- Wednesday
- September 16th, 2026
ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ,ಕೇಂದ್ರ ಸಮಿತಿ ಹುಬ್ಬಳ್ಳಿ , ಜಿಲ್ಲಾ ಮಹಿಳಾ ಘಟಕ ಧಾರವಾಡ , ಗಾಂಧೀ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ರಾಜ್ಯ ಮತ್ತು ಅಂತರ್ರಾಜ್ಯ ಮಟ್ಟದಲ್ಲಿ ಲೇಖನ ಸ್ಪರ್ಧೆಯನ್ನು ಆಯೋಜಿಸಿತ್ತು."ಪ್ರಸ್ತುತ ಪರಿಸ್ಥಿತಿಯಲ್ಲಿ ಸ್ವದೇಶಿ ಆಂದೋಲನದ ಪ್ರಸ್ತುತತೆ" ಎಂಬ ವಿಷಯಾಧಾರಿತ ಸ್ಪರ್ಧೆಯನ್ನು ಆಯೋಜಿಸಿತ್ತು. ಇದರಲ್ಲಿ ದಕ್ಷಿಣ ಕನ್ನಡದ ,ಕಡಬ...
ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಹಳೆಗೇಟು ಬಸ್ ತಂಗುದಾಣದ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಅ.4 ರಂದು ಸಂಜೆ ನಡೆಯಿತು. ಟ್ರಸ್ಟ್ ಅಧ್ಯಕ್ಷ ರಾದ ಜಯಪ್ರಕಾಶ್ ರೈ, ಶಶಿಧರ ಎಂ ಜೆ, ಮುಸ್ತಫಾ ಕೆ ಎಂ, ಗೋಕುಲ್ ದಾಸ್, ವಿಜೇಶ್ ಹಿರಿಯಡ್ಕ, ಶಾಫಿ ಕುತ್ತಮೊಟ್ಟೆ, ಭವಾನಿ ಶಂಕರ್ ಕಲ್ಮಡ್ಕ, ಮಧುಸೂದನ ಬೂಡು, ನಂದರಾಜ್ ಸಂಕೇಶ,...
ಜೈ ಭೀಮ್ ಯುವ ವೇದಿಕೆ ಸುಳ್ಯ ಸಂಘಟನೆಯ ಸಭೆ ಅ 4 ರಂದು ಗಾಂಧಿನಗರ ನಾವೂರು ಶ್ರೀ ಮಹಾಮ್ಮಾಯಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಡಾ.ಬಿಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂ ಹಾರವನ್ನು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು . ಸಂಘಟನೆಯ ಮುಖಂಡ ಚಂದ್ರ ಶೇಖರ ಆಲೆಟ್ಟಿ ಸಂಘಟನೆಯ ಬಗ್ಗೆ ಹಾಗೂ ಡಾ.ಬಿಆರ್.ಅಂಬೇಡ್ಕರ್ ಅವರ ಬಗ್ಗೆ ಮಾಹಿತಿಯನ್ನು ನೀಡಿದರು...
ಸುಳ್ಯ ಯುನೈಟೆಡ್ ಫುಟ್ಬಾಲ್ ಕ್ಲಬ್ಆಯೋಜಿಸಿದ ಫುಟ್ಬಾಲ್ ಪಂದ್ಯಾಟವು ಗಾಂಧಿನಗರ ಶಾಲಾ ಮೈದಾನದಲ್ಲಿ ಅ.4 ರಂದು ನಡೆಯಿತು. ಈ ಪಂದ್ಯಾಟದಲ್ಲಿ ಸ್ಥಳೀಯ ಸುಮಾರು 16 ತಂಡಗಳು ಭಾಗವಹಿಸಿದ್ದವು. ಪಂದ್ಯಾಟದ ಪ್ರಥಮ ಬಹುಮಾನವನ್ನು ಜೆಬಿ ಯುನೈಟೆಡ್ ತಂಡ, ದ್ವಿತೀಯ ಸುಳ್ಯ ಯುನೈಟೆಡ್ ತಂಡ ಪಡೆದುಕೊಂಡಿತು.ಬಹುಮಾನ ವಿತರಣೆಯನ್ನು ಹಿರಿಯ ಆಟಗಾರರಾದ ರಫೀಕ್ ಮಲ್ಲು, ಇಕ್ಬಾಲ್ ಜೆಬಿ ಬಷೀರ್ ನ್ಯಾಶನಲ್, ಹಮೀದ್...
ಕೊಡಗು ಸಂಪಾಜೆ ಗ್ರಾಮದ ಬಿ.ಜೆ.ಪಿ ಕಾರ್ಯಕರ್ತರಿಂದ 2018-19 ಹಾಗೂ 2020 ರ ಅವಧಿಯಲ್ಲಿ ಭೀಕರ ಮಳೆಯಿಂದ ಉಂಟಾದ ಪ್ರವಾಹದಿಂದ ಸಂಪಾಜೆ ಗ್ರಾಮದ ಪಯಸ್ವಿನಿ ನದಿಯ ಚೆಡಾವು ನಿಂದ ಕೊಯನಾಡು ಎಸ್ಟೇಟ್ ಗೆ ಸಂಪರ್ಕ ಸೇತುವೆ ಮುರಿದು ಸಂಪರ್ಕ ದಾರಿ ಕಡಿತಗೊಂಡಿತ್ತು. ಈ ಸ್ಥಳದಲ್ಲಿ ತಾತ್ಕಾಲಿಕ ಕಾಲುಸೇತುವೆ ನಿರ್ಮಾಣ ಮಾಡಿ ಸ್ಥಳೀಯರಿಗೆ ಚೆಡಾವು-ಕೊಯನಾಡು ಎಸ್ಟೇಟ್ ಗೆ ತೆರಳಲು...
ಪಾಪ್ಯುಲರ್ ಫ್ರಂಟ್ ಸುಳ್ಯ ಡಿವಿಷನ್ ವತಿಯಿಂದ ಏರಿಯಾ ಮೀಟ್ ಕಾರ್ಯಕ್ರಮದ ಅಂಗವಾಗಿ ಬೆಳ್ಳಾರೆ ಉಮಿಕ್ಕಳ ಮೈದಾನ ಹಾಗೂ ಸುಳ್ಯ ನಾವೂರು , ಪ್ರದೇಶದಲ್ಲಿ ಕ್ರೀಡಾಕೂಟ ನಡೆಯಿತು ಕಾರ್ಯಕ್ರಮದಲ್ಲಿ ಹಗ್ಗಜಗ್ಗಾಟ, ರಿಲೆ, ಓಟ ಮತ್ತಿತರರ ಮನೋರಂಜನಾ ಕ್ರೀಡಾಕೂಟ ಗಳನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಊರಿನ ಯುವಕರು ಪಾಲ್ಗೊಂಡಿದ್ದರು.ಸುಳ್ಯ ಡಿವಿಝನ್ ಕಾರ್ಯದರ್ಶಿಗಳಾದ ಮೀರಝ್ ಸುಳ್ಯ ಪ್ರಾಸ್ತಾವಿಕವಾಗಿ...
ವಿಹಿಂಪ ಭಜರಂಗದಳ ಮುರೂರು ಸಾಕೇತ ಶಾಖೆಯ ವತಿಯಿಂದ ಶ್ರಮದಾನ ಇಂದು ನಡೆಯಿತು. ಮುರೂರಿನಿಂದ ಪಂಜಿಕಲ್ಲು ವರೆಗೆ ರಸ್ತೆ ಬದಿ ಸ್ವಚ್ಛತಾ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಮುರೂರು ಸಾಕೇತ ಶಾಖೆಯ ಅಧ್ಯಕ್ಷ ಕಮಲಾಕ್ಷ ವಾಗ್ಲೆ ಮುರೂರು, ಕಾರ್ಯದರ್ಶಿ ಪವನ್ ಮುರೂರು, ಸತ್ಸಂಗ ಪ್ರಮುಖ್ ಕಿರಣ್ ಆಚಾರ್ಯ, ಸಂಯೋಜಕ ವಿಶ್ವನಾಥ ಮುರೂರು, ಸಹ ಸಂಯೋಜಕ ಹರಿಪ್ರಸಾದ್ ದೇವರಗುಂಡ,...
ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ 43 ವರ್ಷಗಳಿಂದ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದ ಗಣೇಶ್ ಕೆ.ಯನ್.ಯವರು ಸೆ. 30 ರಂದು ನಿವೃತ್ತಿ ಹೊಂದಿದ್ದು, ಅಂದು ಬ್ಯಾಂಕಿನ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಬ್ಯಾಂಕಿನ ಸಭಾ ಭವನದಲ್ಲಿ ನಡೆಯಿತು. ಬ್ಯಾಂಕಿನ ಅಧ್ಯಕ್ಷ ವಿಶ್ವನಾಥ ಬಿಳಿಮಲೆಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಪ್ರಭಾಕರ ನಾಯಕ್, ಕೋಶಾಧಿಕಾರಿ...
ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಮುರೂರು ಸಾಕೇತ ಶಾಖೆಯ ಉದ್ಘಾಟನೆ ಅ.4 ರಂದು ಮುರೂರು ಭಜನಾ ಮಂದಿರದಲ್ಲಿ ನಡೆಯಿತು. ಸಾಕೇತ ಶಾಖೆಯ ಉದ್ಘಾಟನೆಯನ್ನು ಸುಳ್ಯ ತಾಲೂಕು ವಿಹಿಂಪ ಅಧ್ಯಕ್ಷ ಸೋಮಶೇಖರ್ ಪೈಕ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಹಿಂಪ ತಾಲೂಕು ಸಹ ಕಾರ್ಯದರ್ಶಿ ಭಾನುಪ್ರಕಾಶ್ ದೊಡ್ಡತೋಟ, ಧನುಷ್ ಉಪಸ್ಥಿತರಿದ್ದರು.ಮುರೂರು ಸಾಕೇತ ಶಾಖೆಯ ನೂತನ ಅಧ್ಯಕ್ಷರಾಗಿ ಕಮಲಾಕ್ಷ...
ಚೊಕ್ಕಾಡಿ ಗರುಡ ಯುವಕ ಮಂಡಲದ ವತಿಯಿಂದ ಗಾಂಧಿಜಯಂತಿ ಪ್ರಯುಕ್ತ ಶ್ರಮದಾನ ಒ.4 ರಂದು ನಡೆಯಿತು. ಯುವಕ ಮಂಡಲದ ಅಧ್ಯಕ್ಷ ಹರೀಶ್ ನೆಕ್ರಾಜೆ, ಗೌರವಾಧ್ಯಕ್ಷ ಸತೀಶ್ ಪಿಲಿಕಜೆ ಮಾಜಿ ಅಧ್ಯಕ್ಷರುಗಳಾದ ಶ್ರೀಧರ ಕರ್ಮಾಜೆ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಅನಿಲ್ ಪೂಜಾರಿಮನೆ, ನಿತೀನ್ ಪಡ್ಪು , ನಿರ್ದೇಶಕರುಗಳಾದ ದಿನೇಶ್ ಪಡ್ಪು, ಭವಾನಿ ಶಂಕರ ಕರ್ಮಾಜೆ, ಯಶವಂತ ಚೊಕ್ಕಾಡಿ,...
Loading posts...
All posts loaded
No more posts
