Ad Widget

ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ

ಕೊಡಗು ಜಿಲ್ಲೆ ಸಂಪಾಜೆ ಗ್ರಾಮದ ಪಯಸ್ವಿನಿ ಸಹಕಾರಿ ಸಂಘದಲ್ಲಿ ಸೆ. 19 ರಂದು ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕ ವತಿಯಿಂದ ಸಂಪಾಜೆ ಪಟೇಲ್ ದತ್ತಿ ನಿಧಿ ಹಾಗೂ 2019-2020ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ಕಾರ್ಯಕ್ರಮ ನಡೆಯಿತು....

ಕೊಯನಾಡು : ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಸ್ವಚ್ಛತಾ ಅಭಿಯಾನ

ಪ್ರಧಾನಿ ನರೇಂದ್ರ ಮೋದಿಯವರ 70 ನೇ ವರುಷದ ಹುಟ್ಟು ಹಬ್ಬದ ಪ್ರಯುಕ್ತ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಸಂಪಾಜೆ ಭಾರತೀಯ ಜನತಾ ಪಾರ್ಟಿ ವತಿಯಿಂದ ನಡೆಯಿತು. ಸೆ. 20 ರಂದು ರವಿವಾರ ಬೆಳಿಗ್ಗೆ 9.00 ಗಂಟೆಗೆ ಸರಿಯಾಗಿ ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಶಾಲಾ ಬಳಿಯಿಂದ ಸಂಪಾಜೆ ಗೇಟಿನ ತನಕ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ನಿರಂತರ ಸುರಿಯುವ...
Ad Widget

ಕಾಂತಮಂಗಲ : ಆಯುಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಹಿಳಾ ಜ್ಞಾನ ವಿಕಾಸ ಸೃಜನಶೀಲ ಕಾರ್ಯಕ್ರಮದಡಿ ಸರಕಾರಿ ಸೌಲಭ್ಯಗಳಲ್ಲಿ ಒಂದಾದ ಆಯುಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣಾ ಕಾರ್ಯಕ್ರಮವು ಕಾಂತಮಂಗಲ ಶಾಲಾ ಸಭಾಂಗಣದಲ್ಲಿ ಸೆ.20 ರಂದು ಜರುಗಿತು. ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಎನ್.ಎ.ರಾಮಚಂದ್ರ ಉದ್ಘಾಟಿಸಿದರು. ಆಯುಷ್ಮಾನ್ ಕಾರ್ಡ್ ನಿಂದ ಸಿಗುವ ಆರೋಗ್ಯ...

ಪುಣ್ಚತ್ತಾರು : ನೂತನ ಆಟೋರಿಕ್ಷಾ ತಂಗುದಾಣ ಉದ್ಘಾಟನೆ

ಶ್ರೀಹರಿ ಚಾಲಕ ಮಾಲಕರ ಸಂಘ ಪುಣ್ಚತ್ತಾರು ಇದರ ನೂತನ ಆಟೋರಿಕ್ಷಾ ತಂಗುದಾಣದ ಉದ್ಘಾಟನೆ ಹಾಗೂ ನಾಮಫಲಕ ಅಳವಡಿಕೆಯು ಸೆಪ್ಟೆಂಬರ್ 20 ರ ಆದಿತ್ಯವಾರದಂದು ಜರುಗಿತು. ನೂತನ ಆಟೋರಿಕ್ಷಾ ತಂಗುದಾಣವನ್ನು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ) ಪುಣ್ಚತ್ತಾರು ಇದರ ಅಧ್ಯಕ್ಷರಾದಹರೀಶ್ ಪೈಕ ಕಟೀಲ್ ದೀಪ ಬೆಳಗಿಸಿ ಉದ್ಘಾಟಿಸಿದರು.ನಾಮಫಲಕ ಅಳವಡಿಕೆಯ ಉದ್ಘಾಟನೆಯನ್ನುಸ್ಥಳೀಯಾರದ ಹುಕ್ರಪ್ಪ ಗೌಡ ಪುಣ್ಚತ್ತಾರು ಹಾಗೂ...

ಸೆ.21 ಬೇಕ್ ಮಾರ್ಟ್ ಶುಭಾರಂಭ

ಸುಳ್ಯ ಪೊಲೀಸ್ ಠಾಣೆ ಮುಂಭಾಗದ ಗೊಲ್ಡನ್ ಟವರ್ ನಲ್ಲಿ ಬಿ.ಎಸ್ ರಫೀಕ್ ಮಾಲಕತ್ವದ ಬೇಕ್ ಮಾರ್ಟ್ ಸೆ.21 ರಂದು ಶುಭಾರಂಭಗೊಳ್ಳಲಿದೆ. ನೂತನ ನಮ್ಮ ಸಂಸ್ಥೆಯಲ್ಲಿಎಲ್ಲಾ ತರಹದ ಕೇಕ್ ತಯಾರಿಸಲು ಬೇಕಾದ ಸಾಮಾಗ್ರಿಗಳು, ಪಾತ್ರೆಗಳು, ಕೇಕ್ ವಿನ್ಯಾಸ ಸಾಮಾಗ್ರಿಗಳು, ಕಲರ್ ಗಳು, ಬೇಕಿಂಗ್ ಪದಾರ್ಥಗಳು, ಮೇಕಿಂಗ್ ಐಟಂಗಳು, ಹಾಗೂ ಎಲ್ಲಾ ತರಹದ ಕೇಕ್ ಗಳು, ಮದುವೆ, ನಿಶ್ಚಿತಾರ್ಥ...

ಬಾಳಿಲ : ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣಾ ಶಿಬಿರ

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಮತ್ತು ನಾಗರಿಕ ಸೇವಾ ಸಮಿತಿ ಬಾಳಿಲ - ಮುಪ್ಪೇರ್ಯ ಇವುಗಳ ಜಂಟಿ ಆಶ್ರಯದಲ್ಲಿ, ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ 'ಭಾರತ್ ಆಯುಷ್ಮಾನ್ ಕಾರ್ಡ್' ನೋಂದಾವಣೆ ಹಾಗೂ ವಿತರಣೆ ಶಿಬಿರವು ಸೆ. 20 ರಂದು ಬಾಳಿಲ ಸೊಸೈಟಿಯ ಮಿನಿ ಸಭಾಂಗಣದಲ್ಲಿ...

ಅಡ್ಕಾರು ಸರಣಿ ಅಪಘಾತ – ವಾಹನಗಳು ಜಖಂ

ಇನೋವಾ, ಜೀಪು ಹಾಗೂ ಸ್ಕೂಟಿ ಮಧ್ಯೆ ಸರಣಿ ಅಪಘಾತ ಸಂಭವಿಸಿದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಸೆ.20 ರಂದು ಸಂಭವಿಸಿದೆ.ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಇನೋವಾ ಕಾರು ಅಡ್ಕಾರು ಅಯ್ಯಪ್ಪ ಮಂದಿರದ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹಾಗೂ ಜೀಪಿಗೆ ಡಿಕ್ಕಿ ಹೊಡೆದು ಮೂರೂ ವಾಹನಗಳು ಜಖಂಗೊಂಡಿದೆ. ಇನೋವಾದಲ್ಲಿ ಒಟ್ಟು ನಾಲ್ವರು ಪ್ರಯಾಣಿಕರಿದ್ದು,...

ಪೆರುವಾಜೆ : ಪ್ರಧಾನಮಂತ್ರಿ ಪ್ರಜಾ ಸುರಕ್ಷಾ ಯೋಜನೆಗಳ ಉಚಿತ ನೋಂದಣಿ ಶಿಬಿರ

ಭಾರತೀಯ ಜನತಾ ಪಾರ್ಟಿ, ಗ್ರಾಮ ಸಮಿತಿ ಪೆರುವಾಜೆ ಇದರ ವತಿಯಿಂದ ಪ್ರಧಾನಮಂತ್ರಿ ಪ್ರಜಾ ಸುರಕ್ಷಾ ಯೋಜನೆಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳ ಉಚಿತ ನೋಂದಣಿ ಶಿಬಿರವು ಸೆ.20 ರಂದು ಪೆರುವಾಜೆಯ ಜೆ.ಡಿ. ಆಡಿಟೋರಿಯಂನಲ್ಲಿ ಜರುಗಿತು. ಶಿಬಿರವನ್ನು ನಂದಿ ಅಸೋಸಿಯೇಟ್ಸ್ ಬೆಂಗಳೂರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಶ್ರೀ ಲಕ್ಷ್ಮೀನಾರಾಯಣ ಐವರ್ನಾಡು...

ಅರಂಬೂರು : ಮಾನಸಿಕ ಅಸ್ವಸ್ಥತೆ ಬಾಲಕಿಯ ಮೇಲೆ ಕಿರುಕುಳ – ಪೊಲೀಸ್ ದೂರು

ಸುಳ್ಯ ಅರಂಬೂರು ಬಳಿ ಮಾಣಿ-ಮೈಸೂರು ರಸ್ತೆಯ ಬದಿ ಒಂದು ಬಡಕುಟುಂಬ ವಾಸಿಸುತ್ತಿದ್ದು ಮನೆಯಲ್ಲಿ ತಾಯಿ ಮತ್ತು ಒಬ್ಬ ಅಸ್ವಸ್ಥ ಮಗಳು ಮಾತ್ರ ಜೀವನ ಸಾಗಿಸುತ್ತಿದ್ದಾರೆ. ಸೆಪ್ಟೆಂಬರ್ 19ರಂದು ಮನೆಯಲ್ಲಿ ಇದ್ದ ಮಾನಸಿಕವಾಗಿ ಅಸ್ವಸ್ಥ ಗೊಂಡಿರುವ 17 ವರ್ಷದ ಬಾಲಕಿ ಏಕಾಏಕಿ ಮನೆಯಿಂದ ನಾಪತ್ತೆಯಾಗಿದ್ದರು. ನಂತರ ಮನೆಯವರು ಮತ್ತು ಸ್ಥಳೀಯರು ಹುಡುಕಾಡಿದರು ಎಲ್ಲಿಯೂ ಪತ್ತೆಯಾಗಿರಲಿಲ್ಲ. ಕೆಲ ಗಂಟೆಗಳ...

ವಳಲಂಬೆಯಲ್ಲಿ ಆತ್ಮನಿರ್ಭರಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಎ.ಸಿ. ಯತೀಶ್ ಉಳ್ಳಾಲ್ ಚಾಲನೆ

ವಳಲಂಬೆಯಲ್ಲಿ ಆತ್ಮನಿರ್ಭರಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಎ.ಸಿ. ಯತೀಶ್ ಉಳ್ಳಾಲ್ ಚಾಲನೆಗ್ರಾಮ‌ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ದಕ ಸಂಘ ಪುತ್ತೂರು(ರಿ), ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ ನಡೆಯಲಿರುವ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಇಂದು ಉದ್ಘಾಟನೆಗೊಂಡಿತು. ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್ ದೀಪ ಬೆಳಗಿಸಿ ಉದ್ಘಾಟಿಸಿದರು....
Loading posts...

All posts loaded

No more posts

error: Content is protected !!