ವಳಲಂಬೆಯಲ್ಲಿ ಆತ್ಮನಿರ್ಭರಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಎ.ಸಿ. ಯತೀಶ್ ಉಳ್ಳಾಲ್ ಚಾಲನೆ

ವಳಲಂಬೆಯಲ್ಲಿ ಆತ್ಮನಿರ್ಭರಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಎ.ಸಿ. ಯತೀಶ್ ಉಳ್ಳಾಲ್ ಚಾಲನೆಗ್ರಾಮ‌ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ದಕ ಸಂಘ ಪುತ್ತೂರು(ರಿ), ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ ನಡೆಯಲಿರುವ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಇಂದು ಉದ್ಘಾಟನೆಗೊಂಡಿತು. ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್ ದೀಪ ಬೆಳಗಿಸಿ ಉದ್ಘಾಟಿಸಿದರು....

ಬಾಳಿಲ ಗ್ರಾ.ಪಂ. ಮಾಜಿ ಅಧ್ಯಕ್ಷ ದಯಾನಂದ ಪಂಜಿಗಾರು ನಿಧನ

ಬಾಳಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ದಯಾನಂದ ಪಂಜಿಗಾರು ಅಸೌಖ್ಯದಿಂದ ಸೆ. 19 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಶ್ರೀಮತಿ ಪೂರ್ಣಿಮಾ, ಪುತ್ರ ಕಾರ್ತಿಕ್, ಸಹೋದರರಾದ...
Ad Widget

ಗರುಡ ಯುವಕ ಮಂಡಲ (ರಿ)ಚೊಕ್ಕಾಡಿ ಮಹಾಸಭೆ – ಅಧ್ಯಕ್ಷರಾಗಿ ಹರೀಶ್ ನೆಕ್ರಾಜೆ – ಕಾರ್ಯದರ್ಶಿ ಮನೋಜ್ ಪಡ್ಪು – ಖಜಾಂಜಿ ವಿಜೇತ್ ಕೊಳಂಬೆ

Harish nekraje Manoj padpu Vijeth kolambe ಗರುಡ ಯುವಕ ಮಂಡಲ ಚೊಕ್ಕಾಡಿ ಇದರ 2019- 2020 ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು 2020-2021 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ  ಪದಗ್ರಹಣ ಕಾರ್ಯಕ್ರಮ ಗರುಡ ಯುವಕ ಮಂಡಲದಲ್ಲಿ  ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗರುಡ  ಯುವಕ ಮಂಡಲದ ಅಧ್ಯಕ್ಷರಾದ ಸತೀಶ್ ಪಿಲಿಕಜೆ ವಹಿಸಿದ್ದರು,ಅತಿಥಿಗಳಾಗಿ...

ಇಂದ್ರಾಜೆ : ಸುಮಂಗಲ ಸಂಜೀವಿನಿ ಒಕ್ಕೂಟದಿಂದ ಶ್ರಮದಾನ

ಬಾಳಿಲ ಗ್ರಾಮ ಪಂಚಾಯತ್ ಮಟ್ಟದ ಸುಮಂಗಲ ಸಂಜೀವಿನಿ ಒಕ್ಕೂಟದ ಸದಸ್ಯರಿಂದ ಇಂದು (ಸೆ.19) ಇಂದ್ರಾಜೆ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು. ಶ್ರಮದಾನದ ಅಂಗವಾಗಿ ಕೃಷಿ ಚಟುವಟಿಕೆಗೆ ಪೂರಕವಾಗುವಂತೆ ತೆಂಗಿನಗುಂಡಿಗಳನ್ನು ರಚಿಸಲಾಯಿತು.

ಕಬಡ್ಡಿ ಮತ್ತು ವಾಲಿಬಾಲ್ ಎಸೋಸಿಯೇಶನ್ ವತಿಯಿಂದ ಹಾಜಿ ಅಬ್ದುಲ್‌ ಮಲ್ನಾಡ್ ಮತ್ತು ಗುರುದತ್ ರಿಗೆ ಶ್ರದ್ಧಾಂಜಲಿ

ಸುಳ್ಯತಾಲೂಕು ವಾಲಿಬಾಲ್ ಎಸೋಸಿಯೇಶನ್ ಮತ್ತು ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ವತಿಯಿಂದ ಉದ್ಯಮಿಗಳಾದ ಗುರು ಕೇಬಲ್ ನೆಟ್ ವರ್ಕ್ ಮಾಲಕ,ಕ್ರೀಡಾ ಪ್ರೋತ್ಸಾಹಕರು ಹಾಗೂ ಕ್ರೀಡಾ ಪೋಷಕರಾದ ಗುರುತ್ತದ್ ನಾಯಕ್ ಹಾಗೂ ಮಲ್ನಾಡ್ ಕಾಶ್ಯೂಶ್ ಮಾಲಕ, ಕೊಡುಗೈದಾನಿ, ಕೈಗಾರಿಕೋದ್ಯಮಿ ಹಾಜಿ ಅಬ್ದುಲ್ಲಾ ಮಲ್ನಾಡ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಸೆ.19ರಂದು ಕೆವಿಜಿ ಸುಳ್ಯ ಹಬ್ಬ ಸಮಿತಿ...

ಎಸ್ಸೆಸ್ಸೆಫ್ ಧ್ವಜ ದಿನ : ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರೊಂದಿಗೆ ಸ್ನೇಹ ಸಮ್ಮಿಲನ

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಧ್ವಜ ದಿನದ ಅಂಗವಾಗಿ ಸುಳ್ಯ ಡಿವಿಷನ್ ಸಮಿತಿ ವತಿಯಿಂದ ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರೊಂದಿಗೆ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸೆಪ್ಟಂಬರ್ 19ರಂದು ನಗರ ಪಂಚಾಯತ್ ಪೌರ ಸಮ್ಮೇಳನ ಸಭಾಂಗಣದಲ್ಲಿ ಜರಗಿತು. ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಉದ್ಘಾಟಿಸಿದರು. ಎಸ್ಸೆಸ್ಸೆಫ್ ನ ವಿವಿಧ ಕ್ಷೇತ್ರಗಳ ಕಾರ್ಯಾಚರಣೆಗಳನ್ನು...

ಸವಣೂರು ಪುಣ್ಚಪ್ಪಾಡಿ ಹೊಸಗದ್ದೆ ರಸ್ತೆ ಕಾಮಗಾರಿಗೆ ಶಾಸಕ ಎಸ್.ಅಂಗಾರ ಗುದ್ದಲಿಪೂಜೆ

ಸವಣೂರು ಪುಣ್ಚಪ್ಪಾಡಿ ಹೊಸಗದ್ದೆ ರಸ್ತೆ ಕಾಮಗಾರಿಗೆ ಶಾಸಕ ಶ್ರೀ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು, ಸುಮಾರು ರೂ 80 ಲಕ್ಷ ಅನುದಾನದಲ್ಲಿ ಈ ಕಾಮಗಾರಿ ನಡೆಯಲಿದೆ. ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ಕು ರಾಜೇಶ್ವರಿ , ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಶ್ರೀಮತಿ...

ಸೇವಾಜೆ : ಸಂಜೀವಿನಿ ಸಂಘದ ಸದಸ್ಯರಿಂದ ಪೌಷ್ಟಿಕಾಹಾರ ಕೈತೋಟ ರಚನೆ

ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ದೇವಚಳ್ಳ ಇದರ ಮೂಲಕ ಸೇವಾಜೆ ಅಂಗನವಾಡಿ ಕೇಂದ್ರದಲ್ಲಿ ಸಂಜೀವಿನಿ ಸಂಘದ ಸದಸ್ಯರಿಂದ ಪೌಷ್ಟಿಕ ಆಹಾರ ಬೆಳೆಗಳ ಕೈತೋಟ ರಚನೆ ಮಾಡಲಾಯಿತು. ಸಂಜೀವಿನಿ ಸಂಘದ ಸದಸ್ಯರಾದ ಭಾರತಿ, ಪ್ರೇಮ, ಗೌರಿ, ಪ್ರಮೀಳಾ, ಗೀತಾ, ಅಂಗನವಾಡಿ ಕಾರ್ಯಕರ್ತೆ ರೇಣುಕಾ ಗುಡ್ಡನಮನೆ, ದೇವಚಳ್ಳ ಗ್ರಾ.ಪಂ.ಕಾರ್ಯದರ್ಶಿ ಗುರುಪ್ರಸಾದ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪಂಜಿಗಾರು : ಶ್ರೀ ಕಾಳಿಕಾಂಬಾ ಮೊಬೈಲ್ಸ್ & ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

ಬೆಳ್ಳಾರೆ ಸಮೀಪದ ಪಂಜಿಗಾರು ಕೆ.ಜೆ.ಬಿಲ್ಡಿಂಗ್ ನಲ್ಲಿ ಶ್ರೀ ಸತೀಶ್ ಪದವು ಮಾಲಕತ್ವದ ಶ್ರೀ ಕಾಳಿಕಾಂಬಾ ಮೊಬೈಲ್ಸ್ & ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಸೆ.18 ರಂದು ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ಕಂಪೆನಿಯ ಮೊಬೈಲ್ ರೀಚಾರ್ಜ್ ಮತ್ತು ಟಿ.ವಿ. ರೀಚಾರ್ಜ್ ಲಭ್ಯವಿರಲಿದೆ. ಜೊತೆಗೆ ಅಲ್ಯುಮಿನಿಯಂ ಕಿಟಕಿ, ಫೈಬರ್ ಡೋರ್, ಕಿಚನ್ ವರ್ಕ್ಸ್, ಡಿಸೈನ್ ಡೋರ್ ಹಾಗೂ ಫಾಲ್ಟ್ರೇಶನ್ ಕೆಲಸಗಳನ್ನು ಮಾಡಿಕೊಡಲಾಗುವುದೆಂದು...

ಅತಿವೃಷ್ಟಿ- ಪ್ರವಾಹ ಪೀಡಿತ ಪಟ್ಟಿಯಿಂದ ಸುಳ್ಯವನ್ನು ಕೈಬಿಟ್ಟ ಅಧಿಕಾರಿಗಳ ನಡೆಗೆ ಮಲೆನಾಡು ಹಿತರಕ್ಷಣಾ ವೇದಿಕೆ ಖಂಡನೆ

ರಾಜ್ಯದ ಅತಿವೃಷ್ಟಿ- ಪ್ರವಾಹ ಪೀಡಿತ ತಾಲೂಕುಗಳ ಪಟ್ಟಿಯಿಂದ ಮಲೆನಾಡು ಪ್ರದೇಶವಾದ ಸುಳ್ಯ ತಾಲೂಕನ್ನು ಕೈಬಿಟ್ಟಿರುವ ಇಲಾಖೆಯ ಅಧಿಕಾರಿಗಳ ನಡೆಯನ್ನ ಮಲೆನಾಡು ಹಿತರಕ್ಷಣಾ ವೇದಿಕೆ ಖಂಡಿಸಿದ್ದು, ಈ ಬಗ್ಗೆ ಸರಕಾರ ಗಮನವಹಿಸದಿದ್ದಲ್ಲಿ ತಾಲೂಕು ಕೇಂದ್ರದ ಎದುರು ಪ್ರತಿಭಟನೆ ನಡೆಸುವುದಾಗಿ ತೀರ್ಮಾನಿಸಿದೆ. ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಸಹಕಾರಿ ಸಂಘದಲ್ಲಿ ಸೆ.18 ರಂದು ಜರಗಿದ ವೇದಿಕೆಯ ಸಭೆಯಲ್ಲಿ ಈ ನಿರ್ಧಾರ...
Loading posts...

All posts loaded

No more posts

error: Content is protected !!