ವಿಹಿಂಪ ಭಜರಂಗದಳ ಶ್ರೀ ಮಹಾವಿಷ್ಣು ಶಾಖೆ ಕಳಂಜ – ಅಧ್ಯಕ್ಷ ಲಕ್ಷ್ಮೀಶ ರೈ ಗುರಿಕ್ಕಾನ, ಕಾರ್ಯದರ್ಶಿ ನಾರಾಯಣ ಕಳಂಜ

ನಾರಾಯಣ ಕಳಂಜ ಶಿವಪ್ರಸಾದ್ ಕಳಂಜ ವಿಶ್ವ ಹಿಂದೂ ಪರಿಷದ್ ಭಜರಂಗದಳ ಶ್ರೀ ಮಹಾವಿಷ್ಣು ಶಾಖೆ ಕಳಂಜ ಇದರ ನೂತನ ಅಧ್ಯಕ್ಷರಾಗಿ ಲಕ್ಷ್ಮೀಶ ರೈ ಗುರಿಕ್ಕಾನ, ಉಪಾಧ್ಯಕ್ಷರಾಗಿ ಸತೀಶ್ ಕಳಂಜ, ಕಾರ್ಯದರ್ಶಿಯಾಗಿ ನಾರಾಯಣ ಕಳಂಜ, ಸತ್ಸಂಗ ಪ್ರಮುಖ್ ರಘುನಾಥ ರೈ ಅಂಕತ್ತಡ್ಕ, ಭಜರಂಗದಳ ಸಂಯೋಜಕರಾಗಿ ಶಿವಪ್ರಸಾದ್ ಕಳಂಜ, ಸಹಸಂಯೋಜಕರಾಗಿ ದಿಲೀಪ್ ಕಳಂಜ ಮತ್ತು ಗಣೇಶ್ ಕಳಂಜ, ಗೋರಕ್ಷಾ...

ಜೀವನದ ಯಾತ್ರೆ

ನಾ ಬರೆಯಲು ಹೊರಟಿರುವೆ…ನನ್ನ ಮನಸ್ಸಿನ ಮಾತುಗಳನ್ನ…ಪೂರ್ತಿ ವಿವರಿಸಲಾರೆ…ನನ್ನ ಪುಟ್ಟ ಕವನದಲ್ಲಿ ಈ ದಿನ… ನೋವೆಂಬ ಬೆಂಕಿ ಚೆಂಡಿನ ಜೊತೆ…ನಗು ಎಂಬ ಮಳೆ ಸುರಿಸಿ…ಮಾತು ಎಂಬ ಪಟಾಕಿ ಸಿಡಿಸಿ…ಇರುವುದರಲ್ಲಿ ಸಂತೋಷ ಕಾಣುವುದು ಜೀವನ… ಅವಮಾನ ಎಂಬ ಚುಚ್ಚು ಮದ್ದಿನ ಜೊತೆ…ಚಿಂತೆಯಿಲ್ಲದಂತೆರುವುದು ಜೀವನ…ಸವಾಲು ಎಂಬ ಅಗ್ನಿ ಪರೀಕ್ಷೆಯಲ್ಲಿ…ಹೋರಾಟ ನಡೆಸುವುದು ಜೀವನ… ಗುರಿ ಎಂಬ ಹಾದಿಯಲ್ಲಿ…ಕನಸು ಎಂಬ ಆಸೆ ಬಿತ್ತಿ…ನಿರೀಕ್ಷೆ...
Ad Widget

ಸುಳ್ಯ ತಾ.ಪಂ ಸಾಮಾನ್ಯ ಸಭೆ – ಸರ್ವೇ ಇಲಾಖೆಯಲ್ಲಿ ಸರ್ವೇಯರ್ ಗಳ ಸತತ ವರ್ಗಾವಣೆಯಿಂದ ಸಮಸ್ಯೆ ಬಗ್ಗೆ ಚರ್ಚೆ

ಸುಳ್ಯ ತಾಲೂಕು ಪಂಚಾಯತ್ ನ ಸಾಮಾನ್ಯ ಸಭೆ ತಾ.ಪಂ.ಅಧ್ಯಕ್ಷರಾದ ಶ್ರೀ ಚನಿಯ ಕಲ್ತಡ್ಕ ಇವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಸುಳ್ಯ ತಾಲೂಕಿನಲ್ಲಿ 289 ಕೊರೊನಾ ಪಾಸಿಟಿವ್ ಪತ್ತೆ ಮಾರ್ಚ್ ತಿಂಗಳಿನಿಂದ ಇದುವರೆಗೆ ತಾಲೂಕಿನಲ್ಲಿ 289 ಮಂದಿ ಗೆ ಕೊರೊನಾ ಪಾಸಿಟಿವ್ ಪತ್ತೆ ಯಾಗಿದೆ. ಇಲ್ಲಿಯವರೆಗೆ ಒಟ್ಟು 2078 ರ‍್ಯಾಪಿಡ್ ಟೆಸ್ಟ್ ಗಳನ್ನು ಮಾಡಲಾಗಿದೆ ಎಂದು ತಾಲೂಕು...

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಾಲ್ಸೂರು ವಲಯ ವತಿಯಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಾಲ್ಸೂರು ವಲಯದ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಆಯುಷ್ಮಾನ್ ಆರೋಗ್ಯ ಕಾರ್ಡ್” ನೋಂದಣಿ ಅಭಿಯಾನ ಕಾರ್ಯಕ್ರಮವು ಪೈಚಾರ್ ಜಂಕ್ಷನ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುಳ್ಯ ಡಿವಿಷನ್ ಅಧ್ಯಕ್ಷರಾದ ಫೈಝಲ್ ಬೆಳ್ಳಾರೆ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮುನ್ನೂರಕ್ಕಿಂತಲು ಅಧಿಕ ಫಲಾನುಭವಿಗಳು...

ಸುಳ್ಯದಲ್ಲಿ ನಾಳೆ ಮಹಾದೇವ್ ಫ್ಲವರ್ಸ್ & ಡೆಕೋರೇಶನ್ ಶುಭಾರಂಭ

ಸುಳ್ಯದ ಬಾಳೆಮಕ್ಕಿಯ ದ್ವಾರಕಾ ಹೋಟೆಲ್ ಬಳಿ ಮಹಾದೇವ್ ಪ್ಲವರ್ ಮತ್ತು ಡೆಕೋರೇಶನ್ ಆ.31 ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ಶುಭಸಮಾರಂಭಗಳಿಗೆ ಬೇಕಾದ ಹೂವಿನ ವ್ಯವಸ್ಥೆ ಹಾಗೂ ಆಕರ್ಷಕ ಹೂವಿನ ಅಲಂಕಾರ ಮಾಡಿಕೊಡಲಾಗುವುದು ಎಂದು ಮಾಲಕರಾದ ಮಾಧವ ಚೊಕ್ಕಾಡಿ ತಿಳಿಸಿದ್ದಾರೆ.

ಕಳಂಜ : ಶ್ರೀ ಮಹಾವಿಷ್ಣು ಶಾಖೆಯ ಉದ್ಘಾಟನೆ

ವಿಶ್ವ ಹಿಂದೂ ಪರಿಷದ್ ಭಜರಂಗದಳ ಇದರ ನೂತನ 'ಶ್ರೀ ಮಹಾವಿಷ್ಣು ಶಾಖೆ'ಯ ಉದ್ಘಾಟನಾ ಕಾರ್ಯಕ್ರಮ ಇಂದು (ಆಗಸ್ಟ್ 30) ಕಳಂಜದ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಜರುಗಿತು. ಸುಳ್ಯ ಪ್ರಖಂಡದ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಸೋಮಶೇಖರ ಪೈಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವಿಹಿಂಪ ಜಿಲ್ಲಾ ಸಹಸಂಯೋಜಕ ಲತೀಶ್ ಗುಂಡ್ಯ ಪ್ರಸ್ತಾವನೆಗೈದರು. ಈ ಸಂದರ್ಭದಲ್ಲಿ ವಿಹಿಂಪ ಸಹಕಾರ್ಯದರ್ಶಿ...

ಗುತ್ತಿಗಾರು ಹಿಂದೂ ಜಾಗರಣ ವೇದಿಕೆಯ ವಲಯ ಸಮಿತಿ ರಚನೆ

ಹಿಂದೂ ಜಾಗರಣ ವೇದಿಕೆ ಗುತ್ತಿಗಾರು ವಲಯ, ಇದರ ವಲಯ ಸಮಿತಿಯು ಆ.29 ನೇ ಶನಿವಾರದಂದು ಗುತ್ತಿಗಾರಿನಲ್ಲಿ ರಚನೆಯಾಯಿತು. ಗುತ್ತಿಗಾರು, ದೇವಚಳ್ಳ, ನಾಲ್ಕೂರು,ಮಡಪ್ಪಾಡಿ ಮತ್ತು ಕೊಲ್ಲಮೊಗ್ರ ಸೇರಿದಂತೆ ನೂತನ ವಲಯ ಸಮಿತಿಯ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಮತ್ತು ಜವಾಬ್ದಾರಿಗಳನ್ನು ಹಂಚಲಾಯಿತು .ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಇದರ ಸಂಪರ್ಕ ಪ್ರಮುಖರಾದ ನರಸಿಂಹ...

ಶೇಣಿ ವೀರಾಂಜನೇಯ ಶಾಖೆಯ ವತಿಯಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ

ವಿಶ್ವ ಹಿಂದೂ ಪರಿಷದ್ ಭಜರಂಗದಳ ವೀರಾಂಜನೇಯ ಶಾಖೆ ಶೇಣಿ ಇದರ ವತಿಯಿಂದ ಶೇಣಿಯಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ ಇಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ಕಾಲೇಜಿನ ಉಪನ್ಯಾಸಕರಾದ ವೃಜೇಶ್ ರೈ ಶೇಣಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ, ವಿಹಿಂಪ ಜಿಲ್ಲಾ ಸಹಸಂಯೋಜಕ ಲತೀಶ್ ಗುಂಡ್ಯ, ವಿಹಿಂಪ...

ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಮಹಾಸಭೆ – ನೂತನ ಅಧ್ಯಕ್ಷ ರಾಗಿ ಪಿ‌.ಸಿ.ಜಯರಾಮ, ಪ್ರ. ಕಾರ್ಯದರ್ಶಿಯಾಗಿ ಚಂದ್ರಾಕ್ಷಿ ಜೆ. ರೈ

ಪಿ.ಸಿ.ಜಯರಾಮ ಅಧ್ಯಕ್ಷರು ಚಂದ್ರಾಕ್ಷಿ ಜೆ. ರೈ, ಪ್ರಧಾನ ಕಾರ್ಯದರ್ಶಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಮಹಾಸಭೆ ಇಂದು ಕೆವಿಜಿ ಕಾನೂನು ಕಾಲೇಜು ಸಭಾಂಗಣದಲ್ಲಿ ಇಂದು ನಡೆಯಿತು‌. ಸಭೆಯ ಅಧ್ಯಕ್ಷತೆಯನ್ನು ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ವಹಿಸಿದ್ದರು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಧುರೀಣರಾದ...

ಹಿಂದೂ ಜಾಗರಣ ವೇದಿಕೆ ಪಂಜ ವಲಯದ ಕೇನ್ಯ ಘಟಕ ರಚನೆ – ಅಧ್ಯಕ್ಷ ರಾಗಿ ವಾಸುದೇವ ಕೆರೆಕ್ಕೋಡಿ

ಹಿಂದೂ ಜಾಗರಣ ವೇದಿಕೆ ಪಂಜ ವಲಯ, ಕೇನ್ಯ ಘಟಕ ಇದರ ಶ್ರೀ ಮಹಾವಿಷ್ಣು ಶಾಖೆಯು ಇಂದು ಸುಬ್ರಹ್ಮಣ್ಯ ಕೆ.ಬಿ. ಕಣ್ಕಲ್ ಇವರ ಮನೆಯಲ್ಲಿ ರಚನೆಯಾಯಿತು. ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ರಾಜೀವ್ ಗೌಡ ಕಣ್ಕಲ್, ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ, ಉಪಾಧ್ಯಕ್ಷರಾಗಿ ವಿನ್ಯಾಸ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ದೇವಿಪ್ರಸಾದ್ . ಎ, ಕಾರ್ಯದರ್ಶಿಗಳಾಗಿ ಪ್ರವೀಣ್ ಗೆಜ್ಜೆ, ಸುರೇಶ್...
Loading posts...

All posts loaded

No more posts

error: Content is protected !!