- Monday
- September 14th, 2026
ಕೇಂದ್ರ ಸರಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಭಾರತೀಯ ಜನೌಷಧಿ ಕೇಂದ್ರ ಬಡವರ ಮತ್ತು ಮಧ್ಯಮ ವರ್ಗದ ಪಾಲಿಗೆ ಶ್ರೀರಕ್ಷೆಯಾಗಿದೆ. ಸುಳ್ಯ ತಾಲೂಕಿನ ಒಂದು ಬಡಕುಟುಂಬದ ಒಬ್ಬರು ಸದಸ್ಯರಿಗೆ ದೇಹದ ಒಂದು ಭಾಗದ ನರದಲ್ಲಿ ರಕ್ತ ಸಂಚಾಲನದ ಆಗದೆ ಆರೋಗ್ಯದಲ್ಲಿ ಏರುಪೇರು ಆಗಿತ್ತು. ನಂತರ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ದುಡಿಯುವ ಕೈ ಶಕ್ತಿ...
ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ವ ತಯಾರಿ ಸಭೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣ ಸೆ. 8 ರಂದು ಪೂ.10.00 ಗಂಟೆಗೆ ನಡೆಯಲಿದೆ.ಗ್ರಾಮ ಪಂಚಾಯಿತಿಗಳಿಗೆ ಶೀಘ್ರವೇ ಚುನಾವಣೆ ಜರುಗಲಿದ್ದು, ಸಂಬಂಧ ಪಟ್ಟಂತೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾದ ಶ್ರೀ ಮಿಥುನ್ ರೈ ಯವರು ಸುಳ್ಯಕ್ಕೆ ಆಗಮಿಸಲಿದ್ದು ಚುನಾವಣೆ ಪೂರ್ವ ತಯಾರಿ ಸಭೆ ನಡೆಸಲಿದ್ದಾರೆ ಎಂದು ಬ್ಲಾಕ್...
ಬೆಳ್ಳಾರೆ ಸಮುದಾಯ ಆರೋಗ್ಯ ಕೇಂದ್ರವನ್ನು ಶೀಘ್ರವಾಗಿ ಕಾರ್ಯಾರಂಭ ಗೊಳಿಸುವಂತೆ ಆಗ್ರಹಿಸಿ ಎಸ್ಡಿಪಿಐ ವತಿಯಿಂದ ಮನವಿ
ಸುಳ್ಯ ತಾಲೂಕಿನ ಬೆಳ್ಳಾರೆ ಪ್ರಾರ್ಥಮಿಕ ಆರೋಗ್ಯ ಕೇಂದ್ರವು ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಸಮುದಾಯ ಆರೋಗ್ಯ ಕೇಂದ್ರ ವಾಗಿ ಮಾರ್ಪಾಡುಗೊಂಡು ಮೂರು ವರ್ಷ ಕಳೆದರೂ ಇನ್ನೂ ಕೂಡ ಕಾರ್ಯಾರಂಭ ಗೊಂಡಿರುವುದಿಲ್ಲ. ಬೆಳ್ಳಾರೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಜನರು ತುರ್ತು ಸಂದರ್ಭದಲ್ಲಿ ಇದೇ ಕೇಂದ್ರವನ್ನು ಅವಲಂಬಿಸಿರುತ್ತಾರೆ. ಆದರೆ ಇಲ್ಲಿ ಖಾಯಂ ವೈದ್ಯರು ಇಲ್ಲದೇ ಇರುವುದರಿಂದ ಆಸುಪಾಸಿನ ಜನರು ಸಂಕಷ್ಟ...
ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಬೆಳ್ಳಾರೆ ಗ್ರಾಮದ ಚುನಾವಣಾ ಸಮಿತಿಯ ಪೂರ್ವಭಾವಿ ಸಭೆ ಇಂದು ಪಕ್ಷದ ಕಚೇರಿಯಲ್ಲಿ ಚುನಾವಣಾ ಉಸ್ತುವಾರಿ ಶಾಫಿ ಬೆಳ್ಳಾರೆ ಯವರ ನೇತೃತ್ವದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬೆಳ್ಳಾರೆ ಗ್ರಾಮದ 5 ವಾರ್ಡಗಳಲ್ಲಿ ಎಸ್ ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಾಲೂಕು...
ಸುಳ್ಯ ತಾಲೂಕಿನ ಕಲ್ಲುಗುಂಡಿಯ ದಂಡೆಕಜೆ ಎಂಬಲ್ಲಿಯ ದಲಿತ ಅಪ್ರಾಪ್ತ ಯುವತಿ /ಯರ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಮಂದಿಯನ್ನು ಬಂಧಿಸಲ್ಪಟ್ಟರು ಕೂಡ ಇನ್ನೂ ಹಲವಾರು ಮಂದಿ ಇರುವ ಸಾಧ್ಯತೆಗಳಿರುತ್ತದೆ. ಆದುದರಿಂದ ಇತರೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮತ್ತು ಯುವತಿಯ ಕುಟುಂಬಕ್ಕೆ ನ್ಯಾಯ ರಕ್ಷಣೆ ನೀಡಲು...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ ಸುಳ್ಯ ಹಾಗೂ ಪೈಲಾರು ಒಕ್ಕೂದ ಆಶ್ರಯದಲ್ಲಿ ಸೆ.6 ಆದಿತ್ಯವಾರ ದಂದು ಮಿತ್ರ ವೃಂದ ಪೈಲಾರ್ ಕಟ್ಟಡದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಶಿಬಿರ ನಡೆಯಿತು. ಶ್ರೀ ದೇವಿ ತಂಡದ ಅಧ್ಯಕ್ಷರಾದ ಜಯಶ್ರೀ ಅಧ್ಯಕ್ಷತೆ ವಹಿಸಿದ್ದರು. ಮಿತ್ರ ವೃಂದ ಪೈಲಾರು ಇದರ ಅಧ್ಯಕ್ಷ ಹರ್ಷಿತ್ ದಾತಡ್ಕ ಉದ್ಘಾಟಿಸಿದರು. ಗ್ರಾ.ಪಂ.ಮಾಜಿ ಸದಸ್ಯ ತಿಮ್ಮಪ್ಪ ಕೊಂಡೆಬಾಯಿ ಹಾಗೂ...
ಸುಳ್ಯದ ಜಟ್ಟಿಪಳ್ಳ ತಿರುವಿನಲ್ಲಿ ಸ್ಕೂಟಿಗೆ ಓಮಿನಿ ಕಾರೊಂದು ಡಿಕ್ಕಿಯಾಗಿ ಸವಾರನಿಗೆ ಗಾಯಗಳಾದ ಘಟನೆ ಇಂದು ನಡೆದಿದೆ. ಅಲ್ಪಸ್ವಲ್ಪ ಗಾಯಗೊಂಡ ಸವಾರನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸುಳ್ಯ ಯುವಜನ ಸಂಯುಕ್ತ ಮಂಡಳಿಯ ನೂತನ ಅಧ್ಯಕ್ಷರಾಗಿ ಅನಿಲ್ ಪೂಜಾರಿಮನೆ ಆಯ್ಕೆಯಾಗಿರುತ್ತಾರೆ.ಇವರು ಅಮರ ಮುಡ್ನೂರು ಗ್ರಾಮದ ಚೊಕ್ಕಾಡಿ ಪೂಜಾರಿಮನೆ ಮನೆತನದ ಮಾಧವ ಗೌಡ ಮತ್ತು ಶ್ರೀಮತಿ ಪ್ರೇಮ ದಂಪತಿಗಳ ಪುತ್ರ. ಇವರ ಪತ್ನಿ ಸನ್ನಿಧಿ ಗೃಹಿಣಿಯಾಗಿದ್ದಾರೆ. ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಪದವಿ,ನಂತರ ಸಿವಿಲ್ ಡಿಪ್ಲೋಮಾ ವ್ಯಾಸಂಗ ಮಾಡಿರುತ್ತಾರೆ.ಚೊಕ್ಕಾಡಿ ಯುವಕ ಮಂಡಲದ ಎರಡನೇ ಅಧ್ಯಕ್ಷರಾಗಿ,2008 ರಲ್ಲಿ ಯುವಜನ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(07.09.2020 ಸೋಮವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 400ಡಬಲ್ ಚೋಲ್ 300 - 400 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 190 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 -...
Loading posts...
All posts loaded
No more posts
