- Monday
- September 14th, 2026
ಜೇಸಿಐ ಸುಳ್ಯ ಸಿಟಿ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಡಮಾಡುವ ಜೇಸಿಐ ಯೂತ್ ಇನ್ ಸ್ಪೈಯರ್ ಅವಾರ್ಡ್ ಗೆ ಸುಳ್ಯ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ.ಯವರನ್ನು ಆಯ್ಕೆ ಮಾಡಲಾಗಿದೆ ಎಂದು ಜೇಸಿಐ ಸುಳ್ಯ ಸಿಟಿ ಕ್ಲಬ್ ಅಧ್ಯಕ್ಷ ವಿನಯ್ ರಾಜ್ ಮಡ್ತಿಲಸೆ.11 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ಜೇಸಿಐ ಸುಳ್ಯ ಪಯಸ್ವಿನಿ ಘಟಕದ ವತಿಯಿಂದ "ಜೇಸಿಐ ಸಪ್ತಾಹದ 2 ನೇ ದಿನದ ಅಂಗವಾಗಿ ಇಂದು ಗ್ರಾಮೀಣ ಪ್ರದೇಶವಾದ ಅಮರಪಡ್ನೂರು ಗ್ರಾಮದ ಅಕ್ಕೋಜಿಪಾಲ್ ಅಂಗನವಾಡಿ ಕೇಂದ್ರ ಇಲ್ಲಿ ಕೊರೊನ ವಾರಿಯರ್ ಗಳಿಗೆ ಸನ್ಮಾನ ಮತ್ತು ಸ್ವಚ್ಛತೆಯ ಬಗ್ಗೆ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು ಜೇಸಿಐ ವಲಯ 15 ರ ಯುವ ಜೇಸಿ ನಿರ್ದೇಶಕರಾದ ಜೇಸಿ ಮರಿಯಪ್ಪ ರವರು...
ಹರಿಹರ,ಕಲ್ಮಕಾರು,ಮಡಪ್ಪಾಡಿ ಗ್ರಾಮದ ಜನರಿಗೆ ಏರಡು ದಿನಗಳ ಹಿಂದೆ ಜೀಯೋ ನೆಟ್ವರ್ಕ್ ನೀಡಿದ್ದು 500 ಮೀಟರ್ ವ್ಯಾಪ್ತಿಯಲ್ಲಿ ಮಾತ್ರ ಸಿಗುತ್ತಿದ್ದು ಬೇರೆ ಯಾವ ಪ್ರದೇಶಕ್ಕೆ ಸಿಗದಿರುವುದು ಜನರಿಗೆ ಜಿಯೋ ಅಧಿಕಾರಿಗಳು ನೀಡಿ ಭರವಸೆ ಸುಳ್ಳಾಗಿದೆ. ಈ ಬಗ್ಗೆ ಜನರು ಆಕ್ರೋಶಗೊಂಡಿದ್ದು ಇಂದು ನಡೆದ ಸಭೆಯಲ್ಲಿ ಸುಮಾರು ನೂರಕ್ಕೂ ಮಿಕ್ಕಿ ಜನ ಸೇರಿ ಹೋರಾಟ ಸಮಿತಿ ರಚಿಸಿದ್ದು ಕೂಡಲೇ...
ಬದ್ರಿಯಾ ಜುಮ್ಮಾ ಮಸೀದಿ ಗುತ್ತಿಗಾರು ಇದರ ಆಡಳಿತ ಮಂಡಳಿ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಅನುಷ್ ಎ.ಎಲ್ ಗೆ ಸನ್ಮಾನ ಕಾರ್ಯಕ್ರಮ ಇಂದು ನಡೆಯಿತು. ಧರ್ಮ ಗುರುಗಳಾದ ಬಹು| ಅಬ್ದುಲ್ ನಾಸಿರ್ ಜೌಹರಿ, ಬಹು|ಖಾಲಿದ್ ಮಿಸ್ಬಾಯಿ, ಮಸೀದಿ ಆಡಳಿತ ಮಂಡಳಿ ಅಧ್ಯಕ್ಷ ಅಬ್ಬಾಸ್ ವಳಲಂಬೆ, ಕಾರ್ಯದರ್ಶಿ ಹಸೈನಾರ್ ವಳಲಂಬೆ, ಪದಾಧಿಕಾರಿಗಳಾದ ಅಬ್ದುಲ್...
ಮುಸಲ್ಮಾನ ಬಾಂಧವರ ಪವಿತ್ರ ಶುಕ್ರವಾರದ ಪ್ರಾರ್ಥನೆಯ ದಿನದಂದು ಮಹಾಮಾರಿ ಕೊರೋನ ವೈರಸ್ ಹಿನ್ನೆಲೆಯಲ್ಲಿ ಇಡೀ ಮಾನವಕುಲಕ್ಕೆ ಶಾಂತಿಗಾಗಿ, ಆರೋಗ್ಯಭರಿತ ಜೀವನಕ್ಕಾಗಿ ಮೊಗರ್ಪಣೆ ದರ್ಗಾ ಶರೀಫ್ ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯ ನೇತೃತ್ವವನ್ನು ಸೈಯದ್ ಜೈನುಲ್ ಅಬಿದಿನ್ ತಂಙಳ್ ಜಯನಗರ ವಹಿಸಿದ್ದರು. ಕೊರೋನ ವೈರಸ್ ಹಿನ್ನೆಲೆಯಲ್ಲಿ ಎಲ್ಲಾ ಪ್ರಾರ್ಥನಾ ಮಂದಿರಗಳು ಸ್ತಬ್ಧವಾಗಿದ್ದು ಅತೀ ಶೀಘ್ರದಲ್ಲಿ ಈ...
ಲಯನ್ಸ್ ಕ್ಲಬ್ ವತಿಯಿಂದ ಕಲ್ಲುಗುಂಡಿಯಲ್ಲಿ ಉಚಿತ ಹೊಗೆ ತಪಾಸಣಾ ಶಿಬಿರ ಸೆ.5 ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹೆಚ್ಚಿನ ಜನರು ಪ್ರಯೋಜನ ಪಡೆದರು. ಕ್ಲಬ್ ನ ಅಧ್ಯಕ್ಷ ಲ. ವಾಸುದೇವ ಕಟ್ಟೆಮನೆ, ನಿಕಟಪೂರ್ವ ಅಧ್ಯಕ್ಷರಾದ ಲ.ಕಿಶೋರ್ ಪಿ.ಬಿ., ಅಪ್ಪಣ್ಣ, ಪ್ರಶಾಂತ್ ಮುಂತಾದವರು ಪಾಲ್ಗೊಂಡಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನಾಲ್ಕೂರು ಒಕ್ಕೂಟದ ಚೆಮ್ನೂರು ದಾಮೋದರ ಗೌಡರವರ ಮನೆಯಲ್ಲಿ ನೂತನ ಶಿವಾನಿ ಪ್ರಗತಿಬಂಧು ಸಂಘವನ್ನು ಹಿರಿಯರಾದ ದಾಮೋದರ ಗೌಡ ಚೆಮ್ಮೂರು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ರವರು ಯೋಜನೆಯ ಕಾರ್ಯಕ್ರಮಗಳ ಮಾಹಿತಿ ನೀಡಿ ದಾಖಲಾತಿ ಹಸ್ತಾಂತರಿಸಿದರು. ಸಂಘದ ಪ್ರಬಂಧಕರಾಗಿ ಮೋಹನ್ ಅಮೆ, ಸಂಯೋಜಕರಾಗಿ...
ಪಂಜ ಪಶುವೈದ್ಯ ಡಾ.ದೇವಿಪ್ರಸಾದ್ ಕಾನತ್ತೂರ್ ರವರನ್ನು ಸೇವೆಯಿಂದ ಅಮಾನತುಗೊಳಿಸಿ ಪಶು ಸಂಗೋಪನಾ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿರುವ ಘಟನೆ ಸೆಪ್ಟೆಂಬರ್ 10ರಂದು ಪಂಜದಿಂದ ವರದಿಯಾಗಿದೆ. ದೇವಿಪ್ರಸಾದ್ ಕಾನತ್ತೂರ್ ರವರು 2017 ರಲ್ಲಿ ಕೇನ್ಯ ಕಾಯಂಬಾಡಿಯ ಮಹಿಳೆಯೊಬ್ಬರಿಗೆ ಜಾನುವಾರು ಸಾಗಾಟಕ್ಕೆ ಜಾನುವಾರು ಆರೋಗ್ಯ ದೃಢಪತ್ರದ ದಿನಾಂಕವನ್ನು ತಿದ್ದಿ 14.3.2020 ರಂದು ತನಗೆ ಅಧಿಕಾರವಿಲ್ಲದೆಯೂ ಸರ್ಟಿಫಿಕೇಟ್ ನೀಡಿದ್ದಾರೆಂದು ಪಶುವೈದ್ಯ...
ಜಾಲ್ಸೂರು ಗ್ರಾಮದ ಬೊಳುಬೈಲಿನಲ್ಲಿ ಬಿಜೆಪಿ ಪಕ್ಷದ ಬೂತ್ ಸಮಿತಿಯ ಕಾರ್ಯಾಲಯ ಸೆ.10ರಂದು ಉದ್ಘಾಟನೆಗೊಂಡಿತು. ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್ ಅವರು ಪಕ್ಷದ ಕಛೇರಿಯನ್ನು ಉದ್ಘಾಟಿಸಿ, ಶುಭಹಾರೈಸಿದರು.ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತ ಸುರೇಂದ್ರ ಪಿಲಿಕ್ಕೋಡಿ ಹಾಗೂ ಪಕ್ಷದ ಕಛೇರಿಗೆ ಕೋಣೆಯನ್ನು ನೀಡಿದ ಕೆ.ಪಿ. ತಾರನಾಥ ಬೊಳುಬೈಲು ಅವರ ಪುತ್ರ ಚಿತ್ತರಂಜನ್...
ಗ್ರಾಮ ಪಂಚಾಯತ್ ಮಡಪ್ಪಾಡಿ ಹಾಗೂ ಯುವಕ ಮಂಡಲ ಮಡಪ್ಪಾಡಿ ಇದರ ಆಶ್ರಯದಲ್ಲಿ ಸೆ. 8 ರಂದು ಆಯುಷ್ಮಾನ್ ಆರೋಗ್ಯ ಕಾರ್ಡ್ ಅಭಿಯಾನ ಇಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವೈಧ್ಯಾಧಿಕಾರಿ ಡಾ.ನಂದಕುಮಾರ್ ಉದ್ಘಾಟಿಸಿ ಮಾತನಾಡಿ ಆಯುಷ್ಮಾನ್ ಯೋಜನೆಯ ಮುಖಾಂತರ ವಿವಿಧ ಖಾಯಿಲೆಗಳಿಗೆ ಸರಕಾರ ಉಚಿತ ಚಿಕಿತ್ಸೆಯ ಸೌಲಭ್ಯ ಒದಗಿಸಿರುವ ಪ್ರಧಾನಿಗಳ ಕಾರ್ಯ ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ಮಾಜಿ...
Loading posts...
All posts loaded
No more posts
