- Tuesday
- July 14th, 2026
ಪ್ರಭಾಕರ್ ಎಂಬವರು ಸುಳ್ಯ ತಾಲೂಕಿನ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ಬಾಡಿಗೆ ರೂಮ್ ಮಾಡಿಕೊಂಡು ಸುಮಾರು 40 ವರ್ಷಗಳಿಂದ ಸುಳ್ಯ ತಾಲೂಕಿನ ವಿವಿಧೆಡೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ರೂಮಿನಲ್ಲಿ ಒಬ್ಬನೇ ವಾಸಿಸುತ್ತಿದ್ದು ,ತಮ್ಮ ,ಕುಟುಂಬಸ್ಥರು ದೂರದ ಕೇರಳ ರಾಜ್ಯದ ಆಲಪುಯದಲ್ಲಿ ವಾಸಿಸುತ್ತಿದ್ದರು. ಪ್ರಭಾಕರ್ ರವರು ಆಗಿಂದಾಗ ಕೇರಳದ ತಮ್ಮ ಊರಿಗೆ ಹೋಗಿ ಬಟ್ಟೆಗಳನ್ನು ಮಾರಾಟಕ್ಕೆ ತಂದು...
ಧರ್ಮ ಸಂಸ್ಕಾರ ಮಾನವ ಜನಾಂಗ ಗೊತ್ತುಪಡಿಸಿದ ಒಂದು ಆಧ್ಯಾತ್ಮಿಕ ವಿಚಾರವೆಂದು ಅಜ್ಜಾ ವರ ಚೈತನ್ಯ ಸೇವಾ ಆಶ್ರಮದ ಶ್ರೀ ಯೋಗೇಶ್ವರನಂದ ಸರಸ್ವತಿ ಸ್ವಾಮೀಜಿ ಅವರು ಹೇಳಿದರು.ಅವರ ಕೃತಿ "ಪರಿವರ್ತನೆ" ಅರೆಭಾಷೆಗೆ ಭಾಷಾಂತರಗೊಂಡಿದ್ದು ಅದರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. ಮನೆಯ ಮಾತು ಸಂಸ್ಕಾರ ಅನ್ಯೋನ್ಯತೆ ಯನ್ನು ನಾವು ಯಾವತ್ತು ಕಡೆಗಣಿಸಬಾರದು. ಧರ್ಮ ನೀತಿ ಸಂಸ್ಕಾರ ಎಲ್ಲವೂ ಸಾಹಿತ್ಯಗಳಲ್ಲಿ...
ಕಳೆದ ವಾರವಷ್ಟೇ ಅಡ್ಡಬೈಲ್-ಬೀದಿಗುಡ್ಡೆ ಪರಿಸರದ ನಾಗರಿಕರು ಸಭೆ ನಡೆಸಿ ರಸ್ತೆಯ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚಿಸಿಕೊಂಡಿದ್ದರು. ನಂತರ ರಸ್ತೆಯ ತುರ್ತು ದುರಸ್ತಿ ಹಾಗು ಶಾಶ್ವತ ರಸ್ತೆ ಕಾಮಗಾರಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಅಧ್ಯಕ್ಷರು, ಸುಳ್ಯ ಶಾಸಕರು ಮತ್ತು ಕಡಬ ತಹಶೀಲ್ದಾರರಿಗೆ ಅಂಚೆ ಮೂಲಕ ಮನವಿ ಪತ್ರವನ್ನು ರವಾನಿಸಿದ್ದರು. ಗ್ರಾಮ ಪಂಚಾಯತ್...
ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ,ಕೇಂದ್ರ ಸಮಿತಿ ಹುಬ್ಬಳ್ಳಿ , ಜಿಲ್ಲಾ ಮಹಿಳಾ ಘಟಕ ಧಾರವಾಡ , ಗಾಂಧೀ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ರಾಜ್ಯ ಮತ್ತು ಅಂತರ್ರಾಜ್ಯ ಮಟ್ಟದಲ್ಲಿ ಲೇಖನ ಸ್ಪರ್ಧೆಯನ್ನು ಆಯೋಜಿಸಿತ್ತು."ಪ್ರಸ್ತುತ ಪರಿಸ್ಥಿತಿಯಲ್ಲಿ ಸ್ವದೇಶಿ ಆಂದೋಲನದ ಪ್ರಸ್ತುತತೆ" ಎಂಬ ವಿಷಯಾಧಾರಿತ ಸ್ಪರ್ಧೆಯನ್ನು ಆಯೋಜಿಸಿತ್ತು. ಇದರಲ್ಲಿ ದಕ್ಷಿಣ ಕನ್ನಡದ ,ಕಡಬ...
ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಹಳೆಗೇಟು ಬಸ್ ತಂಗುದಾಣದ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಅ.4 ರಂದು ಸಂಜೆ ನಡೆಯಿತು. ಟ್ರಸ್ಟ್ ಅಧ್ಯಕ್ಷ ರಾದ ಜಯಪ್ರಕಾಶ್ ರೈ, ಶಶಿಧರ ಎಂ ಜೆ, ಮುಸ್ತಫಾ ಕೆ ಎಂ, ಗೋಕುಲ್ ದಾಸ್, ವಿಜೇಶ್ ಹಿರಿಯಡ್ಕ, ಶಾಫಿ ಕುತ್ತಮೊಟ್ಟೆ, ಭವಾನಿ ಶಂಕರ್ ಕಲ್ಮಡ್ಕ, ಮಧುಸೂದನ ಬೂಡು, ನಂದರಾಜ್ ಸಂಕೇಶ,...
ಜೈ ಭೀಮ್ ಯುವ ವೇದಿಕೆ ಸುಳ್ಯ ಸಂಘಟನೆಯ ಸಭೆ ಅ 4 ರಂದು ಗಾಂಧಿನಗರ ನಾವೂರು ಶ್ರೀ ಮಹಾಮ್ಮಾಯಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಡಾ.ಬಿಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂ ಹಾರವನ್ನು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು . ಸಂಘಟನೆಯ ಮುಖಂಡ ಚಂದ್ರ ಶೇಖರ ಆಲೆಟ್ಟಿ ಸಂಘಟನೆಯ ಬಗ್ಗೆ ಹಾಗೂ ಡಾ.ಬಿಆರ್.ಅಂಬೇಡ್ಕರ್ ಅವರ ಬಗ್ಗೆ ಮಾಹಿತಿಯನ್ನು ನೀಡಿದರು...
ಸುಳ್ಯ ಯುನೈಟೆಡ್ ಫುಟ್ಬಾಲ್ ಕ್ಲಬ್ಆಯೋಜಿಸಿದ ಫುಟ್ಬಾಲ್ ಪಂದ್ಯಾಟವು ಗಾಂಧಿನಗರ ಶಾಲಾ ಮೈದಾನದಲ್ಲಿ ಅ.4 ರಂದು ನಡೆಯಿತು. ಈ ಪಂದ್ಯಾಟದಲ್ಲಿ ಸ್ಥಳೀಯ ಸುಮಾರು 16 ತಂಡಗಳು ಭಾಗವಹಿಸಿದ್ದವು. ಪಂದ್ಯಾಟದ ಪ್ರಥಮ ಬಹುಮಾನವನ್ನು ಜೆಬಿ ಯುನೈಟೆಡ್ ತಂಡ, ದ್ವಿತೀಯ ಸುಳ್ಯ ಯುನೈಟೆಡ್ ತಂಡ ಪಡೆದುಕೊಂಡಿತು.ಬಹುಮಾನ ವಿತರಣೆಯನ್ನು ಹಿರಿಯ ಆಟಗಾರರಾದ ರಫೀಕ್ ಮಲ್ಲು, ಇಕ್ಬಾಲ್ ಜೆಬಿ ಬಷೀರ್ ನ್ಯಾಶನಲ್, ಹಮೀದ್...
ಕೊಡಗು ಸಂಪಾಜೆ ಗ್ರಾಮದ ಬಿ.ಜೆ.ಪಿ ಕಾರ್ಯಕರ್ತರಿಂದ 2018-19 ಹಾಗೂ 2020 ರ ಅವಧಿಯಲ್ಲಿ ಭೀಕರ ಮಳೆಯಿಂದ ಉಂಟಾದ ಪ್ರವಾಹದಿಂದ ಸಂಪಾಜೆ ಗ್ರಾಮದ ಪಯಸ್ವಿನಿ ನದಿಯ ಚೆಡಾವು ನಿಂದ ಕೊಯನಾಡು ಎಸ್ಟೇಟ್ ಗೆ ಸಂಪರ್ಕ ಸೇತುವೆ ಮುರಿದು ಸಂಪರ್ಕ ದಾರಿ ಕಡಿತಗೊಂಡಿತ್ತು. ಈ ಸ್ಥಳದಲ್ಲಿ ತಾತ್ಕಾಲಿಕ ಕಾಲುಸೇತುವೆ ನಿರ್ಮಾಣ ಮಾಡಿ ಸ್ಥಳೀಯರಿಗೆ ಚೆಡಾವು-ಕೊಯನಾಡು ಎಸ್ಟೇಟ್ ಗೆ ತೆರಳಲು...
ಪಾಪ್ಯುಲರ್ ಫ್ರಂಟ್ ಸುಳ್ಯ ಡಿವಿಷನ್ ವತಿಯಿಂದ ಏರಿಯಾ ಮೀಟ್ ಕಾರ್ಯಕ್ರಮದ ಅಂಗವಾಗಿ ಬೆಳ್ಳಾರೆ ಉಮಿಕ್ಕಳ ಮೈದಾನ ಹಾಗೂ ಸುಳ್ಯ ನಾವೂರು , ಪ್ರದೇಶದಲ್ಲಿ ಕ್ರೀಡಾಕೂಟ ನಡೆಯಿತು ಕಾರ್ಯಕ್ರಮದಲ್ಲಿ ಹಗ್ಗಜಗ್ಗಾಟ, ರಿಲೆ, ಓಟ ಮತ್ತಿತರರ ಮನೋರಂಜನಾ ಕ್ರೀಡಾಕೂಟ ಗಳನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಊರಿನ ಯುವಕರು ಪಾಲ್ಗೊಂಡಿದ್ದರು.ಸುಳ್ಯ ಡಿವಿಝನ್ ಕಾರ್ಯದರ್ಶಿಗಳಾದ ಮೀರಝ್ ಸುಳ್ಯ ಪ್ರಾಸ್ತಾವಿಕವಾಗಿ...
Loading posts...
All posts loaded
No more posts
