- Saturday
- March 14th, 2026
ಪೈಚಾರು ಮುಸಲ್ಮಾನ ಬಾಂಧವರ ಭೂಮಿ ಯ ಸುತ್ತಮುತ್ತಲಿನ ಕಾಡುಗಳನ್ನು, ಗಿಡಬಳ್ಳಿಗಳನ್ನು ಕಡಿದು ಸ್ವಚ್ಛ ಮಾಡುವ ಮೂಲಕ ಪೈಚ್ಚಾರು ಬದ್ರಿಯಾ ಜುಮಾ ಮಸ್ಜಿದ್ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಸ್ಥಳೀಯರು ಶ್ರಮದಾನವನ್ನು ಸೆಪ್ತೆಂಬರ್ 27ರಂದು ನಡೆಸಿದರು. ಈ ಸಂದರ್ಭದಲ್ಲಿ ಮಸ್ಜಿದ್ ಸಮಿತಿಯ ಅಧ್ಯಕ್ಷ ಪಿಕೆ ಇಬ್ರಾಹಿಂ, ನಿಕಟಪೂರ್ವ ಅಧ್ಯಕ್ಷ, ಇಬ್ರಾಹಿಂ ಪಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳಿಗಾಗಿ ವಿಶೇಷ ಕೋವಿಡ್ ತಪಾಸಣಾ ಶಿಬಿರವನ್ನು ಸೆ. 28 ಸೋಮವಾರದಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ವಿಶೇಷ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಗ್ರಾಮದಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ಸಹಕರಿಸುವಂತೆ ವಿನಂತಿಸಿದ್ದಾರೆ🔹ತಮ್ಮ ಮೊಬೈಲ್ ಪೋನ್ ಜೊತೆಗೆ ತರಬೇಕು.🔹 ನೋಂದಾವಣೆಯ ಬಳಿಕ ನಿಮ್ಮ ಮೊಬೈಲ್ ನಂಬರಿಗೊಂದು...
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ (ರಿ.), ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ಹಾಗೂ ಕಲಾವಿಕಾಸ (ರಿ.) ಕಳಂಜ ಇದರ ಸಂಯುಕ್ತ ಆಶ್ರಯದಲ್ಲಿ ವಿಷ್ಣುನಗರ ಕಳಂಜದಲ್ಲಿ 'ಬಲೆ ತುಳು ಲಿಫಿ ಕಲ್ಪುಗ' ಕಾರ್ಯಾಗಾರವು ಸೆ.27 ರಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಅರ್ಚಕರಾದ ಶ್ರೀ ನರಸಿಂಹ ಭಟ್ ಬಾಳಿಲ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಕಾರ್ಯಕ್ರಮದಲ್ಲಿ...
ಕೇಂದ್ರ ಸರ್ಕಾರದ ರೈತವಿರೋಧಿ ನೀತಿಗಳ ಹಾಗೂ ರೈತ ವಿರೋಧಿ ಮಸೂದೆ ಜಾರಿ ವಿರೋಧಿಸಿ ಕರ್ನಾಟಕ ರಾಜ್ಯ ವ್ಯಾಪ್ತಿ ದಲಿತ ಸಂಘಟನೆಗಳು ,ಕಾಮಿ೯ಕ ಸಂಘಟನೆ , ರೈತ ಸಂಘ ರೈತಪರ ಸಂಘಟನೆಗಳು ಹಾಗೂ ವಿವಿಧ ಪಕ್ಷಗಳು ಸೆ. 28ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದು ಜನತಾದಳ (ಜ್ಯಾ) ಸುಳ್ಯ ಘಟಕವು ಈ ಪ್ರತಿಭಟನೆಗೆ ಬೆಂಬಲ ಸೂಚಿಸಿದೆ. ಹಾಗೂ...
ಕೃಷಿ ಮಸೂದೆ ವಿವಿಧ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ಸುಮಾರು ೨೬೫ಕ್ಕೂ ಸಂಘಟನೆಗಳು ಬೀದಿಗಿಳಿದಿದ್ದು, ಸುಳ್ಯದಲ್ಲಿ ೧೦ಕ್ಕಿಂತ ಹೆಚ್ಚು ಸಂಘಟನೆಗಳು ಬಂದ್ಗೆ ಬೆಂಬಲ ಘೋಷಿಸಿದೆ.ಹೊಸ ಕೃಷಿ ಕಾನೂನುಗಳು ಅನ್ನದಾತರನ್ನು ಜೀತದಾಳುಗಳನ್ನಾಗಿ ಮಾಡಿ ಮತ್ತು ಅವರಿಂದ ಕನಿಷ್ಟ ಬೆಂಬಲ ಬೆಲೆಯನ್ನು ಕಸಿದು ಕಸಿದುಕೊಳ್ಳಲಿದೆ. ಕೃಷಿ ಕಾನೂನಿಂದಾಗಿ ರೈತರಿಗೆ ಸರಿಯಾದ ಬೆಲೆಯೂ ಸಿಗುತ್ತಿಲ್ಲ. ತಾವೇ ಕೂಲಿಯಾಳುಗಳಾಗ ಬೇಕಾಗುತ್ತದೆ. ಕೋಟ್ಯಾಧಿಪತಿಗಳ...
ಸುಳ್ಯ ಮಂಡಲ ಬಿಜೆಪಿಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಶೇಖರ್ ಉಳುವಾರು ನೇಮಕವಾಗಿದ್ದಾರೆ. ಈ ಹಿಂದೆ ಇವರು ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿದ್ದರು. ಇಬ್ಬರು ಪ್ರಧಾನ ಕಾರ್ಯದರ್ಶಿಗಳಿರಬೇಕೆಂಬ ನಿರ್ಧಾರದ ಹಿನ್ನೆಲೆಯಲ್ಲಿ ಇವರನ್ನು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಭಡ್ತಿಗೊಳಿಸಲಾಗಿದೆ. ಇವರು ಅರಂತೋಡಿನ ಉಳುವಾರಿನ ಯು.ಡಿ.ಶೇಖರ್ರವರ ಪತ್ನಿ.
ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ನೂತನ ಕಾರ್ಯದರ್ಶಿಯಾಗಿ ಯಮಿತ ಪೂರ್ಣಚಂದ್ರ ಪೈಕ ಆಯ್ಕೆಯಾಗಿದ್ದಾರೆ. ಇವರು ಗುತ್ತಿಗಾರು ಗ್ರಾಮ ಪಂಚಾಯತ್ ನ ಮಾಜಿ ಸದಸ್ಯೆಯಾಗಿದ್ದಾರೆ.
ಬಳ್ಪ ಗ್ರಾಮದ ಕಾಂಜಿ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ನವರಾತ್ರಿ ಪೂಜೆಯು ಅ. 17 ರಂದು ಮೊದಲ್ಗೊಂಡು ಅ. 26ರ ತನಕ ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ಸೆ. 26ರಂದು ನಡೆಯಿತು. ಪ್ರಗತಿಪರ ಕೃಷಿಕರಾದ ವಾಸುದೇವ ಕಾರ್ಜ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ದೇವಳದ ಆಡಳಿತ ಮೊಕ್ತೇಸರರಾದ ಎಂ.ವಿ. ಶ್ರೀವತ್ಸ, ಉತ್ಸವ ಸಮಿತಿ ಗೌರವಾಧ್ಯಕ್ಷ...
ನಮ್ಮ ಮುಂದಿನ ಭವಿಷ್ಯದ ದೃಷ್ಠಿಯಿಂದ ಜಲ ಸಂರಕ್ಷಣೆ ಅಗತ್ಯ ಇದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಹೇಳಿದರು. ಅವರು ತೊಡಿಕಾನ ಹಾಲು ಸೊಸೈಟಿಯಲ್ಲಿ ಜಿಲ್ಲಾ ಪಂಚಾಯತ್ ಅನುದಾನ ದಿಂದ ನಿರ್ಮಿಸಿದ ಜಲಮರುಪೂರಣ ಯೋಜನೆಗೆ ಚಾಲನೆ ನೀಡಿ ನಂತರ ನಡೆದ ಸಭಾ ಕಾರ್ಯಕ್ರಮಲ್ಲಿ ಮಾತನಾಡಿದರು. ನಮ್ಮ ಭಾಗದಲ್ಲಿ ಬೇಸಿಗೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಜಲಕ್ಷಾಮ ತಲೆದೊರದಿದ್ದರೂ...
ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸೆ. 25 ರಂದು (SVAMITVA) ಸ್ವಾಮಿತ್ವ ಯೋಜನೆಯ ವಿಶೇಷ ಗ್ರಾಮ ಸಭೆ ನಡೆಯಿತು. ಈ ಸಂದರ್ಭದಲ್ಲಿ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಆರ್.ವೆಂಕಟೇಶ್, ಭೂ ದಾಖಲೆಗಳ ಇಲಾಖಾ ಸೂಪರ್ ವೈಸರ್ ಸಿಂಗಾರ ಶೆಟ್ಟಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್., ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ ಉಪಸ್ಥಿತರಿದ್ದರು.ಡ್ರೋನ್ ಕ್ಯಾಮೆರಾದ...
Loading posts...
All posts loaded
No more posts
