- Monday
- April 27th, 2026
ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಪಿ.ಸಿ.ಜಯರಾಮ ಹಾಗೂ ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿಯಾಗಿ ಆಯ್ಕೆಯಾದ ಹಾಲಿ ನಿರ್ದೇಶಕ ಚಂದ್ರಾ ಕೋಲ್ಟಾರ್ ರವರಿಗೆ ಸಂಘದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮೋಹನರಾಮ್ ಸುಳ್ಳಿ, ನಿರ್ದೇಶಕರುಗಳಾದ ನಿತ್ಯಾನಂದ ಮುಂಡೋಡಿ, ಜಾಕೆ...
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನೂತನ ನಿರ್ದೇಶಕರುಗಳ ಆಯ್ಕೆಗೆ ಮತದಾನ ಜ.16 ರಂದು ನಡೆಯಲಿದೆ. ಜ.4 ರಿಂದ ಜ.8 ರ ತನಕ ಬೆಳಿಗ್ಗೆ ಗಂಟೆ 11 ರಿಂದ ಮಧ್ಯಾಹ್ನ ಗಂಟೆ 1 ತನಕ ನಾಮ ಪತ್ರ ಸಲ್ಲಿಕೆಗೆ ಅವಕಾಶ ಇರುತ್ತದೆ. ಜ.4 ರಂದು 5 ಮಂದಿ ನಾಮ ಪತ್ರ ಸಲ್ಲಿಸಿದ್ದಾರೆ.ಸಾಮಾನ್ಯ...
ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜ. ೩೦ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೂತನ ರಾಜಗೋಪುರದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಜ.4ರಂದು ದೇವಳದ ವಠಾರದಲ್ಲಿ ನಡೆಯಿತು.ರಾಮಕಜೆ ರಾಜಗೋಪಾಲರವರು ಆಮಂತ್ರ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು, ಸಹಕಾರ್ಯದರ್ಶಿ ಚಿನ್ನಪ್ಪ ಅಡ್ಕ, ಮಾಜಿ...
ಸರಕಾರಿ ಶಾಲೆಗಳ ಉತ್ತೇಜನಕ್ಕೆ ಹಲವಾರು ರೀತಿಯ ಯೋಜನೆಗಳನ್ನು ಸರಕಾರಗಳು ನಡೆಸುತ್ತಿದ್ದು ಖಾಸಗಿ ಶಾಲೆಗಳ ಸ್ಪರ್ಧೆಯಿಂದ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿರುವಾಗ ಸರಕಾರಿ ಶಾಲೆಗಳಿಗೆ ಸರಕಾರಿ ಸಂಸ್ಥೆಯೇ ನೀರಿನ ಸಂಪರ್ಕ ಕಡಿತ ಗೊಳಿಸಿದ್ದರು. ಈ ಶಾಲೆಯವರು ದೂರು ಸಲ್ಲಿಸಿದ ಬಳಿಕ ಹಿರಿಯ ಅಧಿಕಾರಿಗಳ ಖಡಕ್ ಎಚ್ಚರಿಕೆಯ ಬಳಿಕ ನೀರಿನ ಸಂಪರ್ಕ ಮರು ಜೋಡಣೆ ನಡೆಸಿದ ಘಟನೆ ಜ.೩ ರಂದು...
ಸರಕಾರಿ ಶಾಲೆಗಳ ಉತ್ತೇಜನಕ್ಕೆ ಹಲವಾರು ರೀತಿಯ ಯೋಜನೆಗಳನ್ನು ಸರಕಾರಗಳು ನಡೆಸುತ್ತಿದ್ದು ಖಾಸಗಿ ಶಾಲೆಗಳ ಸ್ಪರ್ಧೆಯಿಂದ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿರುವಾಗ ಸರಕಾರಿ ಶಾಲೆಗಳಿಗೆ ಸರಕಾರಿ ಸಂಸ್ಥೆಯೇ ನೀರಿನ ಸಂಪರ್ಕ ಕಡಿತ ಗೊಳಿಸಿದ್ದರು. ಈ ಶಾಲೆಯವರು ದೂರು ಸಲ್ಲಿಸಿದ ಬಳಿಕ ಹಿರಿಯ ಅಧಿಕಾರಿಗಳ ಖಡಕ್ ಎಚ್ಚರಿಕೆಯ ಬಳಿಕ ನೀರಿನ ಸಂಪರ್ಕ ಮರು ಜೋಡಣೆ ನಡೆಸಿದ ಘಟನೆ ಜ.೩ ರಂದು...
ಕನ್ನಡ ಚಿತ್ರರಂಗದ ಸಾಹಸ ಸಿಂಹ ಅಭಿನಯ ಭಾರ್ಗವ ಡಾ. ವಿಷ್ಣುವರ್ಧನ್ ಅಭಿಮಾನಿಗಳು ಸಂಘದ ವತಿಯಿಂದ ಡಾ.ವಿಷ್ಣುವರ್ಧನ್ ರವರ 15 ನೇ ಪುಣ್ಯತಿಥಿ ಕಾರ್ಯಕ್ರಮ ಸುಳ್ಯದ ಪಂಡಿತ್ ಕಾಂಪ್ಲೆಕ್ಸ್ ನಲ್ಲಿ ಹಲವಾರು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಾ. ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹರಿಶ್ಚಂದ್ರ ಪಂಡಿತ್, ಹಮೀದ್ ರಥಬೀದಿ, ಅಪೂರ್ವ, ಅಮೂಲ್ಯ, ರಾಹುಲ್, ಶಿವ,...
ಸರ್ವ ಕ್ರೈಸ್ತ ವಿಭಾಗಗಳ ಐಕ್ಯತೆ ಮತ್ತು ಕಲ್ಯಾಣ ಕಾರ್ಯಗಳನ್ನು ಮುಂದಿಟ್ಟುಕೊಂಡು ಸಂಪಾಜೆಯಲ್ಲಿ ಸರ್ವ ಕ್ರೈಸ್ತ ಸಮೂದಾಯ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ರಾಜೇಶ್ ಡಿಸೋಜ ಹಾಗೂ ಸಂತೋಷ್ ಕ್ರಾಸ್ತಾ ಇವರುಗಳು ದೀಪ ಬೆಳಗಿಸುವ ಜ.1 ರಂದು ಉದ್ಘಾಟಿಸಿದರು. ಸಮಾಜಕ್ಕೆ ಕ್ರೈಸ್ತರ ತ್ಯಾಗ ,ಸೇವೆ ಮತ್ತು ಕೊಡುಗೆಗಳ ಅರಿವು ಮೂಡಿಸುವುದು ಮತ್ತು ಸಮೂದಾಯದ ಧಮನಿತರು ಮತ್ತು ದೀನರಿಗೆ ನೆರವಾಗುವುದು...
ಎಡಮಂಗಲ ಗ್ರಾಮದ ಹೇಮಳ ದಿ. ಈಶ್ವರ ಗೌಡರ ಪುತ್ರ, ಬಂಟ್ವಾಳ ಬಿಇಒ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ಪ್ರಕಾಶ್ಚಂದ್ರ ಹೇಮಳರವರು ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಅವರಿಗೆ 41 ವರ್ಷ ವಯಸ್ಸಾಗಿತ್ತು. ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಉದ್ಯೋಗಿಯಾಗಿದ್ದ ಇವರು ಆ ಬಳಿಕ ಬಂಟ್ವಾಳ ಬಿಇಒ ಕಚೇರಿ ಗೆ ಅಧೀಕ್ಷಕರಾಗಿ...
ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರ ಮಾಡಬೇಕಾದುದು ನಮ್ಮ ಕರ್ತವ್ಯ. ದೇವಾಲಯಗಳು ಸಂಸ್ಕಾರ, ಸಂಸ್ಕೃತಿ ಸಾರುವ ಪ್ರಧಾನ ಕೇಂದ್ರ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನುಡಿದರು. ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.ಯುವಜನತೆಯಲ್ಲಿ ಧಾರ್ಮಿಕ ಶ್ರದ್ಧೆ...
ಅಜ್ಜಾವರ ಗ್ರಾಮದ ಹಲವು ವರ್ಷಗಳ ಬೇಡಿಕೆಯಾದಸುಳ್ಯ ಅಡ್ಕಾರ್,ಪೇರಾಲು ಮಾರ್ಗವಾಗಿ ಅಡ್ಪಂಗಾಯಕ್ಕೆ ಸರ್ಕಾರಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ಹಲವಾರು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು ಆದರೆ ಅದು ಸಾಧ್ಯವಾಗದೇ ಇದ್ದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ನೇತೃತ್ವದಲ್ಲಿ ಅಧಿಕಾರಿಗಳಿಗೆ ತಿಳಿಸಿ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ನಡೆದ ಗ್ರಾಮ ಮಟ್ಟದ ವಿಲೇವಾರಿ ಸಭೆಯಲ್ಲಿಯು ಪ್ರತಿಧ್ವನಿಸಿದ ಪರಿಣಾಮವಾಗಿ ಸಾರ್ವಜನಿಕರಿಗೆ ಮತ್ತು...
Loading posts...
All posts loaded
No more posts
