Ad Widget

ಪಂಜ : ಜನತಾ ಚಿಕನ್ ಸೆಂಟರ್ ಶುಭಾರಂಭ

ಪಂಜದ ಮುಖ್ಯರಸ್ತೆಯಲ್ಲಿರುವ ಐಶ್ವರ್ಯ ಕಾಂಪ್ಲೆಕ್ಸ್ ನಲ್ಲಿ ಸತೀಶ್ ಪಲ್ಲೋಡಿ ಮಾಲಕತ್ವದ ಜನತಾ ಚಿಕನ್ ಸೆಂಟರ್ ಶುಭಾರಂಭಗೊಂಡಿತು. ಇಲ್ಲಿ ಬಾಯ್ಲರ್, ಟೈಸನ್, ಗಿರಿರಾಜ, ಉರುಕೋಳಿ, ಹಂದಿಮಾಂಸ, ಮೊಟ್ಟೆ ಹಾಗೂ ಒಣಮೀನು ರಖಂ ಮತ್ತು ಚಿಲ್ಲರೆ ದರದಲ್ಲಿ ಲಭ್ಯವಿದೆ. ಅಲ್ಲದೆ ವಿಶೇಷವಾಗಿ ಶನಿವಾರ ಮಟನ್ ಮಾಂಸ ಲಭ್ಯವಿರಲಿದೆ ಎಂದು ಮಾಲಕರು ತಿಳಿಸಿದ್ದಾರೆ.

ನಾರ್ಕೊಡು ಅಜ್ಜಾವರ ಪೇರಾಲು ಸಡಕ್ ರಸ್ತೆಗೆ ಸಂಸದರಿಂದ ಗುದ್ದಲಿಪೂಜೆ

ರೂ. 6.54 ಕೋಟಿ ವೆಚ್ಚದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣವಾಗಲಿರುವ ಸುಳ್ಯ ತಾಲೂಕಿನ ನಾರ್ಕೊಡು- ಅಜ್ಜಾವರ- ಪೇರಾಲು ರಸ್ತೆ ಕಾಮಗಾರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕ ಶ್ರೀ ಎಸ್ ಅಂಗಾರ, ಸುಳ್ಯ ಬಿಜೆಪಿ ಮಂಡಲಾಧ್ಯಕ್ಷ...
Ad Widget

ಐವರ್ನಾಡಿನಲ್ಲಿ ಪಂಚಲಿಂಗೇಶ್ವರ ಎಂಟರ್ ಪ್ರೈಸಸ್ ನವರ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಲೋಕಾರ್ಪಣೆ

ಐವರ್ನಾಡಿನಲ್ಲಿ ಶ್ರೀ ಪಂಚಲಿಂಗೇಶ್ವರ ಎಂಟರ್ ಪ್ರೈಸಸ್ ನವರ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕನ್ನು ಆ. 24 ರಂದು ಶಾಸಕ ಎಸ್ ಅಂಗಾರ ಉದ್ಘಾಟಿಸಿದರು. ಜಿ.ಪಂ.ಸದಸ್ಯರಾದ ಎಸ್ ಎನ್ ಮನ್ಮಥ, ಪುಷ್ಪಾವತಿ ಬಾಳಿಲ, ತಾ.ಪಂ.ಸದಸ್ಯ ರಾಧಾಕೃಷ್ಣ ಬೊಳ್ಳೂರು, ಜೇನು ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು, ಐವರ್ನಾಡಿನ ವೈದ್ಯರಾದ ಡಾ.ಬಾಲಸುಬ್ರಹ್ಮಣ್ಯ ಭಟ್, ಯುವಶಕ್ತಿ ಸಂಘದ ಗೌರವಾಧ್ಯಕ್ಷ ದಿನೇಶ್...

ಪೆರುವಾಜೆ ಬೆಳಂದೂರು ಸಡಕ್ ರಸ್ತೆಗೆ ಸಂಸದರಿಂದ ಗುದ್ದಲಿಪೂಜೆ

ರೂ. 5.529 ಕೋಟಿ ವೆಚ್ಚದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣವಾಗಲಿರುವ ಸುಳ್ಯ ತಾಲೂಕಿನ ಬರೆಪ್ಪಾಡಿ- ಪಲ್ಲತ್ತಾರು- ಪೆರುವಾಜೆ ರಸ್ತೆ ಕಾಮಗಾರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕ ಶ್ರೀ ಎಸ್ ಅಂಗಾರ, ಸುಳ್ಯ ಬಿಜೆಪಿ ಮಂಡಲಾಧ್ಯಕ್ಷ ಶ್ರೀ ಹರೀಶ್...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(25.08.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 390ಡಬಲ್ ಚೋಲ್ 300 - 390 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 190 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಯುವ ಮೋರ್ಚಾ ವತಿಯಿಂದ ಸುಳ್ಯದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ವಿತರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಸುಳ್ಯದಲ್ಲಿ ಇಂದು ನಡೆಯಲಿರುವ ಉಚಿತ ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮ ವನ್ನು ಶಾಸಕ ಎಸ್ ಅಂಗಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸುಳ್ಯ...

ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಪದಗ್ರಹಣ

ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಪದಗ್ರಹಣ ಆ.24 ರಂದು ಸುಳ್ಯ ಬಿಜೆಪಿ ಕಛೇರಿಯಲ್ಲಿ ಜರಗಿತು. ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು, ಶಾಸಕ ಎಸ್ ಅಂಗಾರ ಶುಭಹಾರೈಸಿದರು. ದ ಕ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಮತಿ ಪೂಜಾ ಪೈ , ಜಿಲ್ಲಾ ಮಹಿಳಾ ಮೋರ್ಚಾ ಪ್ರ. ಕಾರ್ಯದರ್ಶಿ ಶ್ರೀಮತಿ ತ್ರಿವೇಣಿ ಕರುಣಾಕರ ಪೆರ್ವೋಡಿ,...

ಪೆರಾಜೆ : ಕ ರ ವೇ ಸ್ವಾಭಿಮಾನಿ ಬಣದಿಂದ ಕಿಟ್ ವಿತರಣೆ

ಕನ್ನಡ ಪೆರಾಜೆಯ ಕೊಡ್ಯಗುಂಡಿಯಲ್ಲಿ ಸೀಲ್ ಡೌನ್ ಆದ ಮನೆಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕೊಡಗು ಜಿಲ್ಲಾ ಘಟಕದ ವತಿಯಿಂದ ಇಂದು ಕಿಟ್ ಗಳನ್ನು ಕೊಡಲಾಯಿತು, ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆ, ಘನಶ್ಯಾಮ್ ದೊಡ್ಡಡ್ಕ, ಚಿನ್ನಪ್ಪ ಕಾಸ್ಪಾಡಿ , ದಿನೇಶ್ ಕೋಡಿ, ಅಜಯ್ ಕೋಡಿ, ನಾಣು ಕುಂದಲ್ಪಾಡಿ, ಮುಂತಾದವರು ಸಹಕರಿಸಿದರು.

ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶುಭದಾ ಎಸ್. ರೈ, ಕಾರ್ಯದರ್ಶಿ ತೇಜಸ್ವಿನಿ ಕಟ್ಟಪುಣಿ

ತೇಜಸ್ವಿನಿ ಕಟ್ಟಪುಣಿ ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ನೂತನ ಸಮಿತಿ ರಚನೆಯಾಗಿದ್ದು, ಇಂದು ಪದಗ್ರಹಣ ಸಮಾರಂಭ ನಡೆಯಿತು. ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಶುಭದಾ ಎಸ್. ರೈ, ಉಪಾಧ್ಯಕ್ಷೆಯರಾಗಿ ಸರೋಜಿನಿ ಬಿಳಿನೆಲೆ, ಜಯಂತಿ ಜಟ್ಟಿಪಳ್ಳ, ಮಾಲಿನಿ ಪ್ರಸಾದ್ ಬಾಳಿಲ, ಶಶಿಕಲಾ ಗುಂಡ್ಯಡ್ಕ , ಪ್ರ.ಕಾರ್ಯದರ್ಶಿ ತೇಜಸ್ವಿನಿ ಕಟ್ಟಪುಣಿ, ಕಾರ್ಯದರ್ಶಿಗಳಾಗಿ ಗೀತಾ ಯು.ಎಸ್. ಉಳುವಾರು, ತ್ರಿವೇಣಿ ಪಿ....

ವಿಹಿಂಪ, ಬಜರಂಗದಳ ಚೊಕ್ಕಾಡಿ ಪದವು ಶಾಖೆ ರಚನೆ – ಅಧ್ಯಕ್ಷ ಸತ್ಯಪ್ರಸಾದ್ ಪುಳಿಮಾರಡ್ಕ, ಕಾರ್ಯದರ್ಶಿ ಸುದರ್ಶನ್ ಪದವು

ಸುದರ್ಶನ್ ಪದವು ವರ್ಷಿತ್ ಚೊಕ್ಕಾಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಚೊಕ್ಕಾಡಿ ಪದವು ಶಾಖೆ ರಚನೆ ಆ‌. 23 ರಂದು ಚೊಕ್ಕಾಡಿ ಶ್ರೀ ರಾಮ ದೇವಾಲಯದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಸೋಮಶೇಖರ ಪೈಕ ವಹಿಸಿದ್ದರು. ಕೆ.ವಿ.ಜಿ. ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ವಿಹಿಂಪ...
Loading posts...

All posts loaded

No more posts

error: Content is protected !!