ಉಬರಡ್ಕ ಕೋವಿಡ್ ಟೆಸ್ಟ್ – ಎಲ್ಲಾ ವರದಿ ನೆಗೆಟಿವ್

ಉಬರಡ್ಕ ಗ್ರಾ.ಪಂ.ವತಿಯಿಂದ ಇಂದು ಕೋವಿಡ್ -19 ಟೆಸ್ಟ್ ಪಂಚಾಯತ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪರೀಕ್ಷೆಗೊಳಪಟ್ಟ ಎಲ್ಲಾ 45 ಜನರ ವರದಿ ನೆಗೆಟಿವ್ ಬಂದಿದೆ.

ವಿಖಾಯ ರಕ್ತದಾನಿ ಬಳಗಕ್ಕೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯಿಂದ ಪ್ರಶಂಸೆ

ರಾಷ್ಟ್ರೀಯ ರಕ್ತ ದಾನ ದಿನದ ಅಂಗವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರಿನ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಕ್ಟೋಬರ್ 01 2020 ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿಗ ಬಳಗದ ಕಾರ್ಯವೈಕರಿಯನ್ನು ಶ್ಲಾಘಿಸಿ ಪ್ರಶಂಸನಾ ಪತ್ರ ವನ್ನು ಬ್ಯಾಂಕ್ ಆಫ್ ಬರೋಡದ ವಿಭಾಗೀಯ ಮುಖ್ಯಸ್ಥೆ ಶ್ರೀಮತಿ ಸುಜಯಾ ವಿ. ಶೆಟ್ಟಿ...
Ad Widget

ಸಂಪಾಜೆ ಮತ್ತು ಭಾಗಮಂಡಲ ಮೀಸಲು ಅರಣ್ಯದಲ್ಲಿ ಕಡವೆ ಹತ್ಯೆ – ಆರೋಪಿಗಳ ಬಂಧನ

ಮಡಿಕೇರಿ ವಿಭಾಗದ ಭಾಗಮಂಡಲ ವಲಯ ವ್ಯಾಪ್ತಿಗೆ ಬರುವ ಪಟ್ಟಿಘಾಟ್ ಮೀಸಲು ಅರಣ್ಯದ ಡೆಂಕಲ್ ಎಂಬಲ್ಲಿ ಕಡವ ಹತ್ಯೆ ಸಂಬಂಧವಾಗಿ ಪ್ರಭಾಕರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮಡಿಕೇರಿ ವಿಭಾಗ , ಹಾಗೂ ನಿಲೇಶ್ ಸಿಂಧೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು , ಮಡಿಕೇರಿ ಉಪ ವಿಭಾಗ ಇವರ ಮಾರ್ಗದರ್ಶನದಲ್ಲಿ ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂದನ್ ಹಾಗೂ ಭಾಗಮಂಡಲ ಸಹಾಯಕ...

ಬಿಜೆಪಿ ಸುಳ್ಯ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ.1ರಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸುಳ್ಯ ಮಂಡಲ ಅಧ್ಯಕ್ಷ ಹರೀಶ ಕಂಜಿಪಿಲಿ ವಹಿಸಿದ್ದರು. ವೇದಿಕೆಯಲ್ಲಿ ಮಾನ್ಯ ಶಾಸಕ ಎಸ್ ಅಂಗಾರ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಅಧ್ಯಕ್ಷ ಆರ್.ಸಿ. ನಾರಾಯಣ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೋಗಿ...

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿಸ್ತೃತ ಕಟ್ಟಡ ಉದ್ಘಾಟನೆ – ಮೌಲ್ಯಯುತ ಶಿಕ್ಷಣಕ್ಕೆ ಸರಕಾರದಿಂದ ಪ್ರೋತ್ಸಾಹ : ಮೀನಾಕ್ಷಿ ಶಾಂತಿಗೋಡು

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಆರ್.ಐ.ಡಿ.ಎಫ್ ನಬಾರ್ಡ್ 25 ಯೋಜನೆಯಡಿ ರೂ.119 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಲೇಜಿನ ವಿಸ್ತೃತ ಕಟ್ಟಡದ ಉದ್ಘಾಟನಾ ಸಮಾರಂಭವು ಅ.01 ರಂದು ನಡೆಯಿತು.ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು ವಿಸ್ತೃತ ಕಟ್ಟಡದ ಉದ್ಘಾಟನೆಗೈದರು.ಶಾಸಕ ಎಸ್.ಅಂಗಾರ ನಾಮಫಲಕ ಅನಾವರಣಗೊಳಿಸಿದರು. ನಂತರ...

ರೋಟರಿ ತರಬೇತಿ ಕಾರ್ಯಗಾರದ ಜಿಲ್ಲಾ ಸಂಚಾಲಕರಾಗಿ ರೊ.ಡಾ.ಕೇಶವ ಪಿ.ಕೆ

ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಜಿಲ್ಲೆಗಳನ್ನೊಳಗೊಂಡ ಸುಮಾರು 100 ಕ್ಕೂ ಮಿಕ್ಕಿ ರೋಟರಿ ಕ್ಲಬ್ ಗಳ ರೋಟರಿ ಜಿಲ್ಲೆ 3181 ಇದರ 2021- 2022 ಸಾಲಿನ ನಿಯೋಜಿತ ಅಧ್ಯಕ್ಷ ಕಾರ್ಯದರ್ಶಿಗಳ ತರಬೇತಿ ಕಾರ್ಯಾಗಾರದ (PETS & SETS) ಜಿಲ್ಲಾ ಸಂಚಾಲಕರಾಗಿ ರೋಟರಿ ಮಾಜಿ ಅಸಿಸ್ಟೆಂಟ್ ಗವರ್ನರ್ ರೊ.ಡಾ.ಕೇಶವ PK ಯವರು ಸರ್ವಾನುಮತದಿಂದ ಆಯ್ಕೆಗೊಂಡಿರುತ್ತಾರೆ.ಸುಳ್ಯ ರೋಟರಿಯ...

ವಿಹಿಂಪ ಬೆಳ್ಳಾರೆಯ ದರ್ಖಾಸು ಶಾಖೆ ಉದ್ಘಾಟನೆ – ಸಂಯೋಜಕರಾಗಿ ಹರೀಶ್ ಚೂಂತಾರು

ವಿಶ್ವ ಹಿಂದೂ ಪರಿಷದ್ ಭಜರಂಗದಳ, ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ಉಪಸಮಿತಿ ದರ್ಖಾಸು ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಸೆ.30 ರಂದು ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸುಳ್ಯ ಪ್ರಖಂಡದ ವಿಶ್ವಹಿಂದೂ ಪರಿಷದ್ ಅಧ್ಯಕ್ಷರಾದ ಸೋಮಶೇಖರ ಪೈಕ, ಭಜರಂಗದಳ ಜಿಲ್ಲಾ ಸಹಸಂಯೋಜಕ ಲತೀಶ್ ಗುಂಡ್ಯ, ಭಜರಂಗದಳ ಸಂಯೋಜಕ್ ನಿಕೇಶ್ ಉಬರಡ್ಕ, ಸುಳ್ಯ ವಿಹಿಂಪ ಸಹ...

ಉಬರಡ್ಕಮಿತ್ತೂರು ಸಹಕಾರಿ ಸಂಘದ ಮ್ಯಾನೇಜರ್ ನಿತ್ಯಾನಂದ ಎನ್ ರವರಿಗೆ ಬೀಳ್ಕೊಡುಗೆ

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಿತ್ಯಾನಂದ ಎನ್. ರವರಿಗೆ ಬೀಳ್ಕೊಡುಗೆ ಸಮಾರಂಭವು ಸೆ.30 ರಂದು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದಾಮೋದರ ಮದುವೆಗದ್ದೆ ವಹಿಸಿದ್ದರು.ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷರಾದ ಭಾಸ್ಕರ ಯು.ವಿ, ನಿರ್ದೇಶಕರುಗಳಾದ ರತ್ನಾಕರ ಗೌಡ ಬಳ್ಳಡ್ಕ, ಹರೀಶ್...

ಗಾಂಧಿ ಜಯಂತಿಯ ಪ್ರಯುಕ್ತ ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛ ಭಾರತ್ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸುಳ್ಯ ಮಂಡಲ ಮತ್ತು ಸುಳ್ಯ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಅ.2 ರಂದು ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಪೂರ್ವಾಹ್ನ 7.30ಕ್ಕೆ ಸರಿಯಾಗಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಯವರ ಜನ್ಮದಿನ ಗಾಂಧಿ ಜಯಂತಿ ಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರ ಆದರ್ಶ ಕಾರ್ಯಕ್ರಮವಾದ ಸ್ವಚ್ಛ ಭಾರತ್ ಕಾರ್ಯಕ್ರಮ ನಡೆಯಲಿದೆ....

ಕೇಂದ್ರ, ರಾಜ್ಯ ಸರ್ಕಾರದ ಭೂ ಸುಧಾರಣಾ, ಎ.ಪಿ.ಎಂ.ಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸುಳ್ಯದಲ್ಲಿ ಅ.2 ರಂದು ಕಾಂಗ್ರೆಸ್ ಧರಣಿ ಸತ್ಯಾಗ್ರಹ

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಭೂ ಸುಧಾರಣಾ ಹಾಗೂ ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿ ವಿರೋಧಿಸಿ ಅ.2 ರಂದು ಸುಳ್ಯದ ತಾಲೂಕು ಪಂಚಾಯತ್ ಎದುರು ಕಾಂಗ್ರೆಸ್ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈಸೆ.30 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. “ಕೆ.ಪಿ.ಸಿ.ಸಿ. ನಿರ್ದೇಶನದ ಮೇರೆ ರಾಜ್ಯಾದ್ಯಂತ ಈ ಕಾರ್ಯಕ್ರಮ...
Loading posts...

All posts loaded

No more posts

error: Content is protected !!