ಸುಬ್ರಹ್ಮಣ್ಯ : ಕುಸುಮ ಸಾರಂಗದ ವತಿಯಿಂದ ನಡೆದ ಆನ್ಲೈನ್ ಸ್ಪರ್ಧೆಯ ಫಲಿತಾಂಶ ಪ್ರಕಟ

ಕುಕ್ಕೆ ಶ್ರೀ ಸುಬ್ರಹ್ಮಣ್ಮೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯದ ರಂಗ ಘಟಕ ಕುಸುಮ ಸಾರಂಗವೂ ಆಸಕ್ತ ಪ್ರತಿಭೆಗಳಿಗಾಗಿ ಏಕಪಾತ್ರಾಭಿನಯ, ಕವನ ವಾಚನ ಹಾಗೂ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 500ಕ್ಕಿಂತಲೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದಾರೆ. ಕರ್ನಾಟಕ ಮಾತ್ರವಲ್ಲದೇ, ನೆರೆಯ ರಾಜ್ಯಗಳಾದ ಕೇರಳ ಹಾಗೂ ಮುಂಬೈಯಿಯ ಪ್ರತಿಭೆಗಳು ಕೂಡ ಭಾಗವಹಿಸಿದ್ದರು. ಈ ಮೊದಲು ತಿಳಿಸಿದಂತೆ 'ಪ್ರಥಮ ಸುತ್ತಿನಲ್ಲಿ...

ಅರಂತೋಡಿನಲ್ಲಿ ವಿಚಿತ್ರ ಕೊರೊನಾ ಲಾಕ್ ಡೌನ್ – ವರ್ತಕರ ಅಳಲು – ಪಿಡಿಓ ಸ್ಪಷ್ಟನೆ

ಗ್ರಾಮಮಟ್ಟದಲ್ಲಿ ಕೋವಿಡ್ ಸೀಲ್ ಡೌನ್ ಲಾಕ್ಡೌನ್ ನಿಯಮಾವಳಿಗಳನ್ನು ಅನುಷ್ಠಾನಗೊಳಿಸುವವರು ಗ್ರಾಮ ಪಂಚಾಯಿತಿ ನವರು ಇಲ್ಲಿ ಪಿ.ಡಿ.ಒ.ಗಳು ಆದೇಶಗಳನ್ನು ಅನುಷ್ಠಾನ ಮತ್ತು ಉಸ್ತುವಾರಿ ಮಾಡುವವರು ಆದರೆ ಇವರೂ ಸ್ವತಂತ್ರರಲ್ಲ. ಸ್ವಯಂ ವಿವೇಚನೆಗೆ ಇವರಿಗೂ ಅವಕಾಶವಿಲ್ಲ. ಇವರನ್ನು ಕೇಳುವವರು ಹಲವು ಮಂದಿ ಇದ್ದಾರೆ. ಒಟ್ಟಿನಲ್ಲಿ ಕೋವಿಡ್ ಮಾರಿ ದೇಶದಾದ್ಯಂತ ಸಮಸ್ಯೆಗಳೊಂದಿಗೆ ವಿಚಿತ್ರಗಳನ್ನು ಗೊಂದಲಗಳನ್ನು ಸಂದೇಹಗಳನ್ನು ಉಂಟುಮಾಡಿರುವುದು ಎಲ್ಲರಿಗೂ ತಿಳಿದ...
Ad Widget

ಕಡಬ : ಉಚಿತ ಅಯುಷ್ಮಾನ್ ಕಾರ್ಡ್ ಅಭಿಯಾನಕ್ಕೆ ಚಾಲನೆ

ಭಾರತೀಯ ಜನತಾ ಪಾರ್ಟಿ, ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಕಡಬದಲ್ಲಿ ನಡೆಯುತ್ತಿರುವ ಉಚಿತ ಅಯುಷ್ಮಾನ್ ಕಾರ್ಡ್ ಅಭಿಯಾನದ ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಮಂಡಲ ಅಧ್ಯಕ್ಷರು ಹರೀಶ್ ಕಂಜಿಪಿಲಿ ನೆರವೇರಿಸಿದರು. ಸಭಾಧ್ಯಕ್ಷತೆಯನು ಯುವ ಮೋರ್ಚಾದ ಮಂಡಲ ಅಧ್ಯಕ್ಷ ಶ್ರೀ ಕೃಷ್ಣ ಭಟ್ ಹೊಸಮಠ ವಹಿಸಿದ್ದರು.ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ದಕ್ಷಿಣ ಕನ್ನಡದ ಜಿಲಾಧ್ಯಕ್ಷ ಗುರುದತ್...

ಕ್ಯಾಂಪ್ಕೋ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(27.08.2020 ಗುರುವಾರ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 390ಡಬಲ್ ಚೋಲ್ 300 - 390 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 190 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಬಾಳಿಲ ಪ್ರೌಢಶಾಲಾ ಶಿಕ್ಷಕ ದಿನೇಶ್ಚಂದ್ರ ಕಿಲಂಗೋಡಿ ನಿಧನ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಗೌರವ ಶಿಕ್ಷಕರಾಗಿ ಸುದೀರ್ಘ ಸೇವೆ ಸಲ್ಲಿಸುತ್ತಿದ್ದ ದಿನೇಶ್ಚಂದ್ರ ಕಿಲಂಗೋಡಿ ಇಂದು ಬೆಳಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 58 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸವಣೂರು ಹಿಂದೂ ಜಾಗರಣ ವೇದಿಕೆ ಅಧ್ಯಕ್ಷರಾಗಿ ಶ್ರೀಧರ ಇಡ್ಯಾಡಿ

ಹಿಂದೂ ಜಾಗರಣ ವೇದಿಕೆ ಸವಣೂರು, ಪುತ್ತೂರು ತಾಲೂಕು ಇದರ ನೂತನ ಘಟಕದ ರಚನೆ ಆ. 25 ರಂದು ನಡೆಯಿತು. ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ಗಿರಿಶಂಕರ್ ಸುಲಾಯ, ಅಧ್ಯಕ್ಷರಾಗಿ ಶ್ರೀಧರ ಇಡ್ಯಾಡಿ, ಉಪಾಧ್ಯಕ್ಷರಾಗಿ ಪ್ರಶಾಂತ್ ನೂಜಾಜೆ, ಕುಲದೀಪ್ ಅಮೈ , ಪ್ರಧಾನ ಕಾರ್ಯದರ್ಶಿಗಳಾಗಿ ನಿಶಾಂತ್ ಪರಣೆ, ಕಾರ್ಯದರ್ಶಿ ಗಳಾಗಿ ಮಹೇಶ್ ದೈಪಿಲ, ಲಿಖಿತ್ ,ದಯಾನಂದ ಪರಣೆ,...

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿಗೆ ದೇಣಿಗೆ

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿಸುವ ಪ್ರಯುಕ್ತವಾಗಿ 2 ಸೆಂಟ್ಸ್ ಜಾಗದ ಹಣದ ಮೊತ್ತ ಒಂದು ಲಕ್ಷದ ಅರುವತ್ತು ರೂಪಾಯಿ ಡಿಡಿಯನ್ನು ನಿವೃತ್ತ ಉಪವಲಯಾರಣ್ಯಧಿಕಾರಿ ಕಾಯರ್ ತಿಮ್ಮಪ್ ಗೌಡ ಆ.26 ರಂದು ಹಸ್ತಾಂತರಿಸಿದರು. ದಿವಂಗತ ಪುತ್ರ ಕೆ.ಟಿ.ಪ್ರಭವ ಸ್ಮರಣಾರ್ಥವಾಗಿ ಈ ಧನಸಹಾಯವನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ಸಮ್ಮುಖದಲ್ಲಿ ಸಮರ್ಪಿಸಿದರು. ಈ ಸಂದರ್ಭದಲ್ಲಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದು ಹೊಸ್ತಾರೋಗಣೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಶ್ರೀ ದೇವರಿಗೆ ಮಹಾಭಿಷೇಕ ಹಾಗೂ ಕದಿರು ಪೂಜೆ ಕಾರ್ಯಗಳು ನೆರವೇರಿದವು. ಈ ದೇವತಾ ಕಾರ್ಯಗಳ ಬಳಿಕ ಭಕ್ತಾದಿಗಳಿಗೆ ಕದಿರು ವಿತರಣೆ ನಡೆದು, ಶ್ರೀ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

ಕುವೆಕೊಡಿ : ಬಂಟಮಲೆ ಪ್ರಗತಿಬಂಧು ಸಂಘ ರಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ( ರಿ ) ಸುಳ್ಯ --ಗುತ್ತಿಗಾರು ಗ್ರಾಮದ ವಳಲಂಬೆ ಒಕ್ಕೂಟಕ್ಕೆ ನೂತನವಾಗಿ "ಬಂಟಮಲೆ '' ಹೆಸರಿನ ಸಂಘವು ಪುರಂದರ ಕುವೆಕೊಡಿಯವರ ದೀಪ ಬೆಳಗಿಸುವ ಅವರ ಮನೆಯಲ್ಲಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು.ಸಂಘದ ಅಧ್ಯಕ್ಷರಾಗಿ ದಿನೇಶ್ ಹೊಸೊಳಿಕೆ ಕಾರ್ಯದರ್ಶಿ ಸೋಮಪ್ಪ ಕುವೆಕೊಡಿ ಕೋಶಾಧಿಕಾರಿ ವಿನೋದ್ ಕುಮಾರ್ ಹಾಗೂ ಸದಸ್ಯರಾಗಿ ಪುರಂದರ...

ಆ.28 – ವನಜ ರಂಗಮನೆ ಪ್ರಶಸ್ತಿ -2020 ಪ್ರಧಾನ ಕಾರ್ಯಕ್ರಮ

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ ವತಿಯಿಂದ ಯಕ್ಷಗಾನದ ಹಿರಿಯ ಅರ್ಥದಾರಿ , ವಾಗ್ಮಿ, ವಿದ್ವಾಂಸ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಇವರಿಗೆ ವನಜ ರಂಗಮನೆ ಪ್ರಶಸ್ತಿ -2020 ಪ್ರಧಾನ ಸಮಾರಂಭ ಆ. 28 ಅಪರಾಹ್ನ 3.00 ಗಂಟೆಗೆ ಶಾಸ್ತ್ರಿಗಳ ಮನೆ , ಕನ್ನಡಿಕಟ್ಟೆ , ಪದಂಗಡಿ ಯಲ್ಲಿ ನಡೆಯಲಿದೆ. ಯಕ್ಷಗಾನ ಪೋಷಕರಾದ ಬಿ. ಭುಜಬಲಿ...
Loading posts...

All posts loaded

No more posts

error: Content is protected !!