- Monday
- April 27th, 2026
ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಹಿರಿಯ ಸಹಾಯಕ ಆಯುಕ್ತರಾಗಿ ಭಡ್ತಿ ಹೊಂದಿರುತ್ತಾರೆ. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಗಳು ಆಗಿರುವ ಜುಬಿನ್ ಮೊಹಪಾತ್ರ ರನ್ನು ಶ್ರೀ ದೇವಳದ ಆಡಳಿತ ಕಚೇರಿಯಲ್ಲಿ ಅಭಿನಂದಿಸಲಾಯಿತು. ಪದೋನ್ನತಿ ಹೊಂದಿದ ಅಧಿಕಾರಿಯನ್ನು ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಗೌರವಿಸಿದರು.ಈ ಸಂದರ್ಭ ಶ್ರೀ ದೇವಳದ...
ರೋಟರಿ ಕ್ಲಬ್ ಬೆಳ್ಳಾರೆ ಟೌನ್,ಜೇಸಿಐ ಬೆಳ್ಳಾರೆ, ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣಾ ವಿಭಾಗ ಮಂಗಳೂರು ಇವುಗಳ...
ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೋಮಶೇಖರ ಕೊಯಿಂಗಾಜೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಯಮುನ ಬಿ.ಎಸ್. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ.2ರಂದು ನಡೆದ ನೂತನ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸೋಮಶೇಖರ ಕೊಯಿಂಗಾಜೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಯಮುನ ಬಿ.ಎಸ್. ಅವರು ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ...
ಅಮರಪಡೂರು ಗ್ರಾಮದ ಕಣಿಪ್ಪಿಲ ಎಂಬಲ್ಲಿ ಇಂದು ಬೆಳಿಗ್ಗೆ ಪಿಕಪ್ ಪಲ್ಟಿಯಾದ ಘಟನೆ ವರದಿಯಾಗಿದೆ. ಚೊಕ್ಕಾಡಿಯಿಂದ ಸುಳ್ಯಕ್ಕೆ ಕೆಲಸಕ್ಕೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಪಿಕಪ್ ಪಲ್ಟಿಯಾಗಿದ್ದು, ಅದರಲ್ಲಿ 6 ಜನ ಇದ್ದರು. ಪಲ್ಟಿಯಾದ ರಭಸಕ್ಕೆ ಎಲ್ಲರಿಗೂ ಗಾಯಗಳಾಗಿದ್ದು, ಅವರ ಸುಳ್ಯ ಆಸ್ಪತ್ರೆ ಗೆ ಚಿಕಿತ್ಸೆಗೆ ಕರೆತರಲಾಯಿತು. ಈ ಪಿಕಪ್ ನಲ್ಲಿ ಯತೀನ್ ಪುಳಿಮರಡ್ಕ ಚಾಲಕರಾಗಿದ್ದರು ಎಂದು ಹೇಳಲಾಗುತ್ತಿದೆ.
ಶ್ರೀ ಚೆನ್ನಕೇಶವ ದೇವಸ್ಥಾನ ಸುಳ್ಯಕ್ಕೆ ನೂತನ ಬ್ರಹ್ಮರಥ ಭೂ ಸ್ಪರ್ಶ ಕಾರ್ಯಕ್ರಮವು ಜ.೨ ರಂದು ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ನಡೆಯಿತು. ಬಳಿಕ ಸಭಾ ಕಾರ್ಯಕ್ರಮವು ವಿಧ್ಯುಕ್ತ ಚಾಲನೆ ನೀಡಲಾಯಿತು ಸಭಾ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಉದ್ಘಾಟಿಸಿದರು. ಈ ಸಭಾ ವೇದಿಕೆಯಲ್ಲಿ ಪರಮಪೂಜ್ಯ ಶ್ರೀಶ್ರೀಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಗುರುದೇವದತ್ತ ಸಂಸ್ಥಾನ...
ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಹಾಗೂ ದಾನಿಗಳ ಸಹಕಾರದೊಂದಿಗೆ ಜನರಿಗೆ ತುರ್ತು ಸಂದರ್ಭಗಳಲ್ಲಿ ಉಪಯೋಗವಾಗಬೇಕೆಂಬ ಸದುದ್ದೇಶದಿಂದ ಖರೀದಿಸಿದ ನೂತನ ಆಂಬ್ಯುಲೆನ್ಸ್ ವಾಹನದ ಲೋಕಾರ್ಪಣಾ ಕಾರ್ಯಕ್ರಮವು ಜ.02 ರಂದು ನಡೆಯಲಿದ್ದು, ಸ್ಥಳೀಯ ವೈದ್ಯರುಗಳು ದೀಪ ಬೆಳಗಿಸುವುದರೊಂದಿಗೆ ನೂತನ ಆಂಬ್ಯುಲೆನ್ಸ್ ಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದವರು, ಊರಿನ...
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಇದರ ಅಡಿಯಲ್ಲಿ ಕರ್ನಾಟಕ ಸಂಭ್ರಮ -50 2024-25 ನೇ ಸಾಲಿನ ಸ್ಮಾರ್ಟ್ ಟಿ.ವಿ.ಯನ್ನು ಸಾಹಿತಿ ಹಾಗೂ ನಿವೃತ್ತ ಪ್ರಾಚಾರ್ಯ, ಹಿರಿಯ ರಾಜಕಾರಣಿ, ಊರಿನ ಹಿರಿಯರಾದ ಪ್ರೊ.ರಾಧಾಕೃಷ್ಣ ಕೆ.ಇ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಂಬಳಚೇರಿ ಹಿ.ಪ್ರಾ ಶಾಲೆಗೆ ನೀಡಲಾಯಿತು.ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಇದ್ದರು.
(ರತ್ನಾಕರ ಸುಬ್ರಹ್ಮಣ್ಯ) ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಹೊಸ ವರ್ಷದ ಅಂಗವಾಗಿ ಭಕ್ತರು ಪುಷ್ಪಾಲಂಕಾರ ಸೇವೆ ನೆರವೇರಿಸಿದ್ದಾರೆ.ಬೆಂಗಳೂರಿನ ಭಕ್ತರು ನಿರಂತರವಾದ 7ನೇ ವರ್ಷದ ತಮ್ಮ ಸೇವೆಯನ್ನು ಶ್ರೀ ದೇವರಿಗೆ ಸಮರ್ಪಿಸಿದ್ದಾರೆ. ಸುಮಾರು ರೂ 9 ಲಕ್ಷ ವೆಚ್ಚದ ಹೂವುಗಳನ್ನು ಉಪಯೋಗಿಸಿಕೊಂಡು ಶೃಂಗಾರ ಮಾಡಿದ್ದಾರೆ. ತೆಂಗಿನ ಸಿರಿ, ತರಕಾರಿ, ಹಣ್ಣುಗಳು ಮತ್ತು 6 ಬಗೆಯ ಹೂವನ್ನು ಉಪಯೋಗಿಸಿಕೊಂಡು...
ರೇಶನ್ ಕಾರ್ಡ್ ತಿದ್ದುಪಡಿಗೆ ಸರಕಾರ ಅವಕಾಶ ಕಲ್ಪಿಸಿದೆ. ಜನವರಿ 31 ಕೊನೆಯ ದಿನವಾಗಿದ್ದು , ಬೆಳಿಗ್ಗೆ 10.00 ರಿಂದ ಸಂಜೆ 05.00 ಗಂಟೆಯ ತನಕ ಅವಕಾಶ ಕಲ್ಪಿಸಿದೆ. ಸದಸ್ಯರ ಹೆಸರು ತಿದ್ದುಪಡಿ, ಸೇರ್ಪಡೆ, ಫೊಟೋ ಬದಲಾವಣೆ, ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆಗೆ ತಾಲೂಕಿನ ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಸೇವೆ ಲಭ್ಯವಿದೆ....
Loading posts...
All posts loaded
No more posts
