- Monday
- April 27th, 2026
ಸುಬ್ರಹ್ಮಣ್ಯ ಜ10: “ಮಹಿಳೆಯರು ಇಂದು ವಿಶ್ವದಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಂಡಿರುವರು. ಮನೆಯ ಅಡುಗೆ ಕೋಣೆಯಿಂದ ಹೊರಬಂದು ಸಮಾಜದ ಆಗುಹೋಗುಗಳನ್ನು ಮನಗಂಡು ತಮ್ಮಿಂದಾದಷ್ಟು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ. ಪರಿಸರ ರಕ್ಷಣೆಯನ್ನು ಮಾಡುವುದರೊಂದಿಗೆ ಪರಿಸರದಲ್ಲಿರುವ ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಿ,ಪೋಷಿಸಿ. ಮಹಿಳೆಯರಿಗಾಗಿ ಇರುವ ಇನ್ನರ್ ವೇಲ್ ಕ್ಲಬ್ ನಲ್ಲಿ ಕ್ರಿಯಾಶೀಲರಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ. ಅಶಕ್ತ ಜನರ ಬಾಳಿಗೆ...
ಸುಬ್ರಹ್ಮಣ್ಯ ಜ.12.: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ನಡುಗಲ್ಲಿನ ವಿಕಲಚೇತನ ಮಹಿಳೆ ಮೀನಾಕ್ಷಿ ಅವರಿಗೆ ಮನೆ ನಿರ್ಮಿಸಲು ಧನಸಹಾಯವನ್ನು ಶನಿವಾರ ರೋಟರಿ ಜಿಲ್ಲಾ3181 ಇದರ ನಿಕಟ ಪೂರ್ವ ಡಿಸ್ಟ್ರಿಕ್ಟ್ ಗವರ್ನರ್ ಎಚ್.ಆರ್. ಕೇಶವ ಅವರು ಹಸ್ತಾಂತರಿಸಿದರು.ಪಂಜ ಸಮೀಪದ ಪಲ್ಲೋಡಿ ಎಂಬಲ್ಲಿ ಮೀನಾಕ್ಷಿ ಅವರು ಸುಬ್ರಹ್ಮಣ್ಯದ ಧಣಿವರಿಯದ ನಾಯಕ ಪ್ರಶಸ್ತಿ ಪುರಸ್ಕೃತ ಡಾ. ರವಿ ಕಕ್ಕೆ ಪದವು...
ಸುಬ್ರಹ್ಮಣ್ಯ : ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕರ ಸಂಘ(ರಿ.) ಸುಬ್ರಹ್ಮಣ್ಯ ಇದರ 14ನೇ ವರ್ಷದ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಸೆ.05 ಬುಧವಾರದಂದು ನಡೆಯಲಿದ್ದು, ಬೆಳಿಗ್ಗೆ 8:00 ಗಂಟೆಯಿಂದ ಶ್ರೀ ವನದುರ್ಗಾ ದೇವಿ ದೇವಸ್ಥಾನದ ವಠಾರದಲ್ಲಿ ಶ್ರೀ ಸಂಪುಟ ನರಸಿಂಹ ಸುಬ್ರಹ್ಮಣ್ಯ ಸ್ವಾಮಿ ಮಠ, ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಆಶೀರ್ವಚನದೊಂದಿಗೆ ಶ್ರೀ...
ಸುಳ್ಯ ಗುತ್ತಿಗಾರು ರಸ್ತೆಯ ಮಿತ್ತಮಜಲು ತಿರುವಿನಲ್ಲಿ ಬೇರೆ ವಾಹನದಡಿಗೆ ಬಿದ್ದು ನರಳಾಡುತ್ತಿದ್ದ ಹಾವನ್ನು ತಪ್ಪಿಸುವ ಭರದಲ್ಲಿ ಬೈಕ್ ಸವಾರ ಪಿಕಪ್ ಗೆ ಬೈಕ್ ಢಿಕ್ಕಿ ಹೊಡೆದು ಕಾಲು ಜಖಂಗೊಂಡ ಘಟನೆ ಜ.12 ರಂದು ಸಂಜೆ ನಡೆದಿದೆ. ಸುಳ್ಯ ಕಡೆಯಿಂದ ದುಗ್ಗಲಡ್ಕ ಕ್ಕೆ ಬರುತ್ತಿದ್ದ ಪಿಕಪ್ ಗೆ ಮಿತ್ತಮಜಲು ತಿರುವಿನಲ್ಲಿ ಮಧೂರು ಮೂಲದ ಬೈಕ್ ಸವಾರ ಢಿಕ್ಕಿ...
ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಜನ ನಿರ್ದೇಶಕರ ಸ್ಥಾನಕ್ಕೆ ಜ.11 ರಂದು ಚುನಾವಣೆ ನಡೆದಿದ್ದು, ಬಿಜೆಪಿ, ಜೆ.ಡಿ.ಎಸ್ ಮೈತ್ರಿ 7 ಸ್ಥಾನ ಪಡೆದುಕೊಂಡು ಗೆಲುವನ್ನು ಸಾಧಿಸಿದೆ. ಕಾಂಗ್ರೆಸ್ 5 ಸ್ಥಾನ ಪಡೆದಿದೆ. ಗೆಲುವು ಸಾಧಿಸಿದವರ ವಿವರ ಈ ಕೆಳಗಿನಂತಿದ್ದು,ಸಾಮಾನ್ಯರ ಕ್ಷೇತ್ರ : ಕಾಂಗ್ರೆಸ್ ನ ರವೀಂದ್ರ ಕುಮಾರ್ ರುದ್ರಪಾದ(659...
ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಸಿದ್ಧತಾ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನಲ್ಲಿ ನವೋದಯ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸಂಸ್ಥೆಯಲ್ಲಿ ನಡೆಸಿದ ನವೋದಯ ಮಾದರಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 15ವಿದ್ಯಾರ್ಥಿಗಳಿಗೆ ಅತಿಥಿಗಳಾಗಿ ಉಪಸ್ಥಿತರಿದ್ದ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ...
ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಪರಸ್ಪರ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಪೇಟೆಯಲ್ಲಿ ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುವ ವೇಳೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದ್ದುಗಾಯಾಳು ಯುವಕನನ್ನು ಬೆಳ್ಳಾರೆ ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪೋಲಿಸ್ ಅಧಿಕಾರಿಗಳಲ್ಲಿ ವಿಚಾರಿಸಿದಾಗ...
ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಕಂಪೆನಿ ವತಿಯಿಂದ ಜ.10 ರಂದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತೇಶ್ ಸಂಗೀತ ಬಳಗದ ಅಧ್ಯಕ್ಷ ಗಾಯಕ ಹಾಗೂ ಕವಿ ಪೆರುಮಾಳ್ ಲಕ್ಷ್ಮಣ ಐವರ್ನಾಡು ಇವರಿಗೆ ಕಲಾ ರತ್ನ ಗೌರವ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿ ಪ್ರಜ್ವಲ್ ಕೋಟ್ಯಾನ್, ಸಿಬ್ಬಂದಿಗಳಾದ ತಿವಿಕ್ರಂ, ಗಣೇಶ್ ಆಚಾರ್ಯ, ದಿವ್ಯ ಹಾಗೂ ಹಲವು...
ಭಾವೈಕ್ಯ ಯುವಕ ಮಂಡಲ ಪೆರುವಾಜೆ ಇದರ 2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಚಂದ್ರ ಪೆರುವಾಜೆ, ಕಾರ್ಯದರ್ಶಿಯಾಗಿ ರಕ್ಷಿತ್ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲದ ಅಧ್ಯಕ್ಷರಾಗಿ ಅನುಸೂಯ ಬಿ ಎ, ಕಾರ್ಯದರ್ಶಿಯಾಗಿ ಸವಿತಾ ಬಿ.,ಭಾವೈಕ್ಯ ಚಿಗುರು ವೇದಿಕೆಯ ಅಧ್ಯಕ್ಷರಾಗಿ ಪೃಥ್ವಿನ್ ಪೆರುವಾಜೆ, ಕಾರ್ಯದರ್ಶಿಯಾಗಿ ಅನೀಶ್ ಕೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಹಿರಿಯರಾದ ಜಯಪ್ರಕಾಶ್ ರೈ ರವರು ಮರು...
ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಕಂಪೆನಿ ವತಿಯಿಂದ ಜ.10 ರಂದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತೇಶ್ ಸಂಗೀತ ಬಳಗದ ಅಧ್ಯಕ್ಷ ಗಾಯಕ ಹಾಗೂ ಕವಿ ಪೆರುಮಾಳ್ ಲಕ್ಷ್ಮಣ ಐವರ್ನಾಡು ಇವರಿಗೆ ಕಲಾ ರತ್ನ ಗೌರವ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿ ಪ್ರಜ್ವಲ್ ಕೋಟ್ಯಾನ್, ಸಿಬ್ಬಂದಿಗಳಾದ ತಿವಿಕ್ರಂ, ಗಣೇಶ್ ಆಚಾರ್ಯ, ದಿವ್ಯ ಹಾಗೂ ಹಲವು...
Loading posts...
All posts loaded
No more posts
