- Sunday
- May 19th, 2024
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರು, ಜೂ.7 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದಾರೆ. ಇದೇ ಸಂದರ್ಭ ಏಕ ಕಾಲದಲ್ಲಿ ರಾಜ್ಯದ ಸುಮಾರು 6,500 ಪ್ರದೇಶಗಳಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ....
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಮೇ.25ರಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಸಚಿವರು ಒಂದು ವಾರಗಳ ಕಾಲ ಸ್ವತಃ ಕ್ವಾರಂಟೈನ್ಗೆ ಒಳಪಡಲಿದ್ದಾರೆ ಎಂದು ತಿಳಿದು ಬಂದಿದೆ.ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ...
ಜಯನಗರ ನಿವಾಸಿ ಹಸೈನಾರ್ ಜಯನಗರ ಹಾಗೂ ಸಪಿಯ ದಂಪತಿಗಳ ಪುತ್ರ ಮೋಹಮ್ಮದ್ ಶಫೀಕ್ ರವರ ಹದಿಮೂರನೆಯ ವರ್ಷದ ಹುಟ್ಟುಹಬ್ಬದ ಆಚರಣೆಯನ್ನು ಜಯನಗರ ಮನೆಯಲ್ಲಿ ಇಂದು (ಮೇ ೨೫) ಆಚರಿಸಲಾಯಿತು.
ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷರಾದ ಸುಂದರಿ ಮುಂದಡ್ಕ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಈ ಸಭೆಯಲ್ಲಿ 34 ಲಕ್ಷದ 15 ನೇ ಹಣಕಾಸು ಕ್ರಿಯಾ ಯೋಜನೆ, 10 ಲಕ್ಷ ಸ್ವಂತ ನಿಧಿಯ ಕ್ರಿಯಾ ಯೋಜನೆ ಮಾಡಲಾಯಿತು ಗ್ರಾಮದ ಪ್ರಮುಖ ರಸ್ತೆಗಳಿಗೆ ಅನುದಾನ ವಿಂಗಡಿಸಲಾಯಿತು. ಚಟ್ಟೆಕಲ್ಲು ರಸ್ತೆ ,ಗ್ರಾಮ ಪಂಚಯತ್ ರಸ್ತೆ,...
ಗುತ್ತಿಗಾರು ಗ್ರಾಮದ ಚಿಕ್ಮುಳಿ ಕೆಂಚಮ್ಮ (೭೮) ಮೇ. ೨೩ ರಂದು ನಿಧನರಾದರು. ಮೃತರು ಪುತ್ರರಾದ ಕೋಮಲಾಂಗ, ಗೋಪಾಲಕೃಷ್ಣ, ನಾಗೇಶ , ಪುತ್ರಿಯರಾದ ದೇವಿ, ರೋಹಿಣಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡು ಕೋವಿಡ್-19 ರ ಲಾಕ್-ಡೌನ್ ಸಂದರ್ಭದಲ್ಲಿ ಹಲವಾರು ಅರ್ಹ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ನೀಡುವ ಮೂಲಕ ಸ್ಪಂದಿಸಿದ ಈ ಸಂಘಟನೆ ಬಡ ಕುಟುಂಬಗಳಲ್ಲೂ ಈದ್-ದಿನ ಸಂತಸಮಯವಾಗಲಿ ಎಂಬ ನಿಟ್ಟಿನಲ್ಲಿ ಸುಮಾರು 30 ಕುಟುಂಬಗಳಿಗೆ 28ನೇ ವರ್ಷದ ಈದ್ ಕಿಟ್ ವಿತರಣೆ ಮೇ 22ರಂದು ಶಾಖಾ ಅಧ್ಯಕ್ಶರಾದ ಆಸಿಫ್ ಬೆಟ್ಟಂಪಾಡಿ ರವರು ನೇತೃತ್ವದಲ್ಲಿ...
ಕೆಲ ದಿನಗಳ ಹಿಂದೆ ನಮ್ಮ ರಾಜ್ಯ ಸರಕಾರದ ಕಾನೂನು ಸಚಿವರಾದ ಮಾಧುಸ್ವಾಮಿ ಅವರು ರೈತ ಮಹಿಳೆಯ ವಿರುದ್ದ ಏಯ್ ರಾಸ್ಕ್ಯಾಲ್ ಎಂಬ ಪದ ಬಳಸಿ ಅವಹೇಳನಕಾರಿಯಾಗಿ ಮಾತನಾಡಿ ರೈತರಿಗೆ ಅದರಲ್ಲೂ ಮುಖ್ಯವಾಗಿ ಮಹಿಳೆಯ ವಿರುದ್ದ ಪದ ಬಳಕೆ ಮಾಡಿರುವುದ್ದನ್ನು ಅಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ ಕಂಡಿಸುತ್ತದೆ . ಕೇವಲ ಕ್ಷಮೆ ಕೇಳಿ ಬಚಾವಾಗುವುದು ನಾಟಕದ ಒಂದು...
ಬೆಂಗಳೂರು: ಲಾಕ್ ಡೌನ್ ಕಾರಣದಿಂದ ರಾಜ್ಯದ ದೇವಾಲಯಗಳಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ. ಇದರಿಂದಾಗಿ ಭಕ್ತರು ಸ್ವಲ್ಪಮಟ್ಟಿನ ಸಂಕಷ್ಟಕ್ಕೆ ಒಳಗಾಗಿದ್ದರು. ಆದರೆ ಇದನ್ನು ಪರಿಹರಿಸುವ ಸಲುವಾಗಿ ಧಾರ್ಮಿಕ ದತ್ತಿ ಇಲಾಖೆ ಕೆಲವು ದೇವಸ್ಥಾನಗಳಲ್ಲಿ ಆನ್ ಲೈನ್ ಪೂಜೆಗೆ ಭಕ್ತರಿಗೆ ಅವಕಾಶ ನೀಡಿದೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿರುವ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು,...
ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ವೆಬ್ಸೈಟ್ ಚಾನೆಲ್ ಗಳಲ್ಲಿ ದೇಶ-ವಿದೇಶದ ಸುದ್ದಿಗಳು ಕ್ಷಣ-ಕ್ಷಣದ ಮಾಹಿತಿಗಳನ್ನು ನೀಡುತ್ತಿದ್ದರು ಸ್ಥಳೀಯ ವೆಬ್ಸೈಟ್ ಗಳ ಸುದ್ದಿಗಳಿಗೆ ಅಧಿಕ ಮಾನ್ಯತೆ ಇದೆ ಎಂದು ಡಿವೈಎಸ್ಪಿ ದಿನಕರ ಶೆಟ್ಟಿ ಸುಳ್ಯದಲ್ಲಿ ನೂತನವಾಗಿ ಆರಂಭಗೊಂಡ ಅಮರ ಸುಳ್ಯ ಸುದ್ದಿ ವೆಬ್ಸೈಟ್ ಗೆ ಚಾಲನೆ ನೀಡುತ್ತಾ ಮಾತನಾಡಿದರು.ಮೊಬೈಲ್ ಗಳಲ್ಲಿ ಹಲವಾರು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರನ್ನು...
ಸುಳ್ಯ ತಾಲೂಕಿನಾದ್ಯಂತ ಹಾಗೂ ಪ್ರಪಂಚದ ವಿವಿಧ ಭಾಗಗಳಲ್ಲಿ ಇರುವ ಸುಳ್ಯದ ಜನತೆಯ ಅಚ್ಚು ಮೆಚ್ಚಿನ ಪತ್ರಿಕೆ ಅಮರ ಸುಳ್ಯ ಸುದ್ದಿ ಕಳೆದ ಹತ್ತು ವರ್ಷಗಳಿಂದ ಪತ್ರಿಕಾಮುದ್ರಣದ ಮೂಲಕ ಯಶಸ್ವಿಯಾಗಿ ಮೂಡಿಬರುತ್ತಿದೆ. ಆಧುನಿಕ ಇಚ್ಚಾಶಕ್ತಿಗನುಗುಣವಾಗಿ ಕಾಲಗಳು ಬದಲಾಗುತ್ತಿದ್ದು ಕ್ಷಣ ಕ್ಷಣದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಜನತೆಗೆ ಕ್ಷಣ ಕ್ಷಣದ...
Loading posts...
All posts loaded
No more posts