- Tuesday
- July 14th, 2026
ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ (ರಿ.), ದಿಂದ ಹಿಂದಿ ಶಿಕ್ಷಕ ರತ್ನ 2020 ಪ್ರಶಸ್ತಿ ಪಡೆದ ಕೊಡಗು ಜಿಲ್ಲೆಯ ಚೆಂಬು ಪ್ರೌಢಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಕಾಮಾಕ್ಷಿಯವರ ಜೊತೆ ರೇಡಿಯೋ ಸಂದರ್ಶನ ಅಕ್ಟೋಬರ್ 7 ರಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರು ಆಕಾಶವಾಣಿ ಕೇಂದ್ರದಿಂದ ಪ್ರಸಾರವಾಗಲಿದೆ. ಈ ಕಾರ್ಯಕ್ರಮ ರಾಜ್ಯದ ಎಲ್ಲಾ ಬಾನುಲಿ...
ನೀತಿ ಆಯೋಗ ಪ್ರಕಟಿಸಿದ ದತ್ತಾಂಶ ಸಿದ್ಧತ ಸಮೀಕ್ಷೆಯಲ್ಲಿ ಗುಣಮಟ್ಟದ ಆಡಳಿತ ನಿರ್ವಹಣೆಗಾಗಿ ರಸಗೊಬ್ಬರ ಇಲಾಖೆಗೆ 2 ನೇ ರ್ಯಾಂಕ್ ಲಭಿಸಿದೆ. ಒಟ್ಟು 16 ಆರ್ಥಿಕ ಇಲಾಖೆಗಳ ನಡುವೆ ರಸಗೊಬ್ಬರ ಇಲಾಖೆ 2 ನೇ ಸ್ಥಾನ ಪಡೆದು ಈ ಸಾಧನೆ ಮಾಡಿದೆ. ಹಾಗೂ ಕೇಂದ್ರದ ಎಲ್ಲ 65 ಸಚಿವಾಲಯಗಳ ನಡುವೆ ಈ ಇಲಾಖೆ 3 ನೇ ರ್ಯಾಂಕ್...
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ರವರ ಮನೆಯ ಮೇಲೆ ನಿರಂತರವಾಗಿ ಸಿಬಿಐ ದಾಳಿ ನಡೆಸುತ್ತಿರುವುದು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ನಡೆಸುತ್ತಿರುವ ಬಿಜೆಪಿಯವರ ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಡಿಕೆಶಿಯವರ ಮನೆಗೆ ಸಿಬಿಐ ದಾಳಿಯನ್ನು ನಡೆಸಿ ಸುಳ್ಯ ಬ್ಲಾಕ್ ಕಾಂಗ್ರೇಸ್ ವತಿಯಿಂದ ಅ.೬ರಂದು ಸುಳ್ಯ ಯುವಸಂಯುಕ್ತ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಪ್ರಚಾರ...
ಉತ್ತರಪ್ರದೇಶ ದಲಿತ ಯುವತಿ ಮೇಲೆ ನಡೆದ ಅತ್ಯಾಚಾರ ಕೊಲೆಯನ್ನು ಖಂಡಿಸಿ ಅ.10 ರಂದು ಬೃಹತ್ ಪ್ರತಿಭಟನೆಉತ್ತರಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಅಮಾನುಷವಾಗಿ ಕೊಲೆಗೈದಿರುವುದನ್ನು ಖಂಡಿಸಿ ಸಮಾನಮನಸ್ಕರ ಸಂಘಟನೆ ವತಿಯಿಂದ ಅ.೧೦ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅ.೬ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ನಡೆದ ಪ್ರತಿಕಾ ಗೋಷ್ಠಿಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೇಸ್...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ನಡೆಸುತ್ತಿರುವ ಅನಿರ್ಧಿಷ್ಟಾ ವಧಿ ಹೋರಾಟ 13 ನೇ ದಿನಕ್ಕೆ ಕಾಲಿಟ್ಟಿದೆ. ಮಂಗಳವಾರವೂ ಸುಳ್ಯ ತಾಲೂಕು ಕಛೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಹಲವಾರು ದಿನಗಳಿಂದ ಬೀದಿಗಿಳಿದು ನ್ಯಾಯಯುತವಾದ...
ದಿ.ಕಮ್ಮಾಡಿ ಇಬ್ರಾಹಿಂ ಹಾಜಿಯವರ ಸಹೋದರ , ಸುಳ್ಯ ಗಾಂಧಿನಗರದ ಜುಮಾ ಮಸ್ಜಿದ್ ಕಮಿಟಿಯ ಅಧ್ಯಕ್ಷ ಹಾಜಿ ಆದಂ ಕುಂಞಿ ಕಮ್ಮಾಡಿ ರವರ ಸಹೋದರ ಸುಲೈಮಾನ್ ಹಾಜಿ ಸುಳ್ಯ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.
ಕಳೆದ 12 ದಿನಗಳಿಂದ ಗುತ್ತಿಗೆ ಹೊರಗುತ್ತಿಗೆ ಸಿಬ್ಬಂದಿಗಳ ಮುಷ್ಕರದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಮಸ್ಯೆ ಕಂಡುಬರುತ್ತಿದೆ. ಸಾಮಾನ್ಯವಾಗಿ ಎಲ್ಲಾ ಸಾರ್ವಜನಿಕ ವಲಯದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಖಾಯಂ, ಗುತ್ತಿಗೆ , ಹೊರಗುತ್ತಿಗೆ ಆಧಾರದ ಸಿಬ್ಬಂದಿ ಅಥವಾ ಸಾಮಾಜಿಕ ಆರೋಗ್ಯ ಕಾರ್ಯಕರ್ತರಿಗೆ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ, ನಿರ್ಬಂಧಿಸುವ ಪ್ರಾಥಮಿಕ ಗುರಿಯನ್ನು...
ಆಡು ಸಾಕಾಣಿಕೆ ಮಾಡುವ ಯೋಜನೆ ಇದ್ದರೆ ಇಲ್ಲಿದೆ ಅದಕ್ಕೆ ಸಂಪೂರ್ಣ ಮಾಹಿತಿ. ಆಡು ಸಾಕಾಣಿಕೆ ಇಂದು ಕೇವಲ ಹೈನುಗಾರಿಕೆಯ ಭಾಗವಾಗಿ ಉಳಿದಿಲ್ಲ. ಆಡು ಸಾಕಾಣಿಕೆಯೂ ಉದ್ಯಮವಾಗಿ ಬದಲಾಗುತ್ತಿದೆ. ಅದರಲ್ಲಿ ಲಕ್ಷಾಂತರ ಆದಾಯ ಗಳಿಕೆ ಇರುವ ಕಾರಣಕ್ಕೆ ಜನರು ಕೃಷಿಯ ಜೊತೆಗೆ ಆಡು ಸಾಕಾಣಿಕೆ ಮಾಡುತ್ತಿದ್ದಾರೆ. ಕೆಲವರು ಆಡಿನ ಹಾಲಿಗಾಗಿ ಸಾಕಿದರೆ, ಇನ್ನೂ ಕೆಲವರು ಮಾಂಸಕ್ಕಾಗಿ ಸಾಕುತ್ತಾರೆ....
ಕರ್ನಾಟಕ ರಾಜ್ಯ ಹಿಂದಿ ಫ್ರೌಡಶಿಕ್ಷಕರ ಸಂಘದಿಂದ 2020 ನೇ ಸಾಲಿನ ರಾಜ್ಯ "ಹಿಂದಿ ಶಿಕ್ಷಕ ರತ್ನ " ಪ್ರಶಸ್ತಿ ಪಡೆದ ನಮ್ಮ ಚೆಂಬು ಗ್ರಾಮದ ಜನ ಮೆಚ್ಚಿದ ಶಿಕ್ಷಕಿ ಶ್ರೀಮತಿ. ಪಿ.ಎಸ್.ಕಾಮಾಕ್ಷಿ ರವರನ್ನು ಊರುಬೈಲು ಶ್ರೀ ಭಗವಾನ್ ಸಂಘದ ವತಿಯಿಂದ ಅ.4 ರಂದು ಶಾಲು ಹೊದೆಸಿ,ಫಲತಾಂಬೂಲ ನೀಡಿ ಆತ್ಮೀಯವಾಗಿ ಅಭಿನಂದಿಸಲಾಯಿತು. ಅಭಿನಂದನಾ ಫಲಕ ನೀಡಿ, ಸನ್ಮಾನಿಸಿದ...
ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ| ಸಂದೀಪ್ ಕುಮಾರ್ ರವರು ಇಂದು (ಸೆ.5) ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಇವರ ಜೊತೆ ಬಿಜೆಪಿ ಯುವ ಮೋರ್ಚಾದ ರಾಜ್ಯದ ಪ್ರಧಾನ ಕಾರ್ಯದರ್ಶಿಗಳಾದ ಅಜಿತ್ ಹೆಗ್ಡೆ, ಬಿಜೆಪಿ ಯುವ ಮೋರ್ಚಾದ ರಾಜ್ಯದ ಕಾರ್ಯದರ್ಶಿಗಳಾದ ಶ್ವೇತಾರವರು ಹಾಗೂ ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ...
Loading posts...
All posts loaded
No more posts
