ಸಿಬ್ಬಂದಿಗಳು ಪತ್ತೆ ಹಚ್ಚಿ ತಕ್ಷೀರು ದಾಖಲಿಸಿರುತ್ತಾರೆ. ಪ್ರಕರಣದಲ್ಲಿ ಒಳಗೊಂಡಿರುವ ಆಟೋರಿಕ್ಷಾ ನೊಂದಣಿ ಸಂಖ್ಯೆ ಕೆಎ21ಬಿ...
ಇಂದು ಸುರಿದ ಭಾರಿ ಮಳೆಗೆ ಪೆರುವಾಜೆಯ ಶ್ರೀ ಜಲದುರ್ಗಾದೇವಿ ದೇವಾಲಯ ಜಲಾವೃತಗೊಂಡಿದೆ. ವಿಪರೀತ ಮಳೆಯಿಂದಾಗಿ ದೇವಾಲಯದ ಒಳಾಂಗಣ ಹಾಗೂ ಹೊರಾಂಗಣಕ್ಕೆ ನೀರು ನುಗ್ಗಿದೆ.
ಕಳಗಿ ಒಮಿನಿ ಸುಳ್ಯದ ಶಾಂತಿನಗರದಲ್ಲಿ ನಡೆದ ಸಂಪತ್ ಕುಮಾರ್ ಕೊಲೆಯ ಜೊತೆಗೆ ಹಳೇ ಮರ್ಡರ್ ಮಿಸ್ಟರಿಯೇ ಹೊರಬಿದ್ದಿದೆ. ಕೊಲೆಗೆ ಸ್ಕೆಚ್ ಹಾಕಿದ್ದು ಮೂವರಾದ್ರೂ ಅದರ ಹಿಂದೆ ಪ್ರಭಾವಿ ಕೈಗಳೇ ಕೈಯಾಡಿಸಿದ್ದವು ಎನ್ನುವ ಗುಮಾನಿ ಕೇಳಿಬರುತ್ತಿದೆ. ಎರಡು ವರ್ಷಗಳ ಹಿಂದೆ ಅಪಘಾತ ನಡೆಸಿ ಕೊಲೆ ಮಾಡಲಾದ ಕೊಡಗು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿ ಮುಂದಿನ...
ಸುಳ್ಯ :ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಫ್ರೆಂಡ್ಸ್ ಸರ್ಕಲ್ ಗಾಂಧಿ ನಗರ,ಸುಳ್ಯ ಜಂಟಿ ಆಶ್ರಯದಲ್ಲಿ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ (ಕ್ಷೇಮ) ದೇರಳಕಟ್ಟೆ,ಮಂಗಳೂರು ಇದರ ಸಹಭಾಗಿತ್ವದಲ್ಲಿ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಶಿಬಿರ ಸುಳ್ಯದ ಗಾಂಧಿ ನಗರದಲ್ಲಿರುವ ಅನ್ಸಾರ್ ಕಾಂಪ್ಲೆಕ್ಸ್ ನಲ್ಲಿ ಯಶಸ್ವಿಯಾಗಿ ನಡೆಯಿತು. COVID - 19 ಸಂಕಷ್ಟದ ಸಮಯದಲ್ಲಿ ಕೋರೋನಾ...
ಗೋವು ಆಧಾರಿತ ಕೃಷಿ,ಗೋ ಕೃಪಾಮೃತ ಬಗ್ಗೆ ಪರಿಚಯ ಮತ್ತು ಪ್ರಾತ್ಯಕ್ಷಿಕೆ ಇಂದು ಮಂಡೆಕೋಲು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು . ಗೋವು ಆಧಾರಿತ ಕೃಷಿ ಬಗ್ಗೆ ಆರ್.ಕೆ.ಭಟ್ ಸುಳ್ಯ ಇವರು ಮಾಹಿತಿ ನೀಡಿದರು. ನವೋದಯ ಸಂಘದ ಸಹಭಾಗಿತ್ವದೊಂದಿಗೆ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಉಪಾಧ್ಯಕ್ಷೆ ಜಲಜಾ ದೇವರಗುಂಡ ವಹಿಸಿದ್ದರು. ಅತಿಥಿಗಳಾಗಿ ಮಂಡೆಕೋಲು ಸಹಕಾರಿ...
ಪೆರುವಾಜೆ ಗ್ರಾಮದ 3 ನೇ ವಾರ್ಡ ಬಿಜೆಪಿ ವಾರ್ಡ ಕಾರ್ಯದರ್ಶಿ ಕರುಣಾಕರ, ಬೆಳ್ಳಾರೆ ಸಹಕಾರಿ ಸಂಘದ ಮಾಜಿ ಸದಸ್ಯ ಲಕ್ಷ್ಮಣ ,ವಿಜಯ, ದಿನೇಶ, ಸುಂದರ ಇವರನ್ನು ಇಂದು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈ ಕಾಂಗ್ರೆಸ್ ಪಕ್ಷಕ್ಕೆಸೇರ್ಪಡೆ ಗೊಳಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಪ್ರಕಾಶ್ ರೈ, ಬೆಳ್ಳಾರೆ ತಾಲೂಕು ಪಂಚಾಯತ್ ಕ್ಷೇತ್ರ...
ಕೊಲೆಯಾದ ಸಂಪತ್- ಕಳೆದ ವರ್ಷ ಮಾರ್ಚ್ ನಲ್ಲಿ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಅವರನ್ನು ಅಪಘಾತದಲ್ಲಿ ಕೊಲೆ ಮಾಡಿಸಿದ ಕೇಸ್ ನ ಪ್ರಮುಖ ಆರೋಪಿ ಸಂಪತ್ ನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಪ್ರಮುಖ ಆರೋಪಿಗಳನ್ನು ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದ ಹಾಗೂ ಮಂಗಳೂರು ಡಿಸಿಐಬಿ ಪೊಲೀಸರ ತನಿಖಾ ತಂಡ ಬಂಧಿಸಿರುವ...
Loading posts...
All posts loaded
No more posts
