ಎಸ್ ಎಂ ಎ ಝೋನಲ್ ಲೆವೆಲ್ ಅಲರ್ಟ್ 2020 ಮತ್ತು ಬೇಕಲ್ ಉಸ್ತಾದ್ ಅನುಸ್ಮರಣಾ ಕಾರ್ಯಕ್ರಮ

ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಎಸ್ಎಂಎ ಬೆಳ್ಳಾರೆ ಝೋನಲ್ ಸಮಿತಿ ವತಿಯಿಂದ ಎಸ್ಎಂಎ ಲೀಡರ್ಸ್ ಮೀಟ್ ಹಾಗೂ ಇತ್ತೀಚೆಗೆ ನಿಧನರಾದ ತಾಜಲ್ ಫುಖಹ ಬೇಕಲ್ ಉಸ್ತಾದರ ಅನುಸ್ಮರಣಾ ಕಾರ್ಯಕ್ರಮ ಬೆಳ್ಳಾರೆ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಬೆಳ್ಳಾರೆ ಝೋನಲ್ ಸಮಿತಿ ಅಧ್ಯಕ್ಷ ಹಾಜಿ ಇಸ್ಮಾಯಿಲ್ ಪಡ್ಪಿನಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಲೀಡರ್ಸ್ ಮೀಟ್ ಸಭಾಕಾರ್ಯಕ್ರಮವನ್ನು ಎಸ್ಎಂಎ ಜಿಲ್ಲಾ ಸಮಿತಿ...

ಸುಳ್ಯ : ಅನುಗ್ರಹ ಮೋಟಾರ್ಸ್ ಸುಜುಕಿ ದ್ವಿಚಕ್ರ ವಾಹನ ಶೋರೂಂ ಶುಭಾರಂಭ

ಸುಳ್ಯ ಪರಿವಾರಕಾನ ಗ್ರ್ಯಾಂಡ್ ಪರಿವಾರ್ ಬಳಿ ಅನುಗ್ರಹ ಮೋಟಾರ್ಸ್ ಸುಜುಕಿ ದ್ವಿಚಕ್ರ ವಾಹನದ ಶೋರೂಮ್ ಅ.9 ರಂದು ಶುಭಾರಂಭಗೊಂಡಿತು.ನೂತನ ಸಂಸ್ಥೆಯನ್ನು ಸುಜುಕಿ ಸೇಲ್ಸ್ ಏರಿಯಾ ವ್ಯವಸ್ಥಾಪಕ ಗುರು ಪ್ರಸಾದ್‌ ಉದ್ಘಾಟಿಸಿದರು.ಸುಜುಕಿ ಸರ್ವಿಸ್ ಏರಿಯಾ ವ್ಯವಸ್ಥಾಪಕ ಕಿಲ್ಲನ್ ರಾಂಬರ್,ಅನಘ ಮೋಟಾರ್ಸ್ ವ್ಯವಸ್ಥಾಪಕ ನಿರ್ದೇಶಕ ಎನ್.ವೆಂಕಟ ಫಾಣಿ,ಸಂಸ್ಥೆಯ ನಿರ್ದೇಶಕಿಯವರ ತಂದೆಯವರಾದ ಈಶ್ವರ,ತಾಯಿ ಶಶಿಕಲಾ, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಶ್...
Ad Widget

ಅಕ್ಟೋಬರ್ 18 ಗಾಂಧಿನಗರ ಎಸ್ಸೆಸ್ಸೆಫ್ ವತಿಯಿಂದ ಬ್ಲಡ್ ಸೈಬೋ 199ನೇ ರಕ್ತದಾನ ಶಿಬಿರ

ಎಸ್ ಎಸ್ ಎಫ್ ಬ್ಲಡ್ ಸೈಬೋ 199 ನೇ ರಕ್ತದಾನ ಶಿಬಿರ ಅ.18 ರಂದು ಸುಳ್ಯ ಗಾಂಧಿನಗರದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಸಂಘಟಕರು ಇಂದು ಸುಳ್ಯ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಎಸ್ಎಸ್ಎಫ್ ಸಂಘಟನೆಯ ಬ್ಲಡ್ ಸೈಬೋ ವಿಭಾಗವು ರಾಷ್ಟ್ರ ಮತ್ತು ರಾಜ್ಯದ ಮೂಲೆಮೂಲೆಗಳಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗುತ್ತಿದ್ದು ಸಾವಿರಾರು ಜೀವಗಳನ್ನು ರಕ್ಷಿಸುವಲ್ಲಿ...

ಕೋಡಿಮಜಲು ಜಾನಕಿ ಬಂಗೇರ ನಿಧನ

ಎಡಮಂಗಲ ಗ್ರಾಮದ ಕೋಡಿಮಜಲು ಜಾನಕಿ ಬಂಗೇರರು ಅ. 8 ರಂದು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು. ಸುಮಾರು 45 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತೆಯಾಗಿ ದುಡಿದಿರುವುದಲ್ಲದೆ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಎಡಮಂಗಲ ಗ್ರಾ.ಪಂ. ಸದಸ್ಯರಾಗಿ, ಎಡಮಂಗಲ ಪ್ರಾ.ಕೃ.ಪ.ಸ.ಸಂಘದಲ್ಲಿ ಮೂರು ಅವಧಿಗೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಎಡಮಂಗಲ...

ಕೆಆರ್ ಡಿಸಿಎಲ್ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಸ್ತೆಯಲ್ಲೆ ಹರಿಯುತ್ತಿರುವ ನೀರು

ಸುಳ್ಯ ನಗರ ಪ್ರದೇಶಗಳ ಮುಖ್ಯ ರಸ್ತೆಗಳಲ್ಲಿ ಕೆಆರ್ ಡಿಸಿಎಲ್ ವತಿಯಿಂದ ಮಾಣಿ-ಮೈಸೂರು ರಸ್ತೆ ನಿರ್ಮಾಣ ಮಾಡುವ ಸಂದರ್ಭ ರಸ್ತೆಯ ಎರಡು ಬದಿಗಳಲ್ಲಿ ಲಕ್ಷಾಂತರ ರೂಪಾಯಿಗಳ ಖರ್ಚು ಮಾಡಿ ಬೃಹತ್ ಚರಂಡಿಗಳ ನಿರ್ಮಾಣ ಮಾಡಿಸಿ ನಮ್ಮ ಕೆಲಸ ಇಲ್ಲಿಗೆ ಮುಗಿಯಿತು ಎಂದು ಹೋಗಿರುತ್ತಾರೆ. ನಂತರ ಮಳೆಗಾಲದ ಸಂದರ್ಭದಲ್ಲಿ ಮಳೆಯ ನೀರು ರಸ್ತೆಯಲ್ಲಿ ಅರಿಯುವುದೋ ಅಥವಾ ಚರಂಡಿಯಲ್ಲಿ ಹರಿಯುವುದೋ...

ಸಂಪಾಜೆಯಲ್ಲಿ ರಾಜ್ಯ ಹೆದ್ದಾರಿ ಬದಿ ಕುಸಿತ

ನಿನ್ನೆ ರಾತ್ರಿ ಸುರಿದ ಬಾರೀ ಮಳೆಗೆ ಸಂಪಾಜೆಯ ಗಡಿಕಲ್ಲಿನ ಮಸೀದಿಯ ಬಳಿ ಮಂಗಳೂರು ಮೈಸೂರ್ ರಾಜ್ಯ ಹೆದ್ದಾರಿಯ ಚರಂಡಿ ಕುಸಿದು ಅಪಾಯಕಾರಿ ಹೊಂಡ ನಿರ್ಮಾಣವಾಗಿದೆ. ದಿನಂಪ್ರತಿ ನೂರಾರು ವಾಹನಗಳು, ಪಾದಚಾರಿಗಳು ಇಲ್ಲಿ ಸಂಚರಿಸುತ್ತಿದ್ದು ಅಪಾಯದ ಮುನ್ಸೂಚನೆ ನೀಡಿದೆ. ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದೆ ಆಗಬಹುದಾದ ದುರ್ಘಟನೆಗಳನ್ನು ತಪ್ಪಿಸಬೇಕೆಂದು ಮಹಮ್ಮದ್ ಕುಂಞಿಎಸ್ ಡಿ ಪಿ...

ಗುತ್ತಿಗಾರು ರಬ್ಬರ್ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ನಿತ್ಯಾನಂದ ಮುಂಡೋಡಿ – ಉಪಾಧ್ಯಕ್ಷರಾಗಿ ಸರೋಜಿನಿ ಗಂಗಯ್ಯ ಮುಳುಗಾಡು

ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಿತ್ಯಾನಂದ ಮುಂಡೋಡಿ ಹಾಗೂ ಉಪಾಧ್ಯಕ್ಷರಾಗಿ ಸರೋಜಿನಿ ಗಂಗಯ್ಯ ಮುಳುಗಾಡು ಇಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮುಖಂಡ ನಿತ್ಯಾನಂದ ಮುಂಡೋಡಿ ಹಾಗೂ ಬಿಜೆಪಿ ಮುಖಂಡ ಮುಳಿಯ ಕೇಶವ ಭಟ್ ನೇತೃತ್ವದಲ್ಲಿ ಮಾತುಕತೆ ನಡೆದು ಚುನಾವಣೆ ನಡೆಸದೇ ಅವಿರೋಧ ಆಯ್ಕೆಮಾಡುವ ಬಗ್ಗೆ...

ಕನಕಮಜಲು: ಮಂತ್ರಿಗಳೊಂದಿಗೆ ಗ್ರಾಮಸ್ಥರ ಸಂವಾದ ಕಾರ್ಯಕ್ರಮ

ಕನಕಮಜಲು ಪ್ರಾ.ಕೃ.ಪ.ಸ.ಸಂಘದಲ್ಲಿ ನಾನಾಜಿ ದೇಶ್ ಮುಖ್ ರಾಷ್ಟ್ರೀಯ ಗೌರವ ಗ್ರಾಮ ಸಭಾ ಪುರಸ್ಕಾರದ ಅಂಗವಾಗಿ ಸಚಿವರೊಂದಿಗೆ ಸಂವಾದ ಕಾರ್ಯಕ್ರಮ ಇಂದು ನಡೆಯಿತು. ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಜತೆ ಗ್ರಾಮಸ್ಥರು ಸಂವಾದ ನಡೆಸಿದರು. ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಭಾರತ ಸಹ...

ಕನಕಮಜಲು: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಂದ ನಾನಾಜಿ ದೇಶ್ಮುಖ್ ಭಾವಚಿತ್ರ ಅನಾವರಣ

ಕನಕಮಜಲು ಗ್ರಾಮ ಪಂಚಾಯತಿಗೆ 2019-20ನೇ ಸಾಲಿನಲ್ಲಿ ನಾನಾಜಿ ದೇಶ್ಮುಖ್ ರಾಷ್ಟ್ರೀಯ ಗೌರವ ಗ್ರಾಮಸಭಾ ಪುರಸ್ಕಾರ ದೊರೆತಿದ್ದು, ಈ ಪ್ರಯುಕ್ತ ನಾನಾಜಿ ದೇಶ್ಮುಖ್ ಅವರ ಭಾವಚಿತ್ರವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಅನಾವರಣಗೊಳಿಸಿ, ಶುಭಹಾರೈಸಿದರು.ಈ ಸಂದರ್ಭದಲ್ಲಿ ಶಾಸಕ ಎಸ್. ಅಂಗಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಭಾರತ ಸಹ...

ಸುಳ್ಯ : ಮಾತೃಭೂಮಿ ನವೋದಯ ಸ್ವ ಸಹಾಯ ಸಂಘ ರಚನೆ

ಸುಳ್ಯ ಜೂನಿಯರ್ ಕಾಲೇಜಿನ ಬಳಿ ಸೆ. 27 ರಂದು ಮಾತೃಭೂಮಿ ನವೋದಯ ಸ್ವಸಹಾಯ ಸಂಘ ರಚನೆಗೊಂಡಿತು. ಸಂಘದ ಅಧ್ಯಕ್ಷರಾಗಿ ಶ್ರೀಮತಿ ಸತ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ಪ್ರಿಯ ಆಯ್ಕೆ ಮಾಡಲಾಯಿತು. ಸದಸ್ಯರಾಗಿ ಗಳಾಗಿ ಯಶೋದ. ಬೇಬಿ, ಮಂಜುಳ ಮತ್ತು ದಮಯಂತಿಯವರನ್ನು ಆಯ್ಕೆ ಮಾಡಲಾಯಿತು. ಸಂಘದ ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಮಾಹಿತಿ ನೀಡಿದರು.
Loading posts...

All posts loaded

No more posts

error: Content is protected !!