Ad Widget

ಮಂಡೆಕೋಲು ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಅಶ್ವಥ್ ಕಣೆಮರಡ್ಕ

ಹಿಂದೂ ಜಾಗರಣ ವೇದಿಕೆ ಮಂಡೆಕೋಲು ಘಟಕದ ಪದಾಧಿಕಾರಿಗಳ ಜವಾಬ್ದಾರಿ ಘೋಷಣೆ ಸೆ.13 ರಂದು ನಡೆಯಿತು. ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ಅನಿಲ್ ತೋಟಪ್ಪಾಡಿ, ಅಧ್ಯಕ್ಷರಾಗಿ ಅಶ್ವಥ್ ಕಣೆಮರಡ್ಕ ,ಉಪಾಧ್ಯಕ್ಷರಾಗಿ ಮನೋಜ್ ಜಾಲಬಾಗಿಲು ,ಜಯಪ್ರಕಾಶ್ ಬೊಳುಗಲ್ಲು, ಪ್ರಧಾನ ಕಾರ್ಯದರ್ಶಿಗಳಾಗಿ ಮನೋಜ್ ಕಣೆಮರಡ್ಕ, ಪ್ರಶಾಂತ್ ಕನ್ಯಾನ, ಸಹ ಕಾರ್ಯದರ್ಶಿಗಳಾಗಿ ಸುಧೀಶ್ ಶಿವಾಜಿನಗರ, ಅಶೋಕ್ ಬಾಯಿಕೋಡಿಮೂಲೆ, ಸಂಪರ್ಕ ಪ್ರಮುಖರಾಗಿ ರವಿಚಂದ್ರ...

ಅತಿವೃಷ್ಟಿ ಪಟ್ಟಿಯಲ್ಲಿ ಸುಳ್ಯ ತಾಲೂಕು ಸೇರ್ಪಡೆಗೆ ಬ್ಲಾಕ್ ಕಾಂಗ್ರೆಸ್ ಸಿಎಂ ಗೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತಿಹೆಚ್ಚು ಮಳೆ ಬೀಳುವ ಪ್ರದೇಶವಾಗಿದ್ದು ಇಲ್ಲಿ ಹಲವಾರು ಮನೆಗಳಿಗೆ, ಕೃಷಿ ಬೆಳೆಗಳಿಗೆ ಹಾನಿಯಾಗಿ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅದರೆ ಅತಿವೃಷ್ಟಿ ಪಟ್ಟಿಯಲ್ಲಿ ಸುಳ್ಯ ಹೆಸರು ನಾಪತ್ತೆ ಯಾಗಿದೆ.ಇದರ ಬಗ್ಗೆ ತಕ್ಷಣ ಗಮನಹರಿಸಿ ಅತಿವೃಷ್ಟಿ - ಪ್ರವಾಹ ಪೀಡಿತ ಪಟ್ಟಿಗೆ ಸುಳ್ಯ ತಾಲೂಕನ್ನು ಸೇರ್ಪಡೆ ಗೊಳಿಸಲು ಸುಳ್ಯ ಬ್ಲಾಕ್ ಕಾಂಗ್ರೆಸ್...
Ad Widget

ಕ್ಯಾಂಪ್ಕೋ ಇಂದಿನ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(14.09.2020 ಸೋಮವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 400ಡಬಲ್ ಚೋಲ್ 300 - 400 ಫಠೋರ 220 - 290ಉಳ್ಳಿಗಡ್ಡೆ 110 - 220ಕರಿಗೋಟು 110 - 210 ಕಾಳುಮೆಣಸುಕಾಳುಮೆಣಸು 250 - 335 ಕೊಕ್ಕೋಒಣ ಕೊಕ್ಕೋ :- 150 -...

ಹಿಂದೂ ಜಾಗರಣ ವೇದಿಕೆ ಜಾಲ್ಸೂರು ವಲಯ ಸಮಿತಿ ರಚನೆ – ಅಧ್ಯಕ್ಷರಾಗಿ ತೀರ್ಥರಾಮ ಬಾಳೆಕೊಡಿ

ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು, ಜಾಲ್ಸೂರು ವಲಯದ ಸಮಿತಿಯ ರಚನೆಯು ಸೆ.13 ರಂದು ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ ನಡೆಯಿತು. ಈ ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಸತೀಶ್ ಆಚಾರ್ಯ, ಅಧ್ಯಕ್ಷರಾಗಿ ತೀರ್ಥರಾಮ ಬಾಳೆಕೊಡಿ, ಉಪಾಧ್ಯಕ್ಷರಾಗಿ ವಸಂತ ವಿಷ್ಣುನಗರ, ಪ್ರಧಾನ ಕಾರ್ಯದರ್ಶಿಗಳಾಗಿ ವಿನಯ್ ಕುಮಾರ್ ನಾರಾಲು, ಕಾರ್ಯದರ್ಶಿಗಳಾಗಿ ರಾಕೇಶ್ ಕಣೆಮರಡ್ಕ, ಹಿಮಕರ ಕುಕ್ಕಂದೂರು,...

ಕಂದ್ರಪ್ಪಾಡಿ : ದೇವಚಳ್ಳ ಯುವಕ ಮಂಡಲದ ವತಿಯಿಂದ ಶ್ರಮದಾನ

ಕಂದ್ರಪ್ಪಾಡಿಯಲ್ಲಿ ಸೆ.12 ರಂದು ದೇವಚಳ್ಳ ಯುವಕ ಮಂಡಲದ ವತಿಯಿಂದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಂದು ಸರ್ವರ್ ಸಮಸ್ಯೆ ಯಿಂದಾಗಿ ನೋಂದಣಿ ಕಾರ್ಯಕ್ರಮ ರದ್ದಾಗಿತ್ತು. ಆ ದಿನದ ಸಮಯ ವ್ಯರ್ಥವಾಗಬಾದರೆನ್ನುವ ಉದ್ದೇಶದಿಂದ ಯುವಕ ಮಂಡಲದ ಸದಸ್ಯರು ರಸ್ತೆ ದುರಸ್ತಿಯ ಕಾರ್ಯ ನಡೆಸಿದರು. ಕಂದ್ರಪ್ಪಾಡಿ ಶಾಲಾ ಬಳಿ ರಸ್ತೆಯ ಗುಂಡಿಗಳಿಗೆ ಕಲ್ಲು, ಮರಳು ಹಾಕಿ...

ನಾಟಿವೈದ್ಯೆ ಸುಳ್ಯಕೋಡಿ ದೇವಮ್ಮ ನಿಧನ

ಉಬರಡ್ಕ ಗ್ರಾಮದ ಸುಳ್ಯಕೋಡಿ ರಾಮಪ್ಪ ಗೌಡರ ಧರ್ಮಪತ್ನಿ ನಾಟಿವೈದ್ಯೆ ದೇವಮ್ಮರವರು ಸೆ12 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 96 ವರ್ಷ ವಯಸ್ಸಾಗಿತ್ತು. ಮೃತರು ಕಾಮಲೆ ,ಸರ್ಪಸುತ್ತು ಮೊದಲಾದ ಹಲವು ರೋಗಗಳಿಗೆ ನಾಟಿ ಔಷಧ ನೀಡುತ್ತಿದ್ದರು. ಅವರು ಪುತ್ರರಾದ ಮಾಧವ, ರಾಮಕೃಷ್ಣ, ಪದ್ಮನಾಭ, ದಿನೇಶ, ಪುತ್ರಿಯರಾದ ಚಂದ್ರಾವತಿ, ಶಾರದ, ಸತ್ಯವತಿ, ಪ್ರೇಮಕಲಾ, ಜಗದೀಶ್ವರಿ ಹಾಗೂ ಸೊಸೆಯಂದಿರು,ಅಳಿಯಂದಿರು ಮತ್ತು...

ಡ್ರಗ್ಸ್ ಮುಕ್ತ ಭಾರತ ನಮ್ಮದಾಗಲಿ

ಬಾಲಿವುಡ್ ಅಂಗಳದಲ್ಲಿ ನಟ ಸುಶಾಂತ್ ಸಿಂಗ್ ಪ್ರಕರಣವು ಒಂದೊಂದೇ ಕೂತೂಹಲಕಾರೀ ತಿರುವುಗಳು ಪಡೆದುಕೊಳ್ಳುತ್ತಿದ್ದಂತೆ ದೇಶಕ್ಕೆ ಕಂಟಕವಾಗಿರುವ ಮಾದಕ ವಸ್ತುಗಳ ಜಾಲ ಬೆಳಕಿಗೆ ಬಂದಿದೆ. ಆದರೆ ಈಗ ಚಂದನವನದಲ್ಲೂ ಡ್ರಗ್ಸ್ ಮಾಫಿಯಾದ ಗುಟ್ಟು ಹೊರ ಬರುತ್ತಿದೆ. ಕನ್ನಡದ ನಟ ನಟಿಯರು ಮಾದಕ ವಸ್ತುಗಳ ದಾಸರಾಗಿರುವುದು ಅಚ್ಚರಿಯನ್ನು ಉಂಟು ಮಾಡಿದೆ. ಬೆಂಗಳೂರಿಗೂ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲದ ಕೊಂಡಿ ಇರುವುದು...

ಅಡ್ಡಬೈಲು : ಶ್ರೀಕೃಷ್ಣ ಭಜನಾ ಮಂಡಳಿ ವತಿಯಿಂದ ಶ್ರಮದಾನ

ಶ್ರೀಕೃಷ್ಣ ಭಜನಾ ಮಂಡಳಿ ಅಡ್ಡಬೈಲು ಇಲ್ಲಿ ಹಿಂದೂ ಜಾಗರಣಾ ವೇದಿಕೆ ಬಳ್ಪ ಹಾಗೂ ಶ್ರೀ ಕೃಷ್ಣ ಭಜನಾ ಮಂಡಳಿ ಅಡ್ಡಬೈಲು ಇದರ ವತಿಯಿಂದ ಇಂದು(ಸೆ.13) ಶ್ರಮದಾನ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಎರಡೂ ಸಮಿತಿಗಳ ಸದಸ್ಯರು, ಊರವರು ಉಪಸ್ಥಿತರಿದ್ದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಳೆಯಿಂದ (ಸೆ.14) ಸೇವೆಗಳು ಆರಂಭ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಮತ್ತು ಆಶ್ಲೇಷ ಬಲಿ ಸೇರಿದಂತೆ ಇತರ ಸೇವೆಗಳು ಸೆ .14 ರಿಂದ ಸರ್ಕಾರದ ಮಾರ್ಗಸೂಚಿಯಂತೆ ನಡೆಯಲಿವೆ . ಸೇವಾರ್ಥಿಗಳಿಗೆ ಮಾತ್ರ ಭೋಜನ ಪ್ರಸಾದ ವಿತರಣೆ ಯಾಗಲಿದೆ . ಬೆಳಗ್ಗೆ 6.30 ರಿಂದ11.30 ಮಧ್ಯಾಹ್ನ 12.15 ರಿಂದ 1.30 ರ ತನಕ , ಮಧ್ಯಾಹ್ನ 3.30 ರಿಂದ ರಾತ್ರಿ...

ತೊಡಿಕಾನ : ಮರಬಿದ್ದು ಮನೆ ಸಂಪೂರ್ಣ ಹಾನಿ

ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಚಂದ್ರಶೇಖರ ಆಚಾರ್ಯರ ಮನೆಗೆ ಮರ ಬಿದ್ದು ಮನೆ ಹಾನಿಯಾದ ಘಟನೆ ವರದಿಯಾಗಿದೆ.ಸುಳ್ಯ ತಾಲೂಕಿನ ಎಲ್ಲೆಡೆ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಮಳೆಗೆ ಮನೆ ಮೇಲೆ ಮರ ಬಿದ್ದಿದೆ ಎಂದು ಅಂದಾಜಿಸಲಾಗಿದೆ. ಕಂದಾಯ ಇಲಾಖೆಯವರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Loading posts...

All posts loaded

No more posts

error: Content is protected !!