- Thursday
- July 16th, 2026
ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ ಎಸ್ ಎಫ್ ಸುಳ್ಯ ಸೆಕ್ಟರ್ ವತಿಯಿಂದ ದಅವಾ ಕಾನ್ಫರೆನ್ಸ್, ಮುತಅಲ್ಲಿಂ ಸಂಗಮ ಆಗಸ್ಟ್ 21ರಂದು ಸುಳ್ಯ ಸುನ್ನಿ ಸೆಂಟರ್ ನಲ್ಲಿ ಜರಗಿತು. ಸಯ್ಯಿದ್ ತ್ವಾಹಿರ್ ಸಅದಿ ಬಾಅಲವಿ ದುಆ ನೆರೆವೇರಿಸಿದರು. ಎಸ್ ಎಸ್ ಎಫ್ ಸುಳ್ಯ ಸೆಕ್ಟರ್ ದಅವಾ ಕನ್ವೀನರ್ ಸಿದ್ದೀಖ್ ಹಿಮಮಿ ಸಖಾಫಿ...
ಆ.27,28 ರಂದು ಕಡಬದಲ್ಲಿ ಉಚಿತವಾಗಿ ಭಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ ನಡೆಯಲಿದೆ. ಕಡಬದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಬೆಳಿಗ್ಗೆ 8.30 ರಿಂದ ಸಂಜೆ 5.00ರ ತನಕ ನಡೆಯಲಿದ್ದು, ಕಾರ್ಯಕ್ರಮವನ್ನು ಶಾಸಕ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ. ಆಸಕ್ತರು ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ತರಬೇಕಾಗಿ ಬಿಜೆಪಿ ಮಂಡಲ ಸಮಿತಿ...
ಪುತ್ತೂರು : ಅಕಾಲಿಕವಾಗಿ ಇತ್ತೀಚಿಗೆ ಮೃತಪಟ್ಟ ಪುತ್ತೂರಿನ ಹಿರಿಯ ಪತ್ರಕರ್ತ ನಾರಾಯಣ ನಾಯ್ಕ ಅಮ್ಮುಂಜೆ ಕುಟುಂಬಕ್ಕೆ ಪುತ್ತೂರು ತಾಲೂಕು ಪತ್ರಕರ್ತರ ಸಂಘ (ರಿ) ವತಿಯಿಂದ ಅರ್ಥಿಕ ಸಹಕಾರವನ್ನು ನೀಡಲಾಯಿತ್ತು. ಇಂದು ಅವರ ಮನೆಗೆ ತೆರಳಿದ ಸಂಘದ ಪದಾಧಿಕಾರಿಗಳು ಅರ್ಥಿಕ ನೆರವಿನ ಚೆಕ್ ಅನ್ನು ಕುಟುಂಬ ಸದಸ್ಯರಿಗೆ ವಿತರಿಸಿದರು.ನಾರಾಯಣ ನಾಯ್ಕ ಅಮ್ಮುಂಜೆಯವರು ಪುತ್ತೂರು ಪತ್ರಕರ್ತರ ಸಂಘದ ಹಾಲಿ...
ಆ. 25,26 ರಂದು ಸುಳ್ಯದಲ್ಲಿ ಉಚಿತವಾಗಿ ಭಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ ನಡೆಯಲಿದೆ. ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ಬೆಳಿಗ್ಗೆ 8.30 ರಿಂದ ಸಂಜೆ 5.00ರ ತನಕ ನಡೆಯಲಿದ್ದು,ಕಾರ್ಯಕ್ರಮವನ್ನು ಶಾಸಕ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ. ಆಸಕ್ತರು ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ತರಬೇಕಾಗಿ ಬಿಜೆಪಿ ಮಂಡಲ ಸಮಿತಿ ಪ್ರಕಟಣೆ ಯಲ್ಲಿ ತಿಳಿಸಿದೆ.
ಆಲೆಟ್ಟಿ ಮತ್ತು ಅಜ್ಜಾವರ ಗ್ರಾಮ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಆಗಬೇಕೆಂಬ ದಶಕಗಳ ಬೇಡಿಕೆಗೆ ಕಾಲಕೂಡಿಬಂದಿದೆ. ನಾರ್ಕೊಡು ಅಜ್ಜಾವರ ರಸ್ತೆಯ 6.75 ಕಿ.ಮೀ. ಸುಮಾರು 6.54 ಕೋಟಿ ರೂಗಳಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಅಭಿವೃದ್ಧಿಯಾಗಲಿದೆ.ಆ. 25 ರಂದು ಈ ರಸ್ತೆಯ ಗುದ್ದಲಿ ಪೂಜೆ ಸಮಾರಂಭವು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ ನಳಿನ್ ಕುಮಾರ್...
ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ, ಮಂಗಳೂರು ಇಲ್ಲಿನ ವಿದ್ಯಾರ್ಥಿನಿ ಭೂಮಿಕಾ ಕುಕ್ಕುಜೆ ಸಮಾಜ ಕಲ್ಯಾಣ ಇಲಾಖೆ (KREIS) ವತಿಯಿಂದ ನಡೆದ ಜಿಲ್ಲಾ ಮಟ್ಟದ ಸ್ಪುಟವಾದ ಕೈ ಬರಹ ಸ್ಪರ್ಧೆಯಲ್ಲಿ ಹಿಂದಿ ವಿಭಾಗ ದಲ್ಲಿ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಈಕೆ ಕಳೆದ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇಕಡ 93%ಅಂಕಗಳನ್ನುಪಡೆದಿದ್ದಾಳೆ . ಈಕೆ ನಾಲ್ಕೂರು ಗ್ರಾಮದ ಕುಕ್ಕುಜೆ...
ಎಸ್ ಕೆ ಎಸ್ ಎಸ್ ಎಲ್ ವಿಖಾಯ ಕಾರ್ಯಕರ್ತರು ಸಂಚಾರಿ ರಕ್ತನಿಧಿ ಇದ್ದಂತೆ, ಯಾವ ಕ್ಷಣದಲ್ಲೂ ನಿಮಗೆ ರಕ್ತದ ಬೇಡಿಕೆ ಬರಬಹುದು, ರಕ್ತದಾನವು ಶಿಬಿರಗಳಿಗೆ ಮಾತ್ರ ಸೀಮಿತಗೊಳಿಸದೆ ತುರ್ತು ಬೇಡಿಕೆ ಬರುವ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿ ರಕ್ತದಾನಕ್ಕೆ ತಯಾರಾಗಬೇಕೆಂದು ದ.ಕ.ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗದ ಜಿಲ್ಲಾ ಉಸ್ತುವಾರಿ ತಾಜುದ್ದೀನ್...
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಪೊಳೆಂಜ ದಿ.ರಾಧಾಕೃಷ್ಣ ಹಾಗೂ ಶ್ರೀಮತಿ ಪುಷ್ಪಾವತಿ ದಂಪತಿಗಳ ದ್ವಿತೀಯ ಪುತ್ರನಾದ ನವೀನ್ ಕಾಣಿಯೂರು ಶಾಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು ಇದೀಗ ಮೆದುಳಿನಲ್ಲಿ ರಕ್ತಸ್ರಾವ ಆಗುವ ಪರಿಣಾಮ ಆಪರೇಷನ್ ಮಾಡುವ ಅವಶ್ಯಕತೆ ಇದ್ದು ತೀರ ಸಂಕಷ್ಟದ ಸ್ಥಿತಿಯಲ್ಲಿದ್ದಾನೆ. ಮಂಗಳೂರಿನ ಪಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸುಮಾರು 3 ರಿಂದ 4...
ನಾರಿ ಸುಂದರವಾಗಿ ಕಾಣಲು ಕೇಶರಾಶಿ ಕೂಡಾ ತುಂಬಾ ಮುಖ್ಯ. ಆದರೆ ಸೌಂದರ್ಯದ ಸಂಕೇತವಾದ ಕೂದಲನ್ನು ದಾನ ಮಾಡುವುದೆಂದರೆ, ಹೆಣ್ಮಕ್ಕಳಿಗೆ ಅದೊಂದು ಸಂಕಟವೇ ಸರಿ. ಅಂಥದ್ದರಲ್ಲಿ ಇಲ್ಲೊಬ್ಬಾಕೆ ಹೆಣ್ಣುಮಗಳು ತನ್ನ ಸುಂದರ ಕೇಶವನ್ನು ಕ್ಯಾನ್ಸರ್ ಪೀಡಿತ ಸ್ನೇಹಿತೆಗೆ ದಾನವಿತ್ತಿದ್ದಾರೆ. ಸುಳ್ಯ ಮೂಲದ ಸದ್ಯ ಮಂಗಳೂರು ನಿವಾಸಿಯಾಗಿರುವ ರೇಶ್ಮಾ ರಾಮದಾಸ್ ಈ ಮಹತ್ಕಾರ್ಯ ಮಾಡಿರುವವರು.ಈಗ ಮಂಗಳೂರಿನ ಶಕ್ತಿನಗರ ನಿವಾಸಿಯಾಗಿರುವ...
Loading posts...
All posts loaded
No more posts
