ಹೂವಿನ ರಾಶಿಯಿಂದ ಕಂಗೊಳಿಸುತ್ತಿರುವ‌ ಇತಿಹಾಸ ಪ್ರಸಿದ್ಧ ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನ

 ಇತಿಹಾಸ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಹೂವಿನ ರಾಶಿ ಹೊದ್ದು ಭಕ್ತ ಸಮೂಹದ ಗಮನ ಸೆಳೆಯುತ್ತಿದೆ! ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸುತ್ತಿವೆ. ಅಬ್ಟಾ..ಅಬ್ಟಾ.. ಅನ್ನುವಷ್ಟು ಹೂವಿನ ರಾಶಿಯೇ ತುಂಬಿದೆ. ಕ್ಷೇತ್ರದ ಭಕ್ತರೊಬ್ಬರು ಹಲವು ವರ್ಷದಿಂದ ಸೇವಾ ರೂಪದಲ್ಲಿ ಈ ಹೂವಿನ...

ಆಲೆಟ್ಟಿ ಸಹಕಾರಿ ಸಂಘದ ಚುನಾವಣೆ : 11 ಬಿಜೆಪಿ – 1ಕಾಂಗ್ರೆಸ್‌ – ಮತ್ತೆ ಅಧಿಕಾರಕ್ಕೇರಿದ ಬಿಜೆಪಿ – ವಿಜಯೋತ್ಸವ

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 11 ಸ್ಥಾನ ಹಾಗೂ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಓರ್ವ ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಪತಿ ಭಟ್ ಮಜಿಗುಂಡಿ, ಕರುಣಾಕರ ಹಾಸ್ಪಾರೆ, ಜಯಪ್ರಕಾಶ್ ಕುಂಚಡ್ಕ, ಸುಧಾಕರ ಆಲೆಟ್ಟಿ, ಹರಿಪ್ರಸಾದ್ ಕಾಪುಮಲೆ, ಚಿದಾನಂದ ಕೋಲ್ಟಾರು ಹೆಚ್ಚು ಮತ...
Ad Widget

ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ – ರೈತರಿಗೆ ಇಂದಿಗೂ ಸ್ವಾತಂತ್ರ್ಯ ಲಭಿಸಿಲ್ಲ : ಕಿಶೋರ್ ಶಿರಾಡಿ

ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನಾ ಸಭೆಯು ಜ.18ರಂದು ಸುಳ್ಯ ವಲಯ ಅರಣ್ಯ ಇಲಾಖೆ ಕಛೇರಿ ಮುಂಭಾಗದಲ್ಲಿ ನಡೆಯಿತು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಕಿಶೋ‌ರ್ ಕುಮಾರ್ ಶಿರಾಡಿ ಮಾತನಾಡಿ ಇದು ರೈತರ ಬದುಕಿಗಾಗಿ ನಡೆಸುವ ಹೋರಾಟವಾಗಿದೆ. ರೈತರಾದ ನಮಗೆ ಇನ್ನು ಸ್ವಾತಂತ್ರ್ಯವೇ...

ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪತಿ , ಕೊಲೆಯ ಬಳಿಕ ಆರೋಪಿ ಆತ್ಮಹತ್ಯೆ !

ಘಟನೆಯ ಕುರಿತ ಸಂಪೂರ್ಣ ಮಾಹಿತಿ ಸುಳ್ಯ ತಾಲೂಕಿನ ನೆಲ್ಲೂರು- ಕೆಮ್ರಾಜೆಯ ಕೋಡಿಮಜಲು ಎಂಬಲ್ಲಿ ನಿನ್ನೆ ತಡರಾತ್ರಿ ಪತಿಯೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ, ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಾಮಚಂದ್ರ 52 ವರ್ಷ ಹಾಗೂ ಕೊಲೆಗೀಡಾದ ಪತ್ನಿಯನ್ನು ವಿನೋದ 42 ವರ್ಷ ಎಂದು ಗುರುತಿಸಲಾಗಿದೆ. ಕೊಲೆಗೆ ಕೌಟುಂಬಿಕ ಕಲಹ ಕಾರಣ...

ವಿದ್ಯಾರ್ಥಿಗಳ ಮೇಲೆ ಕಾಡುಹಂದಿ ದಾಳಿ – ಆಸ್ಪತ್ರೆಗೆ ಶಿಪ್ಟ್

ಗುತ್ತಿಗಾರು ಪೇಟೆಯಲ್ಲಿ ಕಾಡು ಹಂದಿಗಳು ಬಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಜ.17ರ ಸಂಜೆ ವರದಿಯಾಗಿದೆ. ಸಂಜೆಯ ವೇಳೆಗೆ ಗುತ್ತಿಗಾರಿನಿಂದ ಮೊಗ್ರ ಕಡೆಗೆ ಹೋಗುವ ರಸ್ತೆಯ ಬದಿ ಕಾಡುಹಂದಿಗಳು ಏಕಾಏಕಿ ಬಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದು ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ ಸದ್ಯ ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ...

ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲಾ ರಜತ ಸಂಭ್ರಮ

ಪೋಷಕರ ಅಭಿಮಾನಕ್ಕೆ ಪಾತ್ರವಾಗಿ ಇಂತಹ ಶಿಕ್ಷಣ ಸಂಸ್ಥೆಗಳು ಬೆಳೆದು ಬೆಳಗುತ್ತಿದೆ - ರೆ.ಫಾ. ಡಾ. ಪೀಟ‌ರ್ ಪೌಲ್ ಸಲ್ದಾನಾ ಕೆಥೋಲಿಕ್‌ ಶಿಕ್ಷಣ ಸಂಸ್ಥೆಗಳಿಂದ ಮೌಲ್ಯ ಬಿತ್ತುವ ಕಾರ್ಯ: ರೆ.ಫಾ. ಡಾ. ಪೀಟ‌ರ್ ಪೌಲ್ ಸಲ್ದಾನ ವಿದ್ಯಾರ್ಥಿಗಳು ಸಮಾಜಕ್ಕೆ ಕೊಡುಗೆಗಳಾಗಿ ಬೆಳೆಯಬೇಕು : ಭಾಗೀರಥಿ ಮುರುಳ್ಯ ಗುಣ ಮಟ್ಟದ ಶಿಕ್ಷಣದ ಜತೆಗೆ ಪ್ರೀತಿ, ಸಹ ಬಾಳ್ವೆಯಂತಹ ಮಾನವೀಯ...

ಜ.19 : ಏನೇಕಲ್ಲಿನಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ರೋಟರಿ ಕ್ಲಬ್, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ (ಅಂದತ್ವ ನಿವಾರಣ ವಿಭಾಗ)ಮಂಗಳೂರು ಹಾಗೂ ಹಲವು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏನೇಕಲ್ಲಿನ ರೈತ ಯುವಕ ಮಂಡಲ ಸಭಾಂಗಣದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ನಡೆಸಲಾಗುವುದು. ಇದರ ಪ್ರಯೋಜನವನ್ನು ಎಲ್ಲ ಸಾರ್ವಜನಿಕರು, ಸಂಘ ಸಂಸ್ಥೆಯವರು, ಪಡೆದುಕೊಳ್ಳಬೇಕಾಗಿ ಸುಬ್ರಹ್ಮಣ್ಯ ರೋಟರಿ...

ಜಿ. ಎಲ್ ಆಚಾರ್ಯ ಜ್ಯುವೆಲ್ಲರಿ ಮಳಿಗೆಯಲ್ಲಿ ವಜ್ರಾಭರಣಗಳ ಉತ್ಸವ ಜ.26 ವರೆಗೆ

ಜಿ ಎಲ್ ಆಚಾರ್ಯ ಜ್ಯುವೆಲ್ಲರಿ ಮಳಿಗೆಯಲ್ಲಿ ಗ್ಲೋ ಫೆಸ್ಟ್ ಡಿ.23 ರಿಂದ ಪ್ರಾರಂಭವಾಗಿದ್ದು ಜ.26 ರವರೆಗೆ ನಡೆಯಲಿದೆ. ವಜ್ರಾಭರಣ ಗಳು ರೂ.3,500 ರಿಂದ ಪ್ರಾರಂಭ ಗೊಂಡಿರುತ್ತದೆ. ವಜ್ರಾಭರಣಗಳ ಮೇಲೆ ರೂ.8,000 ವರೆಗೆ ( ಪ್ರತೀ ಕ್ಯಾರೆಟ್ ಮೇಲೆ ರಿಯಾಯಿತಿ) ಹಾಗೂ ರೂ.25,000 ಕ್ಕಿಂತ ಮೇಲ್ಪಟ್ಟ ಖರೀದಿಗೆ ವಿಶೇಷ ಮತ್ತು ಆಕರ್ಷಕ ಉಡುಗೊರೆಯನ್ನು ನೀಡಲಾಗುವುದು. ಗ್ರಾಹಕರು ಈ...

ಕಲ್ಮಡ್ಕ: ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ – ಸಮನ್ವಯ ರಂಗ ಮತ್ತೆ ಆಡಳಿತಕ್ಕೆ

ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಜ.15 ರಂದು ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡಿದ್ದು ಉದಯಕುಮಾರ್ ಬೆಟ್ಟ ನೇತೃತ್ವದ ಸಮನ್ವಯ ರಂಗ ಮತ್ತೆ ಆಡಳಿತಕ್ಕೇರಿದೆ. ಸಮನ್ವಯ ರಂಗದ 10 ಹಾಗೂ ಸಹಕಾರ ರಂಗದ ಇಬ್ಬರು ಗೆಲುವು ಸಾಧಿಸಿದ್ದಾರೆ ಸಮನ್ವಯ ರಂಗದ ಪಿ ಉದಯಕುಮಾರ್ ಬೆಟ್ಟ, ಅಶೋಕ ಜಿ., ತೃಪ್ತಿ ಯು., ರವಿಕಿರಣ...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದಡಾ. ಪ್ರಭಾಕರ ಶಿಶಿಲರಿಗೆ ಅಭಿನಂದನೆ

ಫೆಬ್ರವರಿ 20 ಮತ್ತು 21ರಂದು ಮಂಗಳೂರಿನಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ ಪ್ರಭಾಕರ ಶಿಶಿಲ ಅವರನ್ನು ಅಭಿನಂದಿಸಲಾಯಿತು.ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿರುವ ಮೇರು ವ್ಯಕ್ತಿತ್ವದ ಡಾ. ಪ್ರಭಾಕರ ಶಿಶಿಲರಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾದ್ಯಕ್ಷತೆ ಒಲಿದು ಬಂದಿರುವ ಸಂತಸದ ಸಮಯದಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ...
Loading posts...

All posts loaded

No more posts

error: Content is protected !!