- Monday
- June 22nd, 2026
ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಜನ ನಿರ್ದೇಶಕರ ಸ್ಥಾನಕ್ಕೆ ಜ.11 ರಂದು ಚುನಾವಣೆ ನಡೆದಿದ್ದು, ಬಿಜೆಪಿ, ಜೆ.ಡಿ.ಎಸ್ ಮೈತ್ರಿ 7 ಸ್ಥಾನ ಪಡೆದುಕೊಂಡು ಗೆಲುವನ್ನು ಸಾಧಿಸಿದೆ. ಕಾಂಗ್ರೆಸ್ 5 ಸ್ಥಾನ ಪಡೆದಿದೆ. ಗೆಲುವು ಸಾಧಿಸಿದವರ ವಿವರ ಈ ಕೆಳಗಿನಂತಿದ್ದು,ಸಾಮಾನ್ಯರ ಕ್ಷೇತ್ರ : ಕಾಂಗ್ರೆಸ್ ನ ರವೀಂದ್ರ ಕುಮಾರ್ ರುದ್ರಪಾದ(659...
ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಸಿದ್ಧತಾ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನಲ್ಲಿ ನವೋದಯ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸಂಸ್ಥೆಯಲ್ಲಿ ನಡೆಸಿದ ನವೋದಯ ಮಾದರಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 15ವಿದ್ಯಾರ್ಥಿಗಳಿಗೆ ಅತಿಥಿಗಳಾಗಿ ಉಪಸ್ಥಿತರಿದ್ದ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ...
ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಪರಸ್ಪರ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಪೇಟೆಯಲ್ಲಿ ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುವ ವೇಳೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದ್ದುಗಾಯಾಳು ಯುವಕನನ್ನು ಬೆಳ್ಳಾರೆ ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪೋಲಿಸ್ ಅಧಿಕಾರಿಗಳಲ್ಲಿ ವಿಚಾರಿಸಿದಾಗ...
ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಕಂಪೆನಿ ವತಿಯಿಂದ ಜ.10 ರಂದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತೇಶ್ ಸಂಗೀತ ಬಳಗದ ಅಧ್ಯಕ್ಷ ಗಾಯಕ ಹಾಗೂ ಕವಿ ಪೆರುಮಾಳ್ ಲಕ್ಷ್ಮಣ ಐವರ್ನಾಡು ಇವರಿಗೆ ಕಲಾ ರತ್ನ ಗೌರವ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿ ಪ್ರಜ್ವಲ್ ಕೋಟ್ಯಾನ್, ಸಿಬ್ಬಂದಿಗಳಾದ ತಿವಿಕ್ರಂ, ಗಣೇಶ್ ಆಚಾರ್ಯ, ದಿವ್ಯ ಹಾಗೂ ಹಲವು...
ಭಾವೈಕ್ಯ ಯುವಕ ಮಂಡಲ ಪೆರುವಾಜೆ ಇದರ 2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಚಂದ್ರ ಪೆರುವಾಜೆ, ಕಾರ್ಯದರ್ಶಿಯಾಗಿ ರಕ್ಷಿತ್ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲದ ಅಧ್ಯಕ್ಷರಾಗಿ ಅನುಸೂಯ ಬಿ ಎ, ಕಾರ್ಯದರ್ಶಿಯಾಗಿ ಸವಿತಾ ಬಿ.,ಭಾವೈಕ್ಯ ಚಿಗುರು ವೇದಿಕೆಯ ಅಧ್ಯಕ್ಷರಾಗಿ ಪೃಥ್ವಿನ್ ಪೆರುವಾಜೆ, ಕಾರ್ಯದರ್ಶಿಯಾಗಿ ಅನೀಶ್ ಕೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಹಿರಿಯರಾದ ಜಯಪ್ರಕಾಶ್ ರೈ ರವರು ಮರು...
ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಕಂಪೆನಿ ವತಿಯಿಂದ ಜ.10 ರಂದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತೇಶ್ ಸಂಗೀತ ಬಳಗದ ಅಧ್ಯಕ್ಷ ಗಾಯಕ ಹಾಗೂ ಕವಿ ಪೆರುಮಾಳ್ ಲಕ್ಷ್ಮಣ ಐವರ್ನಾಡು ಇವರಿಗೆ ಕಲಾ ರತ್ನ ಗೌರವ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿ ಪ್ರಜ್ವಲ್ ಕೋಟ್ಯಾನ್, ಸಿಬ್ಬಂದಿಗಳಾದ ತಿವಿಕ್ರಂ, ಗಣೇಶ್ ಆಚಾರ್ಯ, ದಿವ್ಯ ಹಾಗೂ ಹಲವು...
ಭಾವೈಕ್ಯ ಯುವಕ ಮಂಡಲ ಪೆರುವಾಜೆ ಇದರ 2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಚಂದ್ರ ಪೆರುವಾಜೆ, ಕಾರ್ಯದರ್ಶಿಯಾಗಿ ರಕ್ಷಿತ್ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲದ ಅಧ್ಯಕ್ಷರಾಗಿ ಅನುಸೂಯ ಬಿ ಎ, ಕಾರ್ಯದರ್ಶಿಯಾಗಿ ಸವಿತಾ ಬಿ.,ಭಾವೈಕ್ಯ ಚಿಗುರು ವೇದಿಕೆಯ ಅಧ್ಯಕ್ಷರಾಗಿ ಪೃಥ್ವಿನ್ ಪೆರುವಾಜೆ, ಕಾರ್ಯದರ್ಶಿಯಾಗಿ ಅನೀಶ್ ಕೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಹಿರಿಯರಾದ ಜಯಪ್ರಕಾಶ್ ರೈ ರವರು ಮರು...
ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ಮಖಾಂ ಉರೂಸ್ ಹಾಗೂ ಐದು ದಿನಗಳ ಧಾರ್ಮಿಕ ಪ್ರಭಾಷಣ ಜ 17 ರಿಂದ 21 ರ ತನಕ ನಡೆಯಲಿದೆ ಎಂದು ಅಜ್ಜಾವರ ಮಸೀದಿ ಖತೀಭರಾದ ಹಸೈನಾರ್ ಫೈಝಿ ಕೊಡಗು ತಿಳಿಸಿದರು. ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಜಾತಿ ಮತ ಭೇದವಿಲ್ಲದೆ ಸರ್ವ ಧರ್ಮಿಯರು ಗೌರವಿಸಲ್ಪಡುವ ಹಲವಾರು...
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕೊಯಿಕುಳಿ ವಾರ್ಡ್ ನ ಕೊಯಿಕುಳಿ ಶಾಲಾ ವಠಾರ ನೀರಬಿದಿರೆ ಪ್ರದೇಶದ ಸುಮಾರು 30 ಮನೆಗಳಿಗೆ ಟೌನ್ ಫೀಡರ್ ನಿಂದ ಸಂಪರ್ಕ ಕಲ್ಪಿಸುವ ಕಾರ್ಯಕ್ಕೆ ಜ.10ರಂದು ಚಾಲನೆ ನೀಡಲಾಯಿತು. ಕೊಯಿಕುಳಿ ಶಾಲಾ ಬಳಿ ನಿರ್ಮಿಸಲಾದ ನೂತನ ಟಿ.ಸಿ.ಬಳಿಯಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್ ಚಾಲನೆ ನೀಡಿ ಮಾತನಾಡಿ 2013ರಲ್ಲಿ ಈ...
ಸುಳ್ಯ: ಸುಳ್ಯದ ಬೀರಮಂಗಲದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯು ಬೆಳ್ಳಿ ಹಬ್ಬ ಸಂಭ್ರಮದಲ್ಲಿದೆ. ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ ಜ.16ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ದಿನ ಪೂರ್ತಿ ಆಚರಿಸಲಾಗುವುದು ಎಂದು ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಫಾ. ವಿಕ್ಟರ್ ಡಿಸೋಜ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸಂತ ಜೋಸೆಫ್...
Loading posts...
All posts loaded
No more posts
