ಮರಳುಗಾರಿಕೆಗೆ ಆಯಾ ಗ್ರಾಮ ಪಂಚಾಯತಿಗಳಿಂದ ಶೀಘ್ರ ಅನುಮತಿ – ತಹಶೀಲ್ದಾರ್ ಸ್ಥಳ ಪರಿಶೀಲನೆ

ಆಯಾ ಗ್ರಾಮ ಪಂಚಾಯತಿಗಳಿಂದ ಅನುಮತಿ ಪಡೆದು ಮರಳುಗಾರಿಕೆ ನಡೆಸಲು ಮುಂದಿನ ದಿನಗಳಲ್ಲಿ ಸಾಧ್ಯತೆ. ಜಿಲ್ಲಾ ಆಡಳಿತದಿಂದ ಈ ರೀತಿಯ ವ್ಯವಸ್ಥೆ ಕಲ್ಪಿಸಲು ಈಗಾಗಲೆ ಸಿದ್ಧತೆಗಳು ಆರಂಭಗೊಂಡಿದೆ ‌ ಇದರ ಅಂಗವಾಗಿ ಇಂದು ಸುಳ್ಯ ತಾಲೂಕಿನ ಹಳ್ಳ ,ನದಿ ತಟ, ಸಣ್ಣ ಮತ್ತು ದೊಡ್ಡ ತೋಡುಗಳ ವಿವಿಧ ಸ್ಥಳಗಳಿಗೆ ತಹಶೀಲ್ದಾರ್ ಅನಂತ ಶಂಕರ್ ರವರ ನೇತೃತ್ವದಲ್ಲಿ ಸ್ಥಳ...

ಚರಂಡಿ ನಿರ್ಮಾಣದಿಂದ ವಾಹನ ನಿಲುಗಡೆಗೆ ಸಮಸ್ಯೆ – ಸರಿಪಡಿಸಿ ಕೊಡುವಂತೆ ಸ್ಥಳೀಯರಿಂದ ಅಧಿಕಾರಿಗಳಿಗೆ ಮನವಿ

ಸುಳ್ಯ ಜೂನಿಯರ್ ಕಾಲೇಜ್ ರಸ್ತೆಯಲ್ಲಿರುವ ಚರಂಡಿಯ ಕಾಮಗಾರಿ ನಡೆಯುತ್ತಿದೆ.ಈ ಪರಿಸರದಲ್ಲಿ ದಿನ ನಿತ್ಯ ನೂರಾರು ಸಾರ್ವಜನಿಕರು ವಿವಿಧ ಕೆಲಸ ಕಾರ್ಯದ ನಿಮಿತ್ತ ಬರುತ್ತಿದ್ದು, ವಿವಿಧ ಸಭೆ ಸಮಾರಂಭಗಳು ನಡೆಯುವ ಲಯನ್ಸ್ ಸಭಾ ಭವನ ಇರುದರಿಂದ ವಾಹನ ಪಾರ್ಕಿಂಗ್‌ಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ವಾಹನ ಪಾರ್ಕಿಂಗ್‌ಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿ ನಡೆಸಬೇಕು ಎಂದು ಸ್ಥಳೀಯ ಅಂಗಡಿ ಮಾಲಕರು ನಗರ...
Ad Widget

ಕ್ಯಾಂಪ್ಕೋ ಇಂದಿನ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(12.09.2020 ಶನಿವಾರ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 400ಡಬಲ್ ಚೋಲ್ 300 - 400 ಫಠೋರ 220 - 290ಉಳ್ಳಿಗಡ್ಡೆ 110 - 220ಕರಿಗೋಟು 110 - 210 ಕಾಳುಮೆಣಸುಕಾಳುಮೆಣಸು 250 - 335 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಮಲ್ಲಿಕಾ ಗೋಪಾಲ್ ಮರ್ಕಂಜ ಪ್ರೌಢ ಶಾಲಾ ಶಿಕ್ಷಕಿಯಾಗಿ ಪದೋನ್ನತಿ

ಪುತ್ತೂರಿನ ಕುಟ್ಟಿನೋಪಿನಡ್ಕ ಪ್ರಾಥಮಿಕ ಶಾಲೆಯಿಂದ ಮಲ್ಲಿಕಾ ಗೋಪಾಲ್ ಗುಂಡ್ಯ ಪದೋನ್ನತಿ ಹೊಂದಿ ಮರ್ಕಂಜ ಪ್ರೌಢ ಶಾಲಾ ಶಿಕ್ಷಕಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮಲ್ಲಿಕಾರವರು 16 ವರ್ಷಗಳಿಂದ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದು , ಬೆಳ್ತಂಗಡಿ , ಬಂಟ್ವಾಳ ಪುತ್ತೂರುಗಳಲ್ಲಿ ಸೇವೆ ಸಲ್ಲಿಸಿ ಪುತ್ತೂರಿನ ಕುಟ್ಟಿನೋಪಿನಡ್ಕ ಶಾಲೆಯಿಂದ ಪ್ರೌಢಶಾಲಾ ಶಿಕ್ಷಕಿಯಾಗಿ ಭಡ್ತಿ ಪಡೆದು ಮರ್ಕಂಜ ಸರಕಾರಿ ಪ್ರೌಢಶಾಲೆಗೆ ಇಂಗ್ಲೀಷ್ ಶಿಕ್ಷಕಿಯಾಗಿ...

ಡಾ.ಲೀಲಾಧರ್ ಡಿ.ವಿ.ಯವರಿಗೆ ಜೇಸಿಐ ಯೂತ್ ಇನ್ ಸ್ಪೈಯರ್ ಅವಾರ್ಡ್

ಜೇಸಿಐ ಸುಳ್ಯ ಸಿಟಿ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಡಮಾಡುವ ಜೇಸಿಐ ಯೂತ್ ಇನ್ ಸ್ಪೈಯರ್ ಅವಾರ್ಡ್ ಗೆ ಸುಳ್ಯ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ.ಯವರನ್ನು ಆಯ್ಕೆ ಮಾಡಲಾಗಿದೆ ಎಂದು ಜೇಸಿಐ ಸುಳ್ಯ ಸಿಟಿ ಕ್ಲಬ್ ಅಧ್ಯಕ್ಷ ವಿನಯ್ ರಾಜ್ ಮಡ್ತಿಲಸೆ.11 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

ಪಯಸ್ವಿನಿ ಜೇಸಿಸ್ ಸಪ್ತಾಹದ ಅಂಗವಾಗಿ ಕೊರೊನ ವಾರಿಯರ್ ಗೆ ಸನ್ಮಾನ

ಜೇಸಿಐ ಸುಳ್ಯ ಪಯಸ್ವಿನಿ ಘಟಕದ ವತಿಯಿಂದ "ಜೇಸಿಐ ಸಪ್ತಾಹದ 2 ನೇ ದಿನದ ಅಂಗವಾಗಿ ಇಂದು ಗ್ರಾಮೀಣ ಪ್ರದೇಶವಾದ ಅಮರಪಡ್ನೂರು ಗ್ರಾಮದ ಅಕ್ಕೋಜಿಪಾಲ್ ಅಂಗನವಾಡಿ ಕೇಂದ್ರ ಇಲ್ಲಿ ಕೊರೊನ ವಾರಿಯರ್ ಗಳಿಗೆ ಸನ್ಮಾನ ಮತ್ತು ಸ್ವಚ್ಛತೆಯ ಬಗ್ಗೆ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು ಜೇಸಿಐ ವಲಯ 15 ರ ಯುವ ಜೇಸಿ ನಿರ್ದೇಶಕರಾದ ಜೇಸಿ ಮರಿಯಪ್ಪ ರವರು...

ಹರಿಹರ,ಕಲ್ಮಕಾರು ಮಡಪ್ಪಾಡಿ ಜಿಯೋ ಕಳಪೆ ನೆಟ್ವರ್ಕ್ ವಿರುದ್ಧ ಮಂಗಳೂರಿನ ಜಿಯೋ ಕಛೇರಿ ಮುಂದೆ ಹೋರಾಟಕ್ಕೆ ಗ್ರಾಮಸ್ಥರಿಂದ ನಿರ್ಧಾರ

ಹರಿಹರ,ಕಲ್ಮಕಾರು,ಮಡಪ್ಪಾಡಿ ಗ್ರಾಮದ ಜನರಿಗೆ ಏರಡು ದಿನಗಳ ಹಿಂದೆ ಜೀಯೋ ನೆಟ್ವರ್ಕ್ ನೀಡಿದ್ದು 500 ಮೀಟರ್ ವ್ಯಾಪ್ತಿಯಲ್ಲಿ ಮಾತ್ರ ಸಿಗುತ್ತಿದ್ದು ಬೇರೆ ಯಾವ ಪ್ರದೇಶಕ್ಕೆ ಸಿಗದಿರುವುದು ಜನರಿಗೆ ಜಿಯೋ ಅಧಿಕಾರಿಗಳು ನೀಡಿ ಭರವಸೆ ಸುಳ್ಳಾಗಿದೆ. ಈ ಬಗ್ಗೆ ಜನರು ಆಕ್ರೋಶಗೊಂಡಿದ್ದು ಇಂದು ನಡೆದ ಸಭೆಯಲ್ಲಿ ಸುಮಾರು ನೂರಕ್ಕೂ ಮಿಕ್ಕಿ ಜನ ಸೇರಿ ಹೋರಾಟ ಸಮಿತಿ ರಚಿಸಿದ್ದು ಕೂಡಲೇ...

ಗುತ್ತಿಗಾರು ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಮಂಡಳಿ ವತಿಯಿಂದ ರಾಜ್ಯಮಟ್ಟದ ಪ್ರತಿಭೆ ಅನುಷ್ ಗೆ ಸನ್ಮಾನ

ಬದ್ರಿಯಾ ಜುಮ್ಮಾ ಮಸೀದಿ ಗುತ್ತಿಗಾರು ಇದರ ಆಡಳಿತ ಮಂಡಳಿ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಅನುಷ್ ಎ.ಎಲ್ ಗೆ ಸನ್ಮಾನ ಕಾರ್ಯಕ್ರಮ ಇಂದು ನಡೆಯಿತು. ಧರ್ಮ ಗುರುಗಳಾದ ಬಹು| ಅಬ್ದುಲ್ ನಾಸಿರ್ ಜೌಹರಿ, ಬಹು|ಖಾಲಿದ್ ಮಿಸ್ಬಾಯಿ, ಮಸೀದಿ ಆಡಳಿತ ಮಂಡಳಿ ಅಧ್ಯಕ್ಷ ಅಬ್ಬಾಸ್ ವಳಲಂಬೆ, ಕಾರ್ಯದರ್ಶಿ ಹಸೈನಾರ್ ವಳಲಂಬೆ, ಪದಾಧಿಕಾರಿಗಳಾದ ಅಬ್ದುಲ್...

ಕೊರೊನ ವೈರಸ್ ನಿಂದ ವಿಶ್ವ ವಿಮುಕ್ತಿ ಗೊಂಡು ವಿಶ್ವ ಶಾಂತಿ ನೆಲೆಸಲೆಂದು ಮೊಗರ್ಪಣೆ ದರ್ಗಾ ಶರೀಫ್ ನಲ್ಲಿ ವಿಶೇಷ ಪ್ರಾರ್ಥನೆ

ಮುಸಲ್ಮಾನ ಬಾಂಧವರ ಪವಿತ್ರ ಶುಕ್ರವಾರದ ಪ್ರಾರ್ಥನೆಯ ದಿನದಂದು ಮಹಾಮಾರಿ ಕೊರೋನ ವೈರಸ್ ಹಿನ್ನೆಲೆಯಲ್ಲಿ ಇಡೀ ಮಾನವಕುಲಕ್ಕೆ ಶಾಂತಿಗಾಗಿ, ಆರೋಗ್ಯಭರಿತ ಜೀವನಕ್ಕಾಗಿ ಮೊಗರ್ಪಣೆ ದರ್ಗಾ ಶರೀಫ್ ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯ ನೇತೃತ್ವವನ್ನು ಸೈಯದ್ ಜೈನುಲ್ ಅಬಿದಿನ್ ತಂಙಳ್ ಜಯನಗರ ವಹಿಸಿದ್ದರು. ಕೊರೋನ ವೈರಸ್ ಹಿನ್ನೆಲೆಯಲ್ಲಿ ಎಲ್ಲಾ ಪ್ರಾರ್ಥನಾ ಮಂದಿರಗಳು ಸ್ತಬ್ಧವಾಗಿದ್ದು ಅತೀ ಶೀಘ್ರದಲ್ಲಿ ಈ...

ಲಯನ್ಸ್ ವತಿಯಿಂದ ಕಲ್ಲುಗುಂಡಿಯಲ್ಲಿ ಉಚಿತ ಹೊಗೆ ತಪಾಸಣಾ ಶಿಬಿರ

ಲಯನ್ಸ್ ಕ್ಲಬ್ ವತಿಯಿಂದ ಕಲ್ಲುಗುಂಡಿಯಲ್ಲಿ ಉಚಿತ ಹೊಗೆ ತಪಾಸಣಾ ಶಿಬಿರ ಸೆ.5 ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹೆಚ್ಚಿನ ಜನರು ಪ್ರಯೋಜನ ಪಡೆದರು. ಕ್ಲಬ್ ನ ಅಧ್ಯಕ್ಷ ಲ. ವಾಸುದೇವ ಕಟ್ಟೆಮನೆ, ನಿಕಟಪೂರ್ವ ಅಧ್ಯಕ್ಷರಾದ ಲ.ಕಿಶೋರ್ ಪಿ.ಬಿ., ಅಪ್ಪಣ್ಣ, ಪ್ರಶಾಂತ್ ಮುಂತಾದವರು ಪಾಲ್ಗೊಂಡಿದ್ದರು.
Loading posts...

All posts loaded

No more posts

error: Content is protected !!